- Friday
- June 19th, 2026
ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಆಶ್ರಯದಲ್ಲಿ ಸಂಸ್ಥೆಯ ದಶ ಸಂಭ್ರಮ ಅಂಗವಾಗಿ ನಡೆದ ದಶ ಕಾರ್ಯಕ್ರಮಗಳು, ಮಹಿಳಾ ಓದುಗರೊಂದಿಗೆ ಒಂದು ದಿನ, ಮಹಿಳಾ ಸಾಹಿತಿಗಳೊಂದಿಗೆ ಸಂವಾದ ಮತ್ತು ಸುಳ್ಯ ತಾಲೂಕಿನ ಮಹಿಳಾ ಸಾಹಿತಿಗಳ ಪರಿಚಯ ಕಾರ್ಯಕ್ರಮ ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ಮಾ.3ರಂದು ನಡೆಯಿತು. ಸುಳ್ಯ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು...
ಕಂದ್ರಪ್ಪಾಡಿ ರಾಜ್ಯದೈವ ಪುರುಷ ದೈವ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಳಿಕಾಪ್ರಸಾದ್ ಮುಂಡೋಡಿ ಆಯ್ಕೆಯಾಗಿದ್ದಾರೆ. ಸೋಮಶೇಖರ ಕೇವಳ, ಶ್ರೀಮತಿ ಗೀತಾ ತಿಮ್ಮಪ್ಪ ಕಡ್ಯ, ಜಯರಾಮ ಕಡ್ಲಾರ್, ಶ್ರೀಮತಿ ಜಾನಕಿ ಚಿದಾನಂದ ಪೇರಳಕಜೆ, ಯಂ. ಆರ್. ಪುರುಷೋತ್ತಮ ಮುಂಡೋಡಿ, ಅಜಯ್ ವಾಲ್ತಾಜೆ, ಕರುಣಾಕರ ದೇವರಗುಂಡ, ಶೂರಪ್ಪ ದೇವ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿದ್ದಾರೆ.
ಮಡಪ್ಪಾಡಿಯಿಂದ ಬೆಳಿಗ್ಗೆ 7.00ಗಂಟೆಗೆ ಹೊರಟು ಮರ್ಕಂಜ – ದೊಡ್ಡತೋಟ ಮಾರ್ಗವಾಗಿ ಸುಳ್ಯಕ್ಕೆ ಬಸ್ಸು ಸೇವೆ (03) ಇಂದಿನಿಂದ ಪ್ರಾರಂಭವಾಗಿದೆ. ಇದೀಗ ಮಡಪ್ಪಾಡಿ ಗ್ರಾಮ ಪಂಚಾಯಿತಿ ಹಾಗೂ ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯವರ ಮೂಲಕ ಮಾಡಿದ ಪ್ರಯತ್ನದ ಫಲವಾಗಿ ಇದೀಗ ಬಸ್ಸು ಸೇವೆಯನ್ನು, ಕರ್ನಾಟಕ ಸಾರಿಗೆ ಇಲಾಖೆ ಆರಂಭಿಸಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಉಷಾ...
ಸುಬ್ರಹ್ಮಣ್ಯ ಮಾ.2: ಸುಬ್ರಹ್ಮಣ್ಯ ಸಮೀಪದ ಸಿರಿಬಾಗಿಲು ದ ಕ ಜಿ ಪ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ವಿಜಯಕುಮಾರ ನಡುತೋಟ ಅವರಿಗೆ ಇಂದು ಆದಿತ್ಯವಾರ ಸನ್ಮಾನ ಸಮಾರಂಭ ಹಾಗೂ ಸತ್ಕಾರ ಕೂಟ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಮಂಜುನಾಥ್ ವಹಿಸಿದ್ದರು. ಕಾರ್ಯಕ್ರಮವನ್ನು ಕೊಂಬಾರು ಗ್ರಾಮ...
ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಗೆಳೆಯರ ಬಳಗ ಐವರ್ನಾಡು ರವರ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರ ದಿಂದಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡಿನ ವಠಾರದ ವರೆಗೆ ನಡೆಯಿತು . ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ...
ಅಂತಾರಾಷ್ಟ್ರೀಯ ಖ್ಯಾತಿಯ ವಿಶ್ವ ವಿಖ್ಯಾತ ಹಂಪಿ ಉತ್ಸವವು ಫೆಬ್ರುವರಿ 28 ರಿಂದ ಮಾರ್ಚ್ 2 ರವರೆಗೆ ನಡೆಯುತ್ತಿದ್ದು, ವಿರೂಪಾಕ್ಷೇಶ್ವರ ದೇವಾಲಯ ವೇದಿಕೆಯಲ್ಲಿ ಹಮ್ಮಿಕೊಂಡ ಮಹಿಳಾ ವಿಚಾರ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವವವಿಕಸನ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರು ಪ್ರಬಂಧ ಮಂಡನೆ ಮಾಡಿದರು. ಮಹಿಳಾ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆಯು ಫೆ. 28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಉಸ್ತುವಾರಿ ಪ್ರಾಂಶುಪಾಲ ಡಾ.ದಿನೇಶ್ ಕೆ ಅವರು ಜಗತ್ತಿನಲ್ಲಿರುವ ಮೌಡ್ಯತೆ ಹಾಗೂ ಅಂಧಕಾರವನ್ನು ತ್ಯಜಿಸಿ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು ವಾಣಿಜ್ಯಶಾಸ್ತ್ರ...
ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಮಡಿಕೇರಿ, ಕರ್ನಾಟಕ ಸರ್ಕಾರ ಇದರ ವತಿಯಿಂದ 2022-23ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಹಾಗೂ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಕಾರ್ಯಕ್ರಮವು ಫೆ.28 ರಂದು ಮಡಿಕೇರಿಯ ಕೊಡಗು ಗೌಡ ಸಮಾಜದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಪರಿಶಿಷ್ಟ ಪಂಗಡದವರಿಗೆ ನೀಡುವ ವಾದ್ಯ ಪರಿಕರಗಳನ್ನು ದೈವ ನರ್ತಕರಾದ ಕೊಲ್ಲಮೊಗ್ರು ಗ್ರಾಮದ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು, ಪುತ್ತೂರು ರೋಟರಿ ಕ್ಯಾಂಪುಕೋ ಬ್ಲಡ್ ಬ್ಯಾಂಕ್ ಸೆಂಟರ್, ಕೆ ಎಸ್ ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಹಿರಿಯ ವಿದ್ಯಾರ್ಥಿ ಸಂಘ ,ರೋವರ್ಸ್ ರೆಂಜರ್ಸ್ ಘಟಕ ,ಆಂತರಿಕ ಗುಣಮಟ್ಟ ವಿಭಾಗಇವುಗಳ ಜಂಟಿ ಸಹಯೋಗದಲ್ಲಿ ರಕ್ತದಾನ ಶಿಬಿರವು ಮಾರ್ಚ್ 4ರಂದು ಕಾಲೇಜಿನಲ್ಲಿ ನಡೆಯಲಿರುವುದಾಗಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ.ದಿನೇಶ್ ಕೆ...
"ಸುಂದರ ಪರಿಸರದ ಸ್ನೇಹಾಲಯ ನನ್ನ ಬಾಲ್ಯದ ನೆನಪುಗಳನ್ನು ಮರುಕಳಿಸಿತು. ಶಾಲೆಗಳು ಇಂದು ವ್ಯಾಪಾರೀಕರಣ ಆಗುವ ಕಾಲಘಟ್ಟದಲ್ಲಿ ಗುರುಕುಲ ಪದ್ಧತಿಯಲ್ಲಿ ಶಿಕ್ಷಣದ ಪಾವಿತ್ರ್ಯತೆ ಕಾಪಾಡಿಕೊಂಡು , ಸಂಸ್ಕಾರ ನೀಡುವ ಶಾಲೆ ಸ್ನೇಹ ಶಾಲೆ.ಶಾಲೆ ಎಂದರೆ ಸ್ನೇಹದಂತಿರಬೇಕು. ಸಂಸ್ಕಾರದೊಂದಿಗೆ ಕಲಿತಾಗ ಸತ್ಪ್ರಜೆಯಾಗಲು ಸಾಧ್ಯ .ಇಂದಿನ ಕಲುಷಿತ ವಾತಾವರಣದಲ್ಲಿ ಸಂಸ್ಕಾರಯುತ ಸ್ನೇಹ ಶಾಲೆಯಲ್ಲಿ ಉತ್ತಮ ನಾಗರಿಕರನ್ನು ದೇಶಕ್ಕೆ ನೀಡುವ ದೇಶಸೇವೆ...
Loading posts...
All posts loaded
No more posts
