ಐವರ್ನಾಡು : ಮಾಸಿಕ ಸ್ವಚ್ಛತಾ ಕಾರ್ಯಕ್ರಮ – ಗೆಳೆಯರ ಬಳಗ ಸಾಥ್

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಗೆಳೆಯರ ಬಳಗ ಐವರ್ನಾಡು ರವರ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರ ದಿಂದಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡಿನ ವಠಾರದ ವರೆಗೆ ನಡೆಯಿತು . ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ...

ವಿಶ್ವ ವಿಖ್ಯಾತ ಹಂಪಿ ಉತ್ಸವದಲ್ಲಿ ಡಾ. ಅನುರಾಧಾ ಕುರುಂಜಿಯವರಿಂದ ಪ್ರಬಂಧ ಮಂಡನೆ

ಅಂತಾರಾಷ್ಟ್ರೀಯ ಖ್ಯಾತಿಯ ವಿಶ್ವ ವಿಖ್ಯಾತ ಹಂಪಿ ಉತ್ಸವವು ಫೆಬ್ರುವರಿ 28 ರಿಂದ ಮಾರ್ಚ್ 2 ರವರೆಗೆ ನಡೆಯುತ್ತಿದ್ದು, ವಿರೂಪಾಕ್ಷೇಶ್ವರ ದೇವಾಲಯ ವೇದಿಕೆಯಲ್ಲಿ ಹಮ್ಮಿಕೊಂಡ ಮಹಿಳಾ ವಿಚಾರ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವವವಿಕಸನ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರು ಪ್ರಬಂಧ ಮಂಡನೆ ಮಾಡಿದರು. ಮಹಿಳಾ...
Ad Widget

ಸುಬ್ರಹ್ಮಣ್ಯದ ಕೆ.ಎಸ್.ಎಸ್.ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರತಿಜ್ಞಾವಿಧಿ ಸ್ವೀಕಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆಯು ಫೆ. 28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಉಸ್ತುವಾರಿ ಪ್ರಾಂಶುಪಾಲ ಡಾ.ದಿನೇಶ್ ಕೆ ಅವರು ಜಗತ್ತಿನಲ್ಲಿರುವ ಮೌಡ್ಯತೆ ಹಾಗೂ ಅಂಧಕಾರವನ್ನು ತ್ಯಜಿಸಿ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು ವಾಣಿಜ್ಯಶಾಸ್ತ್ರ...

ಅರೆಭಾಷೆ ಅಕಾಡೆಮಿ ವತಿಯಿಂದ ಬೊಳಿಯ ಅಜಿಲ ರವರ ತಂಡಕ್ಕೆ ವಾದ್ಯ ಪರಿಕರಗಳ ವಿತರಣೆ

ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಮಡಿಕೇರಿ, ಕರ್ನಾಟಕ ಸರ್ಕಾರ ಇದರ ವತಿಯಿಂದ 2022-23ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಹಾಗೂ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಕಾರ್ಯಕ್ರಮವು ಫೆ.28 ರಂದು ಮಡಿಕೇರಿಯ ಕೊಡಗು ಗೌಡ ಸಮಾಜದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಪರಿಶಿಷ್ಟ ಪಂಗಡದವರಿಗೆ ನೀಡುವ ವಾದ್ಯ ಪರಿಕರಗಳನ್ನು ದೈವ ನರ್ತಕರಾದ ಕೊಲ್ಲಮೊಗ್ರು ಗ್ರಾಮದ...

ಮಾ.4 ರಂದು ಸುಬ್ರಮಣ್ಯ ಕೆಎಸ್ಎಸ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು, ಪುತ್ತೂರು ರೋಟರಿ ಕ್ಯಾಂಪುಕೋ ಬ್ಲಡ್ ಬ್ಯಾಂಕ್ ಸೆಂಟರ್, ಕೆ ಎಸ್ ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಹಿರಿಯ ವಿದ್ಯಾರ್ಥಿ ಸಂಘ ,ರೋವರ್ಸ್ ರೆಂಜರ್ಸ್ ಘಟಕ ,ಆಂತರಿಕ ಗುಣಮಟ್ಟ ವಿಭಾಗಇವುಗಳ ಜಂಟಿ ಸಹಯೋಗದಲ್ಲಿ ರಕ್ತದಾನ ಶಿಬಿರವು ಮಾರ್ಚ್ 4ರಂದು ಕಾಲೇಜಿನಲ್ಲಿ ನಡೆಯಲಿರುವುದಾಗಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ.ದಿನೇಶ್ ಕೆ...

ಸಂಸ್ಕಾರದೊಂದಿಗೆ ಕಲಿತಾಗ ಸತ್ಪ್ರಜೆಯಾಗಲು ಸಾಧ್ಯ – ಸ್ನೇಹ ಆರೋಗ್ಯ ಕೇಂದ್ರ ಉದ್ಘಾಟಿಸಿ ಮಾತನಾಡಿದ ಡಾ. ಮುರಲೀಮೋಹನ್ ಚೂಂತಾರು

"ಸುಂದರ ಪರಿಸರದ ಸ್ನೇಹಾಲಯ ನನ್ನ ಬಾಲ್ಯದ ನೆನಪುಗಳನ್ನು ಮರುಕಳಿಸಿತು. ಶಾಲೆಗಳು ಇಂದು ವ್ಯಾಪಾರೀಕರಣ ಆಗುವ ಕಾಲಘಟ್ಟದಲ್ಲಿ ಗುರುಕುಲ ಪದ್ಧತಿಯಲ್ಲಿ ಶಿಕ್ಷಣದ ಪಾವಿತ್ರ್ಯತೆ ಕಾಪಾಡಿಕೊಂಡು , ಸಂಸ್ಕಾರ ನೀಡುವ ಶಾಲೆ ಸ್ನೇಹ ಶಾಲೆ.ಶಾಲೆ ಎಂದರೆ ಸ್ನೇಹದಂತಿರಬೇಕು. ಸಂಸ್ಕಾರದೊಂದಿಗೆ ಕಲಿತಾಗ ಸತ್ಪ್ರಜೆಯಾಗಲು ಸಾಧ್ಯ .ಇಂದಿನ ಕಲುಷಿತ ವಾತಾವರಣದಲ್ಲಿ ಸಂಸ್ಕಾರಯುತ ಸ್ನೇಹ ಶಾಲೆಯಲ್ಲಿ ಉತ್ತಮ ನಾಗರಿಕರನ್ನು ದೇಶಕ್ಕೆ ನೀಡುವ ದೇಶಸೇವೆ...

ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಅಂಡ್ ಕಲ್ಚರ್ ಫೆಸ್ಟಿವಲ್ ನಲ್ಲಿ ಕೆ.ಎಸ್.ಎಸ್ ಕಾಲೇಜಿಗೆ ಬಹುಮಾನ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯವು ಶ್ರೀನಿವಾಸ್ ಯೂನಿವರ್ಸಿಟಿ ಪಾಂಡೇಶ್ವರ ಮಂಗಳೂರು ಅವರು ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಹಾಗೂ ಕಲ್ಚರಲ್ ಫೆಸ್ಟ್ ನಲ್ಲಿ ಕಾಲೇಜಿನ ತಂಡವು ಭಾಗವಹಿಸಿ ಸಮೂಹ ನೃತ್ಯ ಹಾಗೂ ಮುಖ ವರ್ಣಿಕೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.ಸಮೂಹ ನೃತ್ಯದಲ್ಲಿ ವಿಶ್ಮಿತಾ ಡಿ.ಬಿ. ಭಾರತಿ ಎಂ, ನಿಶಾ ಐ.ಕೆ, ಭವ್ಯ ಕೆ ಎನ್ ಶ್ರೇಯ,...

ರೂ.1200 ಕೋಟಿ ವ್ಯವಹಾರದ 113 ವರ್ಷಗಳ ಇತಿಹಾಸವಿರುವಎಂ.ಸಿ.ಸಿ. ಬ್ಯಾಂಕಿನ 19ನೇ ಶಾಖೆ ಬೆಳ್ಮಣ್‌ನಲ್ಲಿ ಉದ್ಘಾಟನೆ

113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸುತ್ತಿದ್ದು 2023-24ನೇ ವಿತ್ತೀಯ ವರ್ಷದಲ್ಲಿ ಶೇಕಡಾ 10% ಲಾಭಾಂಶ ಘೋಷಿಸಿರುತ್ತದೆ. ಬ್ಯಾಂಕ್ ಸತತವಾಗಿ ಲಾಭ ಗಳಿಸುತ್ತಿದ್ದು. 2023-24ನೇ ವಿತ್ತೀಯ ವರ್ಷದಲ್ಲಿ ಲಾಭ ಗಳಿಕೆಯಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದ್ದು, ಬ್ಯಾಂಕಿನ ನಿವ್ವಳ ಲಾಭವು ರೂ.10.45 ಕೋಟಿಯಾಗಿರುತ್ತದೆ. ಇದು ಬ್ಯಾಂಕಿನ ಚರಿತ್ರೆಯಲ್ಲಿಯೇ ಅತ್ಯಂತ ಹೆಚ್ಚಿನ ಲಾಭವಾಗಿರುತ್ತದೆ....

ಸುಳ್ಯದಲ್ಲಿ ಮಾಸ್ ಸಂಸ್ಥೆಯ ಅಡಿಕೆ ಸಂಸ್ಕರಣಾ ಘಟಕದ ಉದ್ಘಾಟನೆ -; 23 ವರ್ಷಗಳಿಂದ ಅಡಿಕೆ ಬೆಳೆಗಾರರ ಹಿತ ಕಾಯುತ್ತಿದೆ – ಸೀತಾರಾಮ ರೈ

ಮಾಸ್ ಸಂಸ್ಥೆಯು ಕಳೆದ 23 ವರ್ಷಗಳಿಂದ ಅಡಿಕೆಗೆ ಪ್ರೋತ್ದಾಹ ಕೊಟ್ಟು ಖರೀದಿ ಮಾಡುತ್ತಿದೆ. ಆ ಮೂಲಕ ಬೆಳೆಗಾರರ ಹಿತ ಕಾಯುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷ ಸವಣೂರು ಸೀತಾರಾಮ ರೈ ಹೇಳಿದರು. ಅವರು ಸುಳ್ಯದ ಮಾಸ್ ಸಂಸ್ಥೆಯ ಅಡಿಕೆ ಸಂಸ್ಕರಣಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಳೆದ 23 ವರ್ಷಗಳಿಂದ ಸೇವೆ ನೀಡುತ್ತಿರುವ ಮಾಸ್ ಸಂಸ್ಥೆ...

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗ ಮತ್ತು Adani Cement (ACC) ಇದರ ಸಹಯೋಗದಲ್ಲಿ ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

ಕೆ.ವಿ.ಜಿ. ಎಂಜಿನಿಯರಿಂಗ್ ಕಾಲೇಜ್‌ನಲ್ಲಿ Adani Cement ( ACC) ಮತ್ತು ಕೆ.ವಿ.ಜಿ. ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಹಯೋಗದಲ್ಲಿ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ "NEEV ABHIYAN" ದಿನಾಂಕ: 27-02-2025 ರಂದು ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಸಿವಿಲ್ ಕಾಂಟ್ರಾಕ್ಟರ್‌ಗಳು ಮತ್ತು ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ನಡೆಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾದ ಇಂಜಿನಿಯರ್ ರಜತ್ ವಿ.ಜಿ.,...
Loading posts...

All posts loaded

No more posts

error: Content is protected !!