ನಡುಗಲ್ಲು :- ಸೇವಾ ಭಾರತಿ ವತಿಯಿಂದ ಮನೆಗೊಂದು ಗಿಡ ಕಾರ್ಯಕ್ರಮ

ಸೇವಾ ಭಾರತಿ ಸುಳ್ಯ ಇದರ ಆಶ್ರಯದಲ್ಲಿ ಲಾಕ್ ಡೌನ್ ನಡುವೆ ಸುಳ್ಯ ತಾಲೂಕಿನಲ್ಲಿ ಏಕಕಾಲದಲ್ಲಿ 2,000 ಗಿಡ ನೆಡುವ ಭೂಮಿ ಸುಪೋಷಣ್ ಎಂಬ ಕಾರ್ಯಕ್ರಮದ ಪ್ರಯುಕ್ತ ಮೇ.30 ರಂದು ನಡುಗಲ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ಗುತ್ತಿಗಾರು ಗ್ರಾಮಪಂಚಾಯತ್ ಸದಸ್ಯರಾದ ವಿಜಯ ಕುಮಾರ್ ಚಾರ್ಮತ, ಹರೀಶ್ ಅಂಜೇರಿ ಹಾಗೂ ಸ್ಥಳೀಯರಾದ...

ಲಸಿಕೆ ಇಲ್ಲದೆ ಪರೀಕ್ಷೆ ಬೇಡ – ವಿದ್ಯಾರ್ಥಿಗಳ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಬೇಕು – ಎನ್ ಎಸ್ ಯು ಐ ಆಗ್ರಹ

ಲಸಿಕೆ ಇಲ್ಲದೆ ಪರೀಕ್ಷೆ ಬೇಡ, ವಿದ್ಯಾರ್ಥಿಗಳ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಬೇಕು ಹಾಗೂ ಕೋರೋನ ಸೋಂಕಿನಿಂದ ಹೆತ್ತವರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಬೇಕು ಎಂದು ಎನ್ ಎಸ್ ಯು ಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ಅವರು ಸರಕಾರವನ್ನು ಆಗ್ರಹಿಸಿದ್ದಾರೆ.ಕೋರೋನ ಮೂರನೇ ಅಲೆಯ ಮುನ್ಸೂಚನೆ ಇದ್ದು ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಲ್ಲಿ...
Ad Widget

ಗುತ್ತಿಗಾರು – ಹಿರಿಯ ನಾಗರಿಕರ ಆರೋಗ್ಯ ತಪಾಸಣೆ ಮಾಡಿದ ಕೆಪಿಸಿಸಿ ಸದಸ್ಯ ಡಾ.ರಘು

ಕೆಪಿಸಿಸಿ ಸದಸ್ಯ ಡಾ.ರಘು ಅವರಿಂದ ಗುತ್ತಿಗಾರು ಗ್ರಾಮದ ಆಚಳ್ಳಿ ಕಾಲನಿಗಳ ಹಾಗೂ ಇತರ ಮನೆ ಮನೆಯ ಹಿರಿಯ ನಾಗರಿಕರ ಬೇಟಿ ನೀಡಿ ಉಚಿತವಾಗಿ ಆರೋಗ್ಯ ತಪಾಸಣೆ ನೀಡಿ ಅಗತ್ಯ ಇದ್ದವರಿಗೆ ಔಷದ ವಿತರಿಸಿದರು. ಈ ಸಂದರ್ಭದಲ್ಲಿ ಪರಮೇಶ್ವರ ಕೆಂಬಾರೆ , ಸುರೇಶ್ ಉಜಿರಡ್ಕ , ಸಿರಿಯಾಕ್ ಮ್ಯಾಥ್ಯೂ ಆಚಳ್ಳಿ, ಪರಮೇಶ್ವರ ಚನಿಲ ,ಸುರೇಶ್ ಚತ್ರಪ್ಪಾಡಿ, ಮೋಹನ...

ಮಂಡೆಕೋಲು : ರಸ್ತೆಗೆ ಬಿದ್ದ ಮರ ತೆರವುಗೊಳಿಸಿದ ವಿಖಾಯ ಸದಸ್ಯರು

ಅಜ್ಜಾವರ ಮಂಡೆಕೋಲು ರಸ್ತೆಯ ಗುರುವಮೊಟ್ಟೆ ಎಂಬಲ್ಲಿ ಇಂದು ರಸ್ತೆಗೆ ಅಡ್ಡವಾಗಿ ಮರಬಿದ್ದು ಸಂಚಾರ ಸ್ಥಗಿತವಾಗಿತ್ತು. ಅಜ್ಜಾವರ ವಿಖಾಯ ಕಾರ್ಯಕರ್ತರು ಮರ ತೆರವುಗೊಳಿಸಿ ಸಂಚಾರಕ್ಕೆ ವ್ಯವಸ್ಥೆ ಮಾಡಿದರು. ಈ ಸಂದರ್ಭದಲ್ಲಿ ಸುಳ್ಯ ವಲಯ ವಿಖಾಯ ಚೇರ್ಮೆನ್ ಷರೀಫ್ ಅಜ್ಜಾವರ, ಮುಸ್ತಫಾ ಅಜ್ಜಾವರ ಖತ್ತಾರ್ ಇಬ್ರಾಹಿಂ ಹಾಜಿ ಮಂಡೆಕೋಲು ಪಾಲ್ಗೊಂಡಿದ್ದರು.

ಕೊಲ್ಲಮೊಗ್ರ: ವಿಪತ್ತು ನಿರ್ವಹಣಾ ಘಟಕದಿಂದ ಕೊರೊನಾ ಬಾಧಿತರ ಮನೆ ಭೇಟಿ

ಕೊರೋನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ನಿರಂತರ ಕೊರೋನಾ ಬಾಧಿತರ ಬೇಟಿ ಮಾಡಿ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಆದೇ ರೀತಿ ಮೇ.27 ಮತ್ತು 28 ರಂದು ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಕೊಲ್ಲಮೊಗ್ರ ಗ್ರಾಮದ 5 ಮನೆಗಳಿಗೆ...

ಕೃಷಿಕರಿಗೆ 50 ಸಾವಿರದವರೆಗೆ ಬಡ್ಡಿ ರಹಿತ ಸಾಲ ನೀಡಲು ಗುತ್ತಿಗಾರು ಸಹಕಾರಿ ಸಂಘ ತೀರ್ಮಾನ

ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ವತಿಯಿಂದ ಕೊರೊನಾ ಸಂಕಷ್ಟ ದಲ್ಲಿರುವ ಕೃಷಿಕರಿಗೆ 50 ಸಾವಿರದ ವರೆಗೆ ಬಡ್ಡಿರಹಿತ ಸಾಲ ನೀಡಲು ನಿರ್ಧರಿಸಿದೆ ಎಂದು ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ತಿಳಿಸಿದ್ದಾರೆ ಕೊರೋನಾ ಲಾಕ್ ಡೌನ್ ಇದ್ದೂ ಕೃಷಿ ಚಟುವಟಿಕೆಗಳಿಗೆ ರಸಗೊಬ್ಬರ, ಗೊಬ್ಬರ ಹಾಕುವ ಸಮಯವಾಗಿರುವ ಕಾರಣ ಕೃಷಿಕರಿಗೆ ಸಹಾಯವಾಗಲಿ ಎಂಬ ಉದ್ದೇಶದಿಂದ ಇತ್ತೀಚೆಗೆ ನಡೆದ ಸೊಸೈಟಿಯ ಆಡಳಿತ ಮಂಡಳಿಯ...

ಕೃಷಿ ಉತ್ಪನ್ನಗಳ ಮೇಲೆ ಅಡಮಾನ ಸಾಲ ಹಾಗೂ ಕೊರೊನಾ ವಾರಿಯರ್ ಗಳಿಗೆ ಕಿಟ್ ವಿತರಣೆಗೆ ಚೊಕ್ಕಾಡಿ ಸಹಕಾರಿ ಸಂಘ ತೀರ್ಮಾನ

ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಸಭೆ ಮೇ.27 ರಂದು ನಡೆಯಿತು. ಕೋವಿಡ್ ತುರ್ತು ಸಂದರ್ಭದ ಹಿನ್ನೆಲೆಯಲ್ಲಿ ಸದಸ್ಯರ ಅನುಕೂಲಕ್ಕಾಗಿ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಅಮರ ಮುಡ್ನೂರು ಮತ್ತು ಅಮರ ಪಡ್ನೂರು ಗ್ರಾಮದಲ್ಲಿ ವಾಸ್ತವ್ಯವಿದ್ದು ಪಡಿತರ ಚೀಟಿ ಹೊಂದಿಲ್ಲದ ಎಲ್ಲಾ ಬಡವರಿಗೆ, ಕೊರೊನಾ ವಾರಿಯರ್ ಆಗಿ ಕೆಲಸ ನಿರ್ವಹಿಸುತ್ತಿರುವ ಆಶಾಕಾರ್ಯಕರ್ತರಿಗೆ, ಶಾಲೆಗಳಲ್ಲಿ...

ಯಾರಿಗಾಗಿ ಈ ಬದುಕು…..? – ಬದುಕಿಗಾಗಿ ಅಲ್ಲ ಈ ಬದುಕು…..

ಹೌದು… ಈ ಜಗತ್ತಿನಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಹುಟ್ಟಿನಿಂದ ಸಾಯುವವರೆಗೂ ಬದುಕುತ್ತಲೇ ಇರುತ್ತಾನೆ. ಕೆಲವೊಬ್ಬರು ತಮಗಾಗಿ ಬದುಕುತ್ತಾರೆ, ತಮಗಾಗಿ ಬದುಕಬೇಕು ನಿಜ ಆದರೆ ತಮ್ಮ ಜೀವನದ ಸ್ವಲ್ಪ ಭಾಗವನ್ನು ಇತರರಿಗಾಗಿ ಮೀಸಲಿಡಬೇಕು. ಕೆಲವೊಬ್ಬರು ಇತರರಿಗಾಗಿ ಬದುಕುತ್ತಾರೆ. ತಮ್ಮ ಜೀವನದ ಸ್ವಲ್ಪ ಭಾಗವನ್ನು ಇತರರಿಗಾಗಿ ಮೀಸಲಿಡುತ್ತಾರೆ. ಕೆಲವೊಬ್ಬರು ತಮ್ಮಲ್ಲೇ ತಮ್ಮ ಸಂತೋಷವನ್ನು ಕಂಡುಕೊಳ್ಳುತ್ತಾರೆ. ಇನ್ನೂ ಕೆಲವರು ಇತರರ ಸಂತೋಷದಲ್ಲಿ...

ಸುಳ್ಯದಲ್ಲಿ ಇಂದು 48 ಕೊರೊನ ಪಾಸಿಟಿವ್

ಸುಳ್ಯ ತಾಲೂಕಿನಲ್ಲಿ ಕೊರೊನಾ ಇಳಿಕೆ ಕಂಡುಬಂದಿದ್ದು ಇಂದು 48 ಪಾಸಿಟಿವ್ ಕಂಡುಬಂದಿದೆ. ನಿನ್ನೆ 41 ಕ್ಕೆ ಇಳಿಕೆ ಕಂಡುಬಂದಿತ್ತು. ತಾಲೂಕಿನಲ್ಲಿ ಒಟ್ಟು 439 ಪ್ರಕರಣ ಸಕ್ರೀಯವಾಗಿದೆ.

18 ರಿಂದ 44 ವರ್ಷದೊಳಗಿನ ವಿಕಲ ಚೇತನರಿಗೆ ಮೇ 28-29ರಂದು ಕೋವಿ ಶೀಲ್ಡ್ ಲಸಿಕೆ

ತಾಲೂಕಿನ 18 ರಿಂದ 44 ವರ್ಷದೊಳಗಿನ ವಿಕಲ ಚೇತನರಿಗೆ ಮೇ 28 ಮತ್ತು 29ರಂದು ಕೋವಿ ಶೀಲ್ಡ್ ಲಸಿಕೆ ನೀಡಲಾಗುವುದು ಸುಳ್ಯ ತಾಲೂಕು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ತಾಲೂಕಿನ ವಿವಿದೆಡೆ ಆಯ್ದ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಯಲಿದ್ದು ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಮಾಹಿತಿ ನೀಡಲಾಗಿದೆ. ಅಜ್ಜಾವರ ಮತ್ತು ಮಂಡೆಕೋಲು ಗ್ರಾಮದ...
Loading posts...

All posts loaded

No more posts

error: Content is protected !!