- Tuesday
- May 5th, 2026
ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಸಭೆ ಮೇ.27 ರಂದು ನಡೆಯಿತು. ಕೋವಿಡ್ ತುರ್ತು ಸಂದರ್ಭದ ಹಿನ್ನೆಲೆಯಲ್ಲಿ ಸದಸ್ಯರ ಅನುಕೂಲಕ್ಕಾಗಿ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಅಮರ ಮುಡ್ನೂರು ಮತ್ತು ಅಮರ ಪಡ್ನೂರು ಗ್ರಾಮದಲ್ಲಿ ವಾಸ್ತವ್ಯವಿದ್ದು ಪಡಿತರ ಚೀಟಿ ಹೊಂದಿಲ್ಲದ ಎಲ್ಲಾ ಬಡವರಿಗೆ, ಕೊರೊನಾ ವಾರಿಯರ್ ಆಗಿ ಕೆಲಸ ನಿರ್ವಹಿಸುತ್ತಿರುವ ಆಶಾಕಾರ್ಯಕರ್ತರಿಗೆ, ಶಾಲೆಗಳಲ್ಲಿ...
ಹೌದು… ಈ ಜಗತ್ತಿನಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಹುಟ್ಟಿನಿಂದ ಸಾಯುವವರೆಗೂ ಬದುಕುತ್ತಲೇ ಇರುತ್ತಾನೆ. ಕೆಲವೊಬ್ಬರು ತಮಗಾಗಿ ಬದುಕುತ್ತಾರೆ, ತಮಗಾಗಿ ಬದುಕಬೇಕು ನಿಜ ಆದರೆ ತಮ್ಮ ಜೀವನದ ಸ್ವಲ್ಪ ಭಾಗವನ್ನು ಇತರರಿಗಾಗಿ ಮೀಸಲಿಡಬೇಕು. ಕೆಲವೊಬ್ಬರು ಇತರರಿಗಾಗಿ ಬದುಕುತ್ತಾರೆ. ತಮ್ಮ ಜೀವನದ ಸ್ವಲ್ಪ ಭಾಗವನ್ನು ಇತರರಿಗಾಗಿ ಮೀಸಲಿಡುತ್ತಾರೆ. ಕೆಲವೊಬ್ಬರು ತಮ್ಮಲ್ಲೇ ತಮ್ಮ ಸಂತೋಷವನ್ನು ಕಂಡುಕೊಳ್ಳುತ್ತಾರೆ. ಇನ್ನೂ ಕೆಲವರು ಇತರರ ಸಂತೋಷದಲ್ಲಿ...
ಸುಳ್ಯ ತಾಲೂಕಿನಲ್ಲಿ ಕೊರೊನಾ ಇಳಿಕೆ ಕಂಡುಬಂದಿದ್ದು ಇಂದು 48 ಪಾಸಿಟಿವ್ ಕಂಡುಬಂದಿದೆ. ನಿನ್ನೆ 41 ಕ್ಕೆ ಇಳಿಕೆ ಕಂಡುಬಂದಿತ್ತು. ತಾಲೂಕಿನಲ್ಲಿ ಒಟ್ಟು 439 ಪ್ರಕರಣ ಸಕ್ರೀಯವಾಗಿದೆ.
ತಾಲೂಕಿನ 18 ರಿಂದ 44 ವರ್ಷದೊಳಗಿನ ವಿಕಲ ಚೇತನರಿಗೆ ಮೇ 28 ಮತ್ತು 29ರಂದು ಕೋವಿ ಶೀಲ್ಡ್ ಲಸಿಕೆ ನೀಡಲಾಗುವುದು ಸುಳ್ಯ ತಾಲೂಕು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ತಾಲೂಕಿನ ವಿವಿದೆಡೆ ಆಯ್ದ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಯಲಿದ್ದು ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಮಾಹಿತಿ ನೀಡಲಾಗಿದೆ. ಅಜ್ಜಾವರ ಮತ್ತು ಮಂಡೆಕೋಲು ಗ್ರಾಮದ...
https://youtu.be/TWfQYgfsIvs ಅತೀ ಹೆಚ್ಚು ಕೊಕ್ಕೋ ಬೆಳೆ ಬೆಳೆಯುತ್ತಿರುವ ಪ್ರದೇಶಗಳಲ್ಲಿ ಸುಳ್ಯವೂ ಒಂದು. ರೈತರ ಪಾಲಿಗಿಂದು ಒಂದು ಆಶಾದಾಯಕ ಬೆಳೆಯಾಗಿ ನಿರಂತರ ಆದಾಯ ಒದಗಿಸುತ್ತಿದೆ. ಕೊಕ್ಕೋ ಕೃಷಿ ಮೊದಲು ಪ್ರಾರಂಭಿಸಿದವರಲ್ಲಿ ಕೀಲಾರ್ ಗೋಪಾಲಕೃಷ್ಣಯ್ಯ, ಕುರುಂಜಿ ವಿಶ್ವನಾಥ ಗೌಡ, ಎಂ.ಎಂ.ಗಿರಿ ಮಲ್ಲಾರ, ಎಂ.ಎಚ್.ಗೌಡ ಮಲ್ಲಾರ, ಮುಂಡಾಜೆ ಹೂವಪ್ಪ ಮೊದಲಿಗರಾಗಿ ಕಾಣುತ್ತಾರೆ. 1964 ರಲ್ಲಿ ದಿ.ಗಿರಿ ಮಲ್ಲಾರ ಕೃಷಿ ಪ್ರಾರಂಭಿಸಿದಾಗ...
ಸುಳ್ಯ ತಾಲೂಕಿನಲ್ಲಿ ಇಂದು 46 ಕೊರೊನಾ ಪಾಸಿಟಿವ್ ಕಂಡುಬಂದಿದೆ. ನಿನ್ನೆ 54 ಕ್ಕೆ ಏರಿಕೆಯಾಗಿತ್ತು. ತಾಲೂಕಿನಲ್ಲಿ ಒಟ್ಟು 424 ಪ್ರಕರಣ ಸಕ್ರೀಯವಾಗಿದೆ.
ಮಾವಿನಕಟ್ಟೆ ಕಂದ್ರಪ್ಪಾಡಿ ರಸ್ತೆಗೆ ಪಾರೆಪ್ಪಾಡಿ ಬಳಿ ಮೇ. 26 ರಂದು ಸಂಜೆ ವೇಳೆಗೆ ಮರಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಕೂಡ ನೆಲಕ್ಕುರಿದ್ದವು. ರಸ್ತೆ ಸಂಚಾರ ಬಂದ್ ಆಗಿರುವುದನ್ನು ಸ್ಥಳೀಯರು ಸೇರಿ ತೆರವುಗೊಳಿಸಿದರು.
ಈ ಹಿಂದೆ ಲಸಿಕೆಗಳು ಅಧಿಕವಿರುವಾಗ ಜನತೆ ಲಸಿಕೆ ತೆಗೆದುಕೊಳ್ಳಲು ಹಿಂದೇಟು ಹಾಕಿದರು.ಇದೀಗ ಅಧಿಕ ಪ್ರಮಾಣದಲ್ಲಿ ಬೇಡಿಕೆ ಇರುವುದರಿಂದ ಪೂರೈಕೆ ಮಾಡುವುದು ಕಷ್ಟವಾಗಿದೆ. ಮುಂದಿನ ಒಂದು ವಾರದ ಒಳಗೆ ಅಧಿಕ ಪ್ರಮಾಣದಲ್ಲಿ ಸಾರ್ವಜನಿಕರಿಗೆ ಲಸಿಕೆ ವಿತರಣೆಯಾಗಲಿದೆ. ಈ ಮೂಲಕ ಸರ್ವರಿಗೂ ಲಸಿಕೆ ದೊರಕುವಂತೆ ಮಾಡಲು ಸರಕಾರ ಕಾರ್ಯಪ್ರವೃತ್ತವಾಗಿದೆ. ಸುಳ್ಯ ವಿಧಾನ ಸಭಾ ಕ್ಷೇತ್ರವು ಗ್ರಾಮೀಣ ಪ್ರದೇಶಗಳಿಂದ ಕೂಡಿರುವ...
ಕೋವಿಡ್-19 ವೈರಸ್ ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಕೊಲ್ಲಮೊಗ್ರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರ ಕೋವಿಡ್-19 ಹಾಗೂ ಇತರ ವೈಧ್ಯಕೀಯ ತುರ್ತು ಸೇವೆಗಳಿಗಾಗಿ ಕಲ್ಮಕಾರು ಗ್ರಾಮಪಂಚಾಯತ್ ಸದಸ್ಯರಾದ ಪುಷ್ಪರಾಜ್ ಪಡ್ಪು ಅವರ ವಾಹನವನ್ನು ಮೀಸಲಿರಿಸಲಾಗಿದೆ. ಈ ವಾಹನವು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದು ಇದರ ನಿರ್ವಹಣೆಯನ್ನು ಸೇವಾಭಾರತಿ ಕೊಲ್ಲಮೊಗ್ರ ಹಾಗೂ ಕೋವಿಡ್-19 ಕಾರ್ಯಪಡೆ ಕೊಲ್ಲಮೊಗ್ರ ನಿರ್ವಹಿಸಲಿದೆ....
Loading posts...
All posts loaded
No more posts
