ಎಸ್.ಎಸ್.ಎಲ್.ಸಿ ಫಲಿತಾಂಶ: ಮರ್ಕಂಜ ಪ್ರೌಢಶಾಲೆಗೆ 100% ಫಲಿತಾಂಶ ದಾಖಲು

ಇಂಚರಾ.ಡಿ.ಆರ್ ವರ್ಷಕುಮಾರಿ.ಕೆ.ಸಿ ಆದಿತ್ಯ.ವಿ.ಎನ್ ಹರ್ಷಿತ್.ಯು.ಆರ್ ಸೋನಾ.ಟಿ ಅಂಜನಾ.ಕೆ.ಎಂ ಬ್ರಿಜೇಶ್.ಪಿ.ಜೆ ಈ ಸಲದ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಮರ್ಕಂಜ ಸರಕಾರಿ ಪ್ರೌಢಶಾಲೆ 100% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 34 ವಿದ್ಯಾರ್ಥಿಗಳ ಪೈಕಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 2 ಡಿಸ್ಟಿಂಕ್ಷನ್, 16 ಪ್ರಥಮ ದರ್ಜೆ, 10 ದ್ವಿತೀಯ ದರ್ಜೆ ಹಾಗೂ 6 ಉತ್ತೀರ್ಣತೆ ದರ್ಜೆ ಪಡೆದಿದ್ದಾರೆ.ಸಂಸ್ಥೆಯ ವಿದ್ಯಾರ್ಥಿಗಳಾದ...

ಎಸ್.ಎಸ್.ಎಲ್.ಸಿ ಫಲಿತಾಂಶ: ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಗೆ 100% ಫಲಿತಾಂಶ ದಾಖಲು

ಕೃತಿಕಾ ಪಿ ಕಿರಣ್.ಪಿ ಭಾವನಾ.ಬಿ.ವಿ ಈ ಸಲದ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆ 100% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 124 ವಿದ್ಯಾರ್ಥಿಗಳ ಪೈಕಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 15 ಡಿಸ್ಟಿಂಕ್ಷನ್, 53 ಪ್ರಥಮ ದರ್ಜೆ, 23 ದ್ವಿತೀಯ ದರ್ಜೆ ಹಾಗೂ 33 ಉತ್ತೀರ್ಣತೆ ದರ್ಜೆ ಪಡೆದಿದ್ದಾರೆ.ಸಂಸ್ಥೆಯ ವಿದ್ಯಾರ್ಥಿಗಳಾದ ಕೃತಿಕಾ. ಪಿ 611,...
Ad Widget

ದೋಳ್ಪಾಡಿ ಪ್ರೌಢಶಾಲೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 100% ಫಲಿತಾಂಶ

ಮೋಹನ್ ಪ್ರಸಾದ್ ಲಿಖಿತ್ ಕುಮಾರ್ ನಿಶಾಂತ್ ಕಡಬ ತಾಲೂಕಿನ ದೋಳ್ಪಾಡಿ ಸರಕಾರಿ ಪ್ರೌಢಶಾಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದೆ. ಶಾಲೆಯು 3 ಡಿಸ್ಟಿಂಕ್ಷನ್, 6 ಪ್ರಥಮ ದರ್ಜೆ, 2 ದ್ವಿತೀಯ ದರ್ಜೆ ಹಾಗೂ 2 ಉತ್ತೀರ್ಣತೆ ದರ್ಜೆ ಪಡೆದಿದ್ದು, ಹಾಜರಾದ ಎಲ್ಲಾ 13 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳಾದ ಮೋಹನ ಪ್ರಸಾದ್ 605...

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆಗೆ ನಮ್ಮದೊಂದು ಸಲಾಂ :: ಐಎಎಸ್ ಅಧಿಕಾರಿಯಾಗುವೆ: ಅನನ್ಯಾ :: ವೈದ್ಯೆಯಾಗುವ ಹಂಬಲ ನನ್ನದು : ವೆನಿಸ್ಸಾ ಶರಿನಾ

ಕಡಬ ತಾಲೂಕಿನ ರಾಜ್ಯದ ಪ್ರಸಿದ್ಧ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳಾದ ಅನನ್ಯಾ ಎಂ.ಡಿ ಮತ್ತು ವೆನಿಸ್ಸಾ ಶರಿನಾ ಡಿಸೋಜಾ ೨೦೨೦-೨೧ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ೬೨೫ಕ್ಕೆ ೬೨೫ ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.ಈ ಮೂಲಕ ಗ್ರಾಮೀಣ ಪ್ರದೇಶ ಕುಕ್ಕೆ ಸುಬ್ರಹ್ಮಣ್ಯದ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ಈ...

ಸುಳ್ಯದಲ್ಲಿಂದು 57 ಕ್ಕೇರಿದ ಪಾಸಿಟಿವ್

ಸುಳ್ಯದಲ್ಲಿಂದು ಕೊರೊನಾ ಪಾಸಿಟಿವ್ 57 ಕ್ಕೇರಿದೆ. ತಾಲೂಕಿನಲ್ಲಿ ಒಟ್ಟು 437 ಸಕ್ರೀಯ ಪ್ರಕರಣಗಳಿವೆ.

ತೆಕ್ಕಿಲ್ ಪ್ರೌಢಶಾಲೆಯ ನಂದಿತಾಳಿಗೆ 601 ಅಂಕ

ಎಸ್ಎಸ್ಎಲ್ ಸಿ ಪರೀಕ್ಷೆ ಯಲ್ಲಿ ಸಂಪಾಜೆಯ ಗೂನಡ್ಕ ತೆಕ್ಕಿಲ್ ಮಾದರಿ ಪ್ರೌಢಶಾಲೆಯ ವಿದ್ಯಾರ್ಥಿನಿ ನಂದಿತಾ ಪಿ ಕೆ 625 ರಲ್ಲಿ 601 ಅಂಕ ಪಡೆದಿರುತ್ತಾರೆ. ಈಕೆ ಕುಸುಮಾಕರ ಪಿ ಮತ್ತು ಪೂರ್ಣಿಮ ಕಲ್ಲಪಳ್ಳಿ ದಂಪತಿಗಳ ಪುತ್ರಿ.

ಎಸ್.ಎಸ್.ಎಲ್.ಸಿ ಫಲಿತಾಂಶ: ಕೆಪಿಎಸ್ ಬೆಳ್ಳಾರೆಗೆ 100% ಫಲಿತಾಂಶ – ಪದ್ಮಿನಿ ಸಿ ಆರ್ ರಾಜ್ಯಕ್ಕೆ ದ್ವಿತೀಯ

ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಿಂದ ಒಟ್ಟು 128 ವಿದ್ಯಾರ್ಥಿಗಳು ಹಾಜರಾಗಿದ್ದು, ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ 100 ಫಲಿತಾಂಶ ದಾಖಲಾಗಿದೆ. ಶಾಲೆಯ ವಿದ್ಯಾರ್ಥಿನಿ ಪದ್ಮಿನಿ ಸಿ ಆರ್ 625 ಕ್ಕೆ 623 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.ಒಟ್ಟು 16 ಡಿಸ್ಟಿಂಕ್ಷನ್, 65 ಪ್ರಥಮ ದರ್ಜೆ, 38...

ಸವಣೂರು ವಿದ್ಯಾರಶ್ಮಿಗೆ 100% ಫಲಿತಾಂಶ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯಕ್ಕೆ ಶೇಕಡಾ ನೂರು ಫಲಿತಾಂಶ ಲಭ್ಯವಾಗಿದೆ.ಪರೀಕ್ಷೆಗೆ ಹಾಜರಾದ ಒಟ್ಟು 32 ವಿದ್ಯಾರ್ಥಿಗಳ ಪೈಕಿ 10 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಮುಜೂರು ಮನೆ ಐತೂರು ಸುಂಕದಕಟ್ಟೆಯ ಅಬ್ದುಲ್ ಸತ್ತಾರ್ ಮತ್ತು ಆಯಿಷಾ ಇವರ ಮಗಳು ಶಮ್ರೀನಾ (623), ವಿದ್ಯಾನಗರ, ಬೀದರ್‍ನ ರಮೇಶ್ ಮತ್ತು ಶ್ರೀದೇವಿ ಇವರ...

ತಾಯಿಯನ್ನು ಕೂಡಿ ಹಾಕಿ ನಾಪತ್ತೆಯಾದ ದಂಪತಿ

ಸುಳ್ಯ: ಕೊರೊನಾ ಪಾಸಿಟಿವ್ ಬಂದ ವಹಿನ್ನೆಲೆ ಮಗರಾಯನೊಬ್ಬ ತನ್ನ ಹೆತ್ತ ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿ ನಾಪತ್ತೆಯಾದ ಘಟನೆ ಸುಳ್ಯ ನ.ಪಂ. ವ್ಯಾಪ್ತಿಯಲ್ಲಿ ವರದಿಯಾಗಿದೆ. ಸುಳ್ಯ ಪರಿಸರದಲ್ಲಿ ಬಳೆ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿರುವ ರಾಜೇಶ್ವರಿ ಮತ್ತು ವಿನಯ ಕುಮಾರ್ ಅವರು ಗಾಂಧಿನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಾರೆ. ಅವರಿಗೆ ತಪಾಸಣೆ ವೇಳೆ ಕೋವಿಡ್ ಪಾಸಿಟಿವ್ ವರದಿಯಾಗಿತ್ತು.ಇದರಿಂದಾಗಿ...

ಕುಮಾರಸ್ವಾಮಿ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ – 625 ಅಂಕ ಪಡೆದ ಅನನ್ಯ ಎಂ ಡಿ ಹಾಗೂ ವೆನಿಸ್ಸಾ ಶೆರಿನಾ ಡಿಸೋಜಾ

ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಪ್ರಕಟವಾಗಿದ್ದು ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು 625 ರಲ್ಲಿ 625 ಅಂಕ ಪಡೆದಿದ್ದಾರೆ. ಅನನ್ಯ ಎಂ ಡಿ ಹಾಗೂ ವೆನಿಸ್ಸಾ ಶೆರಿನಾ ಡಿಸೋಜಾ ಅವರು 625 ಅಂಕ ಪಡೆದ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.ಅನನ್ಯ ಇವಳು ಗುತ್ತಿಗಾರು ಗ್ರಾಮದ ಮಣಿಯಾನ ಮನೆ ದುರ್ಗೇಶ್ ಹಾಗೂ ವೇದಾವತಿ ದಂಪತಿಗಳ ಪುತ್ರಿ.
Loading posts...

All posts loaded

No more posts

error: Content is protected !!