ಸುಳ್ಯದಲ್ಲಿಂದು 57 ಕ್ಕೇರಿದ ಪಾಸಿಟಿವ್

ಸುಳ್ಯದಲ್ಲಿಂದು ಕೊರೊನಾ ಪಾಸಿಟಿವ್ 57 ಕ್ಕೇರಿದೆ. ತಾಲೂಕಿನಲ್ಲಿ ಒಟ್ಟು 437 ಸಕ್ರೀಯ ಪ್ರಕರಣಗಳಿವೆ.

ತೆಕ್ಕಿಲ್ ಪ್ರೌಢಶಾಲೆಯ ನಂದಿತಾಳಿಗೆ 601 ಅಂಕ

ಎಸ್ಎಸ್ಎಲ್ ಸಿ ಪರೀಕ್ಷೆ ಯಲ್ಲಿ ಸಂಪಾಜೆಯ ಗೂನಡ್ಕ ತೆಕ್ಕಿಲ್ ಮಾದರಿ ಪ್ರೌಢಶಾಲೆಯ ವಿದ್ಯಾರ್ಥಿನಿ ನಂದಿತಾ ಪಿ ಕೆ 625 ರಲ್ಲಿ 601 ಅಂಕ ಪಡೆದಿರುತ್ತಾರೆ. ಈಕೆ ಕುಸುಮಾಕರ ಪಿ ಮತ್ತು ಪೂರ್ಣಿಮ ಕಲ್ಲಪಳ್ಳಿ ದಂಪತಿಗಳ ಪುತ್ರಿ.
Ad Widget

ಎಸ್.ಎಸ್.ಎಲ್.ಸಿ ಫಲಿತಾಂಶ: ಕೆಪಿಎಸ್ ಬೆಳ್ಳಾರೆಗೆ 100% ಫಲಿತಾಂಶ – ಪದ್ಮಿನಿ ಸಿ ಆರ್ ರಾಜ್ಯಕ್ಕೆ ದ್ವಿತೀಯ

ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಿಂದ ಒಟ್ಟು 128 ವಿದ್ಯಾರ್ಥಿಗಳು ಹಾಜರಾಗಿದ್ದು, ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ 100 ಫಲಿತಾಂಶ ದಾಖಲಾಗಿದೆ. ಶಾಲೆಯ ವಿದ್ಯಾರ್ಥಿನಿ ಪದ್ಮಿನಿ ಸಿ ಆರ್ 625 ಕ್ಕೆ 623 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.ಒಟ್ಟು 16 ಡಿಸ್ಟಿಂಕ್ಷನ್, 65 ಪ್ರಥಮ ದರ್ಜೆ, 38...

ಸವಣೂರು ವಿದ್ಯಾರಶ್ಮಿಗೆ 100% ಫಲಿತಾಂಶ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯಕ್ಕೆ ಶೇಕಡಾ ನೂರು ಫಲಿತಾಂಶ ಲಭ್ಯವಾಗಿದೆ.ಪರೀಕ್ಷೆಗೆ ಹಾಜರಾದ ಒಟ್ಟು 32 ವಿದ್ಯಾರ್ಥಿಗಳ ಪೈಕಿ 10 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಮುಜೂರು ಮನೆ ಐತೂರು ಸುಂಕದಕಟ್ಟೆಯ ಅಬ್ದುಲ್ ಸತ್ತಾರ್ ಮತ್ತು ಆಯಿಷಾ ಇವರ ಮಗಳು ಶಮ್ರೀನಾ (623), ವಿದ್ಯಾನಗರ, ಬೀದರ್‍ನ ರಮೇಶ್ ಮತ್ತು ಶ್ರೀದೇವಿ ಇವರ...

ತಾಯಿಯನ್ನು ಕೂಡಿ ಹಾಕಿ ನಾಪತ್ತೆಯಾದ ದಂಪತಿ

ಸುಳ್ಯ: ಕೊರೊನಾ ಪಾಸಿಟಿವ್ ಬಂದ ವಹಿನ್ನೆಲೆ ಮಗರಾಯನೊಬ್ಬ ತನ್ನ ಹೆತ್ತ ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿ ನಾಪತ್ತೆಯಾದ ಘಟನೆ ಸುಳ್ಯ ನ.ಪಂ. ವ್ಯಾಪ್ತಿಯಲ್ಲಿ ವರದಿಯಾಗಿದೆ. ಸುಳ್ಯ ಪರಿಸರದಲ್ಲಿ ಬಳೆ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿರುವ ರಾಜೇಶ್ವರಿ ಮತ್ತು ವಿನಯ ಕುಮಾರ್ ಅವರು ಗಾಂಧಿನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಾರೆ. ಅವರಿಗೆ ತಪಾಸಣೆ ವೇಳೆ ಕೋವಿಡ್ ಪಾಸಿಟಿವ್ ವರದಿಯಾಗಿತ್ತು.ಇದರಿಂದಾಗಿ...

ಕುಮಾರಸ್ವಾಮಿ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ – 625 ಅಂಕ ಪಡೆದ ಅನನ್ಯ ಎಂ ಡಿ ಹಾಗೂ ವೆನಿಸ್ಸಾ ಶೆರಿನಾ ಡಿಸೋಜಾ

ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಪ್ರಕಟವಾಗಿದ್ದು ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು 625 ರಲ್ಲಿ 625 ಅಂಕ ಪಡೆದಿದ್ದಾರೆ. ಅನನ್ಯ ಎಂ ಡಿ ಹಾಗೂ ವೆನಿಸ್ಸಾ ಶೆರಿನಾ ಡಿಸೋಜಾ ಅವರು 625 ಅಂಕ ಪಡೆದ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.ಅನನ್ಯ ಇವಳು ಗುತ್ತಿಗಾರು ಗ್ರಾಮದ ಮಣಿಯಾನ ಮನೆ ದುರ್ಗೇಶ್ ಹಾಗೂ ವೇದಾವತಿ ದಂಪತಿಗಳ ಪುತ್ರಿ.

ವ್ಯಕ್ತಿತ್ವ

ಒಬ್ಬ ವ್ಯಕ್ತಿಯ ವರ್ತನೆ ಹಾಗೂ ನಡೆವಳಿಕೆಗಳನ್ನು ಆತನ ವ್ಯಕ್ತಿತ್ವ ಎಂದು ಹೇಳಬಹುದು.ಈ ಸಮಾಜದಲ್ಲಿ ಒಬ್ಬ ವ್ಯಕ್ತಿಯ ವ್ಯಕ್ತಿತ್ವ ಒಳ್ಳೆಯದಾಗಿದ್ದರೆ ಆ ವ್ಯಕ್ತಿಯನ್ನು ಸಮಾಜ ಗೌರವಿಸುತ್ತದೆ, ಅದೇ ರೀತಿ ವ್ಯಕ್ತಿತ್ವ ಕೆಟ್ಟದಾಗಿದ್ದರೆ ಸಮಾಜ ಎಂದಿಗೂ ಆ ವ್ಯಕ್ತಿಯನ್ನು ಗೌರವಿಸುವುದಿಲ್ಲ. ನಾವೆಲ್ಲರೂ ಜೀವನದಲ್ಲಿ ಒಂದಲ್ಲ ಒಂದು ಗುರಿಯನ್ನು ಹೊಂದಿರುತ್ತೇವೆ ಹಾಗೂ ಆ ಗುರಿಯನ್ನು ಈಡೇರಿಸಿಕೊಳ್ಳಲು ಪ್ರತೀದಿನ ಶ್ರಮಪಡುತ್ತಲೇ ಇರುತ್ತೇವೆ.ನಾವು...

ಅಧಿಕಾರಿಗಳು ಕಣ್ಣು ಬಿಟ್ಟು ಕೆಲಸ ಮಾಡಬೇಕು – ಸಚಿವ ಅಂಗಾರ ಎಚ್ಚರಿಕೆ – ಸರ್ವೆ ಕುರಿತು ಪರಿಹಾರ ಕಷ್ಟವೆಂದೂ ಬಿಂಬಿಸುವಂತಿದ್ದ ಅಧಿಕಾರಿಗಳ ಮಾತು

ಸುಳ್ಯ: ಅಧಿಕಾರಿಗಳು ಸರ್ವೆ ಮಾಡುವ ಸಂದರ್ಭ ಕಣ್ಣುಮುಚ್ಚಿಕೊಂಡು ಇರಬಾರದು. ಕಣ್ಣು ತೆರೆದು ನೈಜ ಸಮಸ್ಯೆಯ ಕುರಿತು ಪರಿಹಾರ ದೊರಕಿಸಲು ಪ್ರಯತ್ನಿಸಬೇಕು.ಜನರ ಸರ್ವೆ ಕುರಿತ ಸಮಸ್ಯೆಗಳನ್ನು ಆದಷ್ಟು ತಾಲೂಕು ಮಟ್ಟದಲ್ಲೇ ಪತ್ತೆಹಚ್ಚಿ ಪರಿಹಾರದೊರಕಿಸಿಕೊಡಬೇಕು ಎಂದು ಸಚಿವ ಎಸ್.ಅಂಗಾರ ಅವರು ಹೇಳಿದರು.ಸುಳ್ಯ ತಾ.ಪಂ. ಸಭೆಯಲ್ಲಿ ತಾಲೂಕಿನ ಸರ್ವೆಯಲ್ಲಿನ ಸಮಸ್ಯೆಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಜನರಿಗೆ ಸಮಸ್ಯೆ ಪರಿಹಾರವಾಗುವುದೇ...

ಬಳ್ಪ : ವೈಷ್ಣವಿ ಪ್ರಗತಿಬಂಧು ಸಂಘ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು ಗುತ್ತಿಗಾರು ವಲಯ, ಬಳ್ಪ ಗ್ರಾಮದ ಎಡೋಣಿ ಎಂಬಲ್ಲಿ ನೂತನವಾಗಿ ವೈಷ್ಣವಿ ಪ್ರಗತಿಬಂಧು ಸಂಘವನ್ನು ಬಳ್ಪ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರಾದ ಶ್ರೀಮತಿ ಪದ್ಮಾವತಿ ಅವರು ದೀಪ ಬೆಳಗಿಸುವುದರ ಮುಖಾಂತರ ಉದ್ಘಾಟಿಸಿದರು. ಈ ಸಂದರ್ಭ ವಲಯ ಮೇಲ್ವಿಚಾರಕರದ ಮುರಳೀಧರ ಎ, ಸೇವಾ...

ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮ ಮತ್ತು ವಿಕಲಚೇತನರಿಗೆ ಸಲಕರಣೆ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ವಲಯದ ವತಿಯಿಂದ ಜನಮಂಗಳ ಕಾರ್ಯಕ್ರಮ ಮತ್ತು ವಿಕಲಚೇತನರಿಗೆ ಸಲಕರಣೆ ವಿತರಣೆ ಹಾಗೂ 15 ಹೊಸ ಸಂಘಗಳ ಉದ್ಘಾಟನಾ ಸಮಾರಂಭವನ್ನು ಸುಳ್ಯ ಮಹಿಳಾ ಮಂಡಲದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಸುಳ್ಯ ವೃತ್ತ ನಿರೀಕ್ಷಕ ನವೀನಚಂದ್ರ ಜೋಗಿ ಉದ್ಘಾಟಿಸಿ ಮಾತನಾಡಿದರು. ಸರಕಾರಿ ಕಾರ್ಯಕ್ರಮಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಸುತ್ತಿರುವುದು ಶ್ಲಾಘನೀಯ...
Loading posts...

All posts loaded

No more posts

error: Content is protected !!