ನಿಂತಿಕಲ್ಲು: ಜನ್ಯ ಎಂಟರ್‌ಪ್ರೈಸಸ್‌ನಲ್ಲಿ ಆಯುಧಪೂಜೆ ಕಾರ್ಯಕ್ರಮ

ನಿಂತಿಕಲ್ಲಿನ ಎಣ್ಮೂರು ಬ್ರದರ್ಸ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಜನ್ಯ ಎಂಟರ್‌ಪ್ರೈಸಸ್‌ನಲ್ಲಿ ಅ.15ರಂದು ಆಯುಧಪೂಜೆ ನಡೆಯಿತು. ಪೂರ್ವಾಹ್ನ ಗಣಹೋಮ ನೆರವೇರಿತು.ಈ ಸಂದರ್ಭದಲ್ಲಿ ಜನ್ಯ ಎಂಟರ್‌ಪ್ರೈಸಸ್‌ ಮಾಲಕ ಕಿರಣ್ ಭೀಮಗುಳಿ, ಪುನೀತ್ ಪುತ್ತೂರು, ನಮ್ಮಿರಾಜ್, ಪ್ರವೀಣ್ ಕಾರ್ಜ, ವಿಜೇತ್, ನಿತೇಶ್ ಕಳಂಜ, ಚಿತ್ತರಂಜನ್ ಪಲಗೇಣಿ, ಗುರುಪ್ರಸಾದ್ ಪುತ್ತೂರು, ಚೇತನ್, ಸಚಿನ್ ಗೋಳ್ಯಾಡಿ, ಎಣ್ಮೂರು ಶ್ರೀರಾಮ್ ಸ್ಟೋರ್ ಮಾಲಕರಾದ ಜಯರಾಮ್,...

ಅಯ್ಯನಕಟ್ಟೆ ಶ್ರೀದೇವಿ ಇಂಡಸ್ಟ್ರಿಯಲ್ ವರ್ಕ್ಸ್ ನಲ್ಲಿ ಆಯುಧಪೂಜೆ

ಅಯ್ಯನಕಟ್ಟೆಯ ಶ್ರೀದೇವಿ ಇಂಡಸ್ಟ್ರಿಯಲ್ ವರ್ಕ್ಸ್ ನಲ್ಲಿ ಆಯುಧಪೂಜೆ ಕಾರ್ಯಕ್ರಮ ಅ.15ರಂದು ನಡೆಯಿತು. ಪೂರ್ವಾಹ್ನ ಗಣಹೋಮ ನೆರವೇರಿತು. ಈ ಸಂದರ್ಭದಲ್ಲಿ ಮಾಲಕರಾದ ಜಯಪ್ರಸಾದ್ ಕೋಟೆಮುಂಡುಗಾರು, ಶ್ರೀಮತಿ ವೀಣಾ ಜಯಪ್ರಸಾದ್ ಕೋಟೆಮುಂಡುಗಾರು, ಮಾಲಕರ ಮಕ್ಕಳಾದ ಕು.ಜಾಹ್ನವಿ, ಮಾ.ಜಿತೇಶ್, ಮಾಲಕರ ತಾಯಿ ಶ್ರೀಮತಿ ಬಾಲಕ್ಕಿ, ಅಶ್ವಿನ್ ಎಂ.ಆರ್, ಹರೀಶ್ ಮುಂಡುಗಾರು ಎಂ.ಆರ್.ನಾರಾಯಣ, ಶ್ರೀಮತಿ ಸುಮಲತಾ ನಾರಾಯಣ, ಬೇಬಿ ಜ್ಞಾನ, ಶ್ರೀಕಾಂತ್...
Ad Widget

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಆಯುಧ ಪೂಜೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಆಯುಧಪೂಜಾ ಕಾರ್ಯಕ್ರಮವು ಅಕ್ಟೋಬರ್ 14ರಂದು ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ, ಕಾಲೇಜಿನ ಐಕ್ಯೂಎಸಿ ಸಂಚಾಲಕಿ ರತ್ನಾವತಿ ಡಿ ಹಾಗೂ ಕಾಲೇಜಿನ ಉಪನ್ಯಾಸಕ ವೃಂದದವರು, ಬೋಧಕೇತರ ವೃಂದದವರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೆಸ್ಕಾಂನಲ್ಲಿ ಆಯುಧ ಪೂಜೆ

ಸುಳ್ಯ ಮೆಸ್ಕಾಂನಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಆಯುಧ ಪೂಜೆ, ವಾಹನ ಪೂಜೆ ಇಂದು ನಡೆಯಿತು. ಈ ಸಂದರ್ಭದಲ್ಲಿ ಮೆಸ್ಕಾಂ ಎಇಇ ಹರೀಶ್ ನಾಯ್ಕ್, ಜೂನಿಯರ್ ಇಂಜಿನಿಯರ್ ಗಳಾದ ಬೋರಯ್ಯ, ಸುರೇಶ್ ಭಟ್, ಜಯಪ್ರಕಾಶ್ ಕೆ., ಹಾಗೂ ಗುತ್ತಿಗೆದಾರರು, ಮೆಸ್ಕಾಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ನಿಂತಿಕಲ್ಲು: ಶ್ರೀ ವಿಷ್ಣು ಎಂಟರ್‌ಪ್ರೈಸಸ್‌ ಶುಭಾರಂಭ

ನಿಂತಿಕಲ್ಲು ಸಮೀಪದ ಮುಪ್ಪೇರಿಯ ವನದುರ್ಗಾ ಕಾಂಪ್ಲೆಕ್ಸ್ ನಲ್ಲಿ ಶ್ರೀ ವಸಂತ ಹಾಗೂ ಶ್ರೀಮತಿ ವಿಜಯವಸಂತ ಮಾಲಕತ್ವದ ಶ್ರೀ ವಿಷ್ಣು ಎಂಟರ್‌ಪ್ರೈಸಸ್‌ ಅ.11ರಂದು ಶುಭಾರಂಭಗೊಂಡಿತು. ಮಳಿಗೆಯನ್ನು ಉಜಿರೆ ಸಮೀಪದ ಬೆಳಾಲು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಸ್ಕರ ಬಲ್ಯಾಯ ನಿಂತಿಕಲ್ಲು, ರಾಮಯ್ಯ ಗೌಡ ಮಾಸ್ತಿಮನೆ,...

ವನ್ಯ ಜೀವಿಗಳನ್ನು ಸಂರಕ್ಷಿಸೋಣ ಆಂದೋಲನ ಕೈಗೊಂಡ ನರೇಶ್ ಬೈಲೆ ಮೂರ್ನಾಡು ರವರಿಗೆ ರಾಯಲ್ ಫ್ರೆಂಡ್ಸ್ ಗೂನಡ್ಕ ವತಿಯಿಂದ ಸನ್ಮಾನ

"ವನ್ಯ ಜೀವಿಗಳನ್ನು ಸಂರಕ್ಷಿಸೋಣ" ಎಂಬ ಏಕ ವ್ಯಕ್ತಿ ಆಂದೋಲನದ ರೂವಾರಿ ಮೂರ್ನಡಿನಿಂದ ಧರ್ಮಸ್ಥಳಕ್ಕೆ ಕಾಲ್ನಡಿಗೆ ಯಾತ್ರೆ ಕೈಗೊಂಡ ನರೇಶ್ ಬೈಲೆರವರನ್ನು ರಾಯಲ್ ಫ್ರೆಂಡ್ಸ್ ಗೂನಡ್ಕ ಸ್ಪೋರ್ಟ್ಸ್ & ಕಲ್ಚರಲ್ ಸೆಂಟರ್ ವತಿಯಿಂದ ಸ್ವಾಗತಿಸಿ, ಕನ್ನಡದ ಶಾಲು ಹಾಕಿ, ಉಡುಗೊರೆ ನೀಡಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ರಾಯಲ್ ಫ್ರೆಂಡ್ಸ್ ಗೂನಡ್ಕ ಅಧ್ಯಕ್ಷರಾದ ಸಾಜೀದ್ ಐ ಜಿ, ಗೌರವಾಧ್ಯಕ್ಷರಾದ ಅಶ್ರಫ್...

ಸಂಪಾಜೆ :ವಲಯಾರಣ್ಯ ಕಛೇರಿಯಲ್ಲಿ ಆಯುಧ ಪೂಜೆ

ಸಂಪಾಜೆ ವಲಯ ಅರಣ್ಯ ಕಚೇರಿಯಲ್ಲಿ ಆಯುಧ ಪೂಜೆಯ ಕಾರ್ಯಕ್ರಮ ಇಂದು ನಡೆಯಿತು. ಕಾರ್ಯಕ್ರಮದಲ್ಲಿ ವಲಯ ಅರಣ್ಯ ಅಧಿಕಾರಿಗಳು,ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಭಾಗೀರಥಿ ಹೊಸೊಳಿಕೆ

ದೇವಚಳ್ಳ ಗ್ರಾಮದ‌ ಹೊಸೊಳಿಕೆ ದಿ. ಕುಂಞಣ್ಣ ಗೌಡರ ಧರ್ಮಪತ್ನಿ ಭಾಗೀರಥಿ (90.ವ) ರವರು ಅ.13ರಂದು ನಿಧನರಾದರು. ಮೃತರು ಮಕ್ಕಳಾದ ಪಾವನೇಶ್ವರ ಹೊಸೊಳಿಕೆ, ಗಂಗಾಧರ ಹೊಸೊಳಿಕೆ, ಲೋಕೇಶ‌ ಹೊಸೊಳಿಕೆ, ಪುಷ್ಪವೇಣಿ ಭಾಸ್ಕರ ಹಾಗೂ ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.

ಬೆಳ್ಳಾರೆ : ಸ್ವರ್ಣ ಬೈಕ್ ಪಾಯಿಂಟ್ ನಲ್ಲಿ ಆಯುಧಪೂಜೆ ಕಾರ್ಯಕ್ರಮ

ಬೆಳ್ಳಾರೆಯ ಕೊಳಂಬಳದಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣ ಬೈಕ್ ಪಾಯಿಂಟ್ ನಲ್ಲಿ ಅ.14ರಂದು ಆಯುಧಪೂಜೆ ಕಾರ್ಯಕ್ರಮ ನಡೆಯಿತು. ಬೆಳಗ್ಗೆ ಗಣಹೋಮ ನೆರವೇರಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕರಾದ ಗಗನ್ ನಾಲ್ಗುತ್ತು, ವಸಂತ ಕುಮಾರ್ ನಾಲ್ಗುತ್ತು, ಸಿಬ್ಬಂದಿಗಳಾದ ಭರತ್ ಹಾಗೂ ತೀರ್ಥೇಶ್, ಸತೀಶ್ ಕಳಂಜ, ಜಗದೀಶ್ ಮುಂಡುಗಾರು ಉಪಸ್ಥಿತರಿದ್ದರು.

ಹರಿಹರಪಲ್ಲತ್ತಡ್ಕ : ಶ್ರೀ ಮಹಾಲಕ್ಷ್ಮಿ ಇಲೆಕ್ಟ್ರಿಕಲ್ಸ್ & ಪ್ಲಂಬರ್ಸ್ ಇಂದು ಶುಭಾರಂಭ

ಹರಿಹರಪಲ್ಲತ್ತಡ್ಕದ ವಿರಾಮಿಸು ಕಾಂಪ್ಲೆಕ್ಸ್ ನಲ್ಲಿ ಕಿಶೋರ್ ವಾಡ್ಯಪ್ಪನಮನೆ ಮಾಲಕತ್ವದ ಶ್ರೀ ಮಹಾಲಕ್ಷ್ಮಿ ಇಲೆಕ್ಟ್ರಿಕಲ್ಸ್ & ಪ್ಲಂಬರ್ಸ್ ಇಂದು ಶುಭಾರಂಭಗೊಳ್ಳಲಿದೆ.
Loading posts...

All posts loaded

No more posts

error: Content is protected !!