- Monday
- May 4th, 2026
ಒಬ್ಬ ವ್ಯಕ್ತಿಯ ವರ್ತನೆ ಹಾಗೂ ನಡೆವಳಿಕೆಗಳನ್ನು ಆತನ ವ್ಯಕ್ತಿತ್ವ ಎಂದು ಹೇಳಬಹುದು.ಈ ಸಮಾಜದಲ್ಲಿ ಒಬ್ಬ ವ್ಯಕ್ತಿಯ ವ್ಯಕ್ತಿತ್ವ ಒಳ್ಳೆಯದಾಗಿದ್ದರೆ ಆ ವ್ಯಕ್ತಿಯನ್ನು ಸಮಾಜ ಗೌರವಿಸುತ್ತದೆ, ಅದೇ ರೀತಿ ವ್ಯಕ್ತಿತ್ವ ಕೆಟ್ಟದಾಗಿದ್ದರೆ ಸಮಾಜ ಎಂದಿಗೂ ಆ ವ್ಯಕ್ತಿಯನ್ನು ಗೌರವಿಸುವುದಿಲ್ಲ. ನಾವೆಲ್ಲರೂ ಜೀವನದಲ್ಲಿ ಒಂದಲ್ಲ ಒಂದು ಗುರಿಯನ್ನು ಹೊಂದಿರುತ್ತೇವೆ ಹಾಗೂ ಆ ಗುರಿಯನ್ನು ಈಡೇರಿಸಿಕೊಳ್ಳಲು ಪ್ರತೀದಿನ ಶ್ರಮಪಡುತ್ತಲೇ ಇರುತ್ತೇವೆ.ನಾವು...
ಸುಳ್ಯ: ಅಧಿಕಾರಿಗಳು ಸರ್ವೆ ಮಾಡುವ ಸಂದರ್ಭ ಕಣ್ಣುಮುಚ್ಚಿಕೊಂಡು ಇರಬಾರದು. ಕಣ್ಣು ತೆರೆದು ನೈಜ ಸಮಸ್ಯೆಯ ಕುರಿತು ಪರಿಹಾರ ದೊರಕಿಸಲು ಪ್ರಯತ್ನಿಸಬೇಕು.ಜನರ ಸರ್ವೆ ಕುರಿತ ಸಮಸ್ಯೆಗಳನ್ನು ಆದಷ್ಟು ತಾಲೂಕು ಮಟ್ಟದಲ್ಲೇ ಪತ್ತೆಹಚ್ಚಿ ಪರಿಹಾರದೊರಕಿಸಿಕೊಡಬೇಕು ಎಂದು ಸಚಿವ ಎಸ್.ಅಂಗಾರ ಅವರು ಹೇಳಿದರು.ಸುಳ್ಯ ತಾ.ಪಂ. ಸಭೆಯಲ್ಲಿ ತಾಲೂಕಿನ ಸರ್ವೆಯಲ್ಲಿನ ಸಮಸ್ಯೆಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಜನರಿಗೆ ಸಮಸ್ಯೆ ಪರಿಹಾರವಾಗುವುದೇ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು ಗುತ್ತಿಗಾರು ವಲಯ, ಬಳ್ಪ ಗ್ರಾಮದ ಎಡೋಣಿ ಎಂಬಲ್ಲಿ ನೂತನವಾಗಿ ವೈಷ್ಣವಿ ಪ್ರಗತಿಬಂಧು ಸಂಘವನ್ನು ಬಳ್ಪ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರಾದ ಶ್ರೀಮತಿ ಪದ್ಮಾವತಿ ಅವರು ದೀಪ ಬೆಳಗಿಸುವುದರ ಮುಖಾಂತರ ಉದ್ಘಾಟಿಸಿದರು. ಈ ಸಂದರ್ಭ ವಲಯ ಮೇಲ್ವಿಚಾರಕರದ ಮುರಳೀಧರ ಎ, ಸೇವಾ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ವಲಯದ ವತಿಯಿಂದ ಜನಮಂಗಳ ಕಾರ್ಯಕ್ರಮ ಮತ್ತು ವಿಕಲಚೇತನರಿಗೆ ಸಲಕರಣೆ ವಿತರಣೆ ಹಾಗೂ 15 ಹೊಸ ಸಂಘಗಳ ಉದ್ಘಾಟನಾ ಸಮಾರಂಭವನ್ನು ಸುಳ್ಯ ಮಹಿಳಾ ಮಂಡಲದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಸುಳ್ಯ ವೃತ್ತ ನಿರೀಕ್ಷಕ ನವೀನಚಂದ್ರ ಜೋಗಿ ಉದ್ಘಾಟಿಸಿ ಮಾತನಾಡಿದರು. ಸರಕಾರಿ ಕಾರ್ಯಕ್ರಮಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಸುತ್ತಿರುವುದು ಶ್ಲಾಘನೀಯ...
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಐದನೇ ವರ್ಷದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ಇಂದು ಶಾಂತಿನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ನಡೆಯಿತು ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಹೇಮಲತಾ, ಜೀವವಿಮಾ ನಿಗಮದ ಸದಸ್ಯ ಚಂದ್ರರಾವ್, ಭಜನಾ ಮಂಡಳಿ ಅಧ್ಯಕ್ಷ ಜಗದೀಶ್, ಒಕ್ಕೂಟದ ಅಧ್ಯಕ್ಷ ನಾರಾಯಣರವರು ಉಪಸ್ಥಿತರಿದ್ದರು. ಸದಸ್ಯರೆಲ್ಲರೂ ಸೇರಿ ಭಜನಾ ಮಂದಿರದ ಆವರಣ...
ಸುಮಾರು 100 ವರ್ಷಗಳಿಗೂ ಅಧಿಕ ಇತಿಹಾಸವಿರುವ ಕಳಂಜ ಗ್ರಾಮದ ಪಟ್ಟೆ ಗುಳಿಗ ದೈವಕ್ಕೆ ವರ್ಷಂಪ್ರತಿಯಂತೆ ಆಟಿಯ ಅಗೇಲು ಸೇವೆ ಆ.8 ರಂದು ನಡೆಯಿತು. ಈ ಸಂದರ್ಭದಲ್ಲಿ ಗ್ರಾಮದ ಭಕ್ತರು ಉಪಸ್ಥಿತರಿದ್ದರು.
ಅಜ್ಜಾವರ ಗ್ರಾಮದ ಕೊಂಬರಡ್ಕ ರಸ್ತೆಬದಿಗಳಲ್ಲಿ ವಿದ್ಯುತ್ ತಂತಿಗೆ ತಾಗಿಕೊಂಡಿರುವ ಮರದ ರೆಂಬೆ ಕೊಂಬೆಗಳನ್ನು ಕಡಿಯುವ ಮೂಲಕ ಸ್ಥಳೀಯ ಯುವಕರ ತಂಡವು ಶ್ರಮದಾನ ನಡೆಸಿದೆ.ಈ ಶ್ರಮದಾನ ಕಾರ್ಯದಲ್ಲಿ ಸ್ಥಳೀಯ ನಿವಾಸಿಗಳಾದ ದಾಮೋದರ, ಗಣೇಶ ಪಳ್ಳತ್ತಡ್ಕ, ರಾಮಾದಾಸ , ಗಂಗಾಧರ , ವಿಜಯ , ಜಯರಾಜ್ , ಪವಿತ್ರಕುಮಾರ್, ನಿಖಿಲ್ , ಚಂದ್ರಶೇಖರ, ವಿಜಯಕುಮಾರ್,ಮೋಹನ ಕಾಂತಮಂಗಲ , ದೀಕ್ಷಿತ್...
ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಎಂಬವರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಅಪ್ರಾಪ್ತ ವಿದ್ಯಾರ್ಥಿನಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ನೀಡಿದ ಆಧಾರದಲ್ಲಿಆತನನ್ನು ಬಂಧನಕ್ಕೊಳಪಡಿಸಲಾಗಿದೆ. ಫೊಕ್ಸೋ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ.
ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಎಂಬವರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಅಪ್ರಾಪ್ತ ವಿದ್ಯಾರ್ಥಿನಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ನೀಡಿದ ಆಧಾರದಲ್ಲಿಆತನನ್ನು ಬಂಧನಕ್ಕೊಳಪಡಿಸಲಾಗಿದೆ. ಫೊಕ್ಸೋ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ. ಈ ಹಿಂದೆಯೂ ಶಿಕ್ಷಕ ಅಸಭ್ಯವಾಗಿ ವರ್ತಿಸುತ್ತಿದ್ದನೆಂದು ಸ್ಥಳೀಯರು ತಿಳಿಸಿದ್ದಾರೆ.
ನೆಲ್ಲೂರು ಕೆಮ್ರಾಜೆ ಯ ಮಾಪಲಕಜೆಯಲ್ಲಿ ಕೆರೆಗೆ ಬಿದ್ದು ತಾಯಿ ಹಾಗೂ ಮಗು ಮೃತಪಟ್ಟ ಘಟನೆ ನಡೆದಿದೆ.ತೋಟದಲ್ಲಿನ ಕೆರೆಯ ಬಳಿ ಮಗು ಕಾಲುಜಾರಿ ಬಿದ್ದಾಗ ಅದನ್ನು ರಕ್ಷಿಸಲು ಸಂಗೀತಾ ಅವರು ಕೆರೆಗೆ ಹಾರಿದ್ದಾರೆ. ಆದರೆ ಈಜು ಭಾರದ ಅವರು ಮಗುವನ್ನು ರಕ್ಷಿಸಲೂ ಆಗದೆ ಇತ್ತ ತಮ್ಮ ಪ್ರಾಣವನ್ನು ರಕ್ಷಿಸಿಕೊಳ್ಳಲಾಗದೇ ಮೃತಪಟ್ಟಿದ್ದಾರೆ. ಸಂಗಿತಾ ಹಾಗೂ ಮಗುವಿನ ಮೃತದೇಹ ಮೇಲೆತ್ತಲಾಗಿದ್ದು...
Loading posts...
All posts loaded
No more posts
