- Sunday
- July 5th, 2026
ಹರಿಹರ ಪಲ್ಲತ್ತಡ್ಕದ ಶ್ರೀ ದುರ್ಗಾ ಸಂಕೀರ್ಣದಲ್ಲಿ ಅ.25ನೇ ಸೋಮವಾರ ಸಂದೀಪ್ ಕೇವಳ ಮಾಲಕತ್ವದ ಎಸ್.ಕೆ ಜನರಲ್ ಸ್ಟೋರ್ ಶುಭಾರಂಭಗೊಳ್ಳಲಿದೆ. ವರದಿ :- ಉಲ್ಲಾಸ್ ಕಜ್ಜೋಡಿ
ಉದಯ ಶಿವಾಲ ಮಾಲಕತ್ವದ ಅರುಣೋದಯ ಜನರಲ್ ಸ್ಟೋರ್ ಅ.29 ನೇ ಶುಕ್ರವಾರದಂದು ಕೊಲ್ಲಮೊಗ್ರದ ಎಸ್.ಕೆ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಳ್ಳಲಿದ್ದು, ನಮ್ಮಲ್ಲಿ ಎಲ್ಲಾ ರೀತಿಯ ದಿನಸಿ ಸಾಮಾಗ್ರಿಗಳು, ನಂದಿನಿ ಹಾಲು, ಮೊಸರು ಹಾಗೂ ಉತ್ಪನ್ನಗಳು ದೊರೆಯುತ್ತವೆ ಎಂದು ಮಾಲಕರಾದ ಉದಯ ಶಿವಾಲ ತಿಳಿಸಿದ್ದಾರೆ. ವರದಿ :- ಉಲ್ಲಾಸ್ ಕಜ್ಜೋಡಿ
ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ 2020-21 ನೆ ಸಾಲಿನ ವಾರ್ಷಿಕ ಮಹಾಸಭೆಯು ಸಂಪಾಜೆ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ದಿನಾಂಕ 23.10.2021 ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಶ್ರೀ ಎನ್.ಸಿ ಅನಂತ್ ರವರು ವಹಿಸಿದ್ದರು, ಸಂಘದ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ರೇಣುಕಾಕ್ಷ...
ಯುಗಪುರುಷ ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾನುಗ್ರಹದೊಂದಿಗೆ ಆದರಣೀಯ ಡಿ.ಹರ್ಷೇಂದ್ರ ಕುಮಾರ್ ಅವರ ಶುಭಾಶಯಗಳೊಂದಿಗೆ ಯಕ್ಷಯೋಧ ಮಿತ್ರವೃಂದ ಕೋಟೆಮುಂಡುಗಾರು ಅರ್ಪಿಸುವ ಯಕ್ಷಗಾನ ಪ್ರದರ್ಶನ ಕೃಷ್ಣಲೀಲೆ-ವೀರ ಅಭಿಮನ್ಯು ಹಾಗೂ ಯೋಧನಮನ ಕಾರ್ಯಕ್ರಮ ನ.01ರಂದು ಕೋಟೆಮುಂಡುಗಾರು ಶಾಲಾ ವಠಾರದಲ್ಲಿ ಜರುಗಲಿದೆ. ಸಂಜೆ ಸಭಾ ಕಾರ್ಯಕ್ರಮ ನಡೆಯಲಿದ್ದು ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ಎಂ. ಕೂಸಪ್ಪ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ...
ನಮ್ಮ ದೇಶವನ್ನು 2025 ಕ್ಕೆ ಕ್ಷಯ ಮುಕ್ತ ಭಾರತ ಮಾಡುವ ಪ್ರಧಾನಿಯವರ ಘೋಷಣೆಯಂತೆ ಮಡಪ್ಪಾಡಿ ಗ್ರಾಮ ಪಂಚಾಯತನ್ನು ಕ್ಷಯ ಮುಕ್ತ ಗ್ರಾಮ ಪಂಚಾಯತ್ ಮಾಡುವ ನಿಟ್ಟಿನಲ್ಲಿ ಟಾಸ್ಕ್ ಪೋರ್ಸ್ ಸಮಿತಿ ರಚನಾ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿಯವರ ಅಧ್ಯಕ್ಷತೆಯಲ್ಲಿ ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ಕ್ಷಯ ಚಿಕಿತ್ಸಾ...
ಸುಳ್ಯದ ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ಆಶ್ರಯದಲ್ಲಿ ನಡೆದ ದಸರಾ ಕವಿಗೋಷ್ಠಿ ಮತ್ತು ದಸರಾ ಕವಿ ಅಭಿನಂದನಾ ಕಾರ್ಯಕ್ರಮವು ಸುಳ್ಯದ ಕಾನತ್ತಿಲ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಖ್ಯಾತ ಚಿತ್ರ ಕಲಾವಿದರಾದ ಬಿ.ಕೆ.ಮಾಧವ ರಾವ್ ಮಂಗಳೂರುರವರು ಸಮಾರಂಭದ ಸರ್ವಾಧ್ಯಕ್ಷತೆ ವಹಿಸಿದ್ದರು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಭೀಮರಾವ್ ವಾಷ್ಠರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು . ದಸರಾ...
ಹರಿಹರ ಪಲ್ಲತ್ತಡ್ಕದ ಪ್ರೈಮರಿ ಶಾಲೆಯ ಬಳಿ ಅ.21 ರ ಸಂಜೆ ಅಂಬ್ಯುಲೆನ್ಸ್ ಮತ್ತು ಲಾರಿಯ ನಡುವೆ ಅಪಘಾತ ಸಂಭವಿಸಿದ್ದು, ಹರಿಹರ ಪಲ್ಲತ್ತಡ್ಕದಿಂದ ತೆಂಗಿನ ಕಾಯಿ ಹೇರಿಕೊಂಡು ನಡುಗಲ್ಲು ಕಡೆಗೆ ಹೋಗುತ್ತಿದ್ದ ಲಾರಿ ಆ ಕಡೆಯಿಂದ ಬಂದ ಅಂಬ್ಯುಲೆನ್ಸ್ ಗೆ ಡಿಕ್ಕಿ ಹೊಡೆದಿದ್ದು, ಎರಡೂ ವಾಹನಗಳಿಗೂ ಅಲ್ಪ ಸ್ವಲ್ಪ ಹಾನಿಯಾಗಿದ್ದು, ಲಾರಿ ಅಂಬ್ಯುಲೆನ್ಸ್ ಗೆ ಗುದ್ದಿ ರಸ್ತೆಯ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಅನುರಾಧಾ ಕುರುಂಜಿಯವರಿಂದ ಮಡಿಕೇರಿ ಆಕಾಶವಾಣಿಯಲ್ಲಿ ಡಾ. ಕುರುಂಜಿ ವೆಂಕಟರಮಣ ಗೌಡೆರ ಕುರಿತು ಸರಣಿ ಕಾರ್ಯಕ್ರಮ ನಡೆಯಲಿದೆ. ಮಡಿಕೇರಿ ಆಕಾಶವಾಣಿಯು ಡಾ. ಕುರುಂಜಿ ವೆಂಕಟರಮಣ ಗೌಡರ ಜೀವನ ಮತ್ತು ಸಾಧನೆ ಕುರಿತು ಅರೆಭಾಷೆಯಲ್ಲಿ ಸರಣಿ ಕಾರ್ಯಕ್ರಮವನ್ನು ಪ್ರಸಾರ ಮಾಡಲಿದ್ದು, ಮೊದಲ ಹಂತದ ಕಾರ್ಯಕ್ರಮವನ್ನು ಡಾ. ಅನುರಾಧಾ ಕುರುಂಜಿಯವರು...
ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗ ಹರಿಹರ ಪಲ್ಲತ್ತಡ್ಕ ಇಲ್ಲಿಗೆ ಗಣಿತ ಅತಿಥಿ ಶಿಕ್ಷಕರು ಬೇಕಾಗಿದ್ದಾರೆ.ಆಸಕ್ತರು ಈ ಕೆಳಗಿನ ಸಂಪರ್ಕ ಸಂಖ್ಯೆಗಳಿಗೆ ಸಂಪರ್ಕಿಸಬಹುದು.948203976508257200865 ವರದಿ :- ಉಲ್ಲಾಸ್ ಕಜ್ಜೋಡಿ
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಡಳಿತ ಮಂಡಳಿಯು ನೂತನ ಲಾಂಛನವನ್ನು ಸಿದ್ಧಗೊಳಿಸಿದೆ. ರಜತ ವರ್ಣದ ಏಳು ಹೆಡೆಯ ನಾಗರಾಜ ಮತ್ತು ಷಣ್ಮುಖನನ್ನು ಶ್ರೀ ದೇವರ ಉತ್ಸವ ಮೂರ್ತಿಯನ್ನು ಹೋಲುವ ಏಳು ಹೆಡೆ ನಾಗರಾಜನ ನಡುವೆ ಷಣ್ಮುಖ ವಿರಾಜಮಾನನಾಗಿರುವ ರಜತ ವರ್ಣದ ಚಿತ್ರವು ಲಾಂಛನದ ಮದ್ಯ ಭಾಗವನ್ನು ಅಲಂಕರಿಸಿದೆ. ಅಂತರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿವಪ್ರಸಾದ್...
Loading posts...
All posts loaded
No more posts
