- Monday
- July 6th, 2026
ಶಿಕ್ಷಕರ ದಿನಾಚರಣೆ ಅಂಗವಾಗಿ ತಾಲೂಕಿನಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಬೆಳ್ಳಾರೆ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಮ್ಮಾನಿಸಲಾಯಿತು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಗೌರವಿಸಲಾಯಿತು.ನಿವೃತ್ತ ಶಿಕ್ಷಕರಾದ ಕಲ್ಮಕಾರು ಶಾಲೆಯ...
ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸುಳ್ಯ ಮೂವರಿಗೆ ಲಭಿಸಿದ್ದು ಇಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಚ್ರಪ್ಪಾಡಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತಾ ವೇಣುಗೋಪಾಲ್ ರಿಗೆ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದನೆ ಸಲ್ಲಿಸಿದರು.
ಪಂಬೆತ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪಿಗ್ಮಿ ಸಂಗ್ರಹಕ ರಾಜಗೋಪಾಲ್ ಬಲ್ಲಾಳ್ (37ವ) ಸೆ.5 ರಂದು ನಿಧನರಾಗಿದ್ದಾರೆ. ಅವರಿಗೆ ಮೂರು ತಿಂಗಳ ಹಿಂದೆ ಜ್ವರ ಕಂಡು ಬಂದ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಫಲಿಸದೆ ಸೆ.5 ರಂದು ನಿಧನರಾದರು. ಪಂಬೆತ್ತಾಡಿ ಪಂಚಶ್ರೀ ಯುವಕ ಮಂಡಲದ ಪೂರ್ವಾಧ್ಯಕ್ಷರಾಗಿ , ಪಂಬೆತ್ತಾಡಿ ಎಸ್ ಡಿ...
ಬ್ರಿಟೀಷ್ ಮಾನಸಿಕತೆಯ ಶಿಕ್ಷಣ ಈ ಮೊದಲಿತ್ತು. ಆದರೆ ಈ ಬಾರಿಯಿಂದ ನೂತನ ಶಿಕ್ಷಣ ಪದ್ದತಿ ಜಾರಿಯಾಗುತ್ತಿದೆ. ಹೊಸ ಶಿಕ್ಷಣ ಪದ್ದತಿಯಿಂದ ನಮ್ಮದೇ ಇತಿಹಾಸ, ವಾಸ್ತವ ಸಂಗತಿಗಳನ್ನು ಮುಂದಿನ ಪೀಳಿಗೆಗೆ ನೀಡಬೇಕಾಗಿದೆ. ಎಂದು ನ.ಪಂ. ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಅವರು ಹೇಳಿದರು. ಬೆಳ್ಳಾರೆ ಪಬ್ಲಿಕ್ ಸ್ಲೂಲ್ ನಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು...
ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸುಳ್ಯ ಮೂವರಿಗೆ ಲಭಿಸಿದ್ದು ಇಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪೇರಾಲು ಶಾಲಾ ಶಿಕ್ಷಕಿ ಸುನಂದ ಜಿ ಯವರಿಗೆ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದನೆ ಸಲ್ಲಿಸಿದರು.
ಗುತ್ತಿಗಾರು: ಸುಳ್ಯ ತಾಲೂಕಿನ ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯು ತೀರಾ ಅವ್ಯವಸ್ಥೆಯಿಂದ ಕೂಡಿದ್ದು ವಾಹನ ಸಂಚಾರಕ್ಕೆ ದುಸ್ತರವಾಗಿದೆ.ಯಾವುದೇ ವಾಹನಗಳು ಓಡಾಟ ಮಾಡದ ಸ್ಥಿತಿ ನಿರ್ಮಾಣವಾಗಿದ್ದು ತಕ್ಷಣವೇ ಸಂಬಂಧಿತ ಇಲಾಖೆ ತಾತ್ಕಾಲಿಕ ದುರಸ್ತಿ ಮಾಡಬೇಕು ಎಂದು ಗ್ರಾಮ ಭಾರತ ಟೀಂ ಅಧ್ಯಕ್ಷ ಗಂಗಾಧರ ಭಟ್ ಪುಚ್ಚಪ್ಪಾಡಿ ಹಾಗೂ ಸಂಚಾಲಕ ಸುಧಾಕರ ಮಲ್ಕಜೆ ಒತ್ತಾಯಿಸಿದ್ದಾರೆ. ಕಮಿಲ-ಬಳ್ಪ ರಸ್ತೆಯು ಅನೇಕ ವರ್ಷಗಳಿಂದ ತೀರಾ...
ಗುತ್ತಿಗಾರು ಗ್ರಾಮದ ಚಿಕ್ಮುಳಿ ನಿವಾಸಿ ಕಾಯರ ಸೂರಪ್ಪ ಗೌಡರ ಮನೆ ಮೇಲೆ ಇಂದು ಬೆಳಿಗ್ಗೆ ಮರ ಬಿದ್ದು ಸಂಪೂರ್ಣ ಮನೆ ಹಾನಿಯಾಗಿದೆ.
ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಶಾಖೆ, ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ, ತಾಲೂಕು ರೆಡ್ ಕ್ರಾಸ್ ಸಂಸ್ಥೆ, ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವವಿದ್ಯಾಲಯ ಹಾಗೂ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಹಯೋಗದೊಂದಿಗೆ ಸುಳ್ಯ ತಾಲೂಕಿನ ಪ್ರೌಢಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ...
ಸಂಘಟನೆ ಬೆಳೆದಂತೆ, ಕಾರ್ಯಕರ್ತರ ಪಡೆ ವಿಸ್ತಾರವಾದಂತೆ ನಾಯಕತ್ವ ವಹಿಸುವವರು ಹೆಚ್ಚಾಗುತ್ತಾರೆ. ಇದರಿಂದ ಸಹಜವಾಗಿ ಸಣ್ಣ ಪುಟ್ಟ ಮನಸ್ತಾಪಗಳು ಬರುತ್ತವೆ. ಕಳೆದ ಎರಡು ವರ್ಷಗಳಿಂದ ಬಿಜೆಪಿಯಲ್ಲಿನ ಭಿನ್ನಮತವನ್ನು ಪಕ್ಷದ ಪ್ರಮುಖರ ಸಮ್ಮುಖದಲ್ಲಿ ೪ ಗೋಡೆಗಳ ಮಧ್ಯೆ ಇತ್ಯರ್ಥಪಡಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ ಹೇಳಿದರು.ಸುಳ್ಯ ಬಿ.ಜೆ.ಪಿ. ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿಯ...
Loading posts...
All posts loaded
No more posts
