- Tuesday
- May 5th, 2026
ಕೋವಿಡ್ ಸಂಕಷ್ಟದ ಸಮಯದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರ ನೆರವಿಗೆ ಬಂದಿರುವ ಕಾಂಗ್ರೆಸ್ ಇಂದು 117 ಮಂದಿಗೆ ಫುಡ್ ಕಿಟ್ ವಿತರಿಸಿದೆ. ಕೆ.ಪಿ.ಸಿ.ಸಿ. ಸಂಯೋಜಕ ನಂದಕುಮಾರ್ ಮಡಿಕೇರಿ ರವರು 1, 500 ರೂ ಮೌಲ್ಯದ ಕಿಟ್ ಪ್ರಾಯೋಜಿಸಿದ್ದು, ಮಾಜಿ ಸಚಿವ ಬಿ.ರಮಾನಾಥ ರೈಯವರು ಕಿಟ್ ವಿತರಣೆ ನೀಡಿದರು. ಸುಳ್ಯದ ವಿವೇಕಾನಂದ ಸರ್ಕಲ್ ಬಳಿ ಇರುವ...
ಪಂಜ ಕೋವಿಡ್ ಕೇರ್ ಸೆಂಟರ್ ನಲ್ಲಿ ಕೇರ್ ಸೆಂಟರ್ ಕಾರ್ಯಾರಂಭ ಮಾಡಿದ ದಿನದಿಂದಲೂ ವಿಲೇವಾರಿಯಾಗದೆ ಉಳಿದಿತ್ತು. ಈ ಎಲ್ಲಾ ತ್ಯಾಜ್ಯವನ್ನು ವಿಲೇವಾರಿ ಮಾಡಲು ಗ್ರಾಮ ಪಂಚಾಯತ್ ಗುರುತಿಸಿದ ಸ್ಥಳದಲ್ಲಿ ಸೇವಾಭಾರತಿ ಸದಸ್ಯರ ಮುತುವರ್ಜಿಯಲ್ಲಿ ಹೊಂಡ ತೆಗೆದು ಸ್ವಯಂ ಸೇವಕರೇ ಕಸ ವಿಲೇವಾರಿ ಮಾಡುವ ವ್ಯವಸ್ಥೆ ಮಾಡಿದರು. ಕಸ ವಿಲೇವಾರಿ ಮಾಡಿದ ನಂತರ ಕೋವಿಡ್ ಕೇಂದ್ರದ ಆವರಣ...
ಗುತ್ತಿಗಾರು ಮೇ| ಆಶಾಭಾರತಿ ಎಸೋಸಿಯೇಟ್ಸ್ ಆಡಳಿತ ಪಾಲುದಾರರಾದ ಹರ್ಷಿತ್ ಜಿ.ಬಿ ರವರು ಕೋರೋನಾ ನಿರ್ವಹಣೆ ಕಾರ್ಯಕ್ಕೆ ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವಾಹನ ಸಮರ್ಪಿಸಿದರು. ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾದಿಕಾರಿ ಡಾ.ಚೈತ್ರ ಭಾನು ,ಗ್ರಾ.ಪಂ ಸದ್ಯರುಗಳಾದ ಮಾಯಿಲಪ್ಪ ಕೊಂಬೊಟ್ಟು ,ವಸಂತ ಮೊಗ್ರ ,ಲತಾಕುಮಾರಿ ಅಜಡ್ಕ ,ಹಾಗೂ ಪರಮೇಶ್ವರ ಕೆಂಬಾರೆ ,ಪರಮೇಶ್ವರ ಚನಿಲ ,ಲೋಹಿತ್...
ಸರ್ಕಾರಿ ಪದವಿಪೂರ್ವ ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ಸರಕಾರ ಸ್ಪಂದಿಸುವ ಉದ್ದೇಶದಿಂದ ರಾಜ್ಯಮಟ್ಟದ ಆನ್ಲೈನ್ ಚಳುವಳಿ ಹಮ್ಮಿಕೊಂಡಿದೆ.ಸರಕಾರ ಈ ಕೂಡಲೇ ಬಾಕಿ ಇರುವ 2021 ನೇ ಶೈಕ್ಷಣಿಕ ಸಾಲಿನ ಎಲ್ಲಾ ಮಾಸಿಕ ವೇತನವನ್ನು ಬಿಡುಗಡೆ ಮಾಡಬೇಕು. ಕೋವಿಡ್ ವಿಶೇಷ ಪ್ಯಾಕೇಜ್ ನೀಡಬೇಕು. ಸೇವಾ ಭದ್ರತೆಯನ್ನು ಖಾತ್ರಿಪಡಿಸಬೇಕು. ಈ ಹಿಂದೆ ಕಾರ್ಯನಿರ್ವಹಿಸುತ್ತಾ ಇದ್ದ ಅತಿಥಿ ಉಪನ್ಯಾಸಕರನ್ನು ಮುಂದಿನ ದಿನಗಳಲ್ಲಿ...
ಕರಂಗಲ್ಲಿನಿಂದ ಕಂದ್ರಪ್ಪಾಡಿವರೆಗೆ ರಸ್ತೆ ದುರಸ್ತಿ ಹಾಗೂ ರಸ್ತೆ ಬದಿಯ ಕಾಡನ್ನು ಕಡಿಯಲು ಜೂ.2 ರಂದು ಶ್ರಮದಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಊರಿನ ಜನರು ಈ ಶ್ರಮದಾನದಲ್ಲಿ ಭಾಗಿಯಾಗಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ
ಇಂದು ಸುಳ್ಯದಲ್ಲಿ 39 ಕೊರೊನ ಪಾಸಿಟಿವ್ಸುಳ್ಯದಲ್ಲಿ ಇಂದು 39 ಕೋವಿಡ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ನಿನ್ನೆ ಪಾಸಿಟಿವ್ 129 ಕ್ಕೆ ಏರಿಕೆಯಾಗಿತ್ತು. ತಾಲೂಕಿನಲ್ಲಿ ಒಟ್ಟು 712 ಸಕ್ರೀಯ ಪ್ರಕರಣಗಳಿವೆ.
ತಾಲೂಕಿನಲ್ಲಿ ಜೂ.2ರಂದು 100 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ತಾಲೂಕಿನಲ್ಲಿ ಒಟ್ಟು 597 ಸಕ್ರೀಯ ಪ್ರಕರಣಗಳು ಇದೆ. ಎಂದು ತಾಲೂಕು ಆರೋಗ್ಯಾಧಿಕಾರಿ ಅವರ ಪ್ರಕಟಣೆ ತಿಳಿಸಿದೆ. ಸುಳ್ಯ ನಗರ ವ್ಯಾಪ್ತಿಯಲ್ಲಿ 5, ಗುತ್ತಿಗಾರು 11, ಕೊಲ್ಲಮೊಗ್ರ 8,ಬೆಳ್ಳಾರೆ 7,ಸಂಪಾಜೆ 7, ಸುಬ್ರಹ್ಮಣ್ಯ 7, ಅಜ್ಜಾವರ 5, ಮಂಡೆಕೋಲು 5,ಅರಂತೋಡು 5, ಕಲ್ಮಕ್ಕಾರ್ 5, ನಾಲ್ಕೂರು 4,...
ಪ್ರಾಚೀನ ಭಾರತದಲ್ಲಿ ಹುಟ್ಟಿದ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸಗಳು ಅಥವಾ ಶಿಸ್ತುಗಳ ಒಂದು ಗುಂಪು ಯೋಗ. ಯೋಗಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಅಮೇರಿಕಾದ ನಾಸಾ ಬಾಹ್ಯಕಾಶ ಸಂಶೋಧನ ಕೇಂದ್ರ ತನ್ನ ಸಂಶೋಧನೆಯಿಂದ ಹೀಗೆ ಹೇಳಿದೆ, "ಯೋಗದಲ್ಲಿ ಬಳಸುವ ಓಂಕಾರವು ಈ ಜಗತ್ತು ಹುಟ್ಟುವ ಮೊದಲೇ ಹುಟ್ಟಿತ್ತು. ಸೂರ್ಯ ಮಂಡಲದಿಂದ ಸದಾ ಹೊರಹೊಮ್ಮುವ ಕಿರಣಗಳ ಧ್ವನಿಯು...
ಸೇವಾ ಭಾರತಿ ಸುಳ್ಯ, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಮತ್ತು ಪುತ್ತೂರು ವಲಯ ಅರಣ್ಯ ಇಲಾಖೆ ವತಿಯಿಂದ ಭೂಮಿ ಸುಪೋಷಣ್, ಪ್ರಕೃತಿ ವಂದನಾ ಕಾರ್ಯಕ್ರಮವು ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ವಠಾರದಲ್ಲಿ ಮೇ.30 ರಂದು ನಡೆಯಿತು.ಅರಣ್ಯ ಸಂರಕ್ಷಣಾ ಅಧಿಕಾರಿ ಕಾರ್ಯಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಲಯ ಅರಣ್ಯಾಧಿಕಾರಿ ಸುಬ್ಬಯ್ಯ, ರಾಷ್ಟ್ರೀಯ ಸ್ವಯಂ...
ವ್ಯಕ್ತಿಯೊಬ್ಬರು ಮಾನಸಿಕ ಅಸ್ವಸ್ಥರಾಗಿ ಬಿದ್ದಿರುವುದನ್ನು ಗಮನಿಸಿ ಉಪಚರಿಸಿ ಅವರ ಮನೆಗೆ ತಲುಪಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ನಾಲ್ಕೂರು ವಲಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕ ಸತೀಶ್ ಹಾಲೆಮಜಲು ರವರು ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಮೇ 31 ಬೆಳಗಿನ ಜಾವ ನಾಲ್ಕೂರು ಗ್ರಾಮದ ಮರಕತ ಎಂಬಲ್ಲಿ ರಸ್ತೆ ಬದಿ ಬಿದ್ದಿದ್ದ ವ್ಯಕ್ತಿಯನ್ನು ಕಂಡ ಶ್ರೀ ಕ್ಷೇತ್ರ...
Loading posts...
All posts loaded
No more posts
