ಕೊಡಿಯಾಲಬೈಲು ಹಿಂದು ರುದ್ರಭೂಮಿಗೆ ಹಾಕಲಾದ ಬೀಗ ತೆರವುಗೊಳಿಸಲು ಒತ್ತಾಯಿಸಿ ಹಿಂದು ಜಾಗರಣ ವೇದಿಕೆ ತಹಶೀಲ್ದಾರ್ ಗೆ ಮನವಿ

ಸುಳ್ಯ ತಾಲೂಕಿನ ಉಬರಡ್ಕ ಪಂಚಾಯತ್ ವ್ಯಾಪ್ತಿಯ ಕೊಡಿಯಾಲಬೈಲು ಹಿಂದು ರುದ್ರ ಭೂಮಿ ಕೆಲವು ವರ್ಷಗಳ ಹಿಂದೆ ನಿರ್ಮಾಣವಾಗಿ ಸರಕಾರವು ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಿತ್ತು.. ನೂರಾರು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದಿದ್ದರು.ಆದರೆ ಕೆಲವು ರಾಜಕೀಯ ಮುಖಂಡರು ರಾಜಕೀಯ ದುರುದ್ದೇಶದಿಂದ ಕಳೆದ ರಾತ್ರಿ ಅಪಘಾತದಿಂದ ಮೃತಪಟ್ಟ ವ್ಯಕ್ತಿಯೊಬ್ಬರ ಶವವನ್ನು ತಂದು ಶವಸಂಸ್ಕಾರ ಮಾಡಲು ಮುಂದಾದಾಗ ಅದನ್ನು ವಿರೋಧಿಸಿ ಹಿಂದೂ...

ಮರ್ಕಂಜ : ಮುಖ್ಯ ಶಿಕ್ಷಕ ರಾಜೀವ್ ವರ್ಗಾವಣೆ

ರಾಜೀವ್ ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿದ್ದ ಪಿ.ರಾಜೀವ್ ರವರಿಗೆ ಚಾಮರಾಜನಗರ ತಾಲೂಕಿಗೆ ಕ್ಷೇತ್ರಸಂಪನ್ಮೂಲ ಅಧಿಕಾರಿಯಾಗಿ ಭಡ್ತಿಗೊಂಡು ಜೂ.27ರಂದುವರ್ಗಾವಣೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ರಾಜೀವ್ ರವರು ಮೂಲತಃಚಾಮರಾಜನಗರದವರಾಗಿದ್ದು, ಮುಖ್ಯೋಪಾಧ್ಯಾಯರಾಗಿಮರ್ಕಂಜ ಪ್ರೌಢಶಾಲೆಗೆ ನೇಮಕಗೊಂಡಿದ್ದರು.ಮರ್ಕಂಜ ಪ್ರೌಢಶಾಲೆಗೆಅಚ್ಚುತ ತೇರ್ಥಮಜಲು ರವರನ್ನು ಪ್ರಭಾರಮುಖ್ಯೋಪಾಧ್ಯಾಯರಾಗಿ ನೇಮಿಸಲಾಗಿದೆ.
Ad Widget

ಸಂಪಾಜೆ : ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಿಂದ ಮನೆ ದುರಸ್ತಿಗೆ ಸಹಾಯಧನ ವಿತರಣೆ

ಗೂನಡ್ಕ ಬೀಜದಕಟ್ಟೆ ನಿವಾಸಿ ರಾದಮ್ಮ ಪೂಜಾರಿಯವರಿಗೆ ಪ್ರಾಕೃತಿಕ ವಿಕೋಪ ಪರಿಹಾರ ಯೋಜನೆಯಡಿಯಲ್ಲಿ ಮನೆ ದುರಸ್ತಿಗೆ ರೂ 12500 ಸಹಾಯಧನ ಚೆಕ್ಕನ್ನು ಗ್ರಾಮ ಪಂಚಾಯತ್ ಸದಸ್ಯರಾದ ಸೋಮಶೇಖರ್ ಕೊಯಿಂಗಾಜೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್, ಸದಸ್ಯರುಗಳಾದ ಜಗದೀಶ್ ರೈ, ಸುಮತಿ ಶಕ್ತಿವೇಲು, ಎಸ್ ಕೆ. ಹನೀಫ್, ಗ್ರಾಮ ಕರಣಿಕರಾದ ಮಿಯಾ ಶಾಬ್...

ನೂತನ ಮುಖ್ಯಮಂತ್ರಿ ಬೊಮ್ಮಾಯಿಯವರನ್ನು ಅಭಿನಂದಿಸಿದ ಸಚಿವ ಎಸ್. ಅಂಗಾರ

ಇಂದು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಸವರಾಜ ಬೊಮ್ಮಾಯಿಯವರನ್ನು ಸಚಿವ ಎಸ್. ಅಂಗಾರ ಅಭಿನಂದಿಸಿದರು‌.

ಕೊಡಿಯಾಲಬೈಲು ಸ್ಮಶಾನಕ್ಕೆ ಬೀಗ ಹಾಕಿದ್ದನ್ನು ಖಂಡಿಸಿ ವಿ ಹೆಚ್ ಪಿ, ಭಜರಂಗದಳ ವತಿಯಿಂದ ತಹಶೀಲ್ದಾರ್, ಇಒ ಗೆ ಮನವಿ

ಉಬರಡ್ಕ ಮಿತ್ತೂರು ಪಂಚಾಯತ್ ವ್ಯಾಪ್ತಿಯ ಕೊಡಿಯಾಲಬೈಲಿನಲ್ಲಿರುವ ಸಾರ್ವಜನಿಕ ಮುಕ್ತಿಧಾಮ ಹಿಂದೂ ರುದ್ರ ಭೂಮಿಯ ಗೇಟಿಗೆ ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್ ಪಕ್ಷದ ಕೆಲ ಮುಖಂಡರು ಸೇರಿ ಬೀಗ ಹಾಕಿರುವುದನ್ನು ಖಂಡಿಸಿ ಸುಳ್ಯ ಪ್ರಖಂಡ ವಿಶ್ವ ಹಿಂದೂ ಪರಿಷತ್ ಬಜರಂಗದಳ ಸಂಘಟನೆಯವರು ಸುಳ್ಯ ತಾಲೂಕು ತಹಶೀಲ್ದಾರರವರಿಗೆ ಹಾಗೂ ಇ.ಒ ರವರಿಗೆ ಜು 28 ರಂದು ಮನವಿ ಸಲ್ಲಿಸಿದರು.ಕೊಡಿಯಾಲಬೈಲಿನಲ್ಲಿರುವ ಹಿಂದೂ...

ಕಮಲಾಕ್ಷ ಕುಂಟಿಕಾನ ನಿಧನ

ಪೆರಾಜೆ ಗ್ರಾಮದ ಕುಂಟಿಕಾನ ಕಮಲಾಕ್ಷ ಅವರು ಅಲ್ಪಕಾಲದ ಅಸೌಖ್ಯದಿಂದ ಜು. 27ರಂದು ನಿಧನರಾದರು.ಅವರಿಗೆ 70 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಜಾನಕಿ, ಪುತ್ರರಾದ ಯತೀಶ, ರಾಮಚಂದ್ರ, ಪುತ್ರಿ ಲೀಲಾವತಿ ಹಾಗೂ ಸೊಸೆಯಂದಿರು, ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ.

ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ – ನಾಳೆ ಪ್ರಮಾಣವಚನ

ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ - ನಾಳೆ ಪ್ರಮಾಣವಚನ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಗೃಹಸಚಿವರಾಗಿದ್ದ ಬಸವರಾಜ್ ಬೊಮ್ಮಾಯಿ ಸಂಜೆ ನಡೆದ ಶಾಸಕಾಂಗ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ನಾಳೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.‌ ಬಿ.ಎಸ್.ಯಡಿಯೂರಪ್ಪ ರಾಜೀನಾಮೆಯಿಂದ ತೆರವಾದ ಮುಖ್ಯಮಂತ್ರಿ ಹುದ್ದೆಗೆ ಲಿಂಗಾಯಿತ ಸಮುದಾಯದ ಪ್ರಭಲ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಪುತ್ರ ಬಸವರಾಜ ಸೋಮಪ್ಪ ಬೊಮ್ಮಾಯಿ...

ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಶ್ರೀನಿವಾಸ ನಾಯಕ್ ಇಂದಾಜೆ

ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ ಮಂಗಳೂರು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ ಅವಿರೋಧವಾಗಿ ಆಯ್ಕೆಯಾದರು.ಮಂಗಳವಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಯ ಪ್ರಕ್ರೀಯೆಯನ್ನು ಸಹಕಾರ ಸಂಘದ ಹಿರಿಯ ನಿರೀಕ್ಷಕರಾದ ಶಿವಲಿಂಗಯ್ಯ.ಎಂ ಚುನಾವಣಾಧಿಕಾರಿಯಾಗಿ ನಡೆಸಿಕೊಟ್ಟರು.ಸಂಘದ ನಿರ್ದೇಶಕರಾದ ಕೇಶವ ಕುಂದರ್ ,ಪುಷ್ಪರಾಜ್ ಬಿ.ಎನ್,ಇಬ್ರಾಹಿಂ...

ಕೊಡಿಯಾಲಬೈಲು ಗಾಂಧಿ ವನದಲ್ಲಿ ಅರಣ್ಯ ಇಲಾಖೆಯ ಸಹಯೋಗದಲ್ಲಿ 3ನೇ ವರ್ಷದ ವನ ಮಹೋತ್ಸವ

ಕೊಡಿಯಾಲಬೈಲು ಗಾಂಧಿ ವನದಲ್ಲಿ ಅರಣ್ಯ ಇಲಾಖೆಯ ಸಹಯೋಗದಲ್ಲಿ 3ನೇ ವರ್ಷದ ವನ ಮಹೋತ್ಸವಪಶುಸಂಗೋಪನಾ ಇಲಾಖೆ ಸುಳ್ಯ, ಅರಣ್ಯ ಇಲಾಖೆ ಸುಳ್ಯ ಹಾಗೂ ಗಾಂಧಿ ಚಿಂತನೆ ವೇದಿಕೆ ಸುಳ್ಯ ಇವರ ನೇತೃತ್ವದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳಾದ ನಾಗರಿಕ ಹೋರಾಟ ಸಮಿತಿ ಕೊಡಿಯಾಲಬೈಲು, ಮಹಮ್ಮಾಯಿ ಸೇವಾ ಸಮಿತಿ ಕೊಡಿಯಾಲಬೈಲು, ಶ್ರೀವಿಷ್ಣು ಯುವಕ ಮಂಡಲ ಅಮೈ ಕೊಡಿಯಾಲಬೈಲು, ವರಲಕ್ಷ್ಮಿ ಯುವತಿ...

ಪೆರುವಾಜೆಯಲ್ಲಿ ಗಣಪತಿ ಹೋಮ ಮತ್ತು ದುರ್ಗಾ ಪೂಜೆ

ಶ್ರೀ ಜಲದುರ್ಗಾದೇವೀ ದೇವಸ್ಥಾನ ಪೆರುವಾಜೆಯಲ್ಲಿ ಗಣಪತಿ ಹೋಮ ಮತ್ತು ದುರ್ಗಾ ಪೂಜೆ ಜು.17 ರಿಂದ ಆರಂಭಗೊಂಡಿದೆ. ಶ್ರೀ ಕ್ಷೇತ್ರದಲ್ಲಿ 48 ದಿನಗಳ ಪೂಜೆ ನಡೆಯಲಿದೆ
Loading posts...

All posts loaded

No more posts

error: Content is protected !!