ಪಂಜ: ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಮಹಾಸಭೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ 2021- 22ರ ವಾರ್ಷಿಕ ಮಹಾಸಭೆಯು ಅ.28ರಂದು ಪಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಪಂಜ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿ.ಕೆ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಸ್ಕೌಟ್ ಆಯುಕ್ತರಾದ ಶ್ರೀ ರಾಮಶೇಷ ಶೆಟ್ಟಿ, ಜಿಲ್ಲಾ ಸಂಸ್ಥೆಯ ಗೈಡ್...

ನಾಲ್ಕೂರು :- ಹಲ್ಗುಜಿ ಶ್ರೀ ಶಿರಾಡಿ ದೈವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ ಹಾಗೂ ದಾರಂದ ಮಹೂರ್ತ

ನಾಲ್ಕೂರು ಗ್ರಾಮದ ಹಲ್ಗುಜಿ ಶ್ರೀ ಶಿರಾಡಿ ದೈವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು 2022 ರ ಜ.13 ರಿಂದ ಜ.16 ರವರೆಗೆ ನಡೆಯಲಿದ್ದು, ಇದರ ಪೂರ್ವಭಾವಿ ಸಭೆ ಅ.27 ರಂದು ನಡೆಯಿತು. ಇದೇ ಸಂದರ್ಭದಲ್ಲಿ ಶಿಲ್ಪಿ ವೆಂಕಟ್ರಮಣ ಮರ್ಕಂಜ ಅವರು ದಾರಂದ ಮಹೂರ್ತ ಕಾರ್ಯಕ್ರಮ ನೆರವೇರಿಸಿದರು.ಈ ಸಂದರ್ಭದಲ್ಲಿ ಆಡಳಿತ ಸಮಿತಿ ಹಾಗೂ ಜೀರ್ಣೋದ್ಧಾರ ಸಮಿತಿಗಳಿದ್ದು ವಿವಿಧ...
Ad Widget

ಹರಿಹರ ಪಲ್ಲತ್ತಡ್ಕ :- ಬಿಜೆಪಿ ಬೂತ್ ಸಮಿತಿ ಅದ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ

ಹರಿಹರ ಪಲ್ಲತ್ತಡ್ಕ ಗ್ರಾಮದ ಬೂತ್ ಸಂಖ್ಯೆ 118ರ ಬೂತ್ ಸಮಿತಿ ಅದ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮ ಅ.26 ರಂದು ನಡೆಯಿತು. ಸುಳ್ಯ ಬಿಜೆಪಿ ಮಂಡಲ ಅದ್ಯಕ್ಷರಾದ ಹರೀಶ್ ಕಂಜಿಪಿಲಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಗುತ್ತಿಗಾರು ಮಹಾಶಕ್ತಿ ಕೇಂದ್ರದ ಅದ್ಯಕ್ಷರಾದ ವಿನಯ್ ಮುಳುಗಾಡು, ಹರಿಹರ ಪಲ್ಲತ್ತಡ್ಕ...

ನಾಲ್ಕೂರು :- ಬಿಜೆಪಿ ಬೂತ್ ಸಮಿತಿ ಅದ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ

ನಾಲ್ಕೂರು ಗ್ರಾಮದ ಒಂದನೇ ವಾರ್ಡ್ ನ ಬಿಜೆಪಿ ಬೂತ್ ಸಮಿತಿ ಅದ್ಯಕ್ಷರಾದ ನಿಶಿತ್ ಮೂರ್ಜೆ ಅವರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮ ಅ.26 ರಂದು ನಡೆಯಿತು. ಸುಳ್ಯ ಬಿಜೆಪಿ ಮಂಡಲ ಅದ್ಯಕ್ಷರಾದ ಹರೀಶ್ ಕಂಜಿಪಿಲಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಪ್ರದಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಗುತ್ತಿಗಾರು ಗ್ರಾಮಪಂಚಾಯತ್ ಸದಸ್ಯರಾದ ವಿಜಯ ಕುಮಾರ್...

ಸಂಪಾಜೆ: ಕ್ಷಯ ಮುಕ್ತ ಭಾರತ ಮಾಹಿತಿ ಮತ್ತು ಕ್ಷಯ ಮುಕ್ತ ಗ್ರಾಮ ಪಂಚಾಯತ್ ಟಾಸ್ಕ್ ಪೋರ್ಸ್ ಸಮಿತಿ ರಚನೆ

ಭಾರತ ದೇಶವನ್ನು 2025 ಕ್ಕೆ ಕ್ಷಯ ಮುಕ್ತಗೊಳಿಸುವ ಪ್ರಧಾನಿಯವರ ಆಶಯದಂತೆ ಸಂಪಾಜೆ ಗ್ರಾಮ ಪಂಚಾಯತನ್ನು ಕ್ಷಯ ಮುಕ್ತಗೊಳಿಸಲು ಟಾಸ್ಕ್ ಪೋರ್ಸ್ ಸಮಿತಿ ರಚನಾ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಾಹುಲ್ ಹಮೀದ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯ ಆರೋಗ್ಯ ಇಲಾಖೆಯ ಕ್ಷಯ ವಿಭಾಗದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ ಕ್ಷಯ ರೋಗದ ಬಗ್ಗೆ...

ರೋಟರಿ ಕ್ಲಬ್ ಸುಬ್ರಹ್ಮಣ್ಯ ವತಿಯಿಂದ ಹರಿಹರ ಪಲ್ಲತ್ತಡ್ಕ ಶಾಲೆಗೆ ಕಂಪ್ಯೂಟರ್ ಕೊಡುಗೆ

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಹರಿಹರ ಪಲ್ಲತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ನ್ನು ಕೊಡುಗೆಯಾಗಿ ನೀಡಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ವಿಜಯ ಕುಮಾರ್ ಅಮೈ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷರುಗಳಾದ ಕಿಶೋರ್ ಕುಮಾರ್ ಕೂಜುಗೋಡು, ಉಮೇಶ್ ಕೆ ಎನ್ ಮತ್ತು ಗಿರಿಧರ್ ಸ್ಕಂಧ...

ಸುಳ್ಯ : ವೆಂಕಟರಮಣ ಸೊಸೈಟಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸುಳ್ಯ ಇದರ ಸದಸ್ಯರುಗಳ ಮಕ್ಕಳು 2020- 21ನೇ ಸಾಲಿನಲ್ಲಿ ಹತ್ತನೇ ತರಗತಿಯಲ್ಲಿ 620 ಅಂಕಗಳಿಗಿಂತ ಹೆಚ್ಚು ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನ. 13ರಂದು ಸುಳ್ಯದಲ್ಲಿ ನಡೆಯುವ ವಾರ್ಷಿಕ ಮಹಾಸಭೆಯಲ್ಲಿ ವಿದ್ಯಾರ್ಥಿವೇತನವನ್ನು ನೀಡಲಾಗುವುದು. ಸಂಘದ ಕಾರ್ಯವ್ಯಾಪ್ತಿಯಲ್ಲಿರುವ ಸದಸ್ಯರುಗಳು ತಮ್ಮ ಮಕ್ಕಳ ಅರ್ಜಿಯನ್ನು ಸಂಘದ ಹತ್ತಿರದ ಶಾಖೆಗಳಲ್ಲಿ ನೀಡಬೇಕೆಂದು ಸಂಘದ...

ಕಡಬ: ಎಡಮಂಗಲ ಸಮೀಪ ಬಿರುಕು ಬಿಟ್ಟ ರೈಲ್ವೆ ಹಳಿ – ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅವಘಡ

ಕಡಬ: ರೈಲು ಹಳಿಯಲ್ಲಿ ಬಿರುಕು ಬಿಟ್ಟ ಘಟನೆ ನಡೆದಿದ್ದು ರೈಲು ಚಾಲಕನ ಸಮಯಪ್ರಜ್ಞೆಯಿಂದ ಬಾರೀ ಅವಘಡ ತಪ್ಪಿದ ಘಟನೆ ಸುಬ್ರಹ್ಮಣ್ಯ-ಮಂಗಳೂರು ರೈಲ್ವೇ ರಸ್ತೆಯ ಸುಬ್ರಹ್ಮಣ್ಯ ಸಮೀಪ ಅ.25ರ ಸೋಮವಾರದಂದು ಸಂಭವಿಸಿದೆ.ಮುಂಜಾನೆ ಸಂಚರಿಸುವ ಬೆಂಗಳೂರು- ಕಾರವಾರ ರೈಲು ನೆಟ್ಟಣ ದಿಂದ ಮುಂದಕ್ಕೆ ಎಡಮಂಗಲ ಸಮೀಪ ತಲುಪಿದ ವೇಳೆಯಲ್ಲಿ, ರೈಲ್ವೆ ಹಳಿಯಲ್ಲಿ ಬಿರುಕು ಬಿಟ್ಟಿದೆ. ರೈಲಿನ ಒಂದು ಬೋಗಿ...

ಮುರುಳ್ಯ: ಕ್ಷಯ ಮುಕ್ತ ಗ್ರಾಮ ನಿರ್ಮಾಣದ ಬಗ್ಗೆ ಸಭೆ, ಮಾಹಿತಿ ಮತ್ತು ಟಾಸ್ಕ್ ಪೋರ್ಸ್ ಸಮಿತಿ ರಚನೆ

2025ಕ್ಕೆ ಭಾರತವನ್ನು ಕ್ಷಯ ಮುಕ್ತಗೊಳಿಸುವ ಪ್ರಧಾನಿಯವರ ಘೋಷಣೆಯಂತೆ ಮುರುಳ್ಯ ಗ್ರಾಮವನ್ನು ಕ್ಷಯ ಮುಕ್ತಗೊಳಿಸುವ ಯೋಜನೆಗೆ ಪೂರ್ವಭಾವಿಯಾಗಿ ಟಾಸ್ಕ್ ಪೋರ್ಸ್ ಸಮಿತಿ ರಚನೆಯು ಮುರುಳ್ಯ ಗ್ರಾಮ ಪಂಚಾಯತ್ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕು.ಜಾನಕಿ ವಹಿಸಿದ್ದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಸುಳ್ಯ ಕ್ಷಯ ಚಿಕಿತ್ಸಾ ಘಟಕದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ ಮಾತನಾಡಿ...

ಕಡಬ: ಶಾಲೆಯಲ್ಲಿ ಗ್ಯಾಸ್ ಸೋರಿಕೆ; ತಪ್ಪಿದ ದುರಂತ

ಸುಬ್ರಹ್ಮಣ್ಯ: ಕಡಬ ತಾಲೂಕಿನ ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಮಾಡುವ ಸಂದರ್ಭದಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿದ್ದು, ಸ್ಥಳದಲ್ಲಿದ್ದವರ ತುರ್ತು ಕಾರ್ಯಚರಣೆಯಿಂದ ಬಾರೀ ದುರಂತ ತಪ್ಪಿದ ಘಟನೆ ಅ.25ನೇ ಸೋಮವಾರ ಸಂಭವಿಸಿದೆ.ನೂಜಿಬಾಳ್ತಿಲ ಶಾಲೆಯಲ್ಲಿ ಸೋಮವಾರ ಬೆಳಗ್ಗೆ ಅಡುಗೆ ಮಾಡುವ ಕೊಠಡಿಯಲ್ಲಿ ಗ್ಯಾಸ್ ಉರಿಸುವ ಸಂದರ್ಭದಲ್ಲಿ ಗ್ಯಾಸ್ ಅಂಡೆಯ ಪೈಪ್ ನಲ್ಲಿ ಗ್ಯಾಸ್...
Loading posts...

All posts loaded

No more posts

error: Content is protected !!