ದುಗಲಡ್ಕ : ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ – ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

ದುಗಲಡ್ಕ ದ ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗಲಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ ಮಿತ್ರ ಯುವಕ ಮಂಡಲದ ಕಟ್ಟಡದಲ್ಲಿ ಆ.30 ರಂದು ಸರಳವಾಗಿ ಆಚರಿಸಲಾಯಿತು. ದೀಪ ಬೆಳಗಿಸುವುದರ ಮೂಲಕ ಹಾಲು ಸೊಸೈಟಿಯ ಸ್ಥಾಪಕಾಧ್ಯಕ್ಷ ವಾರಿಜಾ ಕೊರಗಪ್ಪ ಕೊಯಿಕುಳಿ ಉದ್ಘಾಟಿಸಿದರು . ಕುರಲ್ ತುಳು ಕೂಟದ ಸಂಚಾಲಕ ಕೆ.ಟಿ....

ಬೊಳುಬೈಲು : ಎಸ್‌ಡಿಎಂಸಿ ಅಧ್ಯಕ್ಷರಾಗಿ ಬಾಲಸುಬ್ರಹ್ಮಣ್ಯ ಬೈತಡ್ಕ

ಜಾಲ್ಸೂರು ಗ್ರಾಮದ ಬೊಳುಬೈಲು ಸ.ಕಿ.ಪ್ರಾ.ಶಾಲೆಯಲ್ಲಿ ನೂತನ ಎಸ್‌ಡಿಎಂಸಿ ಇತ್ತೀಚೆಗೆ ರಚನೆಗೊಂಡಿತು. ಜಾಲ್ಸೂರು ಗ್ರಾ.ಪಂ. ಅಧ್ಯಕ್ಷ ಬಾಬು ಕೆ.ಎಂ., ಗ್ರಾ.ಪಂ. ಸದಸ್ಯರುಗಳಾದ ಗೀತಾ ಗೋಪಿನಾಥ್ ಬೊಳುಬೈಲು, ಗೀತಾ ಚಂದ್ರಹಾಸ ಉಪಸ್ಥಿತರಿದ್ದರು.ನೂತನ ಎಸ್‌ಡಿಎಂಸಿ ಅಧ್ಯಕ್ಷರಾಗಿ ಬಾಲಸುಬ್ರಹ್ಮಣ್ಯ ಬೈತಡ್ಕ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಜಯಂತ ಕುಂಬಚೋಡು, ಸದಸ್ಯರುಗಳಾಗಿ ಭವ್ಯ, ದುಗ್ಗಪ್ಪ, ವೇದಾವತಿ, ಭಾರತಿ, ಸರೋಜಿನಿ, ಜಯಚಂದ್ರ, ಗೀತಾ ಚಂದ್ರಹಾಸ, ತೀರ್ಥರಾಮ, ಅನಿತಾ,...
Ad Widget

ಬೆಳ್ಳಾರೆ: ಸ್ನೇಹಿತರ ಕಲಾಸಂಘ ವತಿಯಿಂದ ಸರಳ ಹಾಗೂ ಸಾಂಕೇತಿಕ ಶ್ರೀಕೃಷ್ಣಾಷ್ಟಮಿ ಆಚರಣೆ

ಸ್ನೇಹಿತರ ಕಲಾಸಂಘ (ರಿ.) ಬೆಳ್ಳಾರೆ ಇದರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಸ್ನೇಹಿತರ ಕಲಾಸಂಘದ ಸಭಾಂಗಣದಲ್ಲಿ ಸರ್ಕಾರದ ಸೂಚನೆಯಂತೆ ಸರಳ ಹಾಗೂ ಸಾಂಕೇತಿಕವಾಗಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಆ.30 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಪ್ರತಿಷ್ಠಿತ ಸಂಸ್ಥೆ ರೋಟರಿ ಕ್ಲಬ್ ಇದರ ಬೆಳ್ಳಾರೆ ಟೌನ್ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಯುವ ಉದ್ಯಮಿ ಸ್ನೇಹಿತರ ಕಲಾಸಂಘದ...

ಬೊಳುಬೈಲು : ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ನವಚೇತನ ಯುವಕ ಮಂಡಲ (ರಿ )ಬೊಳುಬೈಲು ವತಿಯಿಂದ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಕೆ. ವಿ. ಜಿ. ತಾಂತ್ರಿಕ ಮಹಾವಿದ್ಯಾಲಯದ ಉಪನ್ಯಾಸಕರಾದ ಡಾ |ಮನೋಜ್ ಅಡ್ಡಂತಡ್ಕ ದೀಪ ಬೆಳಗಿಸಿ ಉದ್ಘಾಟಿಸಿ ಧಾರ್ಮಿಕ ಪ್ರವಚನ ನೀಡಿದರು. ಜಾಲ್ಸುರು ಗ್ರಾಮ ಪಂಚಾಯತ್ ಅಧ್ಯಕ್ಷರು ಕೆ. ಎಂ. ಬಾಬು ಶುಭಹಾರೈಸಿ ಯುವಕ ಮಂಡಲದ ನೂತನ ಯೋಜನೆ ಸ್ಥಳೀಯ ಶಾಲಾ...

ಶೇಣಿ: ಶ್ರೀಕೃಷ್ಣ ಸೇವಾ ಸಮಿತಿಯಿಂದ 19ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಶೇಣಿ ಶ್ರೀ ಕೖಷ್ಣ ಸೇವಾ ಸಮಿತಿಯ ವತಿಯಿಂದ 19ನೇ ವರ್ಷದ ಶ್ರೀ ಕೖಷ್ಣ ಜನ್ಮಾಷ್ಠಮಿಯನ್ನು ಆ.30ರಂದು ಆಚರಿಸಲಾಯಿತು. ಈ ಪ್ರಯುಕ್ತ ಶೇಣಿ ಸ.ಹಿ.ಪ್ರಾ.ಶಾಲಾ ವಠಾರದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

ಕಲಾವಿಕಾಸ(ರಿ.)ಕಳಂಜ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಕಲಾವಿಕಾಸ (ರಿ.) ಕಳಂಜ ಇದರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ದೀಪ ಪ್ರಜ್ವಲನೆಯ ಮೂಲಕ ಸಾಂಕೇತಿಕವಾಗಿ ಆ.30 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಲಾವಿಕಾಸ(ರಿ.) ಕಳಂಜ ಇದರ ಅಧ್ಯಕ್ಷ ಲೋಹಿತ್ ಕಟ್ಟತ್ತಾರು, ಕಾರ್ಯದರ್ಶಿ ಶಿವಪ್ರಸಾದ್ ಕಳಂಜ, ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಕಳಂಜ ಇದರ ಅಧ್ಯಕ್ಷರಾದ ಲಕ್ಷೀಶ್ ರೈ ಗುರಿಕ್ಕಾನ, ಗೌರವಾಧ್ಯಕ್ಷರಾದ...

ಸುಳ್ಯ : ಕರವೇ ವತಿಯಿಂದ ಊಟದ ಕಿಟ್ ವಿತರಣೆ

ಕರ್ನಾಟಕ ರಕ್ಷಣಾ ವೇದಿಕೆ ಸುಳ್ಯ ಘಟಕ ವತಿಯಿಂದ ಆ.29 ರಂದು ವೀಕೆಂಡ್ ಕರ್ಪ್ಯೂ ಸಮಯದಲ್ಲಿ ಟ್ರಕ್ ಚಾಲಕರಿಗೆ ಮತ್ತು ಬಡ ಕಾರ್ಮಿಕರಿಗೆ ಊಟದ ಕಿಟ್ ವಿತರಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಗೌರವಾಧ್ಯಕ್ಷ ಅಶೋಕ್ ಕುಮಾರ್ ಮತ್ತು ಸದಸ್ಯರಾದ ರಾಮಚಂದ್ರ, ರುಕ್ಮಯ್ಯ, ಪುರುಷೋತ್ತಮ, ಕೃಷ್ಣಕುಮಾರ್ ಕೇರ್ಪಳ, ಸುರೇಶ್ ಬೆಟ್ಟಂಪಾಡಿ, ಮೋಹನ್ ಕಲ್ಲಗದ್ದೆ, ಯೋಗೀಶ್...

ಬೆಳ್ಳಾರೆ: ಕ್ಷಯ ಮುಕ್ತ ಭಾರತ ಕಿರುಚಿತ್ರ ತರಬೇತಿ ಕೇಂದ್ರಕ್ಕೆ ಸಚಿವ ಎಸ್ ಅಂಗಾರ ಭೇಟಿ- ಶಿಬಿರಾರ್ಥಿಗಳೊಂದಿಗೆ ಸಂವಾದ

ಜೇಸಿಐ ಬೆಳ್ಳಾರೆ,ಯುವ ಜೇಸಿ ವಿಭಾಗ, ಕ್ಷಯ ಚಿಕಿತ್ಸಾ ಘಟಕ ಆರೋಗ್ಯ ಇಲಾಖೆ ಸುಳ್ಯ ಜಂಟಿ ಆಶ್ರಯದಲ್ಲಿ ಬೆಳ್ಳಾರೆ ಜೇಸಿ ಭವನದಲ್ಲಿ ನಡೆಯುತ್ತಿರುವ ಕ್ಷಯ ಮುಕ್ತ ಭಾರತ ರಂಗ ತರಬೇತಿಗೆ ಕರ್ನಾಟಕ ಸರ್ಕಾರದ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ ಆ.29ರಂದು ಭೇಟಿ...

ಪೆರುವಾಜೆ: ಭಾವೈಕ್ಯ ಯುವಕ ಮಂಡಲ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಭಾವೈಕ್ಯ ಯುವಕ ಮಂಡಲ (ರಿ.) ಪೆರುವಾಜೆ ಇದರ ವತಿಯಿಂದ " ಶ್ರೀ ಕೃಷ್ಣ ಜನ್ಮಾಷ್ಟಮಿ" ಕಾರ್ಯಕ್ರಮ ಆ. 29ರಂದು ಪೆರುವಾಜೆಯ ಯುವಕ ಮಂಡಲದ ವೇದಿಕೆಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಕೆಲವು ಸ್ಪರ್ಧೆಯನ್ನು ಆನ್‌ಲೈನ್ ಮುಖಾಂತರ ನಡೆಸಲಾಯಿತು. ಕಾರ್ಯಕ್ರಮವನ್ನು ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ...

ಕ್ರೀಡಾ ಭಾರತೀ ಸುಳ್ಯ ಘಟಕದ ವತಿಯಿಂದ ಪ್ರಬಂಧ ಸ್ಪರ್ಧೆ-ಬಹುಮಾನ ವಿತರಣೆ

ಕ್ರೀಡಾ ಭಾರತೀ ಸುಳ್ಯ ಘಟಕದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ಆ.29 ರಂದು ಸುಳ್ಯ ಚೆನ್ನಕೇಶವ ದೇವಾಲಯದ ಸಭಾಂಗಣದಲ್ಲಿ ನಡೆಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಕ್ರೀಡಾ ಭಾರತೀ ಅಧ್ಯಕ್ಷರಾದ ಎ.ಸಿ.ವಸಂತ ಅಮಚೂರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಳ್ಯ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ|ಹರಿಪ್ರಸಾದ್...
Loading posts...

All posts loaded

No more posts

error: Content is protected !!