- Saturday
- June 20th, 2026
ಮಾರ್ನಿಂಗ್ ಕ್ರಿಕೆಟ್ ಕ್ಲಬ್ ಇದರ ನೂತನ ಪದಾಧಿಕಾರಿಗಳ ನೇಮಕ ಆಯ್ಕೆ ಹಾಗೂ ಮಹಾಸಭೆ ಫೆ.23 ರಂದು ನಡಯಿತು. ಹಾಲಿ ಅಧ್ಯಕ್ಷ ರಂಜಿತ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಲೆಕ್ಕ ಪತ್ರ ಮಂಡನೆ ಮಾಡಿ ನೂತನ ಯೋಜನೆಗಳ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ರಂಜಿತ್ ಕುಮಾರ್ ಪುನರಾಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಬಾಲಕುಮಾರನ್,...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತ್ರತ ಯೋಜನಾ ವರದಿ(ಡಿಪಿಆರ್) ತಯಾರಿಸುವುದಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕಳೆದ ವಾರ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಣಿ-ಸಂಪಾಜೆ ಹೆದ್ದಾರಿಯನ್ನು ಚತುಷ್ಪಥ...
ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವವವಿಕಸನ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ. ಹಿಂದಿನ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಮರು ಸೃಷ್ಟಿಸುವ ಸಲುವಾಗಿ ರಾಜ್ಯ ಸರ್ಕಾರವು ಆರಂಭಿಸಿರುವ ಹಂಪಿ ಉತ್ಸವಕ್ಕೆ ದೇಶ...
ಕೊಲ್ಲಮೊಗ್ರ ಪೇಟೆಯಿಂದ ಕಟ್ಟ ರಸ್ತೆ ಸಂಪರ್ಕಿಸುವಲ್ಲಿ ಸರ್ಕಲ್ ನಿರ್ಮಾಣ ಹಾಗೂ ಮೋರಿ ನಿರ್ಮಾಣ ಗಾಮಗಾರಿಗೆ ಗ್ರಾ.ಪಂ.ಮೋಹಿನಿ ಕಟ್ಟ ಗುದ್ದಲಿಪೂಜೆ ನೆರವೇರಿಸಿದರು. ಗ್ರಾಮ ಪಂಚಾಯತ್ ನ ರೂ. 10 ಲಕ್ಷ ಅನುದಾನದಲ್ಲಿ ಕಾಮಗಾರಿ ನಡೆಯಲಿದೆ. ನೇಮಿಚಂದ್ರ ಬಳ್ಳಡ್ಕ ತೆಂಗಿನಕಾಯಿ ಒಡೆಯುವ ಮೂಲಕ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷೆ ಮೋಹಿನಿ ಕಟ್ಟ, ಗ್ರಾ.ಪಂ.ಉಪಾಧ್ಯಕ್ಷ ಮಾಧವ ಚಾಂತಾಳ, ಪಿಡಿಓ...
ಸುಳ್ಯದ ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆಗೆ ಎಂ.ಆರ್.ಪಿ.ಎಲ್.ವತಿಯಿಂದ 40ಲಕ್ಷ ಅನುದಾನದಲ್ಲಿ ನಿರ್ಮಿಸಲಾದ ವಿಸ್ತ್ರತ ಕಟ್ಟಡ ದ ಉದ್ಘಾಟನಾ ಸಮಾರಂಭಇಂದು ನಡೆಯಿತು. ನೂತನ ವಿಸ್ತ್ರತ ಕಟ್ಟಡವನ್ನು ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡ ಮತ್ತು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ನೆರವೇರಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ರಾದ ಡಾ.ಕೆ.ವಿ.ಚಿದಾನಂದ...
ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ 9 ಜನರನ್ನು ನೂತನ ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಆದೇಶ ಮಾಡಿದ್ದು ವ್ಯವಸ್ಥಾಪನಾ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ದೇವಳದಲ್ಲಿ ಫೆ.24ರಂದು ನಡೆಯಿತು. ಅಧ್ಯಕ್ಷರಾಗಿ ಕೇಶವ ಕೊಳಲುಮೂಲೆ ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ನೂತನ ಸದಸ್ಯರಾದ ಯು.ಕೆ.ತೀರ್ಥರಾಮ ಪರ್ನೋಜಿ, ವಸಂತ ಪೆಲ್ತಡ್ಕ, ಬಾಲಕೃಷ್ಣ ಕುಂಟುಕಾಡು,...
ಆಲೆಟ್ಟಿ ಗ್ರಾಮದ ದೋಣಿಮೂಲೆ ದಿ.ಶೇಷಪ್ಪ ಗೌಡ ರವರ ಪತ್ನಿ ಶ್ರೀಮತಿ ಪಾರ್ವತಿ ದೋಣಿಮೂಲೆ ಯವರು ಅಲ್ಪಕಾಲದಅಸೌಖ್ಯದಿಂದ ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಪುರುಷೋತ್ತಮ ದೋಣಿಮೂಲೆ, ಅರುಣೋದಯ ದೋಣಿಮೂಲೆ, ಪುತ್ರಿಯರಾದ ಶ್ರೀಮತಿ ಜಲಜಾಕ್ಷಿ, ಶ್ರೀಮತಿ ಜಯಲಕ್ಷ್ಮಿ, ಶ್ರೀಮತಿ ಲೀಲಾಕ್ಷಿ,ಅಳಿಯಂದಿರಾದ ಶಿವರಾಮ ಗೌಡ ಕಲ್ಲೆಂಬಿ, ವಸಂತ ಗೌಡ ಬೊಳ್ಳೂರು,...
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿಯ ನೇಮಕ ಮಾಡಿ ಸರ್ಕಾರ ಆದೇಶ ಮಾಡಿದೆ. ವ್ಯವಸ್ಥಾಪನ ಸಮಿತಿಯ ನೂತರ ಸದಸ್ಯರುಗಳಾಗಿ ಕೇಶವ ಹೊಸೋಳಿಕೆ, ಮಿತ್ರದೇವ ಮಡಪ್ಪಾಡಿ, ಪುರುಷೋತ್ತಮ ಬದಿಯಡ್ಕ, ಜಯಾನಂದ ಪಟ್ಟೆ, ಶಿವಪ್ರಸಾದ್ ಕಂದ್ರಪ್ಪಾಡಿ ರುದ್ರ ಚಾಮುಂಡಿ, ಸನತ್ ಮುಳುಗಾಡು, ಶ್ರೀಮತಿ ಉಷಾ ಪುರುಷೋತ್ತಮ ಮಲ್ಕಜೆ, ಪ್ರಧಾನ ಅರ್ಚಕ ಪರಮೇಶ್ವರ ಭಟ್ ಸಮಿತಿ...
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಫೆ.23 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ತಂಡ ಎಲ್ಲಾ 12 ಸ್ಥಾನ ಪಡೆದು ಭರ್ಜರಿ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ವಿಜಯೋತ್ಸವ ನಡೆಯಿತು. ಪಟಾಕಿ ಸಿಡಿಸಿ, ಪೇಟೆಯಲ್ಲಿ ಮೆರವಣಿಗೆ ಸಾಗಿ ಸಂಭ್ರಮಿಸಿದರು. ಗೆಲುವು ಸಾಧಿಸಿದ ಹಾಲಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ,...
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಫೆ.23 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ತಂಡ 12 ಸ್ಥಾನ ಪಡೆದು ಭರ್ಜರಿ ಗೆಲುವು ದಾಖಲಿಸಿದ್ದು ಕಾಂಗ್ರೆಸ್ ಬೆಂಬಲಿತ ಸಹಕಾರ ಭಾರತ ತಂಡ,ಹಾಗೂ ಪಕ್ಷೇತರರು ಸೋಲು ಕಂಡಿದ್ದಾರೆ. ಸಹಕಾರ ಭಾರತಿ ಅಭ್ಯರ್ಥಿಯಾಗಿ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ ಹಾಲಿ ಅಧ್ಯಕ್ಷ ವೆಂಕಟ್...
Loading posts...
All posts loaded
No more posts
