- Saturday
- April 25th, 2026
ಸುಳ್ಯದ ಜೂನಿಯರ್ ಕಾಲೇಜು ರಸ್ತೆಯ ತಾಲೂಕು ಪಂಚಾಯತ್ ಕಟ್ಟಡ ವಾಣಿಜ್ಯ ಸಂಕೀರ್ಣದಲ್ಲಿ ನೂತನ ಆಡಳಿತದೊಂದಿಗೆ ಗೋಪಿನಾಥ ನೀರಬಸಿರಿ ಕುತ್ಯಾಳ ಇವರ ಮಾಲಕತ್ವದ ಭಗವತಿ ಪ್ರಾವಿಷನ್ ಮತ್ತು ಜನರಲ್ ಸ್ಟೋರ್ ಮಾ. 2ರಂದು ಶುಭಾರಂಭಗೊಂಡಿತು. ಶ್ರೀವರ ಭಟ್ ಗಣಪತಿ ಹವನ ನೆರವೇರಿಸಿದರು.ಉದ್ಘಾಟನೆಯನ್ನು ಶ್ರೀ ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಮೊಕ್ತೇಸರರಾದ ಬಾಲಕೃಷ್ಣ ಗೌಡ ನಡುಬೆಟ್ಟು ನೆರವೇರಿಸಿ ಶುಭಹಾರೈಸಿದರು. ಈ...
ಮಾ.08 ಹಾಗೂ 09 ರಂದು ಸುಳ್ಯದ ಪೈಚಾರ್ ಬಳಿ ಇರುವ ಶಾಂತಿನಗರದಲ್ಲಿ ಶ್ರೀ ಮುತ್ತಪ್ಪ ತಿರುವಪ್ಪ ದೈವಾರಾದನಾ ಸೇವಾ ಸಮಿತಿ(ರಿ), ಶ್ರೀ ಮುತ್ತಪ್ಪ ತಿರುವಪ್ಪ ಉತ್ಸವ ಸಮಿತಿ ಹಾಗೂ ಮಹಿಳಾ ಸಮಿತಿ ಇವರ ಜಂಟಿ ಆಶ್ರಯದಲ್ಲಿ ದೈವಗಳ ನೇಮೋತ್ಸವವು ಮಾರ್ಚ್ 08 ಹಾಗೂ 09 ರಂದು ನಡೆಯಲಿದೆ. ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿ ದೈವ ಕೃಪೆಗೆ...
ಗೋಸೇವಾ ಗತಿವಿಧಿ ಕರ್ನಾಟಕ, ರಾಧಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ (ರಿ.) ನೇತೃತ್ವದಲ್ಲಿ ನಂದಿ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸಲಿದೆ. ನಂದಿ ರಥ ಯಾತ್ರೆಯು ಮಾ.15 ರಂದು ಶನಿವಾರ ಸುಳ್ಯಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲು ತಿರ್ಮಾನಿಸಲಾಗಿದ್ದು, ಈ ಬಗ್ಗೆ ಫೂರ್ವಭಾವಿ ಸಭೆಯು ಮಾ. 05 ರಂದು ಕೇರ್ಪಳದ ದುರ್ಗಾಪರಮೇಶ್ವರಿ ಸಭಾ ಭವನದಲ್ಲಿ ಸಂಜೆ ಗಂಟೆ...
ವಿದ್ಯಾರ್ಥಿಗಳಿಗೆ ಚಿಕ್ಕ ವಯಸ್ಸಿನಲ್ಲಿಯೇ ವ್ಯವಹಾರ ಜ್ಞಾನವನ್ನು ಕಲಿಸುವ ನಿಟ್ಟಿನಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಮೆಟ್ರಿಕ್ ಮೇಳ ಎಂಬ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತಿದ್ದು, ಇಂದು(ಮಾ.05) ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಳ್ಳತ್ತಡ್ಕ ಇಲ್ಲಿ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಕಲ್ಕುದಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ...
ಜೆಸಿಐ ಬೆಳ್ಳಾರೆ ಘಟಕದ ವತಿಯಿಂದ ನಿಸ್ವಾರ್ಥ ಸೇವಕರನ್ನು ಗುರುತಿಸಿ ಗೌರವಿಸುವ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪೆಬ್ರವರಿ ತಿಂಗಳ ಗೌರವ ಸಮರ್ಪಣಾ ಕಾರ್ಯಕ್ರಮ ಬೆಳ್ಳಾರೆಯ ಜ್ಞಾನಗಂಗಾ ಸ್ಕೂಲ್ ನಲ್ಲಿ ನಡೆಯಿತು. ಸಮಾರಂಭದಲ್ಲಿ ಜ್ಞಾನಗಂಗಾ ಸಂಸ್ಥೆಯ ಭದ್ರತಾ ಸಿಬ್ಬಂದಿ ಶೀನಪ್ಪ ಕೆ ಅವರನ್ನು ಸೈಲೆಂಟ್ ಸ್ಟಾರ್ ಗೌರವದೊಂದಿಗೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನ ಸಂಚಾಲಕ ಉಮೇಶ್ ಎಂ...
ವಿದ್ಯಾರ್ಥಿಗಳಿಗೆ ವ್ಯವಹಾರ ಜ್ಞಾನವನ್ನು ಕಲಿಸುವ ನಿಟ್ಟಿನಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಮೆಟ್ರಿಕ್ ಮೇಳ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಮಾ.01 ರಂದು ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು.ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷರಾದ ಎ.ಕೆ ಜಯರಾಮ್ ಅಂಬೆಕಲ್ಲು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಹಾಲಿ ಅಧ್ಯಕ್ಷರು, ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು,...
ವಿದ್ಯಾರ್ಥಿಗಳಿಗೆ ಎಳೆಯ ವಯಸ್ಸಿನಲ್ಲಿಯೇ ವ್ಯವಹಾರ ಜ್ಞಾನವನ್ನು ಕಲಿಸುವ ನಿಟ್ಟಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮೆಟ್ರಿಕ್ ಮೇಳ ಎಂಬ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಇಂದು(ಮಾ.05) ಹರಿಹರ ಪಳ್ಳತ್ತಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಗಿದೆ. ಬೆಳಗ್ಗಿನಿಂದ ಮದ್ಯಾಹ್ನದ ತನಕ ನಡೆಯುವ ಈ ಮೆಟ್ರಿಕ್ ಮೇಳದಲ್ಲಿ ವಿದ್ಯಾರ್ಥಿಗಳು ಹಣ್ಣು-ತರಕಾರಿಗಳು, ತಿಂಡಿಗಳು, ಜ್ಯೂಸ್ ಹೀಗೆ ವಿವಿಧ ರೀತಿಯ ವಸ್ತುಗಳನ್ನು...
ಮಾರ್ಚ್ 1 ಹಾಗೂ 2 ರಂದು ಎರಡು ದಿನಗಳ ಕಾಲ ಮೂರನೇ ವರ್ಷದ ದೇವಶ್ಯ ಗೌಡ ಕಪ್ ಓವರ್ ಅರ್ಮ್ ಕ್ರಿಕೆಟ್ ಪಂದ್ಯಾಟ ಗುತ್ತಿಗಾರಿನ ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು. ಈ ಕ್ರಿಕೆಟ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ದಂಬೆಕೋಡಿ, ದ್ವಿತೀಯ ಸ್ಥಾನವನ್ನು ಪರ್ಲಕೋಟಿ, ತೃತೀಯ ಸ್ಥಾನವನ್ನು ತಳೂರು, ಚತುರ್ಥ ಸ್ಥಾನವನ್ನು...
ಮಾರ್ಚ್ 3 ರಿಂದ 7 ರ ತನಕ ತಮಿಳುನಾಡಿನ ಪೆರಿಯಾರ್ ವಿಶ್ವವಿದ್ಯಾಲಯ, ಸೇಲಂ ನಲ್ಲಿ ನಡೆಯಲಿರುವ ದಕ್ಷಿಣ ವಲಯ ಮಟ್ಟದ ಅಂತರ್ ವಿಶ್ವ ವಿದ್ಯಾಲಯಗಳ ಹ್ಯಾಂಡ್ ಬಾಲ್ ಪಂದ್ಯಾವಳಿಗೆ ಕರ್ನಾಟಕ ರಾಜ್ಯದ ವಿಶ್ವೇಶರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಮಹಿಳಾ ತಂಡದ ಪರವಾಗಿ ಸಹ್ಯಾದ್ರಿ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿನಿ ಸುಳ್ಯ ಕಾರ್ಯಾತೋಡಿ ಮೂಲದ ಭೂಮಿಕಾ ಆಯ್ಕೆಯಾಗಿರುತ್ತಾರೆ. ಇವರು...
Loading posts...
All posts loaded
No more posts
