- Sunday
- July 5th, 2026
ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಈ ಸಾಲಿನ ನೇಶನ್ ಬಿಲ್ಡರ್ ಅವಾರ್ಡ್ ನ್ನು ವಿಜಯ್ಕುಮಾರ ನಡುತೋಟ ಅವರಿಗೆ ಸೆ.29 ರಂದು ನೀಡಿ ಗೌರವಿಸಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ಶಾಲಾಭಿವೃದ್ಧಿ, ಪಾಠ ಹಾಗೂ ಪಠ್ಯೇತರ ಚಟುವಟಿಗಳಲ್ಲಿ ಮುಂಚೂಣಿಯಲ್ಲಿ ಇರುವವರಿಗೆ ಅಂತರಾಷ್ಟೀಯ ಸಂಸ್ಥೆ ರೋಟರಿಯಿಂದ ಕೊಡಮಾಡುವ 'ನೇಶನ್ ಬಿಲ್ಡರ್ ಅವಾರ್ಡ್' ಪ್ರಶಸ್ತಿಯನ್ನು ಈ ಬಾರಿ ಕಡಬ...
ಕೊಡಿಯಾಲ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯು ಸೆ.30ರಂದು ಗ್ರಾಮ ಪಂಚಾಯತಿಯ ಮಿನಿ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರದೀಪ್ ರೈ ಅಜ್ರಂಗಳರವರ ಅಧ್ಯಕ್ಷತೆಯಲ್ಲಿನಡೆಯಿತು. ಸಾಮಾನ್ಯ ಸಭೆಯಲ್ಲಿ ಮ.ಗಾ.ಉ. ಖಾತ್ರಿ ಯೋಜನೆಯ ಪ್ರಸ್ತುತ ಕಾಮಗಾರಿ ಬೇಡಿಕೆಗಳ ಬಗ್ಗೆ, ಎರೆಹುಳು ತೊಟ್ಟಿ, ಬಚ್ಚಲುಗುಂಡಿ ನಿರ್ಮಾಣದ ಬಗ್ಗೆ ಚರ್ಚಿಸಲಾಯಿತು. ವಸತಿ ರಹಿತರ ಪಟ್ಟಿ ಪರಿಷ್ಕರಣೆ, ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಆಯೋಜಿಸುವ...
ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಕೋಟೆಮುಂಡುಗಾರು ಇದರ 2020-21ನೇ ವರ್ಷದವಾರ್ಷಿಕ ಮಹಾಸಭೆಯು ಅ.08ನೇ ಶುಕ್ರವಾರ ಪೂರ್ವಾಹ್ನ ಗಂಟೆ 10-30ಕ್ಕೆ ಸರಿಯಾಗಿ ಸಂಘದ ಪ್ರಧಾನ ಕಛೇರಿ ಕೋಟೆಮುಂಡುಗಾರು ಇಲ್ಲಿನ ಸಭಾಭವನದಲ್ಲಿ ನಡೆಯಲಿದೆ. ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಶ್ರೀ ಕೂಸಪ್ಪ ಗೌಡ ಎಂ ಇವರು ವಹಿಸಲಿದ್ದಾರೆ. ಎಲ್ಲಾ ಸದಸ್ಯರು ಸಭೆಗೆ ಸಕಾಲಕ್ಕೆ...
ಗುತ್ತಿಗಾರು ಹಾಗೂ ಹರಿಹರಪಲ್ಲತ್ತಡ್ಕದಲ್ಲಿ ಲಾಸ್ಯ ಕಲಾಶಾಲೆಯ ನೃತ್ಯ ತರಬೇತಿ ಅ.10 ಪುನರಾರಂಭಗೊಳ್ಳಲಿದೆ. ಪ್ರತಿ ಆದಿತ್ಯವಾರ ಹರಿಹರದಲ್ಲಿ ಬೆಳಿಗ್ಗೆ 9.30 ರಿಂದ 12.30 ರವರೆಗೆ ಹಾಗೂ ಗುತ್ತಿಗಾರಿನಲ್ಲಿ 2.30 ರಿಂದ 4.30 ರ ವರೆಗೆ ತರಗತಿಗಳು ನಡೆಯಲಿದೆ. ಆಸಕ್ತರು ದೂರವಾಣಿ ಮುಖಾಂತರ (ಮೊ: 94805 30310) ಸಂಪರ್ಕಿಸಬಹುದು ಎಂದು ಶಿಕ್ಷಕಿ ಶ್ರೀಮತಿ ರೇಶ್ಮಾ ಕಡ್ಯ ತಿಳಿಸಿದ್ದಾರೆ.
ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಭಡ್ತಿಗೊಂಡು ಎಡಮಂಗಲ ಗ್ರಾಮ ಪಂಚಾಯತ್ ಗೆ ವರ್ಗಾವಣೆಗೊಂಡ ಶ್ರೀಮತಿ ಭವ್ಯ ಎಂ.ಬಿ.ಯವರಿಗೆ ಪಂಚಾಯತ್ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮವು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆಯವರ ಅಧ್ಯಕ್ಷತೆಯಲ್ಲಿ ಸೆ.30 ರಂದು ಬೆಳ್ಳಾರೆ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು. ನೂತನ ಪಿ.ಡಿ.ಒ ಅನುಷಾರವರಿಗೆ...
ಕೊಡಿಯಾಲ ಗ್ರಾಮ ಪಂಚಾಯತಿಯಲ್ಲಿ ಸುಮಾರು 9 ವರ್ಷಗಳ ಕಾಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಬಾಳಿಲ ಗ್ರಾಮ ಪಂಚಾಯತಿಗೆ ವರ್ಗಾವಣೆಗೊಂಡಿರುವ ಹೂವಪ್ಪ ಗೌಡ ರವರನ್ನು ಕೊಡಿಯಾಲ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರಾದ ಪ್ರದೀಪ್ ರೈ ಅಜ್ರಂಗಳ ಇವರ ಅಧ್ಯಕ್ಷತೆಯಲ್ಲಿ ಸನ್ಮಾನಿಸಿ ಬೀಳ್ಗೊಡಲಾಯಿತು. ಈ ಸಂದರ್ಭದಲ್ಲಿ ಕೊಡಿಯಾಲ ಶಾಲಾ ಮುಖ್ಯ ಶಿಕ್ಷಕ ಸಿದ್ದರಾಜು, ಕೊಡಿಯಾಲ ಗ್ರಾ.ಪಂ. ಉಪಾಧ್ಯಕ್ಷ...
ಪಂಜ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಭಾಕರ ಕಿರಿಭಾಗ ರವರು ಸೆ.30ರಂದು ತಮ್ಮ ಸೇವೆಯಿಂದ ನಿವೃತ್ತರಾಗಿದ್ದಾರೆ. ಸುಳ್ಯ ತಾಲೂಕು ಬಾಳುಗೋಡು ಗ್ರಾಮದ ಕಿರಿಭಾಗ ಶಿವಪ್ಪ ಮಾಸ್ತರ್ ಮತ್ತು ಅಮ್ಮಣಿ ದಂಪತಿಗಳ ಪುತ್ರರಾದ ಇವರು ಪ್ರಾಥಮಿಕ ವಿದ್ಯಾಭ್ಯಾಸವನ್ನು ಬಾಳುಗೋಡು, ಪಂಜ, ಸುಬ್ರಹ್ಮಣ್ಯದಲ್ಲಿ ಪಡೆದು, ಸುಳ್ಯದ ನೆಹರೂ ಸ್ಮಾರಕ ಕಾಲೇಜಿನಲ್ಲಿ ಬಿಎ ಪದವಿ ಪಡೆದರು. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮಾಜಶಾಸ್ತ್ರದಲ್ಲಿ...
ಶ್ರೀ ಸುಬ್ರಹ್ಮಣ್ಯೇಶ್ವರ ಪಿಯು ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಸಾವಿತ್ರಿ ಕೆ. ರವರು ಸೆ.30ರಂದು ಸೇವಾ ನಿವೃತ್ತಿ ಹೊಂದಿದರು. 24.10.1986 ರಲ್ಲಿ ವಾಣಿಜ್ಯ ವಿಭಾಗ ಆರಂಭಗೊಂಡಾಗ ಇಲ್ಲಿಗೆ ಉಪನ್ಯಾಸಕರಾಗಿ ಸೇರ್ಪಡೆಯಾದ ಇವರು ಸುದೀರ್ಘ 35 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. 2016 ಡಿ.03 ರಿಂದ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತಿದ್ದಾರೆ. ದ.ಕ. ಜಿಲ್ಲಾ ಪಿಯು ಪ್ರಿನ್ಸಿಪಾಲ್ ಅಸೋಸಿಯೇಷನ್ ಸುಳ್ಯ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ( ಟ್ರಸ್ಟ್ ) ಸುಳ್ಯ ತಾಲೂಕು ಗುತ್ತಿಗಾರು ವಲಯದ ಗುತ್ತಿಗಾರು ಒಕ್ಕೂಟದ ನೇಸರ ಹೆಸರಿನ ಪ್ರಗತಿ ಬಂಧು ಸಂಘದ ಉದ್ಘಾಟನೆ ಸೆ.29 ರಂದು ನಡೆಯಿತು. ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಸದಸ್ಯ ವೆಂಕಟ್ ವಳಲಂಬೆ ಯವರು ದೀಪ ಬೆಳಗಿ ಸಂಘವನ್ನು...
Loading posts...
All posts loaded
No more posts
