- Tuesday
- May 5th, 2026
ಗಂಡ ಹೊಸ ಸೀರೆ ತರುತ್ತಾನೆಂದು ಹಳೆ ಸೀರೆ ಬೆಂಕಿಗೆ ಹಾಕಿದಂತಾಯಿತು ಸೇವಾಜೆ ಸೇತುವೆ ಕಥೆ. ಸೇವಾಜೆಯಲ್ಲಿ ನೂತನ ಸೇತುವೆ ನಿರ್ಮಾಣಕ್ಕಾಗಿ ಹಳೆ ಸೇತುವೆ ಕೆಡವಲಾಗಿತ್ತು. ಆದರೆ ನೂತನ ಸೇತುವೆ ನಿರ್ಮಾಣ ಆಗದೇ ಹಳೆ ಸೇತುವೆಯೂ ಇಲ್ಲದೇ ಜನ ಪರದಾಟ ನಡೆಸುವಂತಾಗಿದೆ. ರಸ್ತೆ ಬಂದ್ ಆಗಿರುವ ಬಗ್ಗೆ ಸರಿಯಾದ ಸೂಚನಾ ಫಲಕ ಇಲಾಖೆ ಆಳವಡಿಸದೇ ಪ್ರವಾಸಿಗರು ತೊಂದರೆ...
ಸುಳ್ಯ ತಾಲೂಕು ಪಂಚಾಯತಿಯ ಪಯಸ್ವಿನಿ ಸಭಾಂಗಣದಲ್ಲಿಸುಳ್ಯ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ ಜು.15ರಂದು ವಿಶೇಷ ತರಬೇತಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರ ಉದ್ಘಾಟಿಸಿದಸುಳ್ಯ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ್ ಪ್ರತೀ ಮನೆಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಪೂರೈಕೆ ಮಾಡಲು ಹಾಗೂ ಅದರ ಯಶಸ್ವಿ ಅನುಷ್ಠಾನದಲ್ಲಿ ನೀರು...
ಸುಳ್ಯ ತಾಲೂಕು ಪಂಚಾಯತಿಯ ಪಯಸ್ವಿನಿ ಸಭಾಂಗಣದಲ್ಲಿಸುಳ್ಯ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ ಜು.15ರಂದು ವಿಶೇಷ ತರಬೇತಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರ ಉದ್ಘಾಟಿಸಿದಸುಳ್ಯ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ್ ಪ್ರತೀ ಮನೆಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಪೂರೈಕೆ ಮಾಡಲು ಹಾಗೂ ಅದರ ಯಶಸ್ವಿ ಅನುಷ್ಠಾನದಲ್ಲಿ ನೀರು...
ತೊಡಿಕಾನ ಗುಂಡಿಗದ್ದೆ ಕಲ್ಲಂಬಳ ಎಸ್ ಸಿ ಕಾಲನಿಗೆ ಹೋಗುವ ರಸ್ತೆಯ ಸಮೀಪ ರಾಮ ಮುಗೇರರ ಜಾಗದಲ್ಲಿ ಬರೆ ಕುಸಿತ ಆರಂಭಗೊಂಡಿದ್ದು, ಬರೆ ಕುಸಿತ ಇನ್ನೂ ಹೆಚ್ಚಾದರೇ ರಸ್ತೆ ಬಂದ್ ಆಗುವ ಭೀತಿ ಎದುರಾಗಿದೆ.
ದೇವಚಳ್ಳ ಗ್ರಾಮದ ಮಾವಿನಕಟ್ಟೆ ಕೃಷ್ಣ ಮಣಿಯಾಣಿ ಯವರು ಇಂದು ನಿಧನರಾದರು. ಅವರಿಗೆ ಸುಮಾರು 83 ವಯಸ್ಸಾಗಿತ್ತು.ಕೆಲ ದಿನದ ಹಿಂದೆ ಅಸೌಖ್ಯಕ್ಕೊಳಗಾಗಿ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರು ಪತ್ನಿ ಜಾನಕಿ, ಪುತ್ರಿಯರಾದ ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಯಶೋದಾ ಬಾಳೆಗುಡ್ಡೆ, ಉಮಾವತಿ, ಪುತ್ರರಾದ ನಿವೃತ್ತ ಕ್ಯಾಪ್ಟನ್ ಸುದಾನಂದ , ಯೋಧ ರಾಜೇಶ್ , ರೋಹಿತ್ ಹಾಗೂ ಗುರುಪ್ರಸಾದ್...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜು.16 ರಂದು ಮರ್ಕಂಜ ಒಕ್ಕೂಟದ ಸ್ವ-ಸಹಾಯ ಸಂಘಗಳಿಗೆ ಲಾಭಾಂಶ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ...
ಅರಂತೋಡು ಗ್ರಾಮದ ಅಡ್ತಲೆ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು ರಸ್ತೆ ಮತ್ತು ಮೊಬೈಲ್ ನೆಟ್ವರ್ಕ್ ಸಮರ್ಪಕವಾಗಿಲ್ಲ. ಜನಪ್ರತಿನಿಧಿಗಳು ಚುನಾವಣೆಯ ವೇಳೆಯಲ್ಲಿ ಮಾತ್ರವೇ ಭರವಸೆ ನೀಡಿ ಮತ್ತೆ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಅಡ್ತಲೆ ಮುಖ್ಯ ರಸ್ತೆ ಅಗಲೀಕರಣಗೊಳ್ಳದೇ ಹಲವಾರು ಅಪಘಾತಗಳು ಸಂಭವಿಸುತ್ತಿದೆ. ಇದರಿಂದ ಬೇಸತ್ತ ಜನ ಈ ಬಾರಿ ತಾ.ಪಂ.ಹಾಗೂ ಜಿ.ಪಂ. ಚುನಾವಣೆ ಬಹಿಷ್ಕರಿಸಿ, ಬೇಡಿಕೆ ಈಡೇರುವವರೆಗೆ ಹೋರಾಟಕ್ಕೆ ಸಜ್ಜಾಗಿದ್ದಾರೆ....
ಸೇವಾಜೆ ಸೇತುವೆ ಕಾಮಗಾರಿ ಪೂರ್ಣಗೊಳ್ಳದೇ ಇರುವುದರಿಂದ ಸೇವಾಜೆ ನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ. ದೇವಚಳ್ಳ ಗ್ರಾಮ ಪಂಚಾಯಿತ್ ವ್ಯಾಪ್ತಿಗೆ ಒಳಪಟ್ಟ ಸೇವಾಜೆಯ 8 ಬಡ ಕುಟುಂಬಗಳಿಗೆ ತಳೂರು ಪಡಿತರ ಕೇಂದ್ರಕ್ಕೆ ಬಂದು ಪಡಿತರ ಪಡೆಯಲು ಸುತ್ತು ಬಳಸಿ ಬರಬೇಕಾಗಿತ್ತು. ಇಲ್ಲಿಗೆ ಬರುವುದು ಬಡವರಿಗೆ ಹೊರೆಯಾಗುವುದನ್ನು ಮನಗಂಡು ಮಳೆ ಸಂಪೂರ್ಣ ಮುಗಿಯುವ ತನಕ ಮರ್ಕಂಜ ಪ್ರಾ. ಕೃ. ಪ....
ಸಂಪಾಜೆ ಗ್ರಾಮದ ಪೆಲ್ತಡ್ಕ ಪದ್ಮನಾಭ ಹಾಗೂ ಶೇಷಪ್ಪ ಅವರ ತೋಟಕ್ಕೆ ನಿನ್ನೆ ರಾತ್ರಿ ಆನೆ ದಾಳಿ ಮಾಡಿ ತೆಂಗು ಅಡಿಕೆ, ಬಾಳೆ ಗಿಡಗಳ ನಾಶ ಮಾಡಿ ಅಪಾರ ನಷ್ಟ ಉಂಟು ಮಾಡಿದೆ. ಸ್ಥಳಕ್ಕೆ ಅರಣ್ಯ ಪಾಲಕ ಚಂದ್ರು, ಗ್ರಾಮ ಪಂಚಾಯತ್ ಅಧ್ಯಕ್ಷ ಜಿ. ಕೆ. ಹಮೀದ್, ಹನೀಫ್ ಎಸ್. ಕೆ. ಭೇಟಿ ನೀಡಿ ಪರಿಶೀಲನೆ ನಡೆಸಿದರು....
Loading posts...
All posts loaded
No more posts
