ದಬ್ಬಡ್ಕ : ಅಕ್ರಮ ಮರ ಕಡಿದ ಪ್ರಕರಣ – ಮೂವರ ಬಂಧನ

ಸಂಪಾಜೆ ಪ್ರಾದೇಶಿಕ ವಲಯ ವ್ಯಾಪ್ತಿಯ ದಬ್ಬಡ್ಕ ಶಾಖಾ ಪಟ್ಟಿಘಾಟ್ ಮೀಸಲು ಅರಣ್ಯದಲ್ಲಿ ಎರಡು ಬೃಹತ್ ಗಾತ್ರದ ಬೂರುಗು ಹಾಗೂ ಹುಲುವೆ ಮರಗಳನ್ನು ಕಡಿಯಲು ಪ್ರಯತ್ನಿಸಿದ್ದು ಈ ಕೃತ್ಯಕ್ಕೆ ಸಂಬಂಧಿಸಿದಂತೆ ಸಂಪಾಜೆ ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ದಬ್ಬಡ್ಕ ನಿವಾಸಿಗಳಾದ ಹೆಚ್ ಹೇಮಾಧರ, ಪ್ರದೀಪ್.ಕೆ.ವಿ, ಹರಿಕೃಷ್ಣ.ಡಿ.ಆರ್. ಇವರುಗಳನ್ನು ಬಂಧಿಸಿ ನ್ಯಾಯಾಂಗ...

ಅರಂತೋಡು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಡಿಸ್ಟಿಂಕ್ಷನ್

ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ವಿದ್ಯಾಸಂಸ್ಥೆಯಲ್ಲಿ 2020_2021ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕು. ಫಮೀದಾ 547 ಅಂಕ ಪಡೆದು ಡಿಸ್ಟಿಂಕ್ಷನ್ ಪಡೆದಿದ್ದಾಳೆ. ಇವಳು ಅರಂತೋಡು ಗ್ರಾಮದ ಉದಯನಗರ ನಿವೃತ್ತ ಸೈನಿಕ ಫಸೀಲು ಮತ್ತು ನೇಬಿಸಾ ಕನ್ಯಾನ ರವರ ಪುತ್ರಿ.
Ad Widget

ನಾಗರ ಪಂಚಮಿ

ಚಾಂದ್ರಮಾನದ ಐದನೆಯ ತಿಂಗಳೇ ಶ್ರಾವಣ . ಈ ತಿಂಗಳಿನ ಆರಂಭದ ಹಬ್ಬವೇ ನಾಗರ ಪಂಚಮಿ. ನಮ್ಮ ನಾಡಿಗೆ ದೊಡ್ಡ ಹಬ್ಬ . ಪುರಾಣಗಳಲ್ಲಿಯೂ ಉಲ್ಲೇಖಿತವಾದ ನಮ್ಮ ಈ ಪರಶುರಾಮ ಸೃಷ್ಟಿಯ ವಿಶೇಷ ಹಬ್ಬವಿದು ಎನ್ನುವುದರಲ್ಲಿಯೇ ತುಂಬಾ ಔಚಿತ್ಯವಿದೆ.ನಾಗಾರಾಧನೆಯು ಜಗತ್ತಿನ ಇತಿಹಾಸದಲ್ಲಿ ಅತ್ಯಂತ ಪ್ರಾಚೀನವಾದುದು. ನಾಗಾರಾಧನೆ ಎಂಬುದು ಕೇವಲ ಗ್ರಾಮೀಣ ಜನತೆಯ ನಂಬಿಕೆಯಾಗಿ ಉಳಿದಿಲ್ಲ. ಈ ನಂಬಿಕೆಯು...

ದೃಷ್ಟಿ ಕಳೆದುಕೊಂಡ ಮಧುಸೂದನ್ ದಂಡೆಕಜೆ ಚಿಕಿತ್ಸೆಗೆ ನೆರವಾಗಲು ಮನವಿ

ಸಂಪಾಜೆ ಗ್ರಾಮದ ದಂಡೆಕಜೆ ನಿವಾಸಿ ಮಧುಸೂದನ್ ಕೂಲಿ ಕಾರ್ಮಿಕರಾಗಿದ್ದು ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದು ಈಗಾಗಲೇ ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿರುತ್ತಾರೆ ಮನೆಯವರಿಗೆ ಇವರೇ ಆಧಾರ ಸ್ತಂಭವಾಗಿರುತ್ತಾರೆ ಈಗ ಇವರಿಗೆ ಕಣ್ಣಿನ ದಾನಿಗಳು ಸಿಕ್ಕಿರುತ್ತಾರೆ.ಆಗಸ್ಟ್ 14 ಶನಿವಾರದಂದು ಚಿಕಿತ್ಸೆ ನಡೆಯಲಿದ್ದು ಚಿಕಿತ್ಸಾ ವೆಚ್ಚ 2 ಲಕ್ಷ ರೂಗಳ ತುರ್ತು ಅವಶ್ಯಕತೆ ಇರುತ್ತದೆ. ಬಡತನದಲ್ಲಿರುವ ಅವರಿಗೆ ಸಹೃದಯ ದಾನಿಗಳು...

ಸುಳ್ಯ : ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಕಾರ್ಯಕಾರಿಣಿ

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯ ಮಂಡಲ ಇದರ ವಿಶೇಷ ಕಾರ್ಯಕಾರಿಣಿ ಸಭೆ ಸುಳ್ಯ ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು ರಂದು ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಒಬಿಸಿ ಮೋರ್ಚಾ ಸುಳ್ಯ ಮಂಡಲದ ಅಧ್ಯಕ್ಷ ಚಂದ್ರಶೇಖರ ಪನ್ನೆ ವಹಿಸಿದ್ದರು ವೇದಿಕೆಯಲ್ಲಿ ಜಿಲ್ಲಾ ಒಬಿಸಿ ಮೋರ್ಚಾದ ಅಧ್ಯಕ್ಷರಾದ ಆರ್ ಸಿ ನಾರಾಯಣ್, ಒಬಿಸಿ ಮೋರ್ಚಾ ಸುಳ್ಯ ಮಂಡಲದ...

ಕೇಂದ್ರದ ಎಲ್ಲಾ ಯೋಜನೆಗಳೂ ಸಾಮಾನ್ಯರಿಗೆ ತಲುಪುತ್ತಿವೆ- ಹರೀಶ್ ಕಂಜಿಪಿಲಿ

ಸುಳ್ಯ: ಕೇಂದ್ರದ ಎಲ್ಲಾ ಯೋಜನೆಗಳು ಇಂದು ಜನಸಾಮಾನ್ಯರಿಗೆ ತಲುಪುತ್ತಿದೆ‌. ಕೇಂದ್ರದ ಎಲ್ಲಾ ಯೋಜನೆಗಳ ಸರಿಯಾದ ಮಾಹಿತಿಯನ್ನು ಕಾರ್ಯಕರ್ತರು ಜನರಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹೇಳಿದರು. ಸುಳ್ಯ ಸಿ.ಎ ಬ್ಯಾಂಕ್ ಹಾಲ್ ನಲ್ಲಿ ನಡೆದ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪಂಚಾಯತ್...

ವಿದ್ಯುತ್ ಖಾಸಗೀಕರಣಗೊಳಿಸಿದರೆ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ನಿಂದ ಜನಾಂದೋಲನ- ಪಿಸಿ ಜಯರಾಮ

ಇಂದಿರಾಗಾಂಧಿ ಅವರು ರಾಷ್ಟ್ರೀಕರಣಗೊಳಿಸಿದ ಹೆಚ್ಚಿನ ಸಂಸ್ಥೆಗಳನ್ನು ಈಗಿನ ಮೋದಿ ಸರಕಾರ ಖಾಸಗೀಕರಣಗೊಳಿಸಿ ಜನಸಾಮಾನ್ಯರನ್ನು ಬೀದಿಗೆ ಬರುವಂತೆ ಮಾಡಿದ್ದಾರೆ. ಈಗ ವಿದ್ಯುತ್ ಅನ್ನು ಕೂಡ ಖಾಸಗೀಕರಣ ಮಾಡಲು ಕೇಂದ್ರ ಸರಕಾರ ಹೊರಟಿದೆ. ಇದು ಖಂಡನೀಯ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ ಅವರು ಹೇಳಿದರು. ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಇಂದು ಮಾತನಾಡಿದರು.ಕೃಷಿ ಮಾಡಲು ಈಗ...

ಮುರುಳ್ಯ : ಧಾರ್ಮಿಕ ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

ಶ್ರೀ.ಕ್ಷೆ.ಧ.ಗ್ರಾ.ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ಳಾರೆ ವಲಯ ಇದರ ವತಿಯಿಂದ ಧಾರ್ಮಿಕ ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ ಆ.11 ರಂದು ನಡೆಯಿತು. ಮುರುಳ್ಯ ಗ್ರಾಮದ ಸಮಹಾದಿ ಶ್ರೀ ರಾಮ ಭಜನಾ ಮಂದಿರ ಹಾಗೂ ಪರಿಸರ ಸ್ವಚ್ಚಗೊಳಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಾನಕಿ, ಭಜನಾ ಮಂದಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ವಸಂತ ನಡುಬೈಲು, ಮಾಜಿ ಜಿಲ್ಲಾ...

ಟವರ್ ನಿರ್ಮಾಣವಾದರೂ ಕಾರ್ಯಾರಂಭ ಮಾಡದಿರುವ ಬಗ್ಗೆ ಊರವರಿಂದ ಉಪವಾಸ ಸತ್ಯಾಗ್ರಹ- ಸಚಿವರಿಂದ ಸಮಸ್ಯೆ ಪರಿಹಾರದ ಭರವಸೆ

ಮಿತ್ತಮಜಲಿನಲ್ಲಿ ಬಿ.ಎಸ್.ಎನ್.ಎಲ್.ಟವರ್ ನಿರ್ಮಾಣವಾಗಿದ್ದರೂ ಕಾರ್ಯಾರಂಭ ಮಾಡಿರಲಿಲ್ಲ. ಇದರಿಂದ ಬೇಸತ್ತ ಸ್ಥಳಿಯರು ಸರಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಆರಂಭಿಸಿ ಬಳಿಕ ಸಚಿವರ ಭರವಸೆ ಮೇರೆಗೆ ಪ್ರತಿಭಟನೆ ಹಿಂತೆಗೆದುಕೊಂಡರು. ಮಿತ್ತಮಜಲುವಿನಲ್ಲಿ ಕಳೆದ ಎರಡೂವರೆ ವರ್ಷಗಳ ಹಿಂದೆ ಬಿ.ಎಸ್.ಎನ್.ಎಲ್.ಟವರ್ ನಿರ್ಮಾಣಗೊಂಡಿದ್ದರೂ ಅದಕ್ಕೆ ವಿದ್ಯುತ್ ಸಂಪರ್ಕ ಹಾಗೂ ನೆಟ್ ವರ್ಕ್ ಕನೆಕ್ಷನ್ ನೀಡಿರಲಿಲ್ಲ. ಇದರಿಂದಾಗಿ ಇಲ್ಲಿನ ಬಹುಸಂಖ್ಯಾತ ಬಿಎಸ್ ಎನ್ ಎಲ್...

ಸುಳ್ಯ : ಕ್ಯಾಂಪ್ಕೊ ಶಾಖೆಯಲ್ಲಿ ಸದಸ್ಯರಿಗೆ ಕೊಕ್ಕೋ ಗಿಡ ವಿತರಣೆ

ಕ್ಯಾಂಪ್ಕೊ ಸುಳ್ಯ ಶಾಖೆಯಲ್ಲಿ ಮುಂಗಡವಾಗಿ ಕೊಕ್ಕೋ ಗಿಡವನ್ನು ಕಾಯ್ದಿರಿಸಿದ ಸದಸ್ಯ ಬೆಳೆಗಾರರಿಗೆ ರಿಯಾಯಿತಿ ದರದಲ್ಲಿ ಗಿಡವೊಂದಕ್ಕೆ ರೂ.5 ರಂತೆ ಸುಮಾರು 5500 ಕೊಕ್ಕೋ ಗಿಡಗಳನ್ನು ವಿತರಿಸಲಾಯಿತು. ಕ್ಯಾಂಪ್ಕೊ ಸುಳ್ಯ ಶಾಖೆಯ ವ್ಯವಸ್ಥಾಪಕರಾದ ಪ್ರದೀಪ ಕುಮಾರ್ ರವರು ಸದಸ್ಯರುಗಳಾದ ಯಶೋಧರ, ಎನ್ ಎ ಜ್ಞಾನೇಶ್, ಲಕ್ಮಣ ಎ.ಸಿ. ಇವರಿಗೆ ಕೊಕ್ಕೋ ಗಿಡವನ್ನು ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ...
Loading posts...

All posts loaded

No more posts

error: Content is protected !!