- Saturday
- May 2nd, 2026
ಗುತ್ತಿಗಾರು ಗ್ರಾಮದ ವಳಲಂಬೆ ಸ.ಹಿ.ಪ್ರಾ. ಶಾಲೆಯಲ್ಲಿ ಎಸ್.ಡಿ.ಎಂ.ಸಿ ರಚನೆಯು ಸೆ.02 ರಂದು ನಡೆಯಿತು.ನೂತನ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ರವೀಶ್ ಕುಮಾರ್ ಮೊಟ್ಟೆಮನೆ, ಉಪಾಧ್ಯಕ್ಷರಾಗಿ ಅಭಿಲಾಷಾ.ಎಸ್.ಎಂ ಮೋಟ್ನೂರು ಆಯ್ಕೆಯಾದರು.ಸದಸ್ಯರುಗಳಾಗಿ ಸತ್ಯವತಿ.ವಿ, ಯುವರಾಜ.ಎ, ಮಿಸ್ರಿಯಾ.ವಿ, ಭವಾನಿಶಂಕರ.ಎ.ಎಲ್, ನೂತನ್.ಡಿ, ಗೋಪಾಲಕೃಷ್ಣ.ಎ, ಎನ್.ದೇವಣ್ಣ ಗೌಡ, ಜಯರಾಮ.ಎ, ಹೆಚ್.ಕುಶಾಲಪ್ಪ ಗೌಡ, ದುರ್ಗಾಪರಮೇಶ್ವರಿ, ನಳಿನಾಕ್ಷಿ.ಪಿ.ಎಸ್, ಅನಿತಾ, ರೇಷ್ಮಾ.ಹೆಚ್, ರೋಹಿತ್.ಕೆ, ಸದಾನಂದ.ಎನ್.ಎಸ್, ರೇವತಿ.ಕೆ ಆಯ್ಕೆಯಾದರು.ಪದನಿಮಿತ್ತ ಸದಸ್ಯರುಗಳಾಗಿ ಪ್ರಮೀಳಾ.ಪಿ.ಎಸ್,...
ಬೆಳ್ಳಾರೆ ಗ್ರಾಮದ ರಾಜೇಶ್ ಜಿ ಎಂಬವರು ನಿನ್ನೆ ಬೆಳಿಗ್ಗೆಯಿಂದ ಕಾಣೆಯಾಗಿರುವುದಾಗಿ ಅವರ ಪತ್ನಿ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಯಾರಿಗಾದರೂ ಇವರ ಬಗ್ಗೆ ಮಾಹಿತಿ ಸಿಕ್ಕಿದ್ದಲ್ಲಿ ಬೆಳ್ಳಾರೆ ಠಾಣೆಗೆ ತಿಳಿಸುವಂತೆ ಕೋರಿದ್ದಾರೆ. ದೂರವಾಣಿ ಸಂಖ್ಯೆ 95355 56173 , ಬೆಳ್ಳಾರೆ ಠಾಣೆ 08257-271995
ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸುಳ್ಯ ಮೂವರಿಗೆ ಲಭಿಸಿದ್ದು ಇಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಮರ್ಕಂಜದ ಚಿತ್ರಕಲಾ ಶಿಕ್ಷಕ ಕೆಂಚವೀರಪ್ಪರಿಗೆ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದನೆ ಸಲ್ಲಿಸಿದರು.
ಮನಸಿನ ನೋವಿಗೆ ಕನ್ನಡಿಯೇತಕೆ, ನೋಡಲು ತಿಳಿಯುವುದು…ಕಾಣುವ ಕನಸಿಗೆ ಮುನ್ನುಡಿಯೇತಕೆ, ಕಣ್ಣಿಗೆ ಕಾಣುವುದು…ನೋವನು ಸಹಿಸಿದ ಮನಸ್ಸಿಗೆ ತಾನೇ ಛಲವು ಹುಟ್ಟುವುದು,ಕಂಡ ಕನಸನು ನನಸು ಮಾಡುವ ಛಲವು ಹುಟ್ಟುವುದು… ಎಲ್ಲವು ತಿಳಿದಿದೆ ಎನ್ನುವ ಸ್ವಾರ್ಥವು ನಿನ್ನನೇ ಕೊಲ್ಲುವುದು…ಶಾಂತವಾಗಿ ಸಾಧಿಸೋ ವ್ಯಕ್ತಿಯೇ ಬದುಕಲಿ ಗೆಲ್ಲುವುದು…ಮನಸಲಿ ನೋವು ಇದ್ದರೆ ಮಾತ್ರ ಛಲವು ಹುಟ್ಟುವುದು,ನಿನಗೆ ಸಾಧಿಸೋ ಛಲವು ಹುಟ್ಟುವುದು… ಸಾಧಿಸ ಹೊರಡುವ ವ್ಯಕ್ತಿಗೆ...
ಶಿಕ್ಷಕರ ದಿನಾಚರಣೆ ಅಂಗವಾಗಿ ತಾಲೂಕಿನಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಬೆಳ್ಳಾರೆ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಮ್ಮಾನಿಸಲಾಯಿತು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಗೌರವಿಸಲಾಯಿತು.ನಿವೃತ್ತ ಶಿಕ್ಷಕರಾದ ಕಲ್ಮಕಾರು ಶಾಲೆಯ...
ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸುಳ್ಯ ಮೂವರಿಗೆ ಲಭಿಸಿದ್ದು ಇಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಚ್ರಪ್ಪಾಡಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತಾ ವೇಣುಗೋಪಾಲ್ ರಿಗೆ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದನೆ ಸಲ್ಲಿಸಿದರು.
ಪಂಬೆತ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪಿಗ್ಮಿ ಸಂಗ್ರಹಕ ರಾಜಗೋಪಾಲ್ ಬಲ್ಲಾಳ್ (37ವ) ಸೆ.5 ರಂದು ನಿಧನರಾಗಿದ್ದಾರೆ. ಅವರಿಗೆ ಮೂರು ತಿಂಗಳ ಹಿಂದೆ ಜ್ವರ ಕಂಡು ಬಂದ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಫಲಿಸದೆ ಸೆ.5 ರಂದು ನಿಧನರಾದರು. ಪಂಬೆತ್ತಾಡಿ ಪಂಚಶ್ರೀ ಯುವಕ ಮಂಡಲದ ಪೂರ್ವಾಧ್ಯಕ್ಷರಾಗಿ , ಪಂಬೆತ್ತಾಡಿ ಎಸ್ ಡಿ...
ಬ್ರಿಟೀಷ್ ಮಾನಸಿಕತೆಯ ಶಿಕ್ಷಣ ಈ ಮೊದಲಿತ್ತು. ಆದರೆ ಈ ಬಾರಿಯಿಂದ ನೂತನ ಶಿಕ್ಷಣ ಪದ್ದತಿ ಜಾರಿಯಾಗುತ್ತಿದೆ. ಹೊಸ ಶಿಕ್ಷಣ ಪದ್ದತಿಯಿಂದ ನಮ್ಮದೇ ಇತಿಹಾಸ, ವಾಸ್ತವ ಸಂಗತಿಗಳನ್ನು ಮುಂದಿನ ಪೀಳಿಗೆಗೆ ನೀಡಬೇಕಾಗಿದೆ. ಎಂದು ನ.ಪಂ. ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಅವರು ಹೇಳಿದರು. ಬೆಳ್ಳಾರೆ ಪಬ್ಲಿಕ್ ಸ್ಲೂಲ್ ನಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು...
ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸುಳ್ಯ ಮೂವರಿಗೆ ಲಭಿಸಿದ್ದು ಇಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪೇರಾಲು ಶಾಲಾ ಶಿಕ್ಷಕಿ ಸುನಂದ ಜಿ ಯವರಿಗೆ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದನೆ ಸಲ್ಲಿಸಿದರು.
ಗುತ್ತಿಗಾರು: ಸುಳ್ಯ ತಾಲೂಕಿನ ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯು ತೀರಾ ಅವ್ಯವಸ್ಥೆಯಿಂದ ಕೂಡಿದ್ದು ವಾಹನ ಸಂಚಾರಕ್ಕೆ ದುಸ್ತರವಾಗಿದೆ.ಯಾವುದೇ ವಾಹನಗಳು ಓಡಾಟ ಮಾಡದ ಸ್ಥಿತಿ ನಿರ್ಮಾಣವಾಗಿದ್ದು ತಕ್ಷಣವೇ ಸಂಬಂಧಿತ ಇಲಾಖೆ ತಾತ್ಕಾಲಿಕ ದುರಸ್ತಿ ಮಾಡಬೇಕು ಎಂದು ಗ್ರಾಮ ಭಾರತ ಟೀಂ ಅಧ್ಯಕ್ಷ ಗಂಗಾಧರ ಭಟ್ ಪುಚ್ಚಪ್ಪಾಡಿ ಹಾಗೂ ಸಂಚಾಲಕ ಸುಧಾಕರ ಮಲ್ಕಜೆ ಒತ್ತಾಯಿಸಿದ್ದಾರೆ. ಕಮಿಲ-ಬಳ್ಪ ರಸ್ತೆಯು ಅನೇಕ ವರ್ಷಗಳಿಂದ ತೀರಾ...
Loading posts...
All posts loaded
No more posts
