ಸಂಪಾಜೆ: ಕ್ಷಯ ಮುಕ್ತ ಭಾರತ ಮಾಹಿತಿ ಮತ್ತು ಕ್ಷಯ ಮುಕ್ತ ಗ್ರಾಮ ಪಂಚಾಯತ್ ಟಾಸ್ಕ್ ಪೋರ್ಸ್ ಸಮಿತಿ ರಚನೆ

ಭಾರತ ದೇಶವನ್ನು 2025 ಕ್ಕೆ ಕ್ಷಯ ಮುಕ್ತಗೊಳಿಸುವ ಪ್ರಧಾನಿಯವರ ಆಶಯದಂತೆ ಸಂಪಾಜೆ ಗ್ರಾಮ ಪಂಚಾಯತನ್ನು ಕ್ಷಯ ಮುಕ್ತಗೊಳಿಸಲು ಟಾಸ್ಕ್ ಪೋರ್ಸ್ ಸಮಿತಿ ರಚನಾ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಾಹುಲ್ ಹಮೀದ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯ ಆರೋಗ್ಯ ಇಲಾಖೆಯ ಕ್ಷಯ ವಿಭಾಗದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ ಕ್ಷಯ ರೋಗದ ಬಗ್ಗೆ...

ರೋಟರಿ ಕ್ಲಬ್ ಸುಬ್ರಹ್ಮಣ್ಯ ವತಿಯಿಂದ ಹರಿಹರ ಪಲ್ಲತ್ತಡ್ಕ ಶಾಲೆಗೆ ಕಂಪ್ಯೂಟರ್ ಕೊಡುಗೆ

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಹರಿಹರ ಪಲ್ಲತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ನ್ನು ಕೊಡುಗೆಯಾಗಿ ನೀಡಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ವಿಜಯ ಕುಮಾರ್ ಅಮೈ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷರುಗಳಾದ ಕಿಶೋರ್ ಕುಮಾರ್ ಕೂಜುಗೋಡು, ಉಮೇಶ್ ಕೆ ಎನ್ ಮತ್ತು ಗಿರಿಧರ್ ಸ್ಕಂಧ...
Ad Widget

ಸುಳ್ಯ : ವೆಂಕಟರಮಣ ಸೊಸೈಟಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸುಳ್ಯ ಇದರ ಸದಸ್ಯರುಗಳ ಮಕ್ಕಳು 2020- 21ನೇ ಸಾಲಿನಲ್ಲಿ ಹತ್ತನೇ ತರಗತಿಯಲ್ಲಿ 620 ಅಂಕಗಳಿಗಿಂತ ಹೆಚ್ಚು ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನ. 13ರಂದು ಸುಳ್ಯದಲ್ಲಿ ನಡೆಯುವ ವಾರ್ಷಿಕ ಮಹಾಸಭೆಯಲ್ಲಿ ವಿದ್ಯಾರ್ಥಿವೇತನವನ್ನು ನೀಡಲಾಗುವುದು. ಸಂಘದ ಕಾರ್ಯವ್ಯಾಪ್ತಿಯಲ್ಲಿರುವ ಸದಸ್ಯರುಗಳು ತಮ್ಮ ಮಕ್ಕಳ ಅರ್ಜಿಯನ್ನು ಸಂಘದ ಹತ್ತಿರದ ಶಾಖೆಗಳಲ್ಲಿ ನೀಡಬೇಕೆಂದು ಸಂಘದ...

ಕಡಬ: ಎಡಮಂಗಲ ಸಮೀಪ ಬಿರುಕು ಬಿಟ್ಟ ರೈಲ್ವೆ ಹಳಿ – ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅವಘಡ

ಕಡಬ: ರೈಲು ಹಳಿಯಲ್ಲಿ ಬಿರುಕು ಬಿಟ್ಟ ಘಟನೆ ನಡೆದಿದ್ದು ರೈಲು ಚಾಲಕನ ಸಮಯಪ್ರಜ್ಞೆಯಿಂದ ಬಾರೀ ಅವಘಡ ತಪ್ಪಿದ ಘಟನೆ ಸುಬ್ರಹ್ಮಣ್ಯ-ಮಂಗಳೂರು ರೈಲ್ವೇ ರಸ್ತೆಯ ಸುಬ್ರಹ್ಮಣ್ಯ ಸಮೀಪ ಅ.25ರ ಸೋಮವಾರದಂದು ಸಂಭವಿಸಿದೆ.ಮುಂಜಾನೆ ಸಂಚರಿಸುವ ಬೆಂಗಳೂರು- ಕಾರವಾರ ರೈಲು ನೆಟ್ಟಣ ದಿಂದ ಮುಂದಕ್ಕೆ ಎಡಮಂಗಲ ಸಮೀಪ ತಲುಪಿದ ವೇಳೆಯಲ್ಲಿ, ರೈಲ್ವೆ ಹಳಿಯಲ್ಲಿ ಬಿರುಕು ಬಿಟ್ಟಿದೆ. ರೈಲಿನ ಒಂದು ಬೋಗಿ...

ಮುರುಳ್ಯ: ಕ್ಷಯ ಮುಕ್ತ ಗ್ರಾಮ ನಿರ್ಮಾಣದ ಬಗ್ಗೆ ಸಭೆ, ಮಾಹಿತಿ ಮತ್ತು ಟಾಸ್ಕ್ ಪೋರ್ಸ್ ಸಮಿತಿ ರಚನೆ

2025ಕ್ಕೆ ಭಾರತವನ್ನು ಕ್ಷಯ ಮುಕ್ತಗೊಳಿಸುವ ಪ್ರಧಾನಿಯವರ ಘೋಷಣೆಯಂತೆ ಮುರುಳ್ಯ ಗ್ರಾಮವನ್ನು ಕ್ಷಯ ಮುಕ್ತಗೊಳಿಸುವ ಯೋಜನೆಗೆ ಪೂರ್ವಭಾವಿಯಾಗಿ ಟಾಸ್ಕ್ ಪೋರ್ಸ್ ಸಮಿತಿ ರಚನೆಯು ಮುರುಳ್ಯ ಗ್ರಾಮ ಪಂಚಾಯತ್ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕು.ಜಾನಕಿ ವಹಿಸಿದ್ದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಸುಳ್ಯ ಕ್ಷಯ ಚಿಕಿತ್ಸಾ ಘಟಕದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ ಮಾತನಾಡಿ...

ಕಡಬ: ಶಾಲೆಯಲ್ಲಿ ಗ್ಯಾಸ್ ಸೋರಿಕೆ; ತಪ್ಪಿದ ದುರಂತ

ಸುಬ್ರಹ್ಮಣ್ಯ: ಕಡಬ ತಾಲೂಕಿನ ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಮಾಡುವ ಸಂದರ್ಭದಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿದ್ದು, ಸ್ಥಳದಲ್ಲಿದ್ದವರ ತುರ್ತು ಕಾರ್ಯಚರಣೆಯಿಂದ ಬಾರೀ ದುರಂತ ತಪ್ಪಿದ ಘಟನೆ ಅ.25ನೇ ಸೋಮವಾರ ಸಂಭವಿಸಿದೆ.ನೂಜಿಬಾಳ್ತಿಲ ಶಾಲೆಯಲ್ಲಿ ಸೋಮವಾರ ಬೆಳಗ್ಗೆ ಅಡುಗೆ ಮಾಡುವ ಕೊಠಡಿಯಲ್ಲಿ ಗ್ಯಾಸ್ ಉರಿಸುವ ಸಂದರ್ಭದಲ್ಲಿ ಗ್ಯಾಸ್ ಅಂಡೆಯ ಪೈಪ್ ನಲ್ಲಿ ಗ್ಯಾಸ್...

ಉಳುವಾರು ದೇವಣ್ಣ ಗೌಡ ನಾಪತ್ತೆ – ದೂರು

ಅರಂತೋಡು ಗ್ರಾಮದ ಉಳುವಾರು ನಿವಾಸಿ ದೇವಣ್ಣ ಗೌಡ ಅವರು ಅ.24 ರ ಮುಂಜಾನೆಯಿಂದ ಕಾಣೆಯಾಗಿದ್ದಾರೆಇವರು ಕಂಡಲ್ಲಿ 9741113650,8762416256, 9591370038 ಈ ಮೊಬೈಲ್ ನಂಬರ್ ಗೆ ಮಾಹಿತಿ ನೀಡಲು ಕೋರಲಾಗಿದೆ.

ಜೇನು ಕೃಷಿ ವಿಭಾಗದ ಸಹಾಯಕ ತಂತ್ರಜ್ಞೆಯಾಗಿ ಶಿಲ್ಪಾ.ಕೆ.ವಿ ನೇಮಕ

ಕಡಬ ಸರಕಾರಿ ಆಸ್ಪತ್ರೆಯ ಪ್ರಥಮ ದರ್ಜೆ ಸಹಾಯಕ ಕೊರಗಪ್ಪಗೌಡ ಮತ್ತು ಬಿಳಿನೆಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ದಮಯಂತಿ ಜಿ ದಂಪತಿಗಳ ಪುತ್ರಿ ಶಿಲ್ಪಾ.ಕೆ.ವಿ, ಜೈವಿಕ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗದ ನಂತರ ಕರ್ನಾಟಕ ಸರಕಾರದ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ ರಿಸರ್ಚ್ ಸೆಂಟರ್ ನಲ್ಲಿ ಜೇನು ಕೃಷಿ ವಿಭಾಗದ ಸಹಾಯಕ...

ಶ್ರೀಮತಿ ಸೀತಮ್ಮ ಕಳಂಜ ನಿಧನ

ಕಳಂಜ ಗ್ರಾಮದ ಕಳಂಜ ಮನೆ ಶ್ರೀಮತಿ ಸೀತಮ್ಮ ಕಳಂಜ ಇಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರಿಗೆ 57 ವರ್ಷ ವಯಸ್ಸಾಗಿತ್ತು.ಮೃತರು ಪತಿ ಸುಬ್ರಾಯ ಗೌಡ, ಸಹೋದರಿ ಹೊನ್ನಮ್ಮ, ಪುತ್ರ ಪುರಂದರ ಗೌಡ, ಸೊಸೆ ಶ್ರೀಮತಿ ರಮ್ಯ, ಮೊಮ್ಮಗಳು ಬೇಬಿ ಜನನಿ, ಪುತ್ರಿಯರಾದ ಶ್ರೀಮತಿ ಮೀನಾಕ್ಷಿ, ಶ್ರೀಮತಿ ಹರಿಣಾಕ್ಷಿ, ಶ್ರೀಮತಿ ನಳಿನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಐನೆಕಿದು : ಶ್ರಮದಾನ

ಸುಬ್ರಹ್ಮಣ್ಯ, ಅಜ್ಜಿಗುಡ್ಡೆ, ನೂಜಿಬೆಟ್ಟು ಮೂಲಕ ಐನೆಕಿದು ಸಂಪರ್ಕಿಸುವ ರಸ್ತೆಯ ಇಕ್ಕೆಲಗಳಲ್ಲಿ ಅ.24 ರಂದು ಶ್ರಮದಾನ ಮಾಡುವ ಮೂಲಕ ಸ್ವಚ್ಛತಾ ಕಾರ್ಯ ನಡೆಸಿ ರಸ್ತೆಯನ್ನು ಜನಸಂಚಾರಕ್ಕೆ ಸುಗಮಗೊಳಿಸಲಾಯಿತು. ಈ ಸಂದರ್ಭದಲ್ಲಿ ಊರಿನ ಜನರು ಈ ಶ್ರಮದಾನದಲ್ಲಿ ಭಾಗಿಯಾಗಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ
Loading posts...

All posts loaded

No more posts

error: Content is protected !!