- Sunday
- July 5th, 2026
ಮಿತ್ರ ಮಂಡಲ ನಾಗತೀರ್ಥ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನ.7 ರಂದು ದೀಪಾವಳಿ ಕಪ್ ಕ್ರಿಕೆಟ್ ಪಂದ್ಯಾಟ ನಡೆಸುವ ಬಗ್ಗೆ ಪಂಜ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.ಸಭೆಯಲ್ಲಿ ಮಿತ್ರ ಮಂಡಲ ನಾಗತೀರ್ಥ ಇದರ ಅದ್ಯಕ್ಷ ನಿತಿನ್ ಕುಮಾರ್ ನಾಗತೀರ್ಥ ಕಾರ್ಯದರ್ಶಿ ನವೀನ್ ನಾಗತೀರ್ಥ, ಕ್ರೀಡಾ ಕಾರ್ಯದರ್ಶಿ ಹರ್ಷಿತ್ ಸಂಪ, ಮಿತ್ರ...
ಮಾವಿನಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನವರಾತ್ರಿ ಪೂಜೆ ಹಾಗೂ ಆಯುಧ ಪೂಜಾ ಕಾರ್ಯಕ್ರಮ ಅ.14 ರಂದು ನಡೆಯಲಿದೆ. ಅ.14 ರಂದು ಬೆಳಿಗ್ಗೆ 7 ಕ್ಕೆ ಗಣಪತಿ ಹೋಮ, 8.00 ರಿಂದ ಭಜನಾ ಕಾರ್ಯಕ್ರಮ, ಬೆಳಿಗ್ಗೆ 9.30 ರಿಂದ ನವರಾತ್ರಿ ಪೂಜೆ ಪ್ರಾರಂಭ, ಮಧ್ಯಾಹ್ನ ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ ಎಂದು ಸಾರ್ವಜನಿಕ ಆಯುಧ ಪೂಜಾ...
ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತದಲ್ಲಿ ಪ್ರಚೋದನಾಕಾರಿ ಹೇಳಿಕೆಗಳ ಮೂಲಕ ಹಿಂದೂ ಮುಸ್ಲಿಮರಲ್ಲಿ ಒಡಕು ಉಂಟು ಮಾಡಲು ಸಾಧ್ಯವಿಲ್ಲ. ಇಂತಹ ಹೇಳಿಕೆಗಳನ್ನು ಖಂಡಿಸುತ್ತೇವೆ ಅಲ್ಲದೇ, ಪ್ರಚೋದನೆಯನ್ನು ಪ್ರಬುದ್ಧತೆಯಿಂದ ಏದುರಿಸೋಣ ಎಂದು SKSSF ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬಾಳಿಲ ಹೇಳಿದರು. ಅವರು ಇಂದು SKSSF ಸುಳ್ಯ ವಲಯ ಸಮಿತಿ ವತಿಯಿಂದ ನಡೆದ ಮುಸ್ಲಿಂ ಸಮುದಾಯದ ವಿರುದ್ದ ನಿರಂತರವಾಗಿ ನಡೆಯುತ್ತಿರುವ...
ಹರಿಹರ ಪಲ್ಲತ್ತಡ್ಕ ಹಿರಿಯ ಪ್ರಾಥಮಿಕ ಶಾಲಾ ನೂತನ ಎಸ್ ಡಿ ಎಮ್ ಸಿ ಸಮಿತಿ ಇತ್ತೀಚೆಗೆ ರಚಿಸಲಾಯಿತು. ಅಧ್ಯಕ್ಷರಾಗಿ ನೇಮಿಚಂದ್ರ ದೋಣಿಪಳ್ಳ, ಉಪಾಧ್ಯಕ್ಷರಾಗಿ ಸೌಮ್ಯ ಕಿರಿಭಾಗ ಅವರನ್ನು ಆಯ್ಕೆಮಾಡಲಾಗಿದೆ. ಸದಸ್ಯರುಗಳಾಗಿ ಪದ್ಮನಾಭ ಕಲ್ಕುದಿ, ನವೀನ ಮುಂಡಾಜೆ, ದೇವಿಪ್ರಸಾದ್, ಚಿದಾನಂದ.ಯಂ, ಕುಶ ಮಲ್ಲಾರ, ಶ್ರೀ ದೇವಿ ಬಿ.ಕೆ, ಸಾವಿತ್ರಿ ಕೆ, ರೇವತಿ ಕೆ,ಭಾರತಿ,ಚಿತ್ರಕಲಾ, ಬೇಬಿ,ತನುಜ ಕೆ, ಸವಿತ,...
ಹರಿಹರ ಪಲ್ಲತ್ತಡ್ಕದ ಗ್ರಾಮಪಂಚಾಯತ್ ಕಟ್ಟಡದಲ್ಲಿ ಅ.07 ರಂದು ಪದ್ಮನಾಭ ಕರಂಗಲ್ಲು ಅವರ ಮಾಲಕತ್ವದ ಗೌರಿ ಸ್ವೀಟ್ ಸ್ಟಾಲ್ ಶುಭಾರಂಭಗೊಂಡಿತು.ಶುಭಾರಂಭದ ದಿನ ಬೆಳಿಗ್ಗೆ ಗಣಹೋಮ ನಡೆಯಿತು. ಈ ಸಂದರ್ಭದಲ್ಲಿ ಚಂದ್ರಶೇಖರ ಐಪಿನಡ್ಕ, ಚಂದ್ರಶೇಖರ ಬೆಂಗಳೂರು, ಪುಷ್ಪಾವತಿ ಮಾಣಿಬೆಟ್ಟು, ಕಿರಣ್ ಮಾಣಿಬೆಟ್ಟು, ಅಶೋಕ್ ಐಪಿನಡ್ಕ, ತೇಜಕುಮಾರ್ ಕರಂಗಲ್ಲು, ಕುಮಾರ್ ಹರಿಹರ, ಹರಿಪ್ರಕಾಶ್ ಮಾಣಿಬೆಟ್ಟು, ಮನೀಶ್ ಗುಂಡಿಹಿತ್ಲು, ಸುಧಾಕರ ಗುಂಡಿಹಿತ್ಲು,...
ಕೇಂದ್ರ ಸರ್ಕಾರದ ಸ್ವಚ್ಚಾ ಭಾರತ ಕಾರ್ಯಕ್ರಮ ಪಂಜ ಗ್ರಾಮ ಪಂಚಾಯತ್ ನ ಸಹಯೋಗದೊಂದಿಗೆ ಹಮ್ಮಿಕೊಂಡ ಸ್ವಚ್ಚತಾ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದಿದೆ.ಪಂಜ ಪಂಚಲಿಂಗೇಶ್ವರ ದೇವಸ್ಥಾನದ ಮೈದಾನದಿಂದ ಮೊದಲ್ಗೊಂಡು ಅಡ್ಡತೋಡು,ಪಲ್ಲೋಡಿ,ಕರಿಕ್ಕಳ,ಪೊಳಂಜ ರಸ್ತೆ, ಪಂಜ ಪೇಟೆಯ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಹಬ್ಬಿಕೊಂಡ ಪೊದೆಗಳನ್ನು ಕಡಿದು ಸ್ವಚ್ಚ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಯುವಕ ಮಂಡಲಗಳ ಉತ್ಸಾಹಿ ಯುವಕರ ಅವಿರತ ಶ್ರಮದಿಂದ ಈ...
ಸುಳ್ಯ: ಮುಸ್ಲಿಂ ಸಮುದಾಯದ ವಿರುದ್ದವಾಗಿ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಪ್ರಚೋದನಾಕಾರಿ ಹೇಳಿಕೆ ಹಾಗೂ ಪ್ರವಾದಿ (ಸ-ಅ)ನಿಂದನೆಯನ್ನು ವಿರೋಧಿಸಿಎಸ್ಕೆಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆದೇಶ ಮೇರೆಗೆನಾಳೆ ಸೋಮವಾರ ಸಂಜೆ 4 ಗಂಟೆಗೆ ಸುಳ್ಯದ ಹಳೆ ಬಸ್ಸು ನಿಲ್ದಾಣದ ಬಳಿ ಪ್ರತಿಭಟನೆ ನಡೆಯಲಿದೆ.ಪ್ರಚೋದನೆಯನ್ನು ಪ್ರಬುದ್ಧತೆಯಿಂದ ಎದುರಿಸೋಣವೆಂಬ ಶೀರ್ಷಿಕೆಯಲ್ಲಿ ಜಿಲ್ಲೆಯ ಹನ್ನೆರಡು ವಲಯದಲ್ಲಿ ಏಕಕಾಲಕ್ಕೆ ಪ್ರತಿಭಟನೆನಡೆಯಲಿದೆಯೆಂದು SKSSF ಸುಳ್ಯ...
ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ ಕೊಡಮಾಡುವ ರಾಷ್ಟ್ರ ಮಟ್ಟದ ವಿದ್ಯಾ ವಿಭೂಷಣ ಪ್ರಶಸ್ತಿಗೆ ಈ ವರ್ಷ ರಾಜ್ಯ ಮಟ್ಟದ ತರಬೇತುದಾರ ಕೆ.ಎಂ.ಇಕ್ಬಾಲ್ ಬಾಳಿಲರವರು ಆಯ್ಕೆ ಗೊಂಡಿರುತ್ತಾರೆ.ಆಯ್ಕೆ ಘೋಷಣೆ ಮತ್ತು ಪಶಸ್ತಿ ಪತ್ರವನ್ನು ಅಕ್ಟೋಬರ್ 10ರಂದು ಗೂಗುಲ್ ಮೀಟ್ ಮೂಲಕ ನಡೆಸಲಾಗಿದ್ದು ಕೋವಿಡ್ ಸಂಪೂರ್ಣ ಮುಕ್ತಿಗೊಂಡ ಬಳಿಕ ಅಂತಾರಾಷ್ಟ್ರೀಯ ಸಮ್ಮೇಳದಲ್ಲಿ ಪ್ರಶಸ್ತಿ ಪುರಸ್ಕಾರ ಮಾಡುವುದಾಗಿ ಸಂಘಟಕರು ತಿಳಿಸಿದ್ದಾರೆ.ಶೈಕ್ಷಣಿಕ...
ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ಮಾರ್ಗದರ್ಶನದಂತೆ ಪೂರ್ವ ಸಂಪ್ರದಾಯದಂತೆ ನಡೆಸಿಕೊಂಡು ಬಂದಿರುವ ನವರಾತ್ರಿ ಉತ್ಸವ ನಡೆಯುತ್ತಿದ್ದುದೇವಾಲಯದ ಅರ್ಚಕರಾದ ಶ್ರೀ ಕೇಶವ ಪೂದೆನ್ನಾಯರವರ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿತು. ಆ ಬಳಿಕ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ನವರಾತ್ರಿ ಉತ್ಸವವು ಅ.14ರವರೆಗೆ ನಡೆಯಲಿದ್ದು, ಆ ದಿನ ಆಯುಧಪೂಜೆ ಹಾಗೂ ವಾಹನಪೂಜೆ ನಡೆಯಲಿದೆ....
Loading posts...
All posts loaded
No more posts
