- Monday
- May 4th, 2026
ಸುಭೋದ್ ಶೆಟ್ಟಿ ಮೇನಾಲ ಹಾಗೂ ಅವರ ಸಹೋದರರು ಯಾವುದೇ ಅಕ್ರಮ ಆಸ್ತಿಗಳಿಸಿ ಉದ್ಯಮ ಮಾಡುತ್ತಿಲ್ಲ. ಅವರ ಕುಟುಂಬ ಪಟ್ಟಾ ಜಾಗದಲ್ಲೇ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಸುಳ್ಯದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಸುಬೋದ್ ಶೆಟ್ಟಿ ಅವರ ಮೇಲೆ ವೃಥಾ ಆರೋಪ ಹೊರಿಸಲಾಗುತ್ತಿದೆ ಎಂದುಸುಬೋದ್ ಶೆಟ್ಟಿ ಸಹೋದರರು...
ಅಮರಪಡ್ನೂರು ಗ್ರಾಮದ ಮೋಟುಕಾನ ಮಲ್ಲಣ್ಣ ನಾಯ್ಕರ ಪುತ್ರ ಶ್ರೀಧರ ಅಲ್ಪ ಕಾಲದ ಅನಾರೋಗ್ಯದಿಂದ ಅ. 5 ರಂದು ನಿಧನರಾದರು. ಇವರಿಗೆ 44ವರ್ಷ ವಯಸ್ಸಾಗಿತ್ತು.ಮೃತರು ತಂದೆ ಮಲ್ಲಣ್ಣ ನಾಯ್ಕ, ತಾಯಿ ದೇವಕಿ, ಸಹೋದರ ರಾಮಚಂದ್ರ, ಸಹೋದರಿ ಚಂದ್ರಾವತಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.
ಸುಬ್ರಹ್ಮಣ್ಯ: ಎರಡನೇ ಬಾರಿಗೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಪ್ರಥಮವಾಗಿ ಕುಕ್ಕೆಸುಬ್ರಹ್ಮಣ್ಯಕ್ಕೆ ಆಗಮಿಸಿದ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರನ್ನು ಕುಕ್ಕೆ ಕ್ಷೇತ್ರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಕ್ಷೇತ್ರಕ್ಕೆ ಆಗಮಿಸಿದ ಸಚಿವರು ಆರಂಭದಲ್ಲಿ ಗೋಪುರದ ಬಳಿಯಿಂದಲೇ ಶ್ರೀ ದೇವರಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ನಂತರ ಶ್ರೀ ದೇವಳದ ಆಡಳಿತ ಕಚೇರಿ ಸಭಾಂಗಣದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ...
ಜುಲೈ ೨೦ ರವರೆಗೆ ಇಳಿಮುಖವಾಗಿದ್ದ ಕೊರೊನಾ ಸುಳ್ಯ ತಾಲೂಕಿನಾದ್ಯಂತ ಮತ್ತೆ ಏರಿಕೆ ಕಂಡಿದ್ದು ತಾಲೂಕು ಆಡಳಿತ, ಪೋಲೀಸ್ ಇಲಾಖೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಬೇಕಾಗಿದೆ. ಇಲ್ಲವೇ ಮತ್ತೊಮ್ಮೆ ವಾರಾಂತ್ಯ ಕರ್ಫ್ಯೂ, ಲಾಕ್ ಡೌನ್ ಗೆ ಜನ ಸಜ್ಜಾಗಬೇಕು ಎಂಬ ವಿಶ್ಲೇಷಣೆಗಳು ಮೇಲ್ಮಟ್ಟದಲ್ಲಿ ಚರ್ಚೆಯಾಗುತ್ತಿದೆ. 10ರಂದು162 ಸಕ್ರೀಯ ಪ್ರಕರಣಗಳಿದ್ದವು. ಆ ಸಂಖ್ಯೆ ಆ. 5 ರ ವೇಳೆಗೆ...
ಸುಳ್ಯ ನಗರ ಪಂಚಾಯತಿಗೆ ಸ್ವಚ್ಛತೆಯ ನಿರ್ವಹಣೆಗಾಗಿ ಇನ್ನೆರಡು ವಾಹನಗಳು ಆಗಮಿಸಿದ್ದು ಟಾಟಾ ಕಂಪೆನಿಯ ಪಿಕಪ್ ಮತ್ತು ಟಾಟಾ 407 ವಾಹನ ಇಂದು ಸುಳ್ಯ ನಗರ ಪಂಚಾಯಿತಿಗೆ ಹಸ್ತಾಂತರಗೊಂಡವು. ಟಾಟಾ ವಾಹನಗಳ ಅಧಿಕೃತ ಮಾರಾಟಗಾರರು ಆದ ಅರವಿಂದ್ ಮೋಟಾರ್ಸ್ ಸಂಸ್ಥೆಯ ಪ್ರತಿನಿಧಿಗಳು ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಹಾಗೂ ಮುಖ್ಯಾಧಿಕಾರಿ ಕುಮಾರಸ್ವಾಮಿ ಅವರಿಗೆ ವಾಹನದ...
ಭಾರತೀಯ ಜನತಾಪಾರ್ಟಿ ಸರಕಾರದ ಪ್ರಮಾಣವಚನ ಸ್ವೀಕಾರ ಸಭೆಗೆ ಈ ಹಿಂದೆ ಗರ್ಭಿಣಿಯರಿಗೆ, ಮಕ್ಕಳಿಗೆ ಅಪೌಷ್ಟಿಕತೆ ನಿವಾರಣೆಗೆ ನೀಡುತ್ತಿದ್ದ ಮೊಟ್ಟೆಯಲ್ಲಿ ಹಗರಣ ಮಾಡಿದ ಆರೋಪ ಹೊತ್ತ ಶಶಿಕಲಾ ಜೊಲ್ಲೆಯವರು ಜೀರೋ ಟ್ರಾಫಿಕ್ ಮೂಲಕ ಆಗಮಿಸಿದ್ದು ಸಾರ್ವಜನಿಕ ಟೀಕೆಗೆ ಗುರಿಯಾಗಿದೆ. ಈ ವಿಚಾರವಾಗಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಕಟುವಾಗಿ ಟೀಕಿಸಿದ್ದಾರೆ.ಭಾರತೀಯ ಜನತಾ ಪಾರ್ಟಿಯ ಅಂಧ ದರ್ಬಾರ್...
ರಾಜ್ಯದ ನೂತನ ಸಚಿವರಾಗಿ ಎರಡನೇ ಬಾರಿ ಇಂದು ಪ್ರಮಾಣವಚನ ಸ್ವೀಕರಿಸಿದ ಸುಳ್ಯ ಶಾಸಕರಾದ ಎಸ್.ಅಂಗಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ತಕ್ಷಣದಿಂದ ಜಾರಿ ಬರುವಂತೆ ನೇಮಿಸಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಉಸ್ತುವಾರಿ ಸಚಿವರಾಗಿದ್ದ ಕೋಟಿ ಶ್ರೀನಿವಾಸ ಪೂಜಾರಿ ಅವರಿಗೆ ಕೊಡಗು ಹಾಗೂ ಸುನಿಲ್ ಕುಮಾರ್ ಅವರನ್ನು ಉಡುಪಿ...
ಹಿಂದು ಜಾಗರಣ ವೇದಿಕೆ ಸುಳ್ಯ ತಾಲೂಕು ಇದರ ಪದಾಧಿಕಾರಿಗಳ ಆಯ್ಕೆ ಪುತ್ತೂರಿನ 'ಪಂಚವಟಿ' ಕಾರ್ಯಾಲಯದಲ್ಲಿ ನಡೆಯಿತು. ಪ್ರಧಾನ ಕಾರ್ಯದರ್ಶಿಯಾಗಿ ನಿಕೇಶ್ ಉಬರಡ್ಕ, ಕಾರ್ಯದರ್ಶಿಗಳಾಗಿ ಹೇಮಂತ್ ಮಂಡೆಕೋಲು, ವಾಸುದೇವ ಕೆರೆಕ್ಕೋಡಿ, ಹಾಗೂ ಹಿಂದೂ ಯುವವಾಹಿನಿ ತಾಲೂಕು ಸಂಯೋಜಕರಾಗಿ ಅಭಿಷೇಕ್ ತೊಡಿಕಾನ ಆಯ್ಕೆಯಾದರು. ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲೆಯ ಜಿಲ್ಲಾ ಬೈಠಕ್ ನಲ್ಲಿ, ಪ್ರಾಂತ ಸಂಘಟನಾ ಕಾರ್ಯದರ್ಶಿ...
Loading posts...
All posts loaded
No more posts
