- Friday
- May 1st, 2026
ತಳೂರಿನಲ್ಲಿರುವ ಚಂದ್ರಶೇಖರ ಆಚಾರಿಕಾನ ಮಾಲಕತ್ವದ ಶ್ರೀ ವಿಷ್ಣು ಅಟೋ ವರ್ಕ್ಸ್ ನಲ್ಲಿ ನವರಾತ್ರಿ ಉತ್ಸವ ಅಂಗವಾಗಿ ವಾಹನ ಪೂಜೆ ಅ.12 ರಂದು ನಡೆಯಿತು.
ಐವರ್ನಾಡು ಸರಕಾರಿ ಪದವಿ ಪೂರ್ವ ಕಾಲೇಜಿನ ಶಿಕ್ಷಕಿ ಶ್ರೀಮತಿ ಪ್ರೇಮಾ ಉದಯ್ ಕುಮಾರ್ ರವರು ವಿಜಯಪುರ ಜಿಲ್ಲೆಯ ಹೂವಿನ ಹಿಪ್ಪರಗಿ ಯಲ್ಲಿ ಅ.10 ರಂದು ನಡೆದ ಅಖಿಲ ಭಾರತ ಕೇಂದ್ರೀಯ ಕನ್ನಡ ಸಾಹಿತ್ಯ ವೇದಿಕೆಯ ತೃತೀಯ ಕವಿ ಕಾವ್ಯ ಸಮ್ಮೇಳನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರತಿನಿಧಿಸಿ ಕವಿಗೋಷ್ಠಿಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರನ್ನು ಅಭಿನಂದಿಸಲಾಯಿತು.
ಬೆಳ್ಳಾರೆ ಗ್ರಾಮದ ದರ್ಖಾಸು ಬಳಿಯ ಚೀಮುಳ್ಳು ಎಂಬಲ್ಲಿ ಕ್ಷಯ ರೋಗದಿಂದ ಬಳಲುತ್ತಿದ್ದ ಓರ್ವ ವ್ಯಕ್ತಿಗೆ ಸೂಕ್ತ ಸೂರು ವ್ಯವಸ್ಥೆ ಮತ್ತು ಊಟ ಉಪಾಹಾರದ ಸೂಕ್ತ ವ್ಯವಸ್ಥೆ ಇಲ್ಲದಿರುವ ಬಗ್ಗೆ ಮನಗಂಡ ಸುಳ್ಯ ಕ್ಷಯ ಚಿಕಿತ್ಸಾ ಘಟಕದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಜೇಸಿ ಲೋಕೇಶ್ ತಂಟೆಪ್ಪಾಡಿಯವರು ಡಾ।। ಎಸ್ ನಾರಾಯಣ್ ಭಟ್ ಬೆಳ್ಳಾರೆ ಪ್ರತಿಷ್ಠಾನದ ನೆರವಿನ ಅಂಬ್ಯುಲೆನ್ಸ್...
ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯ ಭಜನಾ ತಂಡದ ವಿದ್ಯಾರ್ಥಿಗಳಿಂದ ನವರಾತ್ರಿ ಪ್ರಯುಕ್ತ ಶ್ರೀರಾಮ ಭಜನಾ ಮಂಡಳಿ ಎಣ್ಮೂರು ಇಲ್ಲಿ ಕುಣಿತ ಭಜನೆ ಸೇವೆ ನಡೆಸಲಾಯಿತು. ಶಾಲಾ ಶಿಕ್ಷಕ ಶಿವಪ್ರಸಾದ್ ಜಿ ಇವರ ನೇತೃತ್ವದಲ್ಲಿ ಕಣ್ವಶ್ರೀ ಕಲಾ ಕೇಂದ್ರ ಕಾಣಿಯೂರು ಇದರ ಸಂಚಾಲಕರಾದ ಸದಾನಂದ ಆಚಾರ್ಯ ಇವರ ನಿರ್ದೇಶನದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು...
ಮಿತ್ರ ಮಂಡಲ ನಾಗತೀರ್ಥ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನ.7 ರಂದು ದೀಪಾವಳಿ ಕಪ್ ಕ್ರಿಕೆಟ್ ಪಂದ್ಯಾಟ ನಡೆಸುವ ಬಗ್ಗೆ ಪಂಜ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.ಸಭೆಯಲ್ಲಿ ಮಿತ್ರ ಮಂಡಲ ನಾಗತೀರ್ಥ ಇದರ ಅದ್ಯಕ್ಷ ನಿತಿನ್ ಕುಮಾರ್ ನಾಗತೀರ್ಥ ಕಾರ್ಯದರ್ಶಿ ನವೀನ್ ನಾಗತೀರ್ಥ, ಕ್ರೀಡಾ ಕಾರ್ಯದರ್ಶಿ ಹರ್ಷಿತ್ ಸಂಪ, ಮಿತ್ರ...
ಮಾವಿನಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನವರಾತ್ರಿ ಪೂಜೆ ಹಾಗೂ ಆಯುಧ ಪೂಜಾ ಕಾರ್ಯಕ್ರಮ ಅ.14 ರಂದು ನಡೆಯಲಿದೆ. ಅ.14 ರಂದು ಬೆಳಿಗ್ಗೆ 7 ಕ್ಕೆ ಗಣಪತಿ ಹೋಮ, 8.00 ರಿಂದ ಭಜನಾ ಕಾರ್ಯಕ್ರಮ, ಬೆಳಿಗ್ಗೆ 9.30 ರಿಂದ ನವರಾತ್ರಿ ಪೂಜೆ ಪ್ರಾರಂಭ, ಮಧ್ಯಾಹ್ನ ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ ಎಂದು ಸಾರ್ವಜನಿಕ ಆಯುಧ ಪೂಜಾ...
ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತದಲ್ಲಿ ಪ್ರಚೋದನಾಕಾರಿ ಹೇಳಿಕೆಗಳ ಮೂಲಕ ಹಿಂದೂ ಮುಸ್ಲಿಮರಲ್ಲಿ ಒಡಕು ಉಂಟು ಮಾಡಲು ಸಾಧ್ಯವಿಲ್ಲ. ಇಂತಹ ಹೇಳಿಕೆಗಳನ್ನು ಖಂಡಿಸುತ್ತೇವೆ ಅಲ್ಲದೇ, ಪ್ರಚೋದನೆಯನ್ನು ಪ್ರಬುದ್ಧತೆಯಿಂದ ಏದುರಿಸೋಣ ಎಂದು SKSSF ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬಾಳಿಲ ಹೇಳಿದರು. ಅವರು ಇಂದು SKSSF ಸುಳ್ಯ ವಲಯ ಸಮಿತಿ ವತಿಯಿಂದ ನಡೆದ ಮುಸ್ಲಿಂ ಸಮುದಾಯದ ವಿರುದ್ದ ನಿರಂತರವಾಗಿ ನಡೆಯುತ್ತಿರುವ...
ಹರಿಹರ ಪಲ್ಲತ್ತಡ್ಕ ಹಿರಿಯ ಪ್ರಾಥಮಿಕ ಶಾಲಾ ನೂತನ ಎಸ್ ಡಿ ಎಮ್ ಸಿ ಸಮಿತಿ ಇತ್ತೀಚೆಗೆ ರಚಿಸಲಾಯಿತು. ಅಧ್ಯಕ್ಷರಾಗಿ ನೇಮಿಚಂದ್ರ ದೋಣಿಪಳ್ಳ, ಉಪಾಧ್ಯಕ್ಷರಾಗಿ ಸೌಮ್ಯ ಕಿರಿಭಾಗ ಅವರನ್ನು ಆಯ್ಕೆಮಾಡಲಾಗಿದೆ. ಸದಸ್ಯರುಗಳಾಗಿ ಪದ್ಮನಾಭ ಕಲ್ಕುದಿ, ನವೀನ ಮುಂಡಾಜೆ, ದೇವಿಪ್ರಸಾದ್, ಚಿದಾನಂದ.ಯಂ, ಕುಶ ಮಲ್ಲಾರ, ಶ್ರೀ ದೇವಿ ಬಿ.ಕೆ, ಸಾವಿತ್ರಿ ಕೆ, ರೇವತಿ ಕೆ,ಭಾರತಿ,ಚಿತ್ರಕಲಾ, ಬೇಬಿ,ತನುಜ ಕೆ, ಸವಿತ,...
ಹರಿಹರ ಪಲ್ಲತ್ತಡ್ಕದ ಗ್ರಾಮಪಂಚಾಯತ್ ಕಟ್ಟಡದಲ್ಲಿ ಅ.07 ರಂದು ಪದ್ಮನಾಭ ಕರಂಗಲ್ಲು ಅವರ ಮಾಲಕತ್ವದ ಗೌರಿ ಸ್ವೀಟ್ ಸ್ಟಾಲ್ ಶುಭಾರಂಭಗೊಂಡಿತು.ಶುಭಾರಂಭದ ದಿನ ಬೆಳಿಗ್ಗೆ ಗಣಹೋಮ ನಡೆಯಿತು. ಈ ಸಂದರ್ಭದಲ್ಲಿ ಚಂದ್ರಶೇಖರ ಐಪಿನಡ್ಕ, ಚಂದ್ರಶೇಖರ ಬೆಂಗಳೂರು, ಪುಷ್ಪಾವತಿ ಮಾಣಿಬೆಟ್ಟು, ಕಿರಣ್ ಮಾಣಿಬೆಟ್ಟು, ಅಶೋಕ್ ಐಪಿನಡ್ಕ, ತೇಜಕುಮಾರ್ ಕರಂಗಲ್ಲು, ಕುಮಾರ್ ಹರಿಹರ, ಹರಿಪ್ರಕಾಶ್ ಮಾಣಿಬೆಟ್ಟು, ಮನೀಶ್ ಗುಂಡಿಹಿತ್ಲು, ಸುಧಾಕರ ಗುಂಡಿಹಿತ್ಲು,...
Loading posts...
All posts loaded
No more posts
