- Sunday
- May 3rd, 2026
ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಬೆಳ್ಳಾರೆ , ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ , ತುರ್ತು ಸಂದರ್ಭದಲ್ಲಿ ಬೇಕಾಗುವ ಆರೋಗ್ಯ ಪರಿಕರ ಸೇರಿದಂತೆ ಇನ್ನಿತರ ಅಗತ್ಯ ಸಂದರ್ಭದಲ್ಲಿ ಬೇಕಾಗುವ ಪರಿಕರಗಳನ್ನು ಹಸ್ತಾಂತರ ಮಾಡುವ ಕಾರ್ಯಕ್ರಮ ಇಂದು ನಡೆಯಲಿದ್ದು, ಮಳೆಯ ಕಾರಣದಿಂದ ಬೆಳ್ಳಾರೆಯ ಕಲ್ಪವೃಕ್ಷ ಆರ್ಕೇಡ್ ಬಳಿ ನಡೆಯಬೇಕಿದ್ದ...
ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ 10ನೇ ವಾರ್ಡಿನ ಕೋರ್ಟ್ ಬಳಿಯಿಂದ ಕುರುಂಜಿ ಗುಡ್ಡೆಗೆ ಹೋಗುವ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಯು 20 ಲಕ್ಷ ರೂ ವೆಚ್ಚದಲ್ಲಿ ಆರಂಭಗೊಂಡಿದ್ದು ಕಾಮಗಾರಿಯ ಗುದ್ದಲಿಪೂಜೆ ಈ ದಿನ ನಡೆಯಿತು. 10ನೇ ವಾರ್ಡಿನ ಸದಸ್ಯ ಹಾಗೂ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ ರವರು ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಸುಳ್ಯದ...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸ್ಥಾಪನೆಗೊಂಡು ಹತ್ತು ವರ್ಷ ಪೂರ್ತಿಗೊಂಡ ಹಿನ್ನೆಲೆಯಲ್ಲಿ ಅಕಾಡೆಮಿಯ ವತಿಯಿಂದ ದಶ ವರ್ಷ ಸಂಭ್ರಮದ ಉದ್ಘಾಟನಾ ಸಮಾರಂಭವು ಮಡಿಕೇರಿಯ ಕೊಡಗು ಗೌಡ ಸಮಾಜದಲ್ಲಿ ಆ.27ರಂದು ನಡೆಯಿತು.ಬಂದರು ಮತ್ತು ಮೀನುಗಾರಿಕಾ ಇಲಾಖೆ ಸಚಿವ ಎಸ್. ಅಂಗಾರರು ದೀಪ ಬೆಳಗಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭಹಾರೈಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಐಕ್ಯೂ ಎಸಿ ಘಟಕ ಮತ್ತು ಹೆಚ್ ಆರ್ & ಪ್ಲೇಸ್ ಮೆಂಟ್ ಘಟಕ ಇದರ ಸಹಯೋಗದೊಂದಿಗೆ ಆ. 25 ರಂದು ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶಗಳು ಎಂಬ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗೋವಿಂದ ಎನ್ ಎಸ್ ಇವರು ವಹಿಸಿ, ಸೇನೆ ಉದ್ಯೋಗವನ್ನು...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ದ ಐಕ್ಯೂಎಸಿ ಘಟಕದ ವತಿಯಿಂದ Orientation on criterion wise qualitative and quantitative aspects ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮವನ್ನು ದಿನಾಂಕ 24. 8. 2021 ರಂದು ಹಮ್ಮಿಕೊಳ್ಳಲಾಯಿತು. ಮಹಾವಿದ್ಯಾಲಯದ ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಡಾ. ನೀತು ಸೂರಜ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿಯನ್ನು ನೀಡಿದರು. ಮಹಾವಿದ್ಯಾಲಯದ ಐಕ್ಯೂಎಸಿ...
ಕೊಲ್ಲಮೊಗ್ರು ಗ್ರಾಮದ ಕಟ್ಟ ಗೋವಿಂದನಗರ ಕಾಲೋನಿ ಹತ್ತಿರದ ಪ್ರಮೋದ್ ಕಟ್ಟ ಗೋವಿಂದನಗರ ಎಂಬುವವರ ಮನೆಗೆ ಮರ ಬಿದ್ದು ಅಪಾರ ಹಾನಿಯಾದ ಘಟನೆ ವರದಿಯಾಗಿದೆ.ಕೊಲ್ಲಮೊಗ್ರು ಗ್ರಾಮದ ಕಟ್ಟ ಗೋವಿಂದನಗರದ ಪ್ರಮೋದ್ ಕಟ್ಟ ಎಂಬುವವರ ಮನೆಗೆ ಆ.25 ರಂದು ಮದ್ಯಾಹ್ನ ಬಾಜಿ ಜಾತಿಗೆ ಸೇರಿದ ಮರ ಬಿದ್ದು 3 ಸಿಮೆಂಟ್ ಶೀಟ್ ಹಾಗೂ ಒಂದು ಸಿಮೆಂಟ್ ಕಂಬ ತುಂಡಾಗಿದ್ದು...
ಕೊಲ್ಲಮೊಗ್ರು ಗ್ರಾಮಪಂಚಾಯತ್ ನ 2020-21 ನೇ ಸಾಲಿನ ಜಮಾಬಂದಿಯು ಆ.26 ರಂದು ಕೊಲ್ಲಮೊಗ್ರು ಗ್ರಾಮಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ.ಎನ್ ಜಮಾಬಂದಿ ಅಧಿಕಾರಿಯಾಗಿ ಜಮಾಬಂದಿ ಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಕೊಲ್ಲಮೊಗ್ರು ಗ್ರಾಮಪಂಚಾಯತ್ ಅದ್ಯಕ್ಷರಾದ ಉದಯ ಕೊಪ್ಪಡ್ಕ, ಕೊಲ್ಲಮೊಗ್ರು ಗ್ರಾಮಪಂಚಾಯತ್ ಸದಸ್ಯರಾದ ಪುಷ್ಪರಾಜ್ ಪಡ್ಪು ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಸುಳ್ಯ ಕಿರಿಯ...
ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಬೆಳ್ಳಾರೆ, ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ , ತುರ್ತು ಸಂದರ್ಭದಲ್ಲಿ ಬೇಕಾಗುವ ಆರೋಗ್ಯ ಪರಿಕರ ಸೇರಿದಂತೆ ಇನ್ನಿತರ ಅಗತ್ಯ ಸಂದರ್ಭದಲ್ಲಿ ಬೇಕಾಗುವ ಪರಿಕರಗಳನ್ನು ಹಸ್ತಾಂತರ ಮಾಡುವ ಕಾರ್ಯಕ್ರಮವು ಆಗಸ್ಟ್ 27 ಶುಕ್ರವಾರದಂದು ಸಂಜೆ 4 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮವು ಶಂಸುಲ್...
ನೆಹರೂ ಯುವ ಕೇಂದ್ರ ಮಂಗಳೂರು ಇದರ ಸಹಯೋಗದಲ್ಲಿ ಸದಾಸಿದ್ಧಿ ಮಿತ್ರ ಬಳಗ ಬೀದಿಗುಡ್ಡೆ ಬಳ್ಪ ಇದರ ವತಿಯಿಂದ ಸದ್ಭಾವನಾ ಕಾರ್ಯಕ್ರಮವು ಸಂಪ್ಯಾಡಿ ಬೀದಿಗುಡ್ಡೆ ಭಜನಾಮಂದಿರ ವಠಾರದಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಸದಸ್ಯೆ ಕುಸುಮ ರೈ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಸವಿತಾರ ಮುಡೂರು ಆಗಮಿಸಿದ್ದರು. ಮುಖ್ಯ ಅತಿಥಿಯಾಗಿ ವಿಜಯಕುಮಾರ್ ಕಾಂಜಿ, ವಿಶ್ವನಾಥ ರೈ, ಪ್ರಖ್ಯಾತ...
ಕುಂಬ್ರದ ಮಂದಾರ ಸಂಕೀರ್ಣದಲ್ಲಿ ಬಾಳಿಲ ಸುಭಾಶ್ಚಂದ್ರ ರೈ ತೋಟ ಮಾಲಕತ್ವದ ರಸಗೊಬ್ಬರ ಮತ್ತು ಕ್ರಿಮಿನಾಶಕ ವಿತರಕ ಕೇಂದ್ರ ಶ್ರೀ ದೇವಿ ಎಂಟರ್ಪ್ರೈಸಸ್ ಆ.24ರಂದು ಶುಭಾರಂಭಗೊಂಡಿತು. ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಕಛೇರಿ ಉದ್ಘಾಟಿಸಿ ಮಾತನಾಡಿ, ರೈತರಿಗೆ ಬೇಕಾದ ಎಲ್ಲಾ ರೀತಿಯ ಗೊಬ್ಬರ ಮತ್ತು ಕ್ರಿಮಿನಾಶಕಗಳನ್ನು ಪೂರೈಸುವ ಗ್ರಾಮೀಣ ಭಾಗದ ಒಂದು ಉತ್ತಮ...
Loading posts...
All posts loaded
No more posts
