ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಅಶ್ವಥ ಕಟ್ಟೆಯ ಭೂಮಿ ಪೂಜೆ ಕಾರ್ಯಕ್ರಮ

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿರುವ ಮೈದಾನದಲ್ಲಿ ಶ್ರೀಮತಿ ಪದ್ಮಾವತಿ ಉಪೇಂದ್ರ ಕಾಮತ್ ಮತ್ತು ಮನೆಯವರು ಸೇವೆಯಾಗಿ ನೀಡುವ ಅಶ್ವಥ ಕಟ್ಟೆಯ ಭೂಮಿ ಪೂಜೆ ಕಾರ್ಯಕ್ರಮ ಜೂ. 1 ರಂದು ನಡೆಯಿತು. ದೇವಸ್ಥಾನದ ಅರ್ಚಕ ಶ್ರೀವರ ಪಾಂಗಣ್ಣಾಯ ಪೂಜಾ ವಿಧಿ ವಿಧಾನಗಳನ್ನು ನೇರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ...

ದಕ್ಷಿಣ ಕನ್ನಡ ವ್ಯಾಪಕ ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಸಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಮುಂದೆ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯು ತುರ್ತು ಕ್ರಮಗಳನ್ನು ಕೈಗೊಂಡಿದೆ.ಆದ್ದರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆ,...
Ad Widget

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ವ್ಯಾಪಕ ಮಳೆ ; ಇಂದು(ಮೇ.30) ಶಾಲೆಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ವ್ಯಾಪಕ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆಗಳಿಗೆ, ಸರ್ಕಾರಿ ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ಇಂದು(ಮೇ.30) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಗು ಅನಾರೋಗ್ಯದಿಂದ ಮೃತಪಟ್ಟ ನೋವಿನಲ್ಲಿ ತಂದೆ ಆತ್ಮಹತ್ಯೆ

ಮಗು ಅನಾರೋಗ್ಯದಿಂದ ಮೃತಪಟ್ಟ ಹಿನ್ನಲೆಯಲ್ಲಿ ದು:ಖವನ್ನು ಸಹಿಸಿಕೊಳ್ಳಲಾಗದೆ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 28ರಂದು ಬಾಳಿಲದಿಂದ ವರದಿಯಾಗಿದೆ. ಬಾಳಿಲ ಬೊಮ್ಮಣಮಜಲು ಎಂಬಲ್ಲಿನ ನಿವಾಸಿ ಬಾಲಕೃಷ್ಣ ಎಂಬವರ ಆರು ತಿಂಗಳ ಪುತ್ರಿ ಕೆಲದಿನಗಳ ಹಿಂದೆ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿತ್ತು. ಇದರಿಂದ ನೊಂದ ಮಗುವಿನ ತಂದೆ ಬಾಲಕೃಷ್ಣರು ಮೇ. 28 ರಂದು ರಾತ್ರಿ ಮನೆ ಬಳಿ...

ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷರಾಗಿ ಸೋಮಶೇಖರ್ ಪೈಕ, ಕಾರ್ಯದರ್ಶಿಗಳಾಗಿ ಸತೀಶ್ ಟಿ ಎನ್ ಆಯ್ಕೆ

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ್ ಸರ್ ರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ತಾಲೂಕು ಯೋಜನಾಧಿಕಾರಿಗಳಾದ ಶ್ರೀ ಮಾಧವ ಗೌಡ ಸರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ...

ಮಡಪ್ಪಾಡಿ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವತಿಯಿಂದ ಕೃಷಿ ಸಲಕರಣೆ, ಗೃಹೋಪಯೋಗಿ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಸಾಲಮೇಳ

ಮಡಪ್ಪಾಡಿ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವತಿಯಿಂದ ಕೃಷಿ ಸಲಕರಣೆ, ಗೃಹೋಪಯೋಗಿ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಸಾಲಮೇಳ ಕಾರ್ಯಕ್ರಮವು ಯುವಕ ಮಂಡಲ ಮಡಪ್ಪಾಡಿ ಇದರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಎನ್.ಟಿ. ಹೊನ್ನಪ್ಪ, ಕೃಷಿಕರು ಹಾಗೂ ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಉದ್ಘಾಟಿಸಿ ಶುಭಹಾರೈಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿನಯ್ ಕುಮಾರ್ ಮುಳುಗಾಡು...

ಕುಮಾರಧಾರ ಸ್ನಾನ ಘಟ್ಟಕ್ಕೆ ಕಡಬ ತಹಶಿಲ್ದಾರ್ ಭೇಟಿ – ಪರಿಶೀಲನೆ

ಕುಕ್ಕೆ ಸುಬ್ರಹ್ಮಣದ ಕುಮಾರಧಾರ ಸ್ನಾನ ಘಟ್ಟಕ್ಕೆ ಕಡಬ ತಹಶಿಲ್ದಾರ್ ಪ್ರಭಾಕರ ಖಜೂರೆ ಹಾಗೂ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮೇ.,27 ರಂದು ಭೇಟಿ ನೀಡಿದ್ದುವಿಪರೀತ ಮಳೆ ಬರುತ್ತಿರುವ ಕಾರಣ ಸ್ನಾನ ಘಟ್ಟ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ನಾನ ಘಟ್ಟ ಕ್ಕೆ ಭಕ್ತರು ಇಳಿಯದಂತೆ ತಹಶಿಲ್ದಾರ್ ಆದೇಶ ಮಾಡಿರುವುದಾಗಿ ವರದಿಯಾಗಿದೆ. ಹೊಸ ಸೇತುವೆ ಕಾಮಗಾರಿ ಪ್ರಗತಿಯಲ್ಲಿದ್ದು ಅದರ...

ಸರ್ವ ಕ್ರೈಸ್ತ ಸಮುದಾಯ ಸಂಘದ ವತಿಯಿಂದ ನಿವೃತ್ತ ಶಿಕ್ಷಕಿಗೆ ಹಾಗೂ ಉನ್ನತ ಧರ್ಜೆಯಲ್ಲಿ ಉತ್ತೀರ್ಣರಾದ ಕ್ರೈಸ್ತ ಸಮುದಾಯದ ವಿಧ್ಯಾರ್ಥಿಗಳಿಗೆ ಸಂಪಾಜೆಯಲ್ಲಿ ಸನ್ಮಾನ ಕಾರ್ಯಕ್ರಮ

ಮೇ.25 ರಂದು ಸಂಪಾಜೆಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಮತ್ತು ಸಂಪಾಜೆ ವಲಯಕ್ಕೊಳಪಡುವ ಸರ್ವ ಕ್ರೈಸ್ತ ಸಮುದಾಯದ ವಿಧ್ಯಾರ್ಥಿಗಳಾಗಿದ್ದು ಉನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿದ ವಿಧ್ಯಾರ್ಥಿ ವಿಧ್ಯಾರ್ಥಿನಿಯರಿಗೆ ಮತ್ತು ನಿವೃತ್ತ ಶಿಕ್ಷಕಿಗೆ ಸನ್ಮಾನಿಸುವ ಕಾರ್ಯಕ್ರಮ ಏರ್ಪಡಿಸಲಾಯಿತು .ಈ ಕಾರ್ಯಕ್ರಮದಲ್ಲಿ ಉದ್ಘಾಟನಾ ಭಾಷಣವನ್ನು ಮಾಡಿದ ಸಂತ ಪ್ರಾನ್ಸಿಸ್ ಕ್ಸೇವಿಯರ್ ಚರ್ಚಿನ...

ಸರ್ವ ಕ್ರೈಸ್ತ ಸಮುದಾಯ ಸಂಘದ ವತಿಯಿಂದ ನಿವೃತ್ತ ಶಿಕ್ಷಕಿಗೆ ಹಾಗೂ ಉನ್ನತ ಧರ್ಜೆಯಲ್ಲಿ ಉತ್ತೀರ್ಣರಾದ ಕ್ರೈಸ್ತ ಸಮುದಾಯದ ವಿಧ್ಯಾರ್ಥಿಗಳಿಗೆ ಸಂಪಾಜೆಯಲ್ಲಿ ಸನ್ಮಾನ ಕಾರ್ಯಕ್ರಮ

ಮೇ.25 ರಂದು ಸಂಪಾಜೆಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಮತ್ತು ಸಂಪಾಜೆ ವಲಯಕ್ಕೊಳಪಡುವ ಸರ್ವ ಕ್ರೈಸ್ತ ಸಮುದಾಯದ ವಿಧ್ಯಾರ್ಥಿಗಳಾಗಿದ್ದು ಉನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿದ ವಿಧ್ಯಾರ್ಥಿ ವಿಧ್ಯಾರ್ಥಿನಿಯರಿಗೆ ಮತ್ತು ನಿವೃತ್ತ ಶಿಕ್ಷಕಿಗೆ ಸನ್ಮಾನಿಸುವ ಕಾರ್ಯಕ್ರಮ ಏರ್ಪಡಿಸಲಾಯಿತು . ಈ ಕಾರ್ಯಕ್ರಮದಲ್ಲಿ ಉದ್ಘಾಟನಾ ಭಾಷಣವನ್ನು ಮಾಡಿದ ಸಂತ ಪ್ರಾನ್ಸಿಸ್ ಕ್ಸೇವಿಯರ್...

ಜನ ಔಷಧಿ ಕೇಂದ್ರ ಮುಚ್ಚುಗಡೆಯ ಮೂಲಕ ರಾಜ್ಯ ಸರ್ಕಾರ ಬಡಜನ ವಿರೋಧಿ ಧೋರಣೆ ಸ್ಪಷ್ಟವಾಗಿದೆ – ವೆಂಕಟ್ ವಳಲಂಬೆ

ಬಡವರಿಗೆ ಮತ್ತು ಜನಸಾಮಾನ್ಯರಿಗೆ ಗುಣಮಟ್ಟದ ಔಷಧಿ,ಕಡಿಮೆ ದರದಲ್ಲಿ ದೊರೆಯುವಂತೆ ಕೇಂದ್ರ ಸರ್ಕಾರ ತಂದಿದ್ದ ಜನ ಔಷಧಿ ಕೇಂದ್ರವನ್ನು ರಾಜ್ಯ ಸರ್ಕಾರ ಸಕಾರಣವಿಲ್ಲದೆ  ಬಂದ್ ಮಾಡಲು ಆದೇಶ ಮಾಡಿರುವುದನ್ನು ಬಿಜೆಪಿ ಮಂಡಲ ಅಧ್ಯಕ್ಷ  ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ಖಂಡಿಸಿದ್ದಾರೆ. ಜನಸಾಮಾನ್ಯರಿಗೆ ಈ ಕೇಂದ್ರಗಳಿಂದ ಆರೋಗ್ಯ ವ್ಯವಸ್ಥೆ ಅಗ್ಗವಾಗಿ ದೊರೆಯಬೇಕೆಂದು ನಮ್ಮ ನಾಯಕರಾದ ಪ್ರಧಾನಿ ನರೇಂದ್ರ ಮೋದಿ...
Loading posts...

All posts loaded

No more posts

error: Content is protected !!