- Sunday
- May 3rd, 2026
ಸುಳ್ಯ ತಾಲ್ಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯ ಪ್ರಕಾರ 51 ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಕೂಡ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಸಾಮಾಜಿಕ ಅರಣ್ಯ ವಲಯ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಆ.10ರಂದು ಅಂತರಾಷ್ಟ್ರೀಯ ಜೈವಿಕ ಇಂಧನ ಮತ್ತು ಜೀವವೈವಿಧ್ಯ ದಿನಾಚರಣೆಯನ್ನು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು. ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭವಾನಿ ಶಂಕರ್ ಎನ್ ಪ್ರಾಸ್ತವಿಕವಾಗಿ ಮಾತನಾಡಿ, ಜೈವಿಕ ಇಂಧನದ ಉತ್ಪಾದನೆ ಹಾಗೂ...
ಪ್ರಸ್ತುತ ಸುಬ್ರಹ್ಮಣ್ಯ ಕಾಲೇಜಿನಲ್ಲಿ ನಡೆದಂತಹ ವಿದ್ಯಾರ್ಥಿಯ ಮೇಲೆ ಅತ್ಯಾಚಾರ ಕೃತ್ಯ ಮಾಡಿರುವುದು ಖಂಡನೀಯ. ಶಿಕ್ಷಕ ವಿದ್ಯಾರ್ಥಿಯ ಸಂಬಂಧ ಎನ್ನುವಂತಹದ್ದು ಮಾತೃ ಸಂಬಂಧದಂತೆ ಮಾತೃ ಪಿತೃ ಸಂಬಂಧದಂತೆ. ಈ ಸಂಬಂಧದ ಅರ್ಥವ ತಿಳಿಯದ ಅದಮ ಈ ನೀಚ ಕೃತ್ಯ ಮಾಡಿರುವುದು ಶಿಕ್ಷಕ ವೃತ್ತಿಗೆ ನಿಜವಾಗಿಯೂ ಅನರ್ಹ, ನಮ್ಮಂತಹ ಹಲವು ಶಿಕ್ಷಕರಿಗೆ ಬೇಸರದ ಸಂಗತಿ ಹಾಗೂ ತುಳುನಾಡಿನ ಮಣ್ಣಿನಲ್ಲಿ...
ವಿದ್ಯಾರ್ಥಿಗಳಿಗೆ ಮಾರ್ಗದರ್ಶರಾಗಬೇಕಿದ್ದ ಶಿಕ್ಷಕನಿಂದಲೇ ವಿದ್ಯಾರ್ಥಿಯ ಮೇಲೆ ಸುಬ್ರಹ್ಮಣ್ಯದ ಪ್ರತಿಷ್ಠಿತ ಶಾಲೆಯಲ್ಲಿ ಅತ್ಯಾಚಾರ ನಡೆದಿರುವುದು ಖಂಡನೀಯ ಈ ಕೃತ್ಯವನ್ನು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯು ಐ) ಉಗ್ರವಾಗಿ ಖಂಡಿಸುತ್ತದೆ ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಿ ಸಂತ್ರಸ್ತೆಗೆ ನ್ಯಾಯ ಒದಗಬೇಕು . ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೊಳಪಟ್ಟ ವಿದ್ಯಾಸಂಸ್ಥೆಗೆ ಕಪ್ಪು ಚುಕ್ಕೆಯನ್ನಿಟ್ಟ...
ಫಾತಿಮತ್ ರುಬಿನಾ ತ್ರಿಷಾ ಫಾತಿಮತ್ ಮರ್ಝಾನ ಪ್ರತೀಕ್ಷಾ ರೇಣುಕಾ.ಎ.ಎಸ್ ಸಾಧನಾ ಶೆಟ್ಟಿ ಹಿತಾ ರೈ ಇರ್ಷಾನ ಪಿ ಎಂ ದೀಕ್ಷಾ ಯು ಜೆ ಸೌದಾಭಿ ಎಣ್ಮೂರು ಸರಕಾರಿ ಪ್ರೌಢಶಾಲೆಯು ಈ ಸಲದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ್ದು, 10 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ.ಬದ್ರುದ್ದೀನ್ ಮತ್ತು ನಸೀಮಾ ದಂಪತಿಯ ಪುತ್ರಿ ಫಾತಿಮತ್ ರುಬಿನಾ...
ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಎಂಬವರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಅಪ್ರಾಪ್ತ ವಿದ್ಯಾರ್ಥಿನಿ ಒಬ್ಬರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿಬಂಧಿಸಿ ಫೊಕ್ಸೋ ಪ್ರಕರಣ ದಾಖಲು ಮಾಡಿದ್ದರು.ಆ.10 ರಂದು ಪುತ್ತೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿ ಗುರುರಾಜ್ ಗೆ ಷರತ್ತು ಬದ್ಧ...
ಬಿಜೆಪಿ ಯುವ ಮೋರ್ಚಾ, ಸುಳ್ಯ ಮಂಡಲ ಸಮಿತಿಯ ವತಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕಗಳಲ್ಲಿ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ, ಗುತ್ತಿಗಾರು ಗ್ರಾಮದ ಮಣಿಯಾನ ಮನೆ ನಿವಾಸಿ ದುರ್ಗೇಶ್ ಹಾಗೂ ವೇದಾವತಿ ದಂಪತಿಗಳ ಪುತ್ರಿ ಅನನ್ಯ ರವರನ್ನು ಸನ್ಮಾನಿಸಲಾಯಿತು.ಈ...
ರೇಶ್ಮಾ.ಡಿ ಮೋಕ್ಷಿತ್.ಆರ್ ಅಕ್ಷತಾ.ಸಿ ಪೃಥ್ವಿ.ಪಿ.ಡಿ ಈ ಸಲದ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಐವರ್ನಾಡು ಸರಕಾರಿ ಪ್ರೌಢಶಾಲೆ 100% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 31 ವಿದ್ಯಾರ್ಥಿಗಳ ಪೈಕಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 4 ಡಿಸ್ಟಿಂಕ್ಷನ್, 16 ಪ್ರಥಮ ದರ್ಜೆ, 7 ದ್ವಿತೀಯ ದರ್ಜೆ ಹಾಗೂ 4 ಉತ್ತೀರ್ಣತೆ ದರ್ಜೆ ಪಡೆದಿದ್ದಾರೆ.ಸಂಸ್ಥೆಯ ವಿದ್ಯಾರ್ಥಿಗಳಾದ ರೇಶ್ಮಾ.ಡಿ 607 ಅಂಕ,...
2020-21 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ರಲ್ಲಿ 625 ಅಂಕಗಳಿಸಿ ಸಾಧನೆ ಮಾಡಿದ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳಾದ ಅನನ್ಯಾ ಎಂ.ಡಿ ಮತ್ತು ವೆನಿಸ್ಸಾ ಶರಿನಾ ಡಿಸೋಜಾ ಅವರನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸೋಮವಾರ ಸನ್ಮಾನಿಸಿ ಗೌರವಿಸಲಾಯಿತು. ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ದೇವಳದ ಆಡಳಿತ ಕಛೇರಿಯ...
Loading posts...
All posts loaded
No more posts
