- Monday
- July 6th, 2026
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯ ಮಂಡಲ ಇದರ ವಿಶೇಷ ಕಾರ್ಯಕಾರಿಣಿ ಸಭೆ ಸುಳ್ಯ ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು ರಂದು ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಒಬಿಸಿ ಮೋರ್ಚಾ ಸುಳ್ಯ ಮಂಡಲದ ಅಧ್ಯಕ್ಷ ಚಂದ್ರಶೇಖರ ಪನ್ನೆ ವಹಿಸಿದ್ದರು ವೇದಿಕೆಯಲ್ಲಿ ಜಿಲ್ಲಾ ಒಬಿಸಿ ಮೋರ್ಚಾದ ಅಧ್ಯಕ್ಷರಾದ ಆರ್ ಸಿ ನಾರಾಯಣ್, ಒಬಿಸಿ ಮೋರ್ಚಾ ಸುಳ್ಯ ಮಂಡಲದ...
ಸುಳ್ಯ: ಕೇಂದ್ರದ ಎಲ್ಲಾ ಯೋಜನೆಗಳು ಇಂದು ಜನಸಾಮಾನ್ಯರಿಗೆ ತಲುಪುತ್ತಿದೆ. ಕೇಂದ್ರದ ಎಲ್ಲಾ ಯೋಜನೆಗಳ ಸರಿಯಾದ ಮಾಹಿತಿಯನ್ನು ಕಾರ್ಯಕರ್ತರು ಜನರಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹೇಳಿದರು. ಸುಳ್ಯ ಸಿ.ಎ ಬ್ಯಾಂಕ್ ಹಾಲ್ ನಲ್ಲಿ ನಡೆದ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪಂಚಾಯತ್...
ಇಂದಿರಾಗಾಂಧಿ ಅವರು ರಾಷ್ಟ್ರೀಕರಣಗೊಳಿಸಿದ ಹೆಚ್ಚಿನ ಸಂಸ್ಥೆಗಳನ್ನು ಈಗಿನ ಮೋದಿ ಸರಕಾರ ಖಾಸಗೀಕರಣಗೊಳಿಸಿ ಜನಸಾಮಾನ್ಯರನ್ನು ಬೀದಿಗೆ ಬರುವಂತೆ ಮಾಡಿದ್ದಾರೆ. ಈಗ ವಿದ್ಯುತ್ ಅನ್ನು ಕೂಡ ಖಾಸಗೀಕರಣ ಮಾಡಲು ಕೇಂದ್ರ ಸರಕಾರ ಹೊರಟಿದೆ. ಇದು ಖಂಡನೀಯ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ ಅವರು ಹೇಳಿದರು. ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಇಂದು ಮಾತನಾಡಿದರು.ಕೃಷಿ ಮಾಡಲು ಈಗ...
ಶ್ರೀ.ಕ್ಷೆ.ಧ.ಗ್ರಾ.ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ಳಾರೆ ವಲಯ ಇದರ ವತಿಯಿಂದ ಧಾರ್ಮಿಕ ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ ಆ.11 ರಂದು ನಡೆಯಿತು. ಮುರುಳ್ಯ ಗ್ರಾಮದ ಸಮಹಾದಿ ಶ್ರೀ ರಾಮ ಭಜನಾ ಮಂದಿರ ಹಾಗೂ ಪರಿಸರ ಸ್ವಚ್ಚಗೊಳಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಾನಕಿ, ಭಜನಾ ಮಂದಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ವಸಂತ ನಡುಬೈಲು, ಮಾಜಿ ಜಿಲ್ಲಾ...
ಮಿತ್ತಮಜಲಿನಲ್ಲಿ ಬಿ.ಎಸ್.ಎನ್.ಎಲ್.ಟವರ್ ನಿರ್ಮಾಣವಾಗಿದ್ದರೂ ಕಾರ್ಯಾರಂಭ ಮಾಡಿರಲಿಲ್ಲ. ಇದರಿಂದ ಬೇಸತ್ತ ಸ್ಥಳಿಯರು ಸರಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಆರಂಭಿಸಿ ಬಳಿಕ ಸಚಿವರ ಭರವಸೆ ಮೇರೆಗೆ ಪ್ರತಿಭಟನೆ ಹಿಂತೆಗೆದುಕೊಂಡರು. ಮಿತ್ತಮಜಲುವಿನಲ್ಲಿ ಕಳೆದ ಎರಡೂವರೆ ವರ್ಷಗಳ ಹಿಂದೆ ಬಿ.ಎಸ್.ಎನ್.ಎಲ್.ಟವರ್ ನಿರ್ಮಾಣಗೊಂಡಿದ್ದರೂ ಅದಕ್ಕೆ ವಿದ್ಯುತ್ ಸಂಪರ್ಕ ಹಾಗೂ ನೆಟ್ ವರ್ಕ್ ಕನೆಕ್ಷನ್ ನೀಡಿರಲಿಲ್ಲ. ಇದರಿಂದಾಗಿ ಇಲ್ಲಿನ ಬಹುಸಂಖ್ಯಾತ ಬಿಎಸ್ ಎನ್ ಎಲ್...
ಕ್ಯಾಂಪ್ಕೊ ಸುಳ್ಯ ಶಾಖೆಯಲ್ಲಿ ಮುಂಗಡವಾಗಿ ಕೊಕ್ಕೋ ಗಿಡವನ್ನು ಕಾಯ್ದಿರಿಸಿದ ಸದಸ್ಯ ಬೆಳೆಗಾರರಿಗೆ ರಿಯಾಯಿತಿ ದರದಲ್ಲಿ ಗಿಡವೊಂದಕ್ಕೆ ರೂ.5 ರಂತೆ ಸುಮಾರು 5500 ಕೊಕ್ಕೋ ಗಿಡಗಳನ್ನು ವಿತರಿಸಲಾಯಿತು. ಕ್ಯಾಂಪ್ಕೊ ಸುಳ್ಯ ಶಾಖೆಯ ವ್ಯವಸ್ಥಾಪಕರಾದ ಪ್ರದೀಪ ಕುಮಾರ್ ರವರು ಸದಸ್ಯರುಗಳಾದ ಯಶೋಧರ, ಎನ್ ಎ ಜ್ಞಾನೇಶ್, ಲಕ್ಮಣ ಎ.ಸಿ. ಇವರಿಗೆ ಕೊಕ್ಕೋ ಗಿಡವನ್ನು ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ...
ಸುಳ್ಯ ತಾಲ್ಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯ ಪ್ರಕಾರ 51 ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಕೂಡ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಸಾಮಾಜಿಕ ಅರಣ್ಯ ವಲಯ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಆ.10ರಂದು ಅಂತರಾಷ್ಟ್ರೀಯ ಜೈವಿಕ ಇಂಧನ ಮತ್ತು ಜೀವವೈವಿಧ್ಯ ದಿನಾಚರಣೆಯನ್ನು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು. ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭವಾನಿ ಶಂಕರ್ ಎನ್ ಪ್ರಾಸ್ತವಿಕವಾಗಿ ಮಾತನಾಡಿ, ಜೈವಿಕ ಇಂಧನದ ಉತ್ಪಾದನೆ ಹಾಗೂ...
ಪ್ರಸ್ತುತ ಸುಬ್ರಹ್ಮಣ್ಯ ಕಾಲೇಜಿನಲ್ಲಿ ನಡೆದಂತಹ ವಿದ್ಯಾರ್ಥಿಯ ಮೇಲೆ ಅತ್ಯಾಚಾರ ಕೃತ್ಯ ಮಾಡಿರುವುದು ಖಂಡನೀಯ. ಶಿಕ್ಷಕ ವಿದ್ಯಾರ್ಥಿಯ ಸಂಬಂಧ ಎನ್ನುವಂತಹದ್ದು ಮಾತೃ ಸಂಬಂಧದಂತೆ ಮಾತೃ ಪಿತೃ ಸಂಬಂಧದಂತೆ. ಈ ಸಂಬಂಧದ ಅರ್ಥವ ತಿಳಿಯದ ಅದಮ ಈ ನೀಚ ಕೃತ್ಯ ಮಾಡಿರುವುದು ಶಿಕ್ಷಕ ವೃತ್ತಿಗೆ ನಿಜವಾಗಿಯೂ ಅನರ್ಹ, ನಮ್ಮಂತಹ ಹಲವು ಶಿಕ್ಷಕರಿಗೆ ಬೇಸರದ ಸಂಗತಿ ಹಾಗೂ ತುಳುನಾಡಿನ ಮಣ್ಣಿನಲ್ಲಿ...
ವಿದ್ಯಾರ್ಥಿಗಳಿಗೆ ಮಾರ್ಗದರ್ಶರಾಗಬೇಕಿದ್ದ ಶಿಕ್ಷಕನಿಂದಲೇ ವಿದ್ಯಾರ್ಥಿಯ ಮೇಲೆ ಸುಬ್ರಹ್ಮಣ್ಯದ ಪ್ರತಿಷ್ಠಿತ ಶಾಲೆಯಲ್ಲಿ ಅತ್ಯಾಚಾರ ನಡೆದಿರುವುದು ಖಂಡನೀಯ ಈ ಕೃತ್ಯವನ್ನು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯು ಐ) ಉಗ್ರವಾಗಿ ಖಂಡಿಸುತ್ತದೆ ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಿ ಸಂತ್ರಸ್ತೆಗೆ ನ್ಯಾಯ ಒದಗಬೇಕು . ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೊಳಪಟ್ಟ ವಿದ್ಯಾಸಂಸ್ಥೆಗೆ ಕಪ್ಪು ಚುಕ್ಕೆಯನ್ನಿಟ್ಟ...
Loading posts...
All posts loaded
No more posts
