- Tuesday
- July 7th, 2026
ಸಂಪಾಜೆ : ಖ್ಯಾತ ಯಕ್ಷಗಾನ ಕಲಾವಿದ ಸಂಪಾಜೆ ಶೀನಪ್ಪ ರೈ (78 ) ಅವರು ವಯೋ ಸಹಜ ಅಸೌಖ್ಯದಿಂದ ಜು.13 ರಂದು ನಿಧನರಾದರು. ಕೊಡಗು ಜಿಲ್ಲೆಯ ಸಂಪಾಜೆಯ ರಾಮಣ್ಣ ರೈ ಹಾಗೂ ತಾಯಿ ಕಾವೇರಿ ರೈ ಯವರ ಪುತ್ರ. ಇವರ ತಂದೆ ಕೂಡ ಯಕ್ಷಗಾನ ಕಲಾವಿದರಾಗಿದ್ದರು ಮತ್ತು ಶೀನಪ್ಪ ರೈ ಸಂಪಾಜೆಯವರಿಗೆ ಮಾರ್ಗದರ್ಶಕರಾಗಿದ್ದರು. ಇವರು ನಾಲ್ಕನೇ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜು.13 ರಂದು ಕಲ್ಮಕಾರು ಒಕ್ಕೂಟದ 42 ಸ್ವ-ಸಹಾಯ ಸಂಘಗಳಿಗೆ ಲಾಭಾಂಶ ವಿತರಣೆಯನ್ನು ಮಾಡಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವ ನ್ಯಾಯವಾದಿಗಳಾದ ಗುರುಚರಣ್ ಕೊಪ್ಪಡ್ಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಮಕಾರು ಒಕ್ಕೂಟದ ಅಧ್ಯಕ್ಷರಾದ ಪುಷ್ಪರಾಜ್ ಪಡ್ಪು ವಹಿಸಿದ್ದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಸ್ಥಾಪಕಾಧ್ಯಕ್ಷರಾದ ರಾಧಾಕೃಷ್ಣ, ನಾರಾಯಣ, ಚಂದ್ರಶೇಖರ್, ಕಲ್ಮಕಾರು ಒಕ್ಕೂಟದ ಜತೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜು.13 ರಂದು ಬಾಳುಗೋಡು ಒಕ್ಕೂಟದ 42 ಸ್ವ-ಸಹಾಯ ಸಂಘಗಳಿಗೆ ಲಾಭಾಂಶ ವಿತರಣೆಯನ್ನು ಹರಿಹರ ಪಲ್ಲತ್ತಡ್ಕ ಸೇವಾ ಕೇಂದ್ರದಲ್ಲಿ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಳುಗೋಡು ಒಕ್ಕೂಟದ ಅಧ್ಯಕ್ಷರಾದ ಲೋಕೇಶ್.ಬಿ ವಹಿಸಿದ್ದರು. ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಒಕ್ಕೂಟದ ಅಧ್ಯಕ್ಷರಾದ ಬಾಲಸುಬ್ರಹ್ಮಣ್ಯ, ನಿಕಟಪೂರ್ವ ಅದ್ಯಕ್ಷರಾದ ಜಯರಾಮ್, ತಾಲೂಕು ಆಂತರಿಕ ಲೆಕ್ಕ...
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೀಸಿ ಟ್ರಸ್ಟ್ (ರಿ)ಸುಳ್ಯ ತಾಲ್ಲೂಕಿನ ಗುತ್ತಿಗಾರು ವಲಯದ ದೇವಚಳ್ಳ ಒಕ್ಕೂಟದ ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರ ಲಾಭಾಂಶ ವಿತರಣಾ ಕಾರ್ಯಕ್ರಮವು ಹಣ ಸಂಗ್ರಹಣ ಕೇಂದ್ರ ದೇವಚಳ್ಳದಲ್ಲಿ ನಡೆಯಿತು .ಒಟ್ಟು ಒಕ್ಕೂಟದಲ್ಲಿ 39 ಸಂಘಗಳಿಗೆ ಲಾಭಾಂಶ ವಿತರಣೆ ನಡೆದಿದ್ದು ಸಾಂಕೇತಿಕವಾಗಿ ತೃಪ್ತಿ ಸಂಘದ ಸದಸ್ಯರಿಗೆ ಲಾಭಾಂಶ ವಿತರಣೆಯ 52000 ಚೆಕ್ಕನ್ನು...
ಕಿರಿಯ ವಯಸ್ಸಿನಲ್ಲೇ ಕ್ರೀಡಾ ಕ್ಷೇತ್ರದಲ್ಲಿ ಮತ್ತು ದೈಹಿಕ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ದಾವಣಗೆರೆ ವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಮೈಸೂರು ವಿಶ್ವ ವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕಿ, ಸುಳ್ಯದ ಗೀತಾ ಕಂದಡ್ಕ ಅವರನ್ನು ವಿ.ವಿ. ಕುಲಪತಿಗಳೂ ಆಗಿರುವ ರಾಜ್ಯಪಾಲರು ಮುಂದಿನ ಮೂರು ವರ್ಷಗಳ ಅವಧಿಗೆ ಈ ನೇಮಕ ಮಾಡಿದ್ದಾರೆ. ಕಾಲೇಜು ಜೀವನದಲ್ಲಿಯೇ...
ಕೋಡ್ಲ ಗಣಪತಿ ಭಟ್ ಸಂಚಾಲಕತ್ವದ ಶ್ರೀ ಭುವನೇಶ್ವರಿ ಯಕ್ಷಗಾನ ಕಲಾಸಂಘದ 38ನೇ ವರ್ಷದ ಯಕ್ಷಗಾನ ತರಬೇತಿ ಕಾರ್ಯಕ್ರಮವು ಸುಳ್ಯದ ಶ್ರೀ ಚೆನ್ನಕೇಶವ ದೇವಾಸ್ಥಾನದ ರಾಜಗೋಪುರದ ಸಭಾಂಗಣದಲ್ಲಿ ಜು.11ರಂದು ಉದ್ಘಾಟನೆಗೊಂಡಿತು. ಸುಳ್ಯದ ಈಶ ಸೋಲಾರ್ & ಬ್ಯಾಟರಿ ಸಂಸ್ಥೆಯ ಮಾಲಕ ರಾಜೇಶ್ ಶೆಟ್ಟಿ ಮೇನಾಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಯಕ್ಷಗಾನ ಒಂದು ಅದ್ಭುತಕಲೆಯಾಗಿದ್ದು, ಅವಿವಿಭಜಿತ ದಕ್ಷಿಣ ಕನ್ನಡ...
ಸುಳ್ಯ ತಾಲೂಕು ಗ್ರಾಮಾಂತರ ಪ್ರದೇಶಗಳ ತಾಣ. ಇಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳು ಬೇಕಾದಷ್ಟಿವೆ. ಅದರಲ್ಲಿಯೂ ತುರ್ತು ಅಗತ್ಯಗಳು ಹಲವಾರು ಇವೆ. ಗ್ರಾ.ಪಂ.ಅಧ್ಯಕ್ಷರ, ಶಾಸಕರ, ಸಚಿವರ ಭರವಸೆಯ ಬಳಿಕವೂ ಬಗೆ ಹರಿಯದ ಹಲವಾರು ಸಮಸ್ಯೆಗಳಿವೆ. ಅವುಗಳಿಗೆ ಮಾಧ್ಯಮ ಸ್ಪರ್ಶ ನೀಡಿ ಸಂಬಂಧಪಟ್ಟವರ ಗಮನಕ್ಕೆ ತರುವ ಕಾರ್ಯ ಅಮರ ಸುದ್ದಿ ಮಾಡಲಿದೆ. ಗ್ರಾಮ ಹಾಗೂ ನಗರ ವ್ಯಾಪ್ತಿಗೆ ಸಂಬಂಧಿಸಿದ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಕುಕ್ಕೆ ಸುಬ್ರಹ್ಮಣ್ಯ ಘಟಕದ ವತಿಯಿಂದ ೭೩ನೇ ರಾಷ್ಟ್ರೀಯ ವಿದ್ಯಾರ್ಥಿ ದಿವಸದ ಅಂಗವಾಗಿ ಧ್ವಜಾರೋಹಣ ಹಾಗೂ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಎಸ್.ಎಸ್ ಕಾಲೇಜಿನ ಪ್ರಾಂಶುಪಾಲರಾದ ಡಾ|ಗೋವಿಂದ್.ಎನ್.ಎಸ್ ವಹಿಸಿದ್ದರು. ಹಿರಿಯ ಕಾರ್ಯಕರ್ತರಾದ ಮಂಜುನಾಥ್ ಸುಬ್ರಹ್ಮಣ್ಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕುಕ್ಕೆ ಸುಬ್ರಹ್ಮಣ್ಯ ಘಟಕದ ನಗರ...
ಸುಳ್ಯ ರೋಟರಿ ಕ್ಲಬ್ ವತಿಯಿಂದ ಆಲೆಟ್ಟಿ ಗ್ರಾಮದ ಮೆಸ್ಕಾಂ ಇಲಾಖೆಯ ಪವರ್ ಮ್ಯಾನ್ ಅನಿಲ್ ರವರ ಸೇವೆಯನ್ನು ಗುರುತಿಸಿ ಅಭಿನಂದಿಸುವ ಕಾರ್ಯಕ್ರಮ ಜು.8 ರಂದು ನಡೆಯಿತು. ಈ ಸಂದರ್ಭದಲ್ಲಿ ಕ್ಲಬ್ ಅಧ್ಯಕ್ಷ ಗುರುರಾಜ್ ವೈಲಾಯ, ನ.ಪಂ.ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಪಿ.ಡಿ.ಜಿ.ಎಂ.ಎಂ.ಸುರೇಶ್ ಚೆಂಗಪ್ಪ, ಅಸಿಸ್ಟೆಂಟ್ ಗವರ್ನರ್ ಜಿತೇಂದ್ರ ಎನ್., ಝೋನಲ್ ಲೆಫ್ಟಿನೆಂಟ್ ಭಾನುಪ್ರಕಾಶ್, ಕಾರ್ಯದರ್ಶಿ ಅಬ್ಬಾಸ್...
ಕುಟುಂಬ ಯೋಜನೆಯನ್ನು ಸರಿಯಾಗಿ ಪಾಲನೆ ಮಾಡಿದರೇ ಜನಸಂಖ್ಯೆಯನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಈಗಿನ ವಿಪತ್ತಿನ ಸನ್ನಿವೇಶದಲ್ಲೂ ಜನಸಂಖ್ಯೆಯನ್ನು ನಿಯಂತ್ರಣದಲ್ಲಿಟ್ಟುಕೊಂಡು ಭಾರತದ ಸರ್ವಾಂಗಿಣ ಅಭಿವೃದ್ಧಿಗೆ ಜನರು ಸಹಕರಿಸಬೇಕಿದೆ ಎಂದು ತಾಲೂಕು ಅರೋಗ್ಯ ಅಧಿಕಾರಿ ಡಾ.ನಂದಕುಮಾರ್ ಹೇಳಿದರು. ಸುಳ್ಯ ಶಾಂತಿನಗರ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ತಾತ್ಕಾಲಿಕ ಹಾಗೂ ಶಾಶ್ವತ ಕುಟುಂಬ ಯೋಜನೆಯ ಅರ್ಹ ಫಲಾನುಭವಿಗಳಿಗೆ...
Loading posts...
All posts loaded
No more posts
