- Saturday
- April 25th, 2026
ಗುತ್ತಿಗಾರಿನ ರಾಘವೇಂದ್ರ ಕಾಂಪ್ಲೆಕ್ಸ್ ನಲ್ಲಿ ಶಿವರಾಮ ದೇವ ಮಾಲೀಕತ್ವದ ಪ್ರಕೃತಿ ಸ್ಟೇಷನರಿ ಮಾ.7 ರಂದು ಶುಭಾರಂಭಗೊಂಡಿತು. ಹಿರಿಯರಾದ ಮುಳಿಯ ತಿಮ್ಮಪ್ಪಯ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭ ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ನಿಕಟಪೂರ್ವ ಅಧ್ಯಕ್ಷ ವೆಂಕಟ್ ದಂಬೆಕೋಡಿ, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಕೇಶವ ಹೊಸೋಳಿಕೆ, ರಾಘವೇಂದ್ರ ಕಾಂಪ್ಲೆಕ್ಸ್ ನ...
ಸುಳ್ಯ ಲ್ಯಾಂಪ್ಸ್ ಸೊಸೈಟಿ ನಾಮನಿರ್ದೇಶಿತ ಸದಸ್ಯರಾಗಿ ಭವಾನಿಶಂಕರ್ ಕಲ್ಮಡ್ಕ ನೇಮಕಗೊಂಡಿದ್ದಾರೆ. ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ರ ಪ್ರಕರಣ 28ಎ ಉಪ ಪ್ರಕರಣ (4ಬಿ)(1) ರ ಮೇರೆಗೆ ಸುಳ್ಯ ತಾಲ್ಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದ್ದೋದ್ದೇಶ ಸಹಕಾರ ಸಂಘ ನಿ., (ಲ್ಯಾಂಪ್ಸ್) ಸುಳ್ಯ, ಇದರ ಆಡಳಿತ ಮಂಡಳಿಗೆ ಭವಾನಿಶಂಕರ್ ಕಲ್ಮಡ್ಕ ಇವರನ್ನು ಸರಕಾರದ...
ಶ್ರೀನಿಧಿ ಮಹಿಳಾ ಮಂಡಳಾ (ರಿ) ಕಾಯರ್ತೋಡಿ,ಸೂರ್ತಿಲ ಇದರ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.9 ರಂದುಶ್ರೀ ನಿಧಿ ಮಹಿಳಾ ಮಂಡಲದ ಸಭಾಂಗಣದಲ್ಲಿ ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ ಶ್ರೀಮತಿ ಮಧುಮತಿ ಬೊಳ್ಳೂರು,ಜತೆ ಕಾರ್ಯದರ್ಶಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಒಕ್ಕೂಟ ಮತ್ತು ಅಧ್ಯಕ್ಷರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಸುಳ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಇವರು...
ಇತಿಹಾಸ ಪ್ರಸಿದ್ಧ ಶ್ರೀ ರಾಜ್ಯದೈವ ಮತ್ತು ಪುರುಷದೈವ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಅಂಗವಾಗಿ ಪೂರ್ವ ಪದ್ದತಿಯ ಪ್ರಕಾರವಾಗಿ ಧ್ವಜಾರೋಹಣ ನೇರವೇರಿತು. ಮಾರ್ಚ್ 14 ರಂದು ಮುಂಡೋಡಿ ತರವಾಡು ಮನೆಯಿಂದ, ಶ್ರೀ ರುದ್ರ ಚಾಮುಂಡಿ ದೈವಸ್ಥಾನದಿಂದ,ತಳೂರಿನಿಂದ ಶ್ರೀ ದೈವಗಳ ಭಂಡಾರ ಬಂದು ರಾತ್ರಿ ಪಲ್ಲಕ್ಕಿ ಉತ್ಸವ ಹಾಗೂ 15 ರಂದು ಬೆಳಿಗ್ಗೆ ಶ್ರೀ ರಾಜ್ಯದೈವ, ಶ್ರೀ ರುದ್ರ...
2024 25 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಭಾರತೀಯ ಸಂಸ್ಕೃತಿಯ ಆಚಾರ ವಿಚಾರದಂತೆ ಮಾತಾ ಪಿತೃ ಗುರುವಂದನಾ ಕಾರ್ಯಕ್ರಮದ ಮೂಲಕ ವಿಶೇಷ ರೀತಿಯಲ್ಲಿ ನಡೆಸಲಾಯಿತು. ಎಲ್ಲಾ ವಿದ್ಯಾರ್ಥಿಗಳ ತಂದೆ ತಾಯಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ತಮ್ಮ ಹೆತ್ತವರ ಪಾದಪೂಜೆ ನಡೆಸಿ, ಗಂಧ ತಿಲಕವನ್ನು ಹಚ್ಚಿ, ಆರತಿ ಬೆಳಗಿ ಪುಷ್ಪಾರ್ಚನೆಯೊಂದಿಗೆ ಹೆತ್ತವರ...
ಯಾವತ್ತೋ ಒಂದು ದಿನ ಮರೆಯಾಗುವ ಮನುಷ್ಯನ ಬದುಕಿಗೆ ಮರುಹುಟ್ಟು ಎಂಬುವುದೇ ಇಲ್ಲವೇ…!?ಒಂದಲ್ಲ ಒಂದು ದಿನ ಕೊನೆಯಾಗುವ ಅವರ ಕನಸಿಗೆ ಕಂಬನಿಯೇ ಕೊನೆಯ ಉತ್ತರವೇ…!?ಅವರು ನಮ್ಮಿಂದ ದೂರವಾದ ನಂತರ ನಾವು ನಮ್ಮ ದುರಾದೃಷ್ಟವನ್ನು ದೂರುವುದೇ…!?ಅವರು ನಮ್ಮ ಜೊತೆಗಿದ್ದಾಗಲೇ ನಾವು ಅವರೊಂದಿಗೆ ಸಂತೋಷದಿಂದ ಸಮಯವನ್ನು ಕಳೆಯಬಹುದಿತ್ತಲ್ಲವೇ, ಬೆಟ್ಟದಷ್ಟು ಪ್ರೀತಿಯನ್ನು ಅವರಿಗೆ ನೀಡಬಹುದಿತ್ತಲ್ಲವೇ…!? ಜೊತೆಗಿದ್ದಾಗಲೇ ನಮ್ಮವರಿಗೆ ಒಂದಿಷ್ಟು ಪ್ರೀತಿಯನ್ನು ನೀಡಲಾಗದ...
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯಪ್ರಕಾಶ್ ಮೊಗ್ರ ಹಾಗೂ ಉಪಾಧ್ಯಕ್ಷರಾಗಿ ಕೃಷ್ಣಯ್ಯ ಮೂಲೆತೋಟ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪ್ರತಿ ವರ್ಷ ಮಾರ್ಚ್ ತಿಂಗಳ ಎರಡನೇ ಗುರುವಾರದಂದು ವಿಶ್ವದಾದ್ಯಂತ ವಿಶ್ವ ಕಿಡ್ನಿ ದಿನ ಎಂದು ಆಚರಿಸಲಾಗುತ್ತಿದೆ. ಜಾಗತಿಕವಾಗಿ, ವಿಶ್ವದಾದ್ಯಂತ ಕಿಡ್ನಿ ಸಂಬಂಧಿ ರೋಗಗಳ ಬಗ್ಗೆ ಅರಿವು ಜಾಗತಿ ಮೂಡಿಸಿ, ಜನರಲ್ಲಿ ಕಿಡ್ನಿಗಳ ಸುರಕ್ಷತೆ ಬಗ್ಗೆ ಹೆಚ್ಚಿನ ತಿಳುವಳಿಕೆ ಮೂಡಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ. 2016ರಲ್ಲಿ 66 ದೇಶಗಳು ಈ ಆಚರಣೆಯನ್ನು ಜಾರಿಗೆ ತಂದರು....
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶಾಸ್ತಾವೇಶ್ವರ ದೇವರಿಗೆ ಪ್ರಭಾವಳಿಯನ್ನು ಗಂಗಾಧರ ಗೌಡ ಗುಂಡಡ್ಕ ಹಾಗು ಶ್ರೀಮತಿ ಸೀತ ಇವರ ಪುತ್ರ ಚೇತನ್ ಗುಂಡಡ್ಕ, ಶ್ರೀಮತಿ ರಶ್ಮಿ ಮತ್ತು ದಿಯಾನ್ ಗುಂಡಡ್ಕ ಇವರು ಸೇವಾ ರೂಪದಲ್ಲಿ ಸಮರ್ಪಿಸಿದರು. ಈ ವೇಳೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಉಪಸ್ಥಿತರಿದ್ದರು.
ಐವರ್ನಾಡಿನಲ್ಲಿ ತಮಿಳು,ತೆಲುಗು ಚಲನಚಿತ್ರಕ್ಕಾಗಿ ಚಿತ್ರೀಕರಣ ನಡೆಯುತ್ತಿದೆ. ಕೆಲದಿನಗಳಿಂದ ಗ್ರಾಮದ ಬೇರೆ,ಬೇರೆ ಕಡೆಗಳಲ್ಲಿ ಚಿತ್ರೀಕರಣ ನಡೆಯುತ್ತಿದ್ದು ಹಲವು ಜನರು ಭಾಗವಹಿಸುತ್ತಿದ್ದಾರೆ.ಇಂದು ಮುಖ್ಯ ರಸ್ತೆ ನೆಕ್ರೆಪ್ಪಾಡಿ ಕಾಂಪ್ಲೆಕ್ಸ್ ಎದುರು ಚಿತ್ರೀಕರಣ ನಡೆಯುತ್ತಿದೆ. ತಮಿಳುನಾಡಿನ ಸುಮಾರು 80 ಜನರು ಈ ಚಿತ್ರೀಕರಣ ತಂಡದಲ್ಲಿದ್ದು ಐವರ್ನಾಡಿನ ಯುವಕರು ಕೂಡ ಇವರೊಂದಿಗೆ ಭಾಗವಹಿಸುತ್ತಿದ್ದಾರೆ. ಚಿತ್ರೀಕರಣ ತಂಡದವರು ಸುಳ್ಯದ ಕಮಾಂಡರ್ ಜೀಪುಗಳನ್ನು ಹಾಗೂ ಇತರ...
Loading posts...
All posts loaded
No more posts
