ರಕ್ಷಾಬಂಧನದ ಮಹತ್ವ ಮಕ್ಕಳಲ್ಲಿ ಮೂಡಿಸುವುದು ಶ್ಲಾಘನೀಯ : ದಯಾಕರ ಆಳ್ವ

ಕುಂಡಡ್ಕ : ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮವು ರವಿವಾರ ಕುಂಡಡ್ಕ ದಲಿತ ಕಾಲನಿಯ ನಿವಾಸಿ ಶೇಷಪ್ಪ ಅವರ ನಿವಾಸದಲ್ಲಿ ನಡೆಯಿತು. ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಮಕ್ಕಳಿಗೆ ರಾಖಿ ಕಟ್ಟುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು...

ಅಡಿಕೆ ಹಳದಿರೋಗದ ಪರಿಹಾರಕ್ಕೆ ವಿಶೇಷ ಅನುದಾನಕ್ಕೆ ಬದ್ದ- ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂಬುದನ್ನೂ ಸಾಬೀತುಪಡಿಸಲು ಸೂಕ್ತ ಕ್ರಮದ ಭರವಸೆ – ಶೋಭಾ ಕರಂದ್ಲಾಜೆ

ಯುಪಿಎ ಅವಧಿಯಲ್ಲಿ ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಅಂಶದ ಕುರಿತ ಅರ್ಜಿ ಸದ್ಯ ಸುಪ್ರಿಂ ಕೋರ್ಟ್ ನಲ್ಲಿದೆ. ಅಡಿಕೆ ಎಂಬುದು ರಾಸಾಯನಿಕ ಬೆರೆಸದಿದ್ದರೆ ಹಾನಿಕಾರಕವಲ್ಲ. ಅದು ರೋಗ ನಿರೋಧಕ ಶಕ್ತಿ ಹೊಂದಿರುವ ಒಂದು ಉತ್ಪನ್ನ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಇದನ್ನು ಸುಪ್ರಿಂ ಕೋರ್ಟ್ ನಲ್ಲಿ ಸಾಬೀತು ಪಡಿಸಿ ಅಡಿಕೆ ಬೆಳೆಗಾರರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ...
Ad Widget

ಬಳ್ಪ ಹಿಂಜಾವೇ ವತಿಯಿಂದ ರಕ್ಷಾಬಂಧನ

ಆ.22ರಂದು ಬಳ್ಪದ ವಿಕ್ರಮ ಯುವಕ ಮಂಡಲದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ರಕ್ಷಾಬಂಧನ ಆಚರಣೆ ನಡೆಯಿತು.ರಾ.ಸ್ವಂ.ಸೇವಾ ಸಂಘದ ಪ್ರಕಾಶ್ ಆಚಾರ್ಯ ನರಿಯಂಗ ಇವರು ಭಗವ ಧ್ವಜಾರೋಹಣದೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಳ್ಪ ಹಿಂ.ಜಾ.ವೇ.ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು ಉಪಸ್ಥಿತರಿದ್ದರು.

ಬೆಳ್ಳಾರೆ : ಭಾ.ಜ.ಪ ಯುವ ಮೋರ್ಚಾ ಘಟಕದಿಂದ ರಕ್ಷಾ ಸಂಕಲ್ಪ ಉತ್ಸವ ದಿನಾಚರಣೆ

ಭಾ ಜ ಪಾ ಯುವ ಮೋರ್ಚಾ ಬೆಳ್ಳಾರೆ ಮಹಾಶಕ್ತಿಕೇಂದ್ರ ಘಟಕದ ವತಿಯಿಂದ ರಕ್ಷಾಬಂಧನ ದಿನವನ್ನು ವಿಶಿಷ್ಟವಾಗಿ ಆಚರಿಸುವ ಸಲುವಾಗಿ ಕೋವಿಡ್ ವಾರಿಯರ್ ಗಳಾಗಿ ಸೇವೆ ಸಲ್ಲಿಸಿದವರಿಗೆ ಧನ್ಯವಾದ ತಿಳಿಸುವ ಸಲುವಾಗಿ ' ರಕ್ಷಾ ಸಂಕಲ್ಪ ಉತ್ಸವ' ದಿನವನ್ನಾಗಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಸುಳ್ಯ ಯುವಮೋರ್ಚಾ ಮಂಡಲ ಸಮಿತಿಯ ಅಧ್ಯಕ್ಷರಾದ...

ಬಾಲಂಬಿಯಲ್ಲಿ ಕಂಡುಬಂದ ವಿಶೇಷ ಬಾಳೆಗಿಡ

ಚೆಂಬು ಗ್ರಾಮದ ಬಾಲಂಬಿ ತಿಮ್ಮಯ್ಯ ಇವರ ಮನೆಯ ತೋಟದಲ್ಲಿ ಕಂಡು ಬಂದ ವಿಶೇಷ ಕದೊಲಿ ಬಾಳೆ ಗಿಡ ನೋಡುಗರಲ್ಲಿ ಅಚ್ಚರಿ ಮೂಡಿಸಿದೆ.

ನ.ಪಂ.ಮುಖ್ಯಾಧಿಕಾರಿ ಎಂ.ಆರ್. ಸ್ವಾಮಿ ಲಂಚ ಪಡೆಯುತ್ತಾರೆಂದು ಜಾಲತಾಣದಲ್ಲಿ ಆರೋಪ – ಕರ್ಪ್ಯೂ ಅವಧಿ ಮೀರಿ ವ್ಯಾಪಾರ ನಡೆಸಿದವರಿಗೆ ದಂಡ ಹಾಕಿದ್ದೇವೆ ಎಂ.ಆರ್.ಸ್ವಾಮಿ ಸ್ಪಷ್ಟನೆ

ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ. ಆರ್ ಸ್ವಾಮಿಯವರು ಕೋವಿಡ್ ನಿಯಮದ ನೆಪದಲ್ಲಿ ದಂಧೆ ಮಾಡುತ್ತಿದ್ದಾರೆ. ಇವರ ಫೈನ್ ಕೇವಲ ಬಡ ವ್ಯಾಪಾರಿಗಳ ಮೇಲೆ, ಲಂಚ ಪಡೆದು ಅಕ್ರಮವೆಸಗುತ್ತಿದ್ದಾರೆ ಎಂದು ಬರಹವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣದ ಬರಹ ಮಾನ್ಯ ಸುಳ್ಯದ ಶಾಸಕರಾದ ನಮ್ಮ ಹೆಮ್ಮೆಯ ಸಚಿವರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ....

ಹರಿಹರ ಪಲ್ಲತ್ತಡ್ಕ : ಶ್ರೀ ಹರಿಹರೇಶ್ವರ ದೇವರ ಭಕ್ತಿ ಗೀತೆ ಬಿಡುಗಡೆ

https://youtu.be/DjtqA14H8eE ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವರ ಭಕ್ತಿಗೀತೆಯನ್ನು ಆ.20ರ ವರಮಹಾಲಕ್ಷ್ಮಿ ಹಬ್ಬದ ದಿನದಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ತಾರಾ ಮಲ್ಲಾರ, ಉಷಾ ಪ್ರಭಾಕರ, ಜಯಪ್ರಕಾಶ್ ಕಲ್ಲೇರಿಕಟ್ಟ, ಸಂತೋಷ್ ಗಡಿಕಲ್ಲು, ಪ್ರೀಯಾ ಕಲ್ಲೇಮಠ, ಶ್ರೀಕಾಂತ್ ಪಂಜ, ಗಣೇಶ್ ಮಂಚಿಕಟ್ಟೆ, ರಾಮಣ್ಣ ಮಂಚಿಕಟ್ಟೆ, ದಯನಂದ ಏನೆಕಲ್ಲು,...

ರಕ್ಷಾ ಬಂಧನ : ಸಹೋದರಿಗೆ ರಕ್ಷಣಾ ದಿಗ್ಬಂಧನ

ಭಾರತದಲ್ಲಿ ಆಚರಿಸಲಾಗುವ ಪವಿತ್ರ ಹಿಂದೂ ಹಬ್ಬಗಳಲ್ಲಿ ರಕ್ಷಾಬಂಧನವೂ ಒಂದು. ಹಿಂದೂ ಕ್ಯಾಲೆಂಡರ್ ಪ್ರಕಾರ ಶ್ರಾವಣ ಮಾಸದ ಹುಣ್ಣಿಮೆಯಂದು ಈ ಹಬ್ಬವನ್ನು ಆಚರಿಸಲಾಗುತ್ತಿದ್ದು, ಪ್ರತೀ ವರ್ಷವೂ ಹೆಚ್ಚು ಕಡಿಮೆ ಆಗಸ್ಟ್ ತಿಂಗಳಲ್ಲಿಯೆ ನಡೆಯುತ್ತದೆ.ಪ್ರತಿಯೊಬ್ಬ ಸಹೋದರಿಯು ತನ್ನ ಮಾನ,ಪ್ರಾಣ ಸೇರಿದಂತೆ ಸಂಪೂರ್ಣ ರಕ್ಷಣಾ ಜವಾಬ್ದಾರಿಯನ್ನು ಸಾಂಕೇತಿಕವಾಗಿ ತನ್ನ ಸಹೋದರನಿಗೆ ರಾಖಿಯನ್ನು ಕಟ್ಟುವ ಮೂಲಕ ವಹಿಸುತ್ತಾಳೆ. ಇಲ್ಲಿಂದ ಪ್ರತಿಯೊಬ್ಬ ಸಹೋದರನ...

ಹೆದರುವ ಮನಸಿಗೆ ರಕ್ಷೆಯ ಭರವಸೆಯೇ ರಕ್ಷಾ ಬಂಧನ – ಅಶ್ವಿನಿಮೂರ್ತಿ ಅಯ್ಯನಕಟ್ಟೆ

ಶ್ರಾವಣ ಮಾಸವೆಂದರೆ ಹಬ್ಬಗಳ ಮೆರವಣಿಗೆಯೇ ಆಗಿದೆ. ಈ ಮಾಸದಲ್ಲಿ ಬರುವ ಒಂದು ವಿಶೇಷ ಹಬ್ಬವೇ ರಕ್ಷಾಬಂಧನ ಹಬ್ಬ.  ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸುವ ಹಬ್ಬ. ಇದು  ಸಹೋದರ, ಸಹೋದರಿಯರ ನೆಚ್ಚಿನ ಹಬ್ಬ. ಭ್ರಾತೃತ್ವದ  ಜವಾಬ್ದಾರಿಯನ್ನು ನೆನಪಿಸುವ ಹಬ್ಬ. ದೂರವಾದ ಸಂಬಂಧಗಳನ್ನು ಹತ್ತಿರ ಮಾಡುವ  ಹಬ್ಬವೇ ರಕ್ಷಾಬಂಧನ. ಸಾಮಾನ್ಯವಾಗಿ ಉತ್ತರ ಭಾರತದಲ್ಲಿ ಹೆಚ್ಚಾಗಿ ಪ್ರಚಲಿತವಾಗಿದ್ದ  ರಾಖಿ ಸಂಭ್ರಮ ಇಂದು...

ಕ್ರೀಡಾ ಭಾರತಿ ಘಟಕ ಸುಳ್ಯ ವತಿಯಿಂದ ಪ್ರಬಂಧ ಸ್ಪರ್ಧೆ

ಕ್ರೀಡಾ ಭಾರತಿ ಘಟಕ ಸುಳ್ಯ ತಾಲೂಕು ಇದರ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನ ಆಚರಣೆಯ ಸಲುವಾಗಿ ವಿವಿಧ ವಿಭಾಗದಲ್ಲಿ ಪ್ರಬಂಧ ಸ್ಪರ್ಧೆಯನ್ನು ನಡೆಸಲು ಉದ್ದೇಶಿಸಲಾಗಿದೆ.ಪ್ರಾಥಮಿಕ ವಿಭಾಗ-ನನ್ನ ನೆಚ್ಚಿನ ಒಲಿಂಪಿಕ್ಸ್ ಕ್ರೀಡಾಪಟು, ಪ್ರೌಢಶಾಲೆ ವಿಭಾಗ-ರಾಷ್ಟಿಯ ಕ್ರೀಡಾ ದಿನಾಚರಣೆ ಮಹತ್ವ , ಕಾಲೇಜು ವಿಭಾಗಕ್ಕೆ ( ಪಿ. ಯು. ಬಳಿಕದ ಎಲ್ಲಾ ವಿದ್ಯಾರ್ಥಿಗಳು) "ಕ್ರೀಡೆ ಮತ್ತು ಕ್ರೀಡಾ ಪಟುಗಳ...
Loading posts...

All posts loaded

No more posts

error: Content is protected !!