ಹರಿಹರ ಪಳ್ಳತ್ತಡ್ಕ : ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು(ಮಾ.05) ಮೆಟ್ರಿಕ್ ಮೇಳ

ವಿದ್ಯಾರ್ಥಿಗಳಿಗೆ ಎಳೆಯ ವಯಸ್ಸಿನಲ್ಲಿಯೇ ವ್ಯವಹಾರ ಜ್ಞಾನವನ್ನು ಕಲಿಸುವ ನಿಟ್ಟಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮೆಟ್ರಿಕ್ ಮೇಳ ಎಂಬ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಇಂದು(ಮಾ.05) ಹರಿಹರ ಪಳ್ಳತ್ತಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಗಿದೆ. ಬೆಳಗ್ಗಿನಿಂದ ಮದ್ಯಾಹ್ನದ ತನಕ ನಡೆಯುವ ಈ ಮೆಟ್ರಿಕ್ ಮೇಳದಲ್ಲಿ ವಿದ್ಯಾರ್ಥಿಗಳು ಹಣ್ಣು-ತರಕಾರಿಗಳು, ತಿಂಡಿಗಳು, ಜ್ಯೂಸ್ ಹೀಗೆ ವಿವಿಧ ರೀತಿಯ ವಸ್ತುಗಳನ್ನು...

ಗುತ್ತಿಗಾರು : ಮೂರನೇ ವರ್ಷದ ದೇವಶ್ಯ ಗೌಡ ಕಪ್ ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ‌ ಕಾರ್ಯಕ್ರಮ – ದಂಬೆಕೋಡಿ ಪ್ರಥಮ, ಪರ್ಲಕೋಟಿ ದ್ವಿತೀಯ, ತಳೂರು ತೃತೀಯ, ಕುದುಪಜೆ ಚತುರ್ಥ

ಮಾರ್ಚ್ 1 ಹಾಗೂ 2 ರಂದು ಎರಡು ದಿನಗಳ ಕಾಲ‌ ಮೂರನೇ ವರ್ಷದ ದೇವಶ್ಯ ಗೌಡ ಕಪ್ ಓವರ್ ಅರ್ಮ್ ಕ್ರಿಕೆಟ್ ಪಂದ್ಯಾಟ ಗುತ್ತಿಗಾರಿನ ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು. ಈ ಕ್ರಿಕೆಟ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ದಂಬೆಕೋಡಿ, ದ್ವಿತೀಯ ಸ್ಥಾನವನ್ನು ಪರ್ಲಕೋಟಿ, ತೃತೀಯ ಸ್ಥಾನವನ್ನು ತಳೂರು, ಚತುರ್ಥ ಸ್ಥಾನವನ್ನು...
Ad Widget

ದಕ್ಷಿಣ ವಲಯದ ಮಟ್ಟದ ಅಂತರ್ ವಿಶ್ವ ವಿದ್ಯಾಲಯ ಹ್ಯಾಂಡ್‌ ಬಾಲ್ ಪಂದ್ಯಾವಳಿಗೆ ಕರ್ನಾಟಕ ರಾಜ್ಯದ ವಿಶ್ವೇಶರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಮಹಿಳಾ ತಂಡಕ್ಕೆ ಭೂಮಿಕಾ ವಿ ಕೆ ಆಯ್ಕೆ

ಮಾರ್ಚ್ 3 ರಿಂದ 7 ರ ತನಕ ತಮಿಳುನಾಡಿನ ಪೆರಿಯಾರ್ ವಿಶ್ವವಿದ್ಯಾಲಯ, ಸೇಲಂ ನಲ್ಲಿ ನಡೆಯಲಿರುವ ದಕ್ಷಿಣ ವಲಯ ಮಟ್ಟದ ಅಂತರ್ ವಿಶ್ವ ವಿದ್ಯಾಲಯಗಳ ಹ್ಯಾಂಡ್ ಬಾಲ್‌ ಪಂದ್ಯಾವಳಿಗೆ ಕರ್ನಾಟಕ ರಾಜ್ಯದ ವಿಶ್ವೇಶರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಮಹಿಳಾ ತಂಡದ ಪರವಾಗಿ ಸಹ್ಯಾದ್ರಿ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿನಿ ಸುಳ್ಯ ಕಾರ್ಯಾತೋಡಿ ಮೂಲದ ಭೂಮಿಕಾ ಆಯ್ಕೆಯಾಗಿರುತ್ತಾರೆ. ಇವರು...

ಸುಳ್ಯ ಕಸಬಾಮೂಲೆ ಶ್ರೀ ಸಂಚಾರಿ ಗುಳಿಗ ದೈವದ ನೇಮೋತ್ಸವ

ಸುಳ್ಯ ಕಸಬಾಮೂಲೆ ಜೂನಿಯ‌ರ್ ಕಾಲೇಜು ಬಳಿ ಸುಳ್ಯ ಶ್ರೀ ಸಂಚಾರಿ ಗುಳಿಗ ದೈವದ ನೇಮೋತ್ಸವವು ಮಾ.01 ರಂದು ರಾತ್ರಿ ನಡೆಯಿತು. ಬೆಳಿಗ್ಗೆ ಗಣಹೋಮ, ತಂಬಿಲ ಸೇವೆ ನಡೆಯಿತು.ಸಂಜೆ ಶ್ರೀ ದೈವದ ಭಂಡಾರ ತೆಗೆಯಲಾಯಿತು. ನಂತರ ಶ್ರೀ ದೈವಕ್ಕೆ ಎಣ್ಣೆ ವೀಳ್ಯ ನೀಡಲಾಯಿತು.ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ನಂತರ ಶ್ರೀ ಸಂಚಾರಿ ಗುಳಿಗ ದೈವದ ನೇಮೋತ್ಸವ ನಡೆಯಿತು....

ಮಂಗಳೂರಿನ ಬೆಳ್ಮಣ್ ನಲ್ಲಿ ಎಂಸಿಸಿ ಬ್ಯಾಂಕ್ ನ 19ನೇ ಶಾಖೆ ಲೋಕಾರ್ಪಣೆ

ಮಂಗಳೂರಿನ ಬೆಳ್ಮಣ್ ನಲ್ಲಿ ಎಂಸಿಸಿ ಬ್ಯಾಂಕ್ ನ 19ನೇ ಶಾಖೆ ಮಾ.02 ರಂದು ಲೋಕಾರ್ಪಣೆಗೊಂಡಿತು. ಬೆಳ್ಮಣ್ ಚರ್ಚ್ ಧರ್ಮಗುರು ಫೆಡ್ರಿಕ್ ಮಸ್ಕರೇನಸ್ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿ ಆಶೀರ್ವಚನದ ನೀಡಿದರು.. ಗ್ರಾಹಕರ ಸಹಕಾರದಿಂದ ಬ್ಯಾಂಕ್ ಈ ಮಟ್ಟಕ್ಕೆ ತಲುಪಿದೆ. అనిಲ್ ಲೋಬೋ ಮುಂದಾಳತ್ವದಲ್ಲಿ ಹಾಗೂ ನಿರ್ದೇಶಕರ ಅಹರ್ನಿಶಿ ದುಡಿಮೆ ಮತ್ತು ಸಿಬ್ಬಂದಿಯ ಕಾರ್ಯ ದಕ್ಷತೆಯಿಂದ ಎಂಸಿಸಿ...

ಕೆ.ಎಸ್.ಎಸ್ ಕಾಲೇಜಿನಲ್ಲಿ ಅಂತರ್ ತರಗತಿ ರಸಪ್ರಶ್ನೆ ಸ್ಪರ್ಧೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ವಾಣಿಜ್ಯ ಮತ್ತು ಉದ್ಯಮಾಡಳಿತ ವಿಭಾಗದಿಂದ ಅಂತರ್ ತರಗತಿ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಉಸ್ತುವರಿ ಪ್ರಾಂಶುಪಾಲ ಡಾ. ದಿನೇಶ್ ಕೆ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಲತಾ ಬಿ.ಟಿ, ವಾಣಿಜ್ಯಶಾಸ್ತ್ರ ಉಪನ್ಯಾಸಕಿಯರಾದ ಪ್ರಮೀಳ ಮತ್ತು ಮಧುರ...

ಗ್ರಾಮಜನ್ಯ ರೈತ ಉತ್ಪಾದಕ ಕಂಪನಿಯಿಂದ ಪುತ್ತೂರಿನಲ್ಲಿ ಸ್ಥಾಪನೆಯಾಗುತ್ತಿರುವ ದಕ್ಷಿಣ ಭಾರತದ ಅತೀ ದೊಡ್ಡ ಜೇನು ಸಂಸ್ಕರಣಾ ಘಟಕ – 250 ಹುದ್ದೆಗಳಿಗೆ ಮಾ. 10ರಂದು ನೇರ ಸಂದರ್ಶನ

ಗ್ರಾಮಜನ್ಯ ರೈತ ಉತ್ಪಾದಕ ಕಂಪನಿಯು ಪುತ್ತೂರಿನಲ್ಲಿ ದಕ್ಷಿಣ ಭಾರತದ ಅತೀ ದೊಡ್ಡ ಜೇನು ಸಂಸ್ಕರಣಾ ಘಟಕ ಸ್ಥಾಪಿಸುತ್ತಿದ್ದು, ಇದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೃಷಿ ಅಭಿವೃದ್ಧಿ ನಿರ್ವಾಹಕರು ಬೇಕಾಗಿದ್ದಾರೆ. ಕೇಂದ್ರದ ಮಹಿಳಾ ಅಭ್ಯುದಯ ಯೋಜನೆಯಲ್ಲಿ ಕೇವಲ 250 ಹುದ್ದೆಗಳು ಮಂಜೂರಾಗಿದ್ದು ತಿಂಗಳಿಗೆ ರೂ. 25 ಸಾವಿರ ಗಳಿಸುವ ಅವಕಾಶವಿರುತ್ತದೆ. ಮಾ. 10ರಂದು ಬೆಳಗ್ಗೆ 9.30ರಿಂದ ಸಂಜೆ...

ಮಂಗಳೂರು ವಿ.ವಿ.ಮಟ್ಟದ ಚೆಸ್ ಪಂದ್ಯಾವಳಿ – ದ್ವಿತೀಯ ಸ್ಥಾನ ಪಡೆದ ಸುಳ್ಯದ ಡಿಗ್ರಿ ಕಾಲೇಜು ತಂಡ

ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಚೆಸ್ ಪಂದ್ಯಾವಳಿಯು ಡಾ. ದಯಾನಂದ ಪೈ ಸತೀಶ್ ಪೈ ಮೆಮೋರಿಯಲ್ ಕಾಲೇಜು ರಥಬೀದಿ ಮಂಗಳೂರು ಇಲ್ಲಿ ಫೆ. 28ರಂದು ನಡೆಯಿತು. ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ತಂಡದಲ್ಲಿ ನಾಯಕನಾಗಿ ಮನೀಶ್ ರೈ ನಾವೂರು ಅಂತಿಮ ಬಿ. ಕಾಮ್,...

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸಂತೋಷ ಕುತ್ತಮೊಟ್ಟೆ ಆಯ್ಕೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಜೀರ್ಣೋದ್ದಾರ ಸಮಿತಿ ಸಭೆ ಮಾ 2ರಂದು ದೇವಳದಲ್ಲಿ ನಡೆಯಿತು. ಸಭೆಯಲ್ಲಿ ಜಾತ್ರೋತ್ಸವ ಪೂರ್ವ ತಯಾರಿ ಬಗ್ಗೆ ಚರ್ಚಿಸಲಾಯಿತು ಹಾಗೂ ನೂತನ ಜಾತ್ರೋತ್ಸವ ಸಮಿತಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ಸಂತೋಷ ಕುತ್ತಮೊಟ್ಟೆ ಆಯ್ಕೆಯಾದರು. ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪಿ.ಬಿ ದಿವಾಕರ ರೈ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿ...

ಗುತ್ತಿಗಾರು : ಮಾ.05 ಹಾಗೂ 06 ರಂದು ಶ್ರೀ ಮುತ್ತಪ್ಪ ತಿರುವಪ್ಪ ದೈವದ ನೇಮೋತ್ಸವ

ಗುತ್ತಿಗಾರಿನ ಮುತ್ತಪ್ಪನಗರದಲ್ಲಿರುವ ಶ್ರೀ ಮುತ್ತಪ್ಪೇಶ್ವರ ದೈವಸ್ಥಾನದಲ್ಲಿ ಮಾ.05 ಹಾಗೂ 06 ರಂದು ಶ್ರೀ ಮುತ್ತಪ್ಪ ತಿರುವಪ್ಪ ದೈವದ ನೇಮೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವವು ನಡೆಯಲಿದೆ. ಮಾ.05 ರಂದು ಬೆಳಿಗ್ಗೆ 9:00 ಗಂಟೆಗೆ ಗಣಪತಿ ಹವನ, ಸಂಜೆ 4:00 ಗಂಟೆಗೆ ಶ್ರೀ ದೈವಕ್ಕೆ ಪೈಂಗುತ್ತಿ, ಸಂಜೆ 5:30 ರಿಂದ ಶ್ರೀ ಮುತ್ತಪ್ಪ ದೈವದ ನೇಮ, ಪ್ರಸಾದ ವಿತರಣೆ,...
Loading posts...

All posts loaded

No more posts

error: Content is protected !!