- Sunday
- May 3rd, 2026
ವಿಶ್ವ ಹಿಂದೂ ಪರಿಷತ್ ಬಜರಂಗದಳ, ಹಿಂದೂ ಜಾಗರಣ ವೇದಿಕೆ ಬೆಳ್ಳಾರೆ ಇದರ ವತಿಯಿಂದ ಇಂದು ಬೆಳಿಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯ ಮುಂಭಾಗ ಎಸ್.ಡಿ.ಪಿ.ಐ ಮತ್ತು ಪಿ.ಫ್.ಐ ಸಂಘಟನೆಯನ್ನು ನಿಷೇಧಿಸಲು ಮತ್ತು ಕಬಕದಲ್ಲಿ ಸ್ವಾತಂತ್ರ್ಯೋತ್ಸವದ ದಿನ ರಥಯಾತ್ರೆಯನ್ನು ತಡೆದು ನಿಲ್ಲಿಸಿ ಬಂಧಿತರಾಗಿರುವ ಎಸ್.ಡಿ.ಪಿ.ಐ ಕಾರ್ಯಕರ್ತರ ಮೇಲೆ ದೇಶದ್ರೋಹ ಕೇಸು ದಾಖಲಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ಬಳಿಕ...
ಈ ಸಲದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ಅನನ್ಯ.ಎಂ.ಡಿ ಹಾಗೂ ವೆನೆಸ್ಸಾ ಶರೀನಾ ಡಿ'ಸೋಜ ಇವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಈ ಹೆಮ್ಮೆಯ ಸಾಧಕ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಚಿನ್ನದ ಪದಕ ನೀಡಿ ಗೌರವಿಸಲಾಯಿತು. ಅಲ್ಲದೇ ಸಂಸ್ಥೆಯಲ್ಲಿ 'ಎ ಪ್ಲಸ್'...
ವಿಶ್ವ ಹಿಂದೂ ಪರಿಷತ್ ಬಜರಂಗದಳ, ಹಿಂದೂ ಜಾಗರಣ ವೇದಿಕೆ ಬೆಳ್ಳಾರೆ ಇದರ ವತಿಯಿಂದನಾಳೆ (ಆ.17) ಬೆಳಿಗ್ಗೆ 11.00 ಗಂಟೆಗೆ ಸರಿಯಾಗಿ ಬೆಳ್ಳಾರೆ ಪೊಲೀಸ್ ಠಾಣೆಯ ಮುಂಭಾಗ ಎಸ್.ಡಿ.ಪಿ.ಐ ಮತ್ತು ಪಿ.ಫ್.ಐ ಸಂಘಟನೆಯನ್ನು ನಿಷೇಧಿಸಲು ಮತ್ತು ಕಬಕದಲ್ಲಿ ಸ್ವಾತಂತ್ರ್ಯೋತ್ಸವದ ದಿನ ರಥಯಾತ್ರೆಯನ್ನು ತಡೆದು ನಿಲ್ಲಿಸಿ ಬಂಧಿತರಾಗಿರುವ ಎಸ್.ಡಿ.ಪಿ.ಐ ಕಾರ್ಯಕರ್ತರ ಮೇಲೆ ದೇಶದ್ರೋಹ ಕೇಸು ದಾಖಲಿಸುವಂತೆ ಒತ್ತಾಯಿಸಿ ಪ್ರತಿಭಟನೆ...
ಕೋವಿಡ್ ಕಾರಣದಿಂದ ಶಾಲೆಗಳು ಪುನರಾರಂಭವಾಗದೆ ವಿದ್ಯಾರ್ಥಿಗಳ ಕಲಿಕೆಗೆ ಹಿನ್ನಡೆಯಾಗಿರುವುದು ಎಲ್ಲರಿಗೂ ತಿಳಿದ ವಿಚಾರ. ಹೀಗಿದ್ದರೂ ಸರ್ಕಾರವು ಆನ್ಲೈನ್ ತರಗತಿಗಳ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿದೆ. ಆದರೆ ಗ್ರಾಮೀಣ ಭಾಗದಲ್ಲಿ ಅಂತರ್ಜಾಲದ ಸಮಸ್ಯೆಯಿರುವುದರಿಂದ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ತೊಡಕುಂಟಾಗಿರುತ್ತದೆ. ಇಂತಹ ವಿಷಮ ಪರಿಸ್ಥಿತಿಯನ್ನು ಮನಗಂಡು ಇದೀಗ ಕಳಂಜ ಗ್ರಾಮ ಪಂಚಾಯತ್ ನಿಂದ ವಿದ್ಯಾರ್ಥಿಗಳಿಗೆ ಉಚಿತ ವೈಫೈ ಸೌಲಭ್ಯವನ್ನು...
ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಖಜಾಂಜಿಯಾಗಿ ಶ್ರೀಮತಿ ಚಂದ್ರಾಕ್ಷಿ ಜೆ ರೈ ಯವರು ಇತ್ತೀಚೆಗೆ ನಡೆದ ಮಹಾಸಭೆಯಲ್ಲಿ ಆಯ್ಕೆಯಾಗಿರುತ್ತಾರೆ. ಗೌರವಾಧ್ಯಕ್ಷೆಯಾಗಿ ಶ್ರೀಮತಿ ಹರಿಣಿ ಸದಾಶಿವ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸುಳ್ಯ ತಾಲೂಕಿನಿಂದ ಶ್ರೀಮತಿ ಮಹಾಲಕ್ಷ್ಮಿ ಕೊರಂಬಡ್ಕ, ಶ್ರೀಮತಿ ಹರ್ಷಾ ಕರುಣಾಕರ, ಶ್ರೀಮತಿ ತ್ರಿವೇಣಿ ದಾಮ್ಲೆ ಮತ್ತು ಶ್ರೀಮತಿ ಸುಮನಾ ಕ್ರಪಾಶಂಕರ್ ಆಯ್ಕೆಯಾಗಿರುತ್ತಾರೆ.
ಸ್ನೇಹ ಶಾಲೆಯಲ್ಲಿ ಎಸ್.ಎಸ್. ಎಲ್.ಸಿ. ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆ.16 ರಂದು ನಡೆಯಿತು. 10ನೇ ತರಗತಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾದ 14 ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾಗಿರುವ ಡಾ. ಚಂದ್ರಶೇಖರ ದಾಮ್ಲೆ ಹಾಗೂ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಶಾಲು ಹೊದಿಸಿ ಪುಸ್ತಕಗಳನ್ನು ನೀಡಿ ಗೌರವಿಸಿದರು. ಸನ್ಮಾನ ಸ್ವೀಕರಿಸಿದ ತುಷಾರ್ ಡಿ.ಕೆ, ಶಿವಶರಣ ಹೊಳ್ಳ ಎನ್,...
ಕಬಕದಲ್ಲಿ ಸ್ವಾತಂತ್ರ್ಯ ದಿನ ರಥಯಾತ್ರೆಯನ್ನು ತಡೆದು ನಿಲ್ಲಿಸಿ ಬಂಧಿತರಾಗಿರುವ ಎಸ್ ಡಿ ಪಿ ಐ ಕಾರ್ಯಕರ್ತರ ಮೇಲೆ ದೇಶದ್ರೋಹದ ಕೇಸು ದಾಖಲಿಸಿವಂತೆ ಹಾಗೂ ಎಸ್ ಡಿ ಪಿ ಐ ಮತ್ತು ಪಿ ಎಫ್ ಐ ಸಂಘಟನೆಗಳನ್ನು ನಿಷೇಧಿಸಲು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಹಿಂದು ಜಾಗರಣ ವೇದಿಕೆಯ ವತಿಯಿಂದ ಪ್ರತಿಭಟನೆ ಹಾಗೂ ಮನವಿ...
ನೆಲ್ಲೂರುಕೆಮಾಜೆ ಯುವಕ ಮಂಡಲದ ಸದಸ್ಯರು ಹಾಗೂ ಪಂಚಾಯತ್ ಸದಸ್ಯ ರಿಂದ ನಾರ್ಣಕಜೆ,ಜಬಳೆ ಪರಿಸರದ ರಸ್ತೆ ಬದಿಯಲ್ಲಿ ಸ್ವಚ್ಚತೆ ಹಾಗೂ ಕಾಡು ಕಡಿಯುವ ಮೂಲಕ ಸ್ವಾತಂತ್ರ್ಯ ದಿನಾಚರಣೆ ಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಜಯಪ್ರಸಾದ್ ಸುಳ್ಳಿ, ದೇವಿಪ್ರಸಾದ್ ಸುಳ್ಳಿ, ರಾಮಚಂದ್ರ ಪ್ರಭು, ಹರೀಶ್ ಸುಳ್ಳಿ, ತೇಜಕುಮಾರ್ ನಾರ್ಣಕಜೆ, ಚಂದ್ರಶೇಖರ ನಾರ್ಣಕಜೆ, ಜಯಮಣಿಕಂಠ ನಾರ್ಣಕಜೆ, ರಾಮಚಂದ್ರ ನಾರ್ಣಕಜೆ, ನಿರ್ದೇಶ್ ಸುಳ್ಳಿ,...
ಐವರ್ನಾಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಯು.ಡಿ.ಶೇಖರ್ ರವರಿಗೆ ಸನ್ಮಾನ ಕಾರ್ಯಕ್ರಮವು ಆ.16 ರಂದು ಐವರ್ನಾಡು ಗ್ರಾಮ ವಿಕಾಸ ಸಭಾ ಭವನದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ಯು.ಡಿ.ಶೇಖರ್...
75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ವಾತಂತ್ರ್ಯೋತ್ಸವದ ಹಿಂದಿನ ದಿನ ಆ.14 ರಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗೋವಿಂದನಗರ ಹಾಗೂ ಅಂಗನವಾಡಿ ಕೇಂದ್ರ ಗೋವಿಂದನಗರ ಕಟ್ಟ ಇಲ್ಲಿ ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಅಂಗನವಾಡಿ ಮಕ್ಕಳ ಪೋಷಕರು, ಬಾಲವಿಕಾಸ ಸಮಿತಿ, ಹಳೆ ವಿದ್ಯಾರ್ಥಿ ಸಂಘದ ಸದಸ್ಯರ ಸಹಕಾರದಿಂದ ಶಾಲಾ ಸ್ವಚ್ಚತಾ ಕಾರ್ಯ ನಡೆಯಿತು. ಸ್ವಚ್ಚತಾ ಕಾರ್ಯಕ್ರಮದ ಜೊತೆಗೆ...
Loading posts...
All posts loaded
No more posts
