- Friday
- June 19th, 2026
ಸುಳ್ಯದ ಬೂಡು ಪರಿಸರದಲ್ಲಿರುವ ಶ್ರೀ ಸತ್ಯಪದಿನಾಜಿ, ಕುಕ್ಕೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಮಾ.15 ಮತ್ತು ಮಾ.16ರಂದು ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎನ್.ಎ.ರಾಮಚಂದ್ರ, ಅಧ್ಯಕ್ಷ ಬೂಡು ರಾಧಾಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ತಿಳಿಸಿದ್ದಾರೆ. ಮಾ.7ರಂದು ಸುಳ್ಯ ಪ್ರೆಸ್ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು,...
ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ನೂತನ ಉಪಕುಲಪತಿಯಾಗಿ ಅಧಿಕಾರವಹಿಸಿಕೊಂಡ ಡಾ.ಬಿ.ಸಿ.ಭಗವಾನ್ ಅವರನ್ನು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರು ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ) ಕಮಿಟಿ”ಬಿ” ಸುಳ್ಯ ಇದರ ಚೇರ್ಮೆನ್ ಡಾ.ರೇಣುಕಾ ಪ್ರಸಾದ್ ಕೆ.ವಿ ಯವರು ಬೆಂಗಳೂರಿನಲ್ಲಿರುವ ಉಪಕುಲಪತಿಗಳ ಕಛೇರಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಕೆಂಚಪ್ಪ ಗೌಡ,...
ಮಾರ್ಚ್ 6 ರಂದು ವಿಶ್ವದಾದ್ಯಂತ “ದಂತ ವೈದ್ಯರ ದಿನ” ಎಂದು ಆಚರಿಸಲಾಗುತ್ತದೆ. ದಂತ ವೈದ್ಯರ ಸೇವೆಯನ್ನು ಸ್ಮರಿಸುತ್ತಾ ಅವರಿಗೊಂದು ಧನ್ಯವಾದ ಅಥವಾ ಅಭಿನಂದನೆ ತಿಳಿಸುವ ಸುದಿನ. ಅದೇಕೋ ದಂತ ವೈದ್ಯರ ಬಗೆಗಿನ ಭಯ ಜನ ಸಾಮಾನ್ಯರಲ್ಲಿ ಇನ್ನೂ ಉಳಿದಿದೆ. ದಂತ ವೈದ್ಯರು ಎಂದರೆ “ನೋವು ಉಂಟು ಮಾಡುವವರು ಎಂಬ ಹಣೆ ಪಟ್ಟಿ ಇನ್ನೂ ಪೂರ್ತಿಯಾಗಿ ಕಳಚಿ...
ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.02 ರಿಂದ 04 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ 56ನೇ ವರ್ಷದ ಒತ್ತೆಕೋಲ ಹಾಗೂ ಶ್ರೀ ಕೊರತಿಯಮ್ಮ ದೈವದ 10ನೇ ವರ್ಷದ ನೇಮೋತ್ಸವವು ನಡೆಯಿತು.ಮಾ.02 ರಂದು ಬೆಳಿಗ್ಗೆ ಗಣಪತಿ ಹೋಮ, ರಾತ್ರಿ ಶ್ರೀ ಕೊರತಿಯಮ್ಮ ದೈವದ ನಡಾವಳಿ ಹಾಗೂ ಅನ್ನಸಂತರ್ಪಣೆ ನಡೆಯಿತು.ಮಾ.03 ರಂದು ಸಂಜೆ ಭಂಡಾರ ಹೊರಡುವುದು,...
ಸುಳ್ಯದ ಜೂನಿಯರ್ ಕಾಲೇಜು ರಸ್ತೆಯ ತಾಲೂಕು ಪಂಚಾಯತ್ ಕಟ್ಟಡ ವಾಣಿಜ್ಯ ಸಂಕೀರ್ಣದಲ್ಲಿ ನೂತನ ಆಡಳಿತದೊಂದಿಗೆ ಗೋಪಿನಾಥ ನೀರಬಸಿರಿ ಕುತ್ಯಾಳ ಇವರ ಮಾಲಕತ್ವದ ಭಗವತಿ ಪ್ರಾವಿಷನ್ ಮತ್ತು ಜನರಲ್ ಸ್ಟೋರ್ ಮಾ. 2ರಂದು ಶುಭಾರಂಭಗೊಂಡಿತು. ಶ್ರೀವರ ಭಟ್ ಗಣಪತಿ ಹವನ ನೆರವೇರಿಸಿದರು.ಉದ್ಘಾಟನೆಯನ್ನು ಶ್ರೀ ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಮೊಕ್ತೇಸರರಾದ ಬಾಲಕೃಷ್ಣ ಗೌಡ ನಡುಬೆಟ್ಟು ನೆರವೇರಿಸಿ ಶುಭಹಾರೈಸಿದರು. ಈ...
ಮಾ.08 ಹಾಗೂ 09 ರಂದು ಸುಳ್ಯದ ಪೈಚಾರ್ ಬಳಿ ಇರುವ ಶಾಂತಿನಗರದಲ್ಲಿ ಶ್ರೀ ಮುತ್ತಪ್ಪ ತಿರುವಪ್ಪ ದೈವಾರಾದನಾ ಸೇವಾ ಸಮಿತಿ(ರಿ), ಶ್ರೀ ಮುತ್ತಪ್ಪ ತಿರುವಪ್ಪ ಉತ್ಸವ ಸಮಿತಿ ಹಾಗೂ ಮಹಿಳಾ ಸಮಿತಿ ಇವರ ಜಂಟಿ ಆಶ್ರಯದಲ್ಲಿ ದೈವಗಳ ನೇಮೋತ್ಸವವು ಮಾರ್ಚ್ 08 ಹಾಗೂ 09 ರಂದು ನಡೆಯಲಿದೆ. ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿ ದೈವ ಕೃಪೆಗೆ...
ಗೋಸೇವಾ ಗತಿವಿಧಿ ಕರ್ನಾಟಕ, ರಾಧಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ (ರಿ.) ನೇತೃತ್ವದಲ್ಲಿ ನಂದಿ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸಲಿದೆ. ನಂದಿ ರಥ ಯಾತ್ರೆಯು ಮಾ.15 ರಂದು ಶನಿವಾರ ಸುಳ್ಯಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲು ತಿರ್ಮಾನಿಸಲಾಗಿದ್ದು, ಈ ಬಗ್ಗೆ ಫೂರ್ವಭಾವಿ ಸಭೆಯು ಮಾ. 05 ರಂದು ಕೇರ್ಪಳದ ದುರ್ಗಾಪರಮೇಶ್ವರಿ ಸಭಾ ಭವನದಲ್ಲಿ ಸಂಜೆ ಗಂಟೆ...
ವಿದ್ಯಾರ್ಥಿಗಳಿಗೆ ಚಿಕ್ಕ ವಯಸ್ಸಿನಲ್ಲಿಯೇ ವ್ಯವಹಾರ ಜ್ಞಾನವನ್ನು ಕಲಿಸುವ ನಿಟ್ಟಿನಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಮೆಟ್ರಿಕ್ ಮೇಳ ಎಂಬ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತಿದ್ದು, ಇಂದು(ಮಾ.05) ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಳ್ಳತ್ತಡ್ಕ ಇಲ್ಲಿ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಕಲ್ಕುದಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ...
ಜೆಸಿಐ ಬೆಳ್ಳಾರೆ ಘಟಕದ ವತಿಯಿಂದ ನಿಸ್ವಾರ್ಥ ಸೇವಕರನ್ನು ಗುರುತಿಸಿ ಗೌರವಿಸುವ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪೆಬ್ರವರಿ ತಿಂಗಳ ಗೌರವ ಸಮರ್ಪಣಾ ಕಾರ್ಯಕ್ರಮ ಬೆಳ್ಳಾರೆಯ ಜ್ಞಾನಗಂಗಾ ಸ್ಕೂಲ್ ನಲ್ಲಿ ನಡೆಯಿತು. ಸಮಾರಂಭದಲ್ಲಿ ಜ್ಞಾನಗಂಗಾ ಸಂಸ್ಥೆಯ ಭದ್ರತಾ ಸಿಬ್ಬಂದಿ ಶೀನಪ್ಪ ಕೆ ಅವರನ್ನು ಸೈಲೆಂಟ್ ಸ್ಟಾರ್ ಗೌರವದೊಂದಿಗೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನ ಸಂಚಾಲಕ ಉಮೇಶ್ ಎಂ...
ವಿದ್ಯಾರ್ಥಿಗಳಿಗೆ ವ್ಯವಹಾರ ಜ್ಞಾನವನ್ನು ಕಲಿಸುವ ನಿಟ್ಟಿನಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಮೆಟ್ರಿಕ್ ಮೇಳ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಮಾ.01 ರಂದು ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು.ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷರಾದ ಎ.ಕೆ ಜಯರಾಮ್ ಅಂಬೆಕಲ್ಲು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಹಾಲಿ ಅಧ್ಯಕ್ಷರು, ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು,...
Loading posts...
All posts loaded
No more posts
