ಗೌಡ ಸಂಸ್ಕೃತಿ, ಆಚಾರ-ವಿಚಾರಗಳು ಮುಂದಿನ ಪೀಳಿಗೆಗೆ ರವಾನೆಯಾಗಬೇಕು – ಕಜೆಗದ್ದೆ

ಗೌಡ ಜನಾಂಗದ ಸಂಸ್ಕೃತಿ, ಆಚಾರ -ವಿಚಾರಗಳು ಮುಂದಿನ ಪೀಳಿಗೆಗೆ ರವಾನೆಯಾಗಬೇಕಿದ್ದರೆ ಯುವ ಜನಾಂಗ ಅದರತ್ತ ಆಕರ್ಷಿತವಾಗುವಂತೆ ಆಗಬೇಕು. ಈ ನಿಟ್ಟಿನಲ್ಲಿ ಅಕಾಡೆಮಿಯ ವತಿಯಿಂದ ನಡೆಯುವ ಶಿಬಿರಗಳಲ್ಲಿ ಯುವಕ ಯುವತಿಯರು ಪಾಲ್ಗೊಂಡು ಸಂಸ್ಕೃತಿ ಆಚಾರ ವಿಚಾರಗಳನ್ನು ಕಲಿತುಕೊಳ್ಳಬೇಕು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಹೇಳಿದ್ದಾರೆ‌.  ಅವರು ಮಂಡೆಕೋಲು ಗ್ರಾ.ಪಂ...

ಬೆಳ್ಳಾರೆಯಲ್ಲಿ ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ, ಸಭಾ ಕಾರ್ಯಕ್ರಮ

ಬೆಳ್ಳಾರೆಯ ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್(ರಿ.) ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಆ.27 ರಂದು ನಡೆಯಿತು. ಬೆಳ್ಳಾರೆ ದರ್ಗಾ ಶರೀಫಿನಲ್ಲಿ ಝಿಯಾರತ್ ನಡೆಸಿ ಆ ಬಳಿಕ ಆಂಬ್ಯುಲೆನ್ಸ್ ಲೋಕಾರ್ಪಣೆಗೊಂಡಿತು. ಟ್ರಸ್ಟ್ ನ ಅಧ್ಯಕ್ಷ ಯು ಹೆಚ್ ಅಬೂಬಕ್ಕರ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಳಲಿ ಕೇಂದ್ರ...
Ad Widget

ಬೆಳ್ಳಾರೆ : ಕ್ಷಯ ಮುಕ್ತ ಭಾರತ ರಂಗ ತರಬೇತಿ – ಗಣ್ಯರ ಭೇಟಿ

ಜೇಸಿಐ ಬೆಳ್ಳಾರೆ, ಜೂನಿಯರ್ ಜೆಸಿ ವಿಭಾಗ ಬೆಳ್ಳಾರೆ, ಕ್ಷಯ ಚಿಕಿತ್ಸಾ ಘಟಕ-ಆರೋಗ್ಯ ಇಲಾಖೆ ಸುಳ್ಯ ಇದರ ನೇತೃತ್ವದಲ್ಲಿ ಬೆಳ್ಳಾರೆ ಜೇಸಿ ಭವನದಲ್ಲಿ ನಡೆಯುತ್ತಿರುವ ಕ್ಷಯ ಮುಕ್ತ ಭಾರತ ಕಿರುಚಿತ್ರದ 6ನೇ ರಂಗ ತರಬೇತಿ ಶಿಬಿರಕ್ಕೆ ಬೆಳ್ತಂಗಡಿ ತಾಲೂಕು ಆಹಾರ ನಿರೀಕ್ಷಕರಾದ ವಿಶ್ವ ಕೆ ಹರಿಹರ ಪಲ್ಲತ್ತಡ್ಕ, ಸುಳ್ಯ ಸುದ್ದಿ ಪತ್ರಿಕೆ ವರದಿಗಾರ ಈಶ್ವರ ವಾರಣಾಸಿ, ಬೆಳ್ಳಾರೆ...

ಹರಿಹರ ಪಲ್ಲತ್ತಡ್ಕ : ವಿನಾಯಕ ಅಲ್ಯೂಮಿನಿಯಂ & ಸ್ಟೀಲ್, ಪ್ಲೈವುಡ್ & ವುಡ್ ವರ್ಕ್ಸ್ ಶುಭಾರಂಭ

ಹರಿಹರ ಪಲ್ಲತ್ತಡ್ಕದ ಎಸ್.ವಿ ಕಾಂಪ್ಲೆಕ್ಸ್ ಖಂಡಿಗದಲ್ಲಿ ವಿನಾಯಕ ಕೇರ್ಪಡ ಮಾಲಕತ್ವದ ವಿನಾಯಕ ಅಲ್ಯೂಮಿನಿಯಂ & ಸ್ಟೀಲ್, ಪ್ಲೈವುಡ್ & ವುಡ್ ವರ್ಕ್ಸ್ ಆ. 26 ಗುರುವಾರದಂದು ಶುಭಾರಂಭಗೊಂಡಿತು. ಎಸ್ ವಿ ಕಾಂಪ್ಲೆಕ್ಸ್ ಮಾಲಕರಾದ ಕೃಷ್ಣಪ್ಪ ಗೌಡ ಖಂಡಿಗ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಮಾಲಕರಾದ ವಿನಾಯಕ ಕೇರ್ಪಡ ಅವರು ಅಲ್ಯೂಮಿನಿಯಂ ಕಿಟಕಿ, ವಾರ್ಡ್ ರೂಫ್...

ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಎಸ್.ಡಿ.ಪಿ.ಐ ಬೆಳ್ಳಾರೆ ಗ್ರಾಮ ಸಮಿತಿಯ ವತಿಯಿಂದ ಪ್ರತಿಭಟನೆ

ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಡುಗೆ ಅನಿಲ ದರ ಸತತವಾಗಿ ಏರಿಕೆ ಮಾಡುವುದನ್ನು ಖಂಡಿಸಿ ಎಸ್.ಡಿ.ಪಿ.ಐ ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಬೆಳ್ಳಾರೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯರಾದ ಇಕ್ಬಾಲ್ ಬೆಳ್ಳಾರೆ ಮಾತನಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರವು ಕೋವಿಡ್ ಸಂಕಷ್ಟದ ಸಮಯದಲ್ಲಿ ಅಡುಗೆ...

ಐವರ್ನಾಡು : ಸೋಲಾರ್ ಬೀದಿ ದೀಪ ಕಳವು

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಬದಂತಡ್ಕ ಎಂಬಲ್ಲಿ ಅಳವಡಿಸಿದ್ದ ಸೋಲಾರ್ ಲೈಟ್, ಪೇನಲ್ ಮತ್ತು ಬ್ಯಾಟರಿ ಯನ್ನು ಕಿಡಿಗೇಡಿಗಳು ಕಳೆದ ರಾತ್ರಿ ಕಳ್ಳತನ ಮಾಡಿರುತ್ತಾರೆ.

ಬೆಳ್ಳಾರೆಯಲ್ಲಿ ನಡೆಯುತ್ತಿರುವ ರಂಗ ತರಬೇತಿ ಶಿಬಿರಕ್ಕೆ ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಭೇಟಿ

ಜೇಸಿಐ ಬೆಳ್ಳಾರೆ, ಕ್ಷಯ ಚಿಕಿತ್ಸಾ ಘಟಕ ಸುಳ್ಯ ನೇತೃತ್ವದಲ್ಲಿ ಬೆಳ್ಳಾರೆ ಜೇಸಿ ಭವನದಲ್ಲಿ ನಡೆಯುತ್ತಿರುವ ಕ್ಷಯ ಮುಕ್ತ ಭಾರತ ಕಿರು ಚಿತ್ರದ 5ನೇ ದಿನದ ರಂಗ ತರಬೇತಿ ಶಿಬಿರಕ್ಕೆ ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ| ನಂದಕುಮಾರ್. ಬಿ ಭೇಟಿ ಮಾಡಿ ಜೇಸಿಯ ಕಿರು ಚಿತ್ರ ತಂಡಕ್ಕೆ ಶುಭ ಹಾರೈಸಿದರು. ತಾಲೂಕು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ...

ಗೂನಡ್ಕ : ಮೋಹಿನಿ ಪೆಲ್ತಡ್ಕರಿಗೆ ಶ್ರದ್ಧಾಂಜಲಿ ಸಭೆ

ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರು ಹಾಗೂ ಸಂಪಾಜೆ ವಲಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ದಿವಂಗತ ಮೋಹಿನಿ ವಸಂತ ಗೌಡ ಪೆಲ್ತಡ್ಕರವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಶ್ರದ್ಧಾಂಜಲಿ ಸಭೆಯು ಆ.27 ರಂದುವ ಗೂನಡ್ಕದಲ್ಲಿ ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಂಗಾಜೆಯವರ ಅಧ್ಯಕ್ಷತೆಯಲ್ಲಿ ಜರುಗಿತು.ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ.ಜಯರಾಮ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್...

ರಂಗಮನೆಯಲ್ಲಿ ಯಶಸ್ವಿ ಕೋವಿಡ್ ಲಸಿಕಾ ಕಾರ್ಯಕ್ರಮ

ಸುಳ್ಯ ಹಳೆಗೇಟು 5 ನೇ ವಾರ್ಡ್ ನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ, ಲಸಿಕಾ ಮೇಳದ ಅಂಗವಾಗಿ  ಸಮುದಾಯ ಆರೋಗ್ಯ ಕೇಂದ್ರ,ಸುಳ್ಯ ಇದರ ವತಿಯಿಂದ ಕೋವಿಡ್ ಲಸಿಕಾ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.ನಗರ ಪಂಚಾಯತ್ ಸ್ಥಾಯೀ ಸಮಿತಿ ಅಧ್ಯಕ್ಷರಾದ ಬುದ್ಧ ನಾಯ್ಕ ಇವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಂಗಮನೆಯ ರೂವಾರಿ ಜೀವನ್ ರಾಂ ಸುಳ್ಯ,ಸುಜನಾ ...

ಸುಬ್ರಹ್ಮಣ್ಯ : ಕಾರ್ತಿಕೇಯ ಅಟೋ ವರ್ಕ್ಸ್ ಶುಭಾರಂಭ

ಸುಬ್ರಹ್ಮಣ್ಯದ ಕುಮಾರಧಾರ ಬಳಿ ಕೊಲ್ಲಮೊಗ್ರದ ಕಾರ್ತಿಕ್ ಪೈಕ ಮಾಲಕತ್ವದ ಕಾರ್ತಿಕೇಯ ಅಟೋ ವರ್ಕ್ಸ್ ಇಂದು ಶುಭಾರಂಭಗೊಂಡಿತು. ಪರಮೇಶ್ವರ ಗೌಡ ಪೈಕ ದೀಪ ಬೆಳಗಿಸಿ ಉದ್ಘಾಟಿಸಿದರು. ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಪ್ರಸನ್ನ ದರ್ಬೆ, ಮಲೆನಾಡು ಹಿತರಕ್ಷಣಾ ವೇದಿಕೆಯ ಕಿಶೋರ್ ಶಿರಾಡಿ, ಕಾಂಪ್ಲೆಕ್ಸ್ ಮಾಲಕ ಪ್ರಸಾದ್ ರೈ ಮತ್ತಿತರರು ಉಪಸ್ಥಿತರಿದ್ದು ಶುಭಹಾರೈಸಿದರು. ಎಲ್ಲಾ...
Loading posts...

All posts loaded

No more posts

error: Content is protected !!