ಬಾಲಂಬಿಯಲ್ಲಿ ಕಂಡುಬಂದ ವಿಶೇಷ ಬಾಳೆಗಿಡ

ಚೆಂಬು ಗ್ರಾಮದ ಬಾಲಂಬಿ ತಿಮ್ಮಯ್ಯ ಇವರ ಮನೆಯ ತೋಟದಲ್ಲಿ ಕಂಡು ಬಂದ ವಿಶೇಷ ಕದೊಲಿ ಬಾಳೆ ಗಿಡ ನೋಡುಗರಲ್ಲಿ ಅಚ್ಚರಿ ಮೂಡಿಸಿದೆ.

ನ.ಪಂ.ಮುಖ್ಯಾಧಿಕಾರಿ ಎಂ.ಆರ್. ಸ್ವಾಮಿ ಲಂಚ ಪಡೆಯುತ್ತಾರೆಂದು ಜಾಲತಾಣದಲ್ಲಿ ಆರೋಪ – ಕರ್ಪ್ಯೂ ಅವಧಿ ಮೀರಿ ವ್ಯಾಪಾರ ನಡೆಸಿದವರಿಗೆ ದಂಡ ಹಾಕಿದ್ದೇವೆ ಎಂ.ಆರ್.ಸ್ವಾಮಿ ಸ್ಪಷ್ಟನೆ

ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ. ಆರ್ ಸ್ವಾಮಿಯವರು ಕೋವಿಡ್ ನಿಯಮದ ನೆಪದಲ್ಲಿ ದಂಧೆ ಮಾಡುತ್ತಿದ್ದಾರೆ. ಇವರ ಫೈನ್ ಕೇವಲ ಬಡ ವ್ಯಾಪಾರಿಗಳ ಮೇಲೆ, ಲಂಚ ಪಡೆದು ಅಕ್ರಮವೆಸಗುತ್ತಿದ್ದಾರೆ ಎಂದು ಬರಹವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣದ ಬರಹ ಮಾನ್ಯ ಸುಳ್ಯದ ಶಾಸಕರಾದ ನಮ್ಮ ಹೆಮ್ಮೆಯ ಸಚಿವರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ....
Ad Widget

ಹರಿಹರ ಪಲ್ಲತ್ತಡ್ಕ : ಶ್ರೀ ಹರಿಹರೇಶ್ವರ ದೇವರ ಭಕ್ತಿ ಗೀತೆ ಬಿಡುಗಡೆ

https://youtu.be/DjtqA14H8eE ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವರ ಭಕ್ತಿಗೀತೆಯನ್ನು ಆ.20ರ ವರಮಹಾಲಕ್ಷ್ಮಿ ಹಬ್ಬದ ದಿನದಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ತಾರಾ ಮಲ್ಲಾರ, ಉಷಾ ಪ್ರಭಾಕರ, ಜಯಪ್ರಕಾಶ್ ಕಲ್ಲೇರಿಕಟ್ಟ, ಸಂತೋಷ್ ಗಡಿಕಲ್ಲು, ಪ್ರೀಯಾ ಕಲ್ಲೇಮಠ, ಶ್ರೀಕಾಂತ್ ಪಂಜ, ಗಣೇಶ್ ಮಂಚಿಕಟ್ಟೆ, ರಾಮಣ್ಣ ಮಂಚಿಕಟ್ಟೆ, ದಯನಂದ ಏನೆಕಲ್ಲು,...

ರಕ್ಷಾ ಬಂಧನ : ಸಹೋದರಿಗೆ ರಕ್ಷಣಾ ದಿಗ್ಬಂಧನ

ಭಾರತದಲ್ಲಿ ಆಚರಿಸಲಾಗುವ ಪವಿತ್ರ ಹಿಂದೂ ಹಬ್ಬಗಳಲ್ಲಿ ರಕ್ಷಾಬಂಧನವೂ ಒಂದು. ಹಿಂದೂ ಕ್ಯಾಲೆಂಡರ್ ಪ್ರಕಾರ ಶ್ರಾವಣ ಮಾಸದ ಹುಣ್ಣಿಮೆಯಂದು ಈ ಹಬ್ಬವನ್ನು ಆಚರಿಸಲಾಗುತ್ತಿದ್ದು, ಪ್ರತೀ ವರ್ಷವೂ ಹೆಚ್ಚು ಕಡಿಮೆ ಆಗಸ್ಟ್ ತಿಂಗಳಲ್ಲಿಯೆ ನಡೆಯುತ್ತದೆ.ಪ್ರತಿಯೊಬ್ಬ ಸಹೋದರಿಯು ತನ್ನ ಮಾನ,ಪ್ರಾಣ ಸೇರಿದಂತೆ ಸಂಪೂರ್ಣ ರಕ್ಷಣಾ ಜವಾಬ್ದಾರಿಯನ್ನು ಸಾಂಕೇತಿಕವಾಗಿ ತನ್ನ ಸಹೋದರನಿಗೆ ರಾಖಿಯನ್ನು ಕಟ್ಟುವ ಮೂಲಕ ವಹಿಸುತ್ತಾಳೆ. ಇಲ್ಲಿಂದ ಪ್ರತಿಯೊಬ್ಬ ಸಹೋದರನ...

ಹೆದರುವ ಮನಸಿಗೆ ರಕ್ಷೆಯ ಭರವಸೆಯೇ ರಕ್ಷಾ ಬಂಧನ – ಅಶ್ವಿನಿಮೂರ್ತಿ ಅಯ್ಯನಕಟ್ಟೆ

ಶ್ರಾವಣ ಮಾಸವೆಂದರೆ ಹಬ್ಬಗಳ ಮೆರವಣಿಗೆಯೇ ಆಗಿದೆ. ಈ ಮಾಸದಲ್ಲಿ ಬರುವ ಒಂದು ವಿಶೇಷ ಹಬ್ಬವೇ ರಕ್ಷಾಬಂಧನ ಹಬ್ಬ.  ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸುವ ಹಬ್ಬ. ಇದು  ಸಹೋದರ, ಸಹೋದರಿಯರ ನೆಚ್ಚಿನ ಹಬ್ಬ. ಭ್ರಾತೃತ್ವದ  ಜವಾಬ್ದಾರಿಯನ್ನು ನೆನಪಿಸುವ ಹಬ್ಬ. ದೂರವಾದ ಸಂಬಂಧಗಳನ್ನು ಹತ್ತಿರ ಮಾಡುವ  ಹಬ್ಬವೇ ರಕ್ಷಾಬಂಧನ. ಸಾಮಾನ್ಯವಾಗಿ ಉತ್ತರ ಭಾರತದಲ್ಲಿ ಹೆಚ್ಚಾಗಿ ಪ್ರಚಲಿತವಾಗಿದ್ದ  ರಾಖಿ ಸಂಭ್ರಮ ಇಂದು...

ಕ್ರೀಡಾ ಭಾರತಿ ಘಟಕ ಸುಳ್ಯ ವತಿಯಿಂದ ಪ್ರಬಂಧ ಸ್ಪರ್ಧೆ

ಕ್ರೀಡಾ ಭಾರತಿ ಘಟಕ ಸುಳ್ಯ ತಾಲೂಕು ಇದರ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನ ಆಚರಣೆಯ ಸಲುವಾಗಿ ವಿವಿಧ ವಿಭಾಗದಲ್ಲಿ ಪ್ರಬಂಧ ಸ್ಪರ್ಧೆಯನ್ನು ನಡೆಸಲು ಉದ್ದೇಶಿಸಲಾಗಿದೆ.ಪ್ರಾಥಮಿಕ ವಿಭಾಗ-ನನ್ನ ನೆಚ್ಚಿನ ಒಲಿಂಪಿಕ್ಸ್ ಕ್ರೀಡಾಪಟು, ಪ್ರೌಢಶಾಲೆ ವಿಭಾಗ-ರಾಷ್ಟಿಯ ಕ್ರೀಡಾ ದಿನಾಚರಣೆ ಮಹತ್ವ , ಕಾಲೇಜು ವಿಭಾಗಕ್ಕೆ ( ಪಿ. ಯು. ಬಳಿಕದ ಎಲ್ಲಾ ವಿದ್ಯಾರ್ಥಿಗಳು) "ಕ್ರೀಡೆ ಮತ್ತು ಕ್ರೀಡಾ ಪಟುಗಳ...

ಏನೆಕಲ್ಲು : ಕರ್ನಾಟಕ ಅರೆಬಾಸೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ವತಿಯಿಂದ ವಾದ್ಯ ಪರಿಕರಗಳ ವಿತರಣೆ

ಕರ್ನಾಟಕ ಅರೆಬಾಸೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ವಿಶೇಷ ಘಟಕ ಯೋಜನೆಯ ಅಡಿಯಲ್ಲಿ ಅಂದಾಜು 30000/- ಮೊತ್ತದ ವಾದ್ಯ ಪರಿಕರಗಳನ್ನು ಕಡಬ ತಾಲೂಕಿನ ಏನೆಕಲ್ ನಿವಾಸಿ ಪ್ರವೀಣ್ ಇವರಿಗೆ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆಯವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಕಾಡೆಮಿ ಸದಸ್ಯರಾದ ಪುರುಷೋತ್ತಮ ಕರಂಗಲ್ಲು, ಕುಸುಮಾದರ ಎ.ಟಿ, ಜಯಪ್ರಕಾಶ್ ಮೋಂಟಡ್ಕ ಬಿಳಿನೆಲೆ,ಪುರುಷೋತ್ತಮ ಕಿರ್ಲಾಯ ಇವರು...

ಕುಕ್ಕೆ ಸುಬ್ರಹ್ಮಣ್ಯ ಮೂರನೇ ಹಂತದ ಮಾಸ್ಟರ್ ಪ್ಲಾನ್ ಕಾಮಗಾರಿಗೆ ವೇಗ ನೀಡಲು ಸಚಿವರಿಗೆ ಒತ್ತಾಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಲಿರುವ ಮಾಸ್ಟರ್ ಪ್ಲಾನ್ ಮೂರನೇ ಹಂತದ ಕಾಮಗಾರಿಗಳ ಬಗ್ಗೆ ರಾಜ್ಯದ ಮುಜರಾಯಿ ಸಚಿವೆ ಸನ್ಮಾನ್ಯ ಶ್ರೀಮತಿ ಶಶಿಕಲಾ ಜೊಲ್ಲೆ ಅವರಿಗೆ ಸುಳ್ಯ ಕ್ಷೇತ್ರದ ಶಾಸಕರು, ಮಾನ್ಯ ಸಚಿವರು ಆಗಿರುವ ಶ್ರೀ ಎಸ್ ಅಂಗಾರ ಅವರ ನೇತೃತ್ವದಲ್ಲಿ ವಿಕಾಸಸೌಧದ ಕಚೇರಿಗೆ ಭೇಟಿ ನೀಡಿ ವಿವರಗಳನ್ನು ನೀಡಲಾಯಿತು ಈ ಸಂದರ್ಭದಲ್ಲಿ ಈ ಯೋಜನೆಯ ಬಗ್ಗೆ...

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಶಿರಾಡಿ ಘಾಟಿ ವೀಕ್ಷಣೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಆ.17 ರಂದು ಶಿರಾಡಿ ಘಾಟಿ ವೀಕ್ಷಣೆ ಕಾರ್ಯಕ್ರಮ ನಡೆಯಿತು. ದೋಣಿಗಲ್ ಪ್ರದೇಶದಲ್ಲಿ ಕುಸಿತಗೊಂಡ ಶಿರಾಡಿ ಘಾಟಿ ರಸ್ತೆಯನ್ನು ವೀಕ್ಷಣೆ ನಡೆಸಿದ ಬಳಿಕ ಮಾತನಾಡಿದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಅವರು ಶಿರಾಡಿ ಘಾಟಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಮಳೆಗಾಲದಲ್ಲಿ ಕುಸಿತ ಸಂಭವಿಸುತ್ತಿದೆ....

ಬೆಳ್ಳಾರೆ: ಹಿರಿಯ ಉದ್ಯಮಿ ಚಂದ್ರಶೇಖರ ಶೆಣೈ ನಿಧನ

ಬೆಳ್ಳಾರೆಯ ಕೆಳಗಿನ ಪೇಟೆಯ ಹಿರಿಯ ಉದ್ಯಮಿ, ಶ್ರೀ ಗುರುರಾಘವೇಂದ್ರ ಸ್ಟೋರ್ಸ್ ನ ಚಂದ್ರಶೇಖರ ಶೆಣೈ ಆ.19ರಂದು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 72 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಚಿತ್ರ ಶೆಣೈ, ಪುತ್ರರಾದ ಚೇತನ್ ಶೆಣೈ, ಶ್ರೀ ಗುರುರಾಘವೇಂದ್ರ ಸ್ಟೋರ್ಸ್ ನಡೆಸುತ್ತಿರುವ ಜೇಸೀ ಬೆಳ್ಳಾರೆಯ ಪೂರ್ವಾಧ್ಯಕ್ಷ ಮಿಥುನ್ ಶೆಣೈ, ಓರ್ವ ಸಹೋದರ, ಮೂವರು ಸಹೋದರಿಯರು...
Loading posts...

All posts loaded

No more posts

error: Content is protected !!