- Monday
- July 6th, 2026
ಮಂಗಳೂರು ವಿ.ವಿ. ಸಂಧ್ಯಾ ಕಾಲೇಜಿನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯದ ಯುವಕ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಅವರು ಭಾಗವಹಿಸಿದ್ದರು. "ಸ್ವಾತಂತ್ರ್ಯ ಸಮರದಲ್ಲಿ ನಮ್ಮವರು" ಎಂಬ ವಿಷಯದಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪೆನಿಯ ವಿರುದ್ಧ 1857 ರಿಗಿಂತ ಇಪ್ಪತ್ತು ವರ್ಷಗಳ ಹಿಂದೆಯೇ ಭಾರತದಲ್ಲಿ, ಅದು ಕೂಡ...
ಕೊಡಿಯಾಲ ಗ್ರಾಮದ ಶತಾಯುಷಿ ಶ್ರೀಮತಿ ಚೋಮು ಕಲ್ಲಪಣೆಯವರು ಆ.18ರಂದು ನಿಧನರಾದರು. ಅವರಿಗೆ 105 ವರ್ಷ ವಯಸ್ಸಾಗಿತ್ತು. ಮೃತರು ಪುತ್ರ ಮುದರ, ಪುತ್ರಿಯರಾದ ಲಕ್ಷ್ಮೀ, ಕುಸುಮ, ಕಮಲ, ಚನ್ನು, ಸೊಸೆಯಂದಿರಾದ ಜಾನಕಿ, ಸೇಸಮ್ಮ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.
75ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ 15 ಆಗಸ್ಟ್ 2021 ರಂದು ಮುಸ್ಲಿಮ್ ಒಕ್ಕೂಟ ಸಂಪಾಜೆ ವಾಟ್ಸಪ್ ಗ್ರೂಪ್ ನಲ್ಲಿ "ನನ್ನ ಕನಸಿನ ಭಾರತ" ವಿಷಯದಲ್ಲಿ ನಡೆದ ಕನ್ನಡ ಭಾಷಣ ಸ್ಪರ್ಧೆ ನಡೆದಿತ್ತು. ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಸ್ವಾದಿಕ್ ಸಂಪಾಜೆ, ದ್ವಿತೀಯ ಸ್ಥಾನವನ್ನು ಮೊಹಮ್ಮದ್ ಹಾಸಿಮ್, ತೃತೀಯ ಶಮೀರ್ ಮೌಲವಿ ಪಡೆದರು.
ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಸುಳ್ಯ, ತಾಲ್ಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ, ತಾಲ್ಲೂಕಿನಲ್ಲಿ ಹೊಸದಾಗಿ ರಚನೆ ಯಾದ 12 ಪ.ಪಂಗಡ ಸ್ತ್ರೀ ಶಕ್ತಿ ಗುಂಪುಗಳಿಗೆ ಸುಳ್ಯ ತಾಲ್ಲೂಕು ಸ್ತ್ರೀ ಶಕ್ತಿ ಭವನದಲ್ಲಿ ನಡೆದ 3...
ಕಳಂಜ ನಿವಾಸಿ ಬಾಬು ಪೂಜಾರಿ ಕಳಂಜ ಹೃದಯಾಘಾತದಿಂದ ಆ.15ರಂದು ನಿಧನರಾದರು. ಮೃತರಿಗೆ 70 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಭವಾನಿ, ಪುತ್ರ ಸುಧೀರ್, ಪುತ್ರಿಯರಾದ ಶ್ರೀಮತಿ ಜಯಶ್ರೀ, ಶ್ರೀಮತಿ ಸುಜಾತ ಈಶ್ವರಮಂಗಲ, ಶ್ರೀಮತಿ ವಿಜಯಶ್ರೀ ಬೆಂಗಳೂರು ಹಾಗೂ ಸಹೋದರರಾದ ಆನಂದ ಪೂಜಾರಿ ಕಳಂಜ, ಐತ್ತಪ್ಪ ಪೂಜಾರಿ ಕಳಂಜ, ಸುಂದರ ಪೂಜಾರಿ ಸಜೀಪ ಮೇಲ್ಕಾರ್, ಸಹೋದರಿಯರಾದ...
ಕಡಬ ತಾಲೂಕಿನ ಕಾಣಿಯೂರಿನ ಚಾರ್ವಾಕದ ಯುವಕ ರಾಜೇಶ್ ತನ್ನ ಹುಟ್ಟು ಹಬ್ಬವನ್ನು ವಿನೂತನ ರೀತಿಯಲ್ಲಿ ಆಚರಿಸಿಕೊಂಡು ಬಡ ಕುಟುಂಬಕ್ಕೆ ಆಸರೆಯಾಗಿದ್ದಾರೆ. ಪ್ರತಿಯೊಬ್ಬರೂ ಹುಟ್ಟು ಹಬ್ಬವನ್ನು ಒಂದು ರೀತಿಯಲ್ಲಿ ಮೋಜು ಮಸ್ತಿಯೊಂದಿಗೆ ಆಚರಿಸುತ್ತಾರೆ. ಆದರೆ ಅದಕ್ಕೆ ಅಪವಾದವೆಂಬಂತೆ ಚಾರ್ವಾಕದ ಯುವಕ ಶ್ರೀ ದುರ್ಗಾ ಅರ್ಥ್ ಮೂವರ್ಸ್ ಮಾಲೀಕ ರಾಜೇಶ್ ಚಾರ್ವಾಕ ತೀರ ಬಡಕುಟುಂಬದ ಶೇಖರ ಪೂಜಾರಿ ಅವರ...
ವಿಶ್ವ ಹಿಂದೂ ಪರಿಷತ್ ಬಜರಂಗದಳ, ಹಿಂದೂ ಜಾಗರಣ ವೇದಿಕೆ ಬೆಳ್ಳಾರೆ ಇದರ ವತಿಯಿಂದ ಇಂದು ಬೆಳಿಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯ ಮುಂಭಾಗ ಎಸ್.ಡಿ.ಪಿ.ಐ ಮತ್ತು ಪಿ.ಫ್.ಐ ಸಂಘಟನೆಯನ್ನು ನಿಷೇಧಿಸಲು ಮತ್ತು ಕಬಕದಲ್ಲಿ ಸ್ವಾತಂತ್ರ್ಯೋತ್ಸವದ ದಿನ ರಥಯಾತ್ರೆಯನ್ನು ತಡೆದು ನಿಲ್ಲಿಸಿ ಬಂಧಿತರಾಗಿರುವ ಎಸ್.ಡಿ.ಪಿ.ಐ ಕಾರ್ಯಕರ್ತರ ಮೇಲೆ ದೇಶದ್ರೋಹ ಕೇಸು ದಾಖಲಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ಬಳಿಕ...
ಈ ಸಲದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ಅನನ್ಯ.ಎಂ.ಡಿ ಹಾಗೂ ವೆನೆಸ್ಸಾ ಶರೀನಾ ಡಿ'ಸೋಜ ಇವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಈ ಹೆಮ್ಮೆಯ ಸಾಧಕ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಚಿನ್ನದ ಪದಕ ನೀಡಿ ಗೌರವಿಸಲಾಯಿತು. ಅಲ್ಲದೇ ಸಂಸ್ಥೆಯಲ್ಲಿ 'ಎ ಪ್ಲಸ್'...
ವಿಶ್ವ ಹಿಂದೂ ಪರಿಷತ್ ಬಜರಂಗದಳ, ಹಿಂದೂ ಜಾಗರಣ ವೇದಿಕೆ ಬೆಳ್ಳಾರೆ ಇದರ ವತಿಯಿಂದನಾಳೆ (ಆ.17) ಬೆಳಿಗ್ಗೆ 11.00 ಗಂಟೆಗೆ ಸರಿಯಾಗಿ ಬೆಳ್ಳಾರೆ ಪೊಲೀಸ್ ಠಾಣೆಯ ಮುಂಭಾಗ ಎಸ್.ಡಿ.ಪಿ.ಐ ಮತ್ತು ಪಿ.ಫ್.ಐ ಸಂಘಟನೆಯನ್ನು ನಿಷೇಧಿಸಲು ಮತ್ತು ಕಬಕದಲ್ಲಿ ಸ್ವಾತಂತ್ರ್ಯೋತ್ಸವದ ದಿನ ರಥಯಾತ್ರೆಯನ್ನು ತಡೆದು ನಿಲ್ಲಿಸಿ ಬಂಧಿತರಾಗಿರುವ ಎಸ್.ಡಿ.ಪಿ.ಐ ಕಾರ್ಯಕರ್ತರ ಮೇಲೆ ದೇಶದ್ರೋಹ ಕೇಸು ದಾಖಲಿಸುವಂತೆ ಒತ್ತಾಯಿಸಿ ಪ್ರತಿಭಟನೆ...
ಕೋವಿಡ್ ಕಾರಣದಿಂದ ಶಾಲೆಗಳು ಪುನರಾರಂಭವಾಗದೆ ವಿದ್ಯಾರ್ಥಿಗಳ ಕಲಿಕೆಗೆ ಹಿನ್ನಡೆಯಾಗಿರುವುದು ಎಲ್ಲರಿಗೂ ತಿಳಿದ ವಿಚಾರ. ಹೀಗಿದ್ದರೂ ಸರ್ಕಾರವು ಆನ್ಲೈನ್ ತರಗತಿಗಳ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿದೆ. ಆದರೆ ಗ್ರಾಮೀಣ ಭಾಗದಲ್ಲಿ ಅಂತರ್ಜಾಲದ ಸಮಸ್ಯೆಯಿರುವುದರಿಂದ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ತೊಡಕುಂಟಾಗಿರುತ್ತದೆ. ಇಂತಹ ವಿಷಮ ಪರಿಸ್ಥಿತಿಯನ್ನು ಮನಗಂಡು ಇದೀಗ ಕಳಂಜ ಗ್ರಾಮ ಪಂಚಾಯತ್ ನಿಂದ ವಿದ್ಯಾರ್ಥಿಗಳಿಗೆ ಉಚಿತ ವೈಫೈ ಸೌಲಭ್ಯವನ್ನು...
Loading posts...
All posts loaded
No more posts
