ಉಬರಡ್ಕ : ಮಾ.04 ರಿಂದ 06 ರವರೆಗೆ ಶ್ರೀ ನರಸಿಂಹ ಶಾಸ್ತಾವು ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

ಉಬರಡ್ಕ ಮಿತ್ತೂರು ಗ್ರಾಮದ ಶ್ರೀ ನರಸಿಂಹ ಶಾಸ್ತಾವು ದೇವಸ್ಥಾನದಲ್ಲಿ ಮಾ.04 ರಿಂದ 06 ರವರೆಗೆ ವರ್ಷಾವಧಿ ಜಾತ್ರೋತ್ಸವವು ನಡೆಯಲಿದೆ.ಮಾ.04 ರಂದು ಬೆಳಿಗ್ಗೆ 8:00 ಗಂಟೆಗೆ ತೋರಣ ಮುಹೂರ್ತ ಮತ್ತು ಉಗ್ರಾಣ ಪೂಜೆ, ಬೆ.9:00ಗಂಟೆಯಿಂದ ಹಸಿರುವಾಣಿ ಸಮರ್ಪಣೆ ನಡೆಯಲಿದೆ.ನಂತರ ಬೆಳಿಗ್ಗೆ 9:30ರಿಂದ ಶ್ರೀ ಬೆಳರಂಪಾಡಿ ವನಶಾಸ್ತಾವು ಕ್ಷೇತ್ರದಲ್ಲಿ ಸಾನಿಧ್ಯ ಕಲಶ ಮತ್ತು ಪಂಚಗವ್ಯ, ವಿಶೇಷ ಪೂಜೆ, ಶ್ರೀ...

ಮಾರ್ಚ್ 2 ರಂದು ಪೆರುವಾಜೆಯಲ್ಲಿ ಪೆರುವಾಜೆ ಪ್ರೇಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

ಭಾವೈಕ್ಯ ಯುವಕ ಮಂಡಲದ ನೇತೃತ್ವದಲ್ಲಿ ಮಾರ್ಚ್ 2 ರಂದು ಪೆರುವಾಜೆ ಪ್ರೇಮಿಯರ್ ಲೀಗ್ ಕ್ರಿಕೆಟ್ ಪಂದ್ಯಕೂಟವು ನಡೆಯಲಿದೆ. ಒಟ್ಟು 6 ತಂಡಗಳು ಈ ಪಂದ್ಯಕೂಟದಲ್ಲಿ ಭಾಗವಹಿಸಲಿದೆ. ವಿಜೇತರಿಗೆ ಟ್ರೋಫಿ ಹಾಗೂ ನಗದು ಬಹುಮಾನವಿದೆ.
Ad Widget

ಮಾವಿನಕಟ್ಟೆ : ಒತ್ತೆಕೋಲ ಮಹೋತ್ಸವದ ಆಮಂತ್ರಣ ಬಿಡುಗಡೆ – ಮಾ.18 ಮತ್ತು 19 ರಂದು ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ

ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.18 ಮತ್ತು 19 ರಂದು ನಡೆಯಲಿರುವ ಶ್ರೀ ದೈವದ ಒತ್ತೆಕೋಲ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಫೆ.26 ರಂದು ದೈವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಅಧ್ಯಕ್ಷರಾದ ಎ.ವಿ‌. ತೀರ್ಥರಾಮ ಅಂಬೆಕಲ್ಲು, ಪ್ರ.ಕಾರ್ಯದರ್ಶಿ ರಾಧಾಕೃಷ್ಣ ಶ್ರೀ ಕಟೀಲ್ ಮಾವಿನಕಟ್ಟೆ, ಆಡಳಿತ ಮಂಡಳಿ ಸದಸ್ಯರಾದ ಕೃಷ್ಣಪ್ಪಗೌಡ ಮಾವಿನಕಟ್ಟೆ, ನಿತ್ಯಾನಂದ ಪಾರೆಪ್ಪಾಡಿ, ಜಗತ್...

ಸುಳ್ಯ: ತಾಲೂಕು ಪಂಚಾಯತ್ ಬಳಿ ಭಗವತಿ ಸ್ಟೋರ್ ನೂತನ ಆಡಳಿತದೊಂದಿಗೆ ಶುಭಾರಂಭ

ಸುಳ್ಯದ ಜೂನಿಯರ್ ಕಾಲೇಜು ರಸ್ತೆಯ ತಾಲೂಕು ಪಂಚಾಯತ್ ವಾಣಿಜ್ಯ ಸಂಕೀರ್ಣದಲ್ಲಿ ನೂತನ ಆಡಳಿತದೊಂದಿಗೆ ಭಗವತಿ ಸ್ಟೋರ್ ಮಾ. ೦2ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ದೊರಕುವ ಸಾಮಾಗ್ರಿಗಳು, ದಿನಸಿ ವಸ್ತುಗಳಾದ ಅಕ್ಕಿ, ಬೇಳೆ, ದವಸ ಧಾನ್ಯ, ಚಾ ಹುಡಿ, ಸಕ್ಕರೆ, ಬೆಲ್ಲ, ಪರಿಶುದ್ಧ ಎಣ್ಣೆ ಹಾಗೂ ಇತರ ಸಾಮಾಗ್ರಿಗಳು, ತರಕಾರಿ, ಹಣ್ಣು ಹಂಪಲು, ಜ್ಯೂಸ್, ಐಸ್ ಕ್ರೀಂ, ಸ್ವೀಟ್ಸ್,...

ಎಸ್.ಕೆ.ಡಿ.ಆರ್.ಡಿ.ಪಿ. ವತಿಯಿಂದ ಕೇರ್ಪಡ ಮಹಿಷ ಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೂ 5 ಲಕ್ಷ ಧನಸಹಾಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕೇರ್ಪಡ ಶ್ರೀಮಹಿಷ ಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜುರಾದ 5,00,000 ಮೊತ್ತದ ಡಿಡಿ ಹಸ್ತಾಂತರ ಮಾಡಲಾಯಿತು.. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಯೋಜನಾಧಿಕಾರಿ ಮಾಧವ ಗೌಡರವರು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡುವ ಬೇರೆ ಬೇರೆ ಕಾರ್ಯಕ್ರಮಗಳಿಗೆ ನೀಡುವ ಅನುದಾನಗಳ ಬಗ್ಗೆ.. ಯೋಜನೆಯಿಂದ ಸದಸ್ಯರಿಗೆ...

ಬೆಳ್ಳಾರೆ : ಅಂಗನವಾಡಿ ಕೇಂದ್ರದಲ್ಲಿ ಹೆಣ್ಣು ಮಗುವನ್ನು ಓದಿಸಿ ಹೆಣ್ಣು ಮಗುವನ್ನು ರಕ್ಷಿಸಿ ಯೋಜನೆ ಬಗ್ಗೆ ಮಾಹಿತಿ ಕಾರ್ಯಕ್ರಮ

ಅಂಗನವಾಡಿ ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ ಯೋಜನೆ ಅನುಷ್ಠಾನದಲ್ಲಿ ಮಹಿಳೆಯರು ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಫೆ. 24ರಂದು ನಡೆಯಿತು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಬೆಳ್ಳಾರೆ ವಲಯ ಮೇಲ್ವಿಚಾರಕರಾದ ಶ್ರೀಮತಿ ಉಷಾ ಪ್ರಸಾದ್ ರೈ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಸರ್ಕಾರದ...

ಅರಂಬೂರು : ವ್ಯಕ್ತಿ ಆತ್ಮಹತ್ಯೆ

ಅರಂಬೂರು ನಿವಾಸಿ ವೆಂಕಟೇಶ್ ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ವಿಷಯ ಗೊತ್ತಾಗಿ ತಕ್ಷಣ ಇವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆ ಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟರೆನ್ನಲಾಗಿದೆ.

ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಹರೀಶ್‌ಕುಮಾರ್‌ ಬಾನಡ್ಕ ಆಯ್ಕೆ

ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆದಿದೆ. ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ಕುಮಾರ್ ಬಾನಡ್ಕ 2ನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದರು. ಸದಸ್ಯರುಗಳಾಗಿ ವಿನಯ್ ನೆಕ್ರಾಜೆ, ವಿಶ್ವನಾಥ ಪೂಜಾರಿಮನೆ, ಪ್ರಶಾಂತ್ ಕೋಡಿಬೈಲು, ಮಹೇಶ್ ಎನ್.ಕೆ. ನಾಳ, ಲಕ್ಷ್ಮೀ ಜಯರಾಮ ಗೌಡ ಸಂಕಡ್ಕ, ಕುಸುಮಾವತಿ ಪದ್ಮನಾಭ ಪರಮಲೆ...

ಆನೆಗುಂಡಿ : 33 ಕೆ.ವಿ.ವಿದ್ಯುತ್ ಲೈನ್ ಗೆ ಮರ ಬಿದ್ದು ವ್ಯತ್ಯಯ – ವಿದ್ಯುತ್ ವಿಳಂಬ ಸಾಧ್ಯತೆ

ಮಾಡವು ಸುಳ್ಯ 33/11 ವಿದ್ಯುತ್ ಲೈನ್ ಗೆ ಆನೆಗುಂಡಿ ಬಳಿ ಮರ ಬಿದ್ದು ವಿದ್ಯುತ್ ಲೈನ್ ಗೆ ಹಾನಿಯಾದ ಘಟನೆ ಇಂದುಮಧ್ಯಾಹ್ಮ ನಡೆದಿದೆ. ಬೈನೆ ಮರವನ್ನು ಆನೆ ಬೀಳಿಸಿದ್ದರಿಂದ ‌ಲೈನ್ ಗೆ ಹಾನಿಯಾಗಿದೆ ಎನ್ನಲಾಗಿದೆ.

ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳಿಂದ ಜಾಗೃತಿ ಕಾರ್ಯ – ಮಹಾಶಿವರಾತ್ರಿ ಪಾದಯಾತ್ರಿಗಳಿಗೆ ಪೂರಕ ವ್ಯವಸ್ಥೆ, ಸ್ವಚ್ಛತೆಗೆ ಆದ್ಯತೆ ನೀಡಲು ಕ್ರಮ

ಸುಬ್ರಹ್ಮಣ್ಯ: ಮಹಾ ಶಿವರಾತ್ರಿ ಪ್ರಯುಕ್ತ ಶ್ರೀ ಧರ್ಮಸ್ಥಳಕ್ಕೆ ಸುಬ್ರಹ್ಮಣ್ಯ ಸಮೀಪದ ಬಿಸ್ಲೆ ಘಾಟ್ - ಮರ್ಧಾಳ ಮೂಲಕ ಪಾದಯಾತ್ರೆ ಕೈಗೊಂಡಿರುವ ಪಾದಯಾತ್ರಿಗಳಿಗೆ ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯಲ್ಲಿ ಸ್ವಚ್ಚತೆ ಹಾಗೂ ಪೂರಕ ವ್ಯವಸ್ಥೆ ಮೂಲಕ ಜಾಗೃತಿ ಕಾರ್ಯ ಕೈಗೊಳ್ಳಲಾಗಿದೆ.ಬಿಸ್ಲೆ ಘಾಟ್ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವ ಪಾದಯಾತ್ರಿಗಳು ಸುಬ್ರಹ್ಮಣ್ಯದ ಕುಲ್ಕುಂದ - ಕೈಕಂಬ ಮೂಲಕ...
Loading posts...

All posts loaded

No more posts

error: Content is protected !!