- Sunday
- July 5th, 2026
ಬೆಂಗಳೂರಿನ ಶ್ರೀ ಜ್ಞಾನಮಂದಾರ ಶಿಕ್ಷಕಿಯರ ತರಬೇತಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಅಂಕಪಟ್ಟಿ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಂಸ್ಥೆಯ ವಿದ್ಯಾರ್ಥಿನಿಯರಾದ ಶ್ರೀಮತಿ ಸೌಮ್ಯ.ಕೆ.ಎಚ್, ಶ್ರೀಮತಿ ಲೆವಿನಾ.ಕೆ, ಕುಮಾರಿ ಹರ್ಷಿತ ಅವರುಗಳು ಶೇ.95 ರಷ್ಟು ಅಂಕಗಳಿಸಿದ್ದು ಅವರಿಗೆಆರ್.ಎನ್.ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಹಾಗೂ ಆಡಳಿತಾಧಿಕಾರಿ ಡಾ.ಸುಧೀರ್ ಪೈ ಕೆ ಎಲ್ ರವರು ಅಂಕಪಟ್ಟಿ ವಿತರಿಸಿದರು. ಈ ಕಾರ್ಯಕ್ರಮದಲ್ಲಿ...
ಸುಬ್ರಹ್ಮಣ್ಯ: ಇಲ್ಲಿನ ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯೊಬ್ವರ ಮೃತದೇಹ ಪತ್ತೆಯಾಗಿದೆ. ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳೀಯರ ನೆರವಿನೊಂದಿಗೆ ಕುಮಾರಧಾರ ನದಿಯಿಂದ ಮೃತ ದೇಹವನ್ನು ಮೇಲೆಕ್ಕೆತ್ತಿದ್ದಾರೆ. ಬಳಿಕ ಸುಬ್ರಹ್ಮಣ್ಯ ಪ್ರಾಥಮಿಕ ಅರೋಗ್ಯ ಕೇಂದ್ರದ ಶವಾಗಾರದಲ್ಲಿ ಮೃತ ದೇಹವನ್ನು ಇರಿಸಲಾಗಿದೆ. ಮೃತ ಮಹಿಳೆಯ ಪ್ರಾಯ ಸುಮಾರು 55 ವರ್ಷ ಆಗಬಹುದೆಂದು ಅಂದಾಜಿಸಲಾಗಿದೆ. ವಿಳಾಸ ಪತ್ತೆ ಇನ್ನಷ್ಟೇ ಆಗಬೇಕಿದ್ದು,ಸುಬ್ರಹ್ಮಣ್ಯ...
ಬೆಂಗಳೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ ಶಿಕ್ಷಣ ತಜ್ಞ ಆರ್.ಎನ್.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಹಾಗೂ ಮುಖ್ಯಸ್ಥ ಡಾ|ಸುಧೀರ್ ಪೈ ಎನ್ ಎಲ್ ಅವರನ್ನು ಕರ್ನಾಟಕದ ರಾಜ್ಯಪಾಲರು ನೇಮಕ ಮಾಡಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ ನಾಮಕರಣ ಸದಸ್ಯರಾಗಿ ನೇಮಕಗೊಂಡಿರುವ ಬೆಂಗಳೂರು ಮತ್ತು ಮುರುಡೇಶ್ವರದ ಪ್ರಸಿದ್ಧ ಆರ್.ಎನ್.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಮತ್ತು ಮುಖ್ಯಸ್ಥರಾಗಿರುವ...
ಲಿಯೋ ಕ್ಲಬ್ ಆಫ್ ಮೈಸೂರ್ ಎರಿಶ್ ನಡೆಸಿದ ಮೈಸೂರ್ ರಾಜ್ಯ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಉಜಿರೆಯ ಎಸ್.ಡಿ.ಎಮ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಾದ ಪ್ರಾರ್ಥನ್ ಮತ್ತು ಕಾರ್ತಿಕ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಪ್ರಾರ್ಥನ್ ಗಿರಿಧರ್ ಸ್ಕಂದ ಮತ್ತು ಶೋಭ ದಂಪತಿಯ ಪುತ್ರನಾದರೆ ಕಾರ್ತಿಕ್ ಸುಬ್ರಹ್ಮಣ್ಯದ ಉದ್ಯಮಿ ರವಿ ಕಕ್ಕೆಪದವು ಮತ್ತು ಶ್ರೀಮತಿ ಗೀತಾ ರವಿ ದಂಪತಿಯ ಪುತ್ರ
ಸುಬ್ರಹ್ಮಣ್ಯ: ನಾಗಾರಾಧನ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಮನೆಯವರೊಂದಿಗೆ ರವಿವಾರ ಬೇಟಿ ನೀಡಿದರು.ಕ್ಷೇತ್ರಕ್ಕೆ ಬೇಟಿ ನೀಡಿದ ಅವರು ಕ್ಷೇತ್ರದಲ್ಲಿ ಆಶ್ಲೇಷ ಬಲಿ, ಅಭಿಷೇಕ ಸೇವೆ ನೆರವೇರಿಸಿ ಮಹಾಪೂಜೆಯಲ್ಲಿ ಪಾಲ್ಗೊಂಡರು. ನಾಗಪ್ರತಿಷ್ಠೆ ಸೇವೆ ನೆರವೇರಿಸಿದರು. ಶ್ರೀ ದೇವರ ದರುಶನ ಪಡೆದು, ಶ್ರೀ ಹೊಸಳಿಗಮ್ಮನ ದರುಶನ ಪಡೆದು ಪ್ರಾರ್ಥನೆ...
ಬಾಳುಗೋಡು ಗ್ರಾಮದ ಕುಡುಮುಂಡೂರು ನವೀನ್ ಕೆದಿಲ ಎಂಬುವವರ ತೋಟಕ್ಕೆ ಅ.17 ರ ಬೆಳಗ್ಗಿನ ವೇಳೆ ಆನೆ ದಾಳಿ ಮಾಡಿದ್ದು ಸುಮಾರು 60 ಬಾಳೆ ಗಿಡ, 1 ತೆಂಗಿನ ಮರ ಹಾಗೂ 8 ಅಡಿಕೆ ಮರಗಳನ್ನು ಹಾಳುಗೆಡಹಿದೆ. ನಂತರ ಆನೆ ನವೀನ್ ಕೆದಿಲ ಅವರ ಪಕ್ಕದ ಮನೆಯ ಜಗದೀಶ್ ಎಂಬುವವರ ತೋಟಕ್ಕೂ ಹೋಗಿದ್ದು ಅಲ್ಲಿಯೂ ಕೂಡ ಹಾನಿ...
ಎಡಮಂಗಲ ಗ್ರಾಮದ ಮುಳಿಯ ದಿ. ಕರಿಯಪ್ಪ ನಾಯ್ಕರ ಪತ್ನಿ ಶಾಂತಮ್ಮ ರವರು ಅಲ್ಪ ಕಾಲದ ಅನಾರೋಗ್ಯದಿಂದ ಅ.16ರಂದು ನಿಧನರಾದರು. ಇವರಿಗೆ 95 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಪದ್ಮಯ್ಯ ನಾಯ್ಕ, ಶೀನಪ್ಪ ನಾಯ್ಕ, ವಿಠಲ ನಾಯ್ಕ ಪುತ್ರಿಯರಾದ ಶ್ರೀಮತಿ ಪುಷ್ಪಾವತಿ ಬಳ್ಪ, ಶ್ರೀಮತಿ ಹೊನ್ನಮ್ಮ ಕಣಿಯೂರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ಸಂಗಮ ಕ್ಷೇತ್ರದಲ್ಲಿ ಅ.17 ರಂದು ತೀರ್ಥೋದ್ಬವ ಹಾಗೂ ತೀರ್ಥ ಸ್ನಾನ ನಡೆಯಿತು.ತುಲಾ ಸಂಕ್ರಮಣದಂದು ಮದ್ಯಾಹ್ನ 1:11 ಕ್ಕೆ ತೀರ್ಥೋದ್ಬವ ಆಗಿದ್ದು, ಹರಿಹರೇಶ್ವರ ದೇವಸ್ಥಾನದ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ನದಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಹರಿಹರೇಶ್ವರ ದೇವರ ಭಕ್ತರು ನದಿಗೆ ಬಾಗಿನ ಅರ್ಪಣೆ ಮಾಡಿ ತೀರ್ಥ ಸ್ನಾನ...
ನಿಂತಿಕಲ್ಲಿನ ಭದ್ರ ಟೆಕ್ ಸಂಸ್ಥೆಯಲ್ಲಿ ಪುರೋಹಿತ್ ಪ್ರಶಾಂತ್ ಪರ್ಲತ್ತಾಯರ ವೈದಿಕ ಕಾರ್ಯಕ್ರಮದೊಂದಿಗೆ ಅ.14ರಂದು ಆಯಧಪೂಜೆ, ಗಣಪತಿ ಹವನ ನಡೆಯಿತು. ಈ ಕಾರ್ಯಕ್ರಮದಲ್ಲಿ ಭದ್ರ ಟೆಕ್ ಸಂಸ್ಥೆಯ ಮಾಲಕ ದಯಾನಂದ ಮೇಲ್ಮನೆ, ಮಾಲಕರ ತಂದೆ ದಾಸಪ್ಪ ಗೌಡ, ತಾಯಿ ಶ್ರೀಮತಿ ಬಾಲಕಿ ದಾಸಪ್ಪ ಗೌಡ, ಕುಟುಂಬ ಸದಸ್ಯರು, ಸಂಸ್ಥೆಯ ಸಿಬ್ಬಂದಿ ವರ್ಗ, ಸ್ಥಳೀಯರು ಉಪಸ್ಥಿತರಿದ್ದರು.
Loading posts...
All posts loaded
No more posts
