ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸರಳ ವಿವಾಹವಾದ ದಂಪತಿಗಳಿಗೆ ಸಹಾಯಧನ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿ ವರ್ಷ ನಡೆಯುತ್ತಿರುವ ಸಾಮೂಹಿಕ ವಿವಾಹ ಈ ವರ್ಷ ಕೋವಿಡ್ 19 ಕಾರಣದಿಂದಾಗಿ ರದ್ದುಗೊಂಡಿರುತ್ತದೆ. ಈಗಾಗಲೇ ನೋಂದಾವಣೆ ಯಾಗಿರುವ ಜೋಡಿಗಳಿಗೆ ವಿವಾಹ ನಡೆಸಿದ್ದಲ್ಲಿ ಅವರಿಗೆ ಶ್ರೀಕ್ಷೇತ್ರದಿಂದ ಚಿನ್ನದ ತಾಳಿ ದಂಪತಿಗಳಿಗೆ ವಸ್ತ್ರ ಉಡುಗೊರೆ ಹಾಗೂ ಪ್ರತಿ ಜೋಡಿಗೆ ಹತ್ತು ಸಾವಿರದಂತೆ ಸಹಾಯಧನ ನೀಡಲಾಗುತ್ತಿದೆ. ಅದರಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ...

ಸುಳ್ಯ : ಲಸಿಕೆ ವಿತರಣೆ ಪುರಭವನಕ್ಕೆ ಸ್ಥಳಾಂತರ -ಹೆಚ್ಚಾದ ಲಸಿಕೆ ಪಡೆಯುವವರ ಸಂಖ್ಯೆ

ಸುಳ್ಯದಲ್ಲಿ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುವ ಕೇಂದ್ರವನ್ನು ಜ್ಯೋತಿ ಸರ್ಕಲ್ ಬಳಿಯ ಸ.ಮಾ..ಹಿ.ಪ್ರಾ.ಶಾಲೆಯಿಂದ ಕೆ.ವಿ.ಜಿ. ಪುರಭವನಕ್ಕೆ ಸ್ಥಳಾಂತರ ಮಾಡಲಾಗಿದೆ. ಸುಳ್ಯದಲ್ಲಿ ಕೊರೊನ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಪಡೆಯುವವರ ಸಂಖ್ಯೆ ಹೆಚ್ಚಿದೆ ಎನ್ನಲಾಗಿದೆ. ಲಸಿಕೆ ನೀಡುವ ಮೊದಲು ನೋಂದಣಿ ಮಾಡಬೇಕಾಗಿದ್ದು ಸರ್ವರ್ ಸಮಸ್ಯೆಯಿಂದ ವಿಳಂಬವಾಗುತ್ತಿದೆ ಎಂದು ಸಿಬ್ಬಂದಿಗಳು ಹೇಳುತ್ತಿದ್ದಾರೆ. ಲಸಿಕೆ ನೀಡುವಲ್ಲಿ...
Ad Widget

ನಂದಿನಿ ಹಾಲಿನ ಉತ್ಪನ್ನಗಳ ಮಳಿಗೆ ಇಂದಿನಿಂದ ಬೆಳಿಗ್ಗೆ 6 ರಿಂದ ರಾತ್ರಿ 8 ರವರೆಗೆ ತೆರೆಯಲು ಅನುಮತಿ

ರಾಜ್ಯದಲ್ಲಿ ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲಿನ ಮಳಿಗೆಗಳನ್ನು ಇಂದಿನಿಂದ (ಏ.30) ಬೆಳಿಗ್ಗೆ 6 ರಿಂದ ರಾತ್ರಿ 8 ರವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ಈ ಕುರಿತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.ರಾಜ್ಯದಲ್ಲಿ ಕೋವಿಡ್ ಕರ್ಪ್ಯೂ ಹಿನ್ನೆಲೆಯಲ್ಲಿ ಬೆಳಿಗ್ಗೆ 6-10 ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ...

ಅರಂತೋಡು : ಭಾರಿ ಗಾಳಿ ಮಳೆ, ವ್ಯಾಪಕ ಹಾನಿ

ಅರಂತೋಡಿನಲ್ಲಿ ಇಂದು ಸುರಿದ ಭಾರಿ ಗಾಳಿ ಮತ್ತು ಮಳೆಗೆ ಬಿಳಿಯಾರು ಸಮೀಪ ಮರ ಬಿದ್ದು ಹತ್ತಕ್ಕೂ ಹೆಚ್ಚು ವಿದ್ಯುತ್ ಕಂಬ ಧರೆಗುರುಳಿದೆ.

ರಥಬೀದಿ : ವಿದ್ಯುತ್ ಲೈನ್ ಮೇಲೆ ಬಿದ್ದ ತೆಂಗಿನಮರ – ಲೈನ್ ಗೆ ಹಾನಿ

ಕೆರೆಮೂಲೆ ರಸ್ತೆಯಲ್ಲಿ ವಿದ್ಯುತ್ ಲೈನ್ ಮೇಲೆ ತೆಂಗಿನ ಮರ ಬಿದ್ದ ಕೆರೆಮೂಲೆ ಮತ್ತು ರಥಬೀದಿಯ ವಿನಾಯಕ ಕಾಂಪ್ಲೆಕ್ಸ್ ಬಳಿಯ ವಿದ್ಯುತ್ ಕಂಬ ಮುರಿದುಬಿದ್ದಿದೆ. ರಸ್ತೆಯಲ್ಲಿ ಜನ ಸಂಚಾರ ಇಲ್ಲದೇ ಇರುವುದರಿಂದ ಯಾರಿಗೂ ಹಾನಿಯಾಗಿಲ್ಲ. ಇದೇ ಕಂಬದಲ್ಲಿ 4 ಲೈನ್ ಹಾದುಹೋಗುತ್ತಿದ್ದು ಸುಬ್ರಹ್ಮಣ್ಯ, ಕೇನ್ಯ, ಕೇರ್ಪಳ ಹಾಗೂ ಅರಂತೋಡು ಪೀಡರ್ ಗಳಲ್ಲಿ ವಿದ್ಯುತ್ ವಿಳಂಬವಾಗಲಿದೆ. ಸ್ಥಳಕ್ಕೆ ಮೆಸ್ಕಾಂ...

ಹರಿಹರ ಸೊಸೈಟಿಯಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ಸೇವೆ ಲಭ್ಯ

ಕೊರೋನಾ ಮಹಾಮಾರಿಯಿಂದ ರಾಜ್ಯದಲ್ಲಿ ಲಾಕ್ ಡೌನ್ ಇರುವುದರಿಂದ ಎ.28 ರಿಂದ ಮೇ.12 ರವರೆಗೆ ಕೊಲ್ಲಮೊಗ್ರ-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ರಜಾ ದಿನಗಳನ್ನು ಹೊರತು ಪಡಿಸಿ ಉಳಿದ ದಿನ ವ್ಯವಹಾರ ಲಭ್ಯವಿರುತ್ತದೆ. ✍ವರದಿ:-ಉಲ್ಲಾಸ್ ಕಜ್ಜೋಡಿ

ಎನ್ ಎಸ್ ಯು ಐ ವತಿಯಿಂದ ಕೋವಿಡ್ ಸಹಾಯವಾಣಿ

ಸುಳ್ಯ ವಿಧಾನ ಸಭಾ ಕ್ಷೇತ್ರದ ಕೋವಿಡ್ ಸಂಬಂಧಿ ಸೇವೆಗಳ ವಿಚಾರಣೆಗಳಿಗೆ ಎನ್.ಎಸ್.ಯು.ಐ ಸುಳ್ಯ ವತಿಯಿಂದ ಸಹಾಯವಾಣಿ ಸೌಲಭ್ಯವನ್ನು ಆರಂಭಿಸಲಾಗಿದೆ. ವಿಚಾರಣೆಗಳಿಗಾಗಿ 9481309163, 9845628109, 9448088598, 8861191587 ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಎನ್ ಎಸ್ ಯು ಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಕೀರ್ತನ್ ಕೊಡಪಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಂಕ್ರಾಮಿಕ ರೋಗ ಹರಡಲು ತಯಾರಾಗಿರುವ ಗಾಂಧಿನಗರದ ಕಸದ ರಾಶಿ

ಸಾಂಕ್ರಾಮಿಕ ರೋಗ ಹರಡಲು ಇದಕ್ಕಿಂತ ಉದಾಹರಣೆ ಬೇರೊಂದು ಬೇಕಾಗಿಲ್ಲ. ಸುಳ್ಯದ ನಗರದ ಹೃದಯ ಭಾಗವಾಗಿರುವ ಗಾಂಧಿನಗರ ಅನ್ಸಾರ್ ಕಾಂಪ್ಲೆಕ್ಸ್ ಗೆ ಹೋಗುವ ರಸ್ತೆಯ ಸಮೀಪದಲ್ಲಿ ಕಸ ರಾಶಿ ಬಿದ್ದಿದೆ. ಇಲ್ಲಿ ದುರ್ನಾತ ಬೀರುತ್ತಿರುವ ತ್ಯಾಜ್ಯಗಳಿಂದಾಗಿ ಪಾದಚಾರಿಗಳಿಗೆ ಮೂಗು ಮುಚ್ಚಿಕೊಂಡು ನಡೆದಾಡುವಂತಹ ಪರಿಸ್ಥಿತಿ ಇದ್ದರೂ ಕೂಡ ಜನಪ್ರತಿನಿಧಿಗಳು ಇತ್ತಕಡೆ ಗಮನಹರಿಸದೇ, ನಗರ ಪಂಚಾಯತ್ ಆವರಣದಲ್ಲಿ ಕಸ ರಾಶಿ...

ಕೊಲ್ಲಮೊಗ್ರ : ಕೊರೊನಾ ಸಂಕಷ್ಟಕ್ಕೆ ಒಳಗಾದವರ ನೆರವಿಗಾಗಿ ಯುವಕರ ತಂಡ, ಸಹಾಯವಾಣಿ ರಚನೆ

ಕೊರೊನಾ ಮಹಾಮಾರಿಯ ಎರಡನೇ ಅಲೆಯು ಲಗ್ಗೆ ಇಟ್ಟಿದ್ದು ಇದು ಮೊದಲನೆಯ ಅಲೆಗಿಂತ ಹೆಚ್ಚು ಭೀಕರವಾಗಿದ್ದು ಈ ಸಂದರ್ಭದಲ್ಲಿ ಕೊಲ್ಲಮೊಗ್ರ ಹಾಗೂ ಸಮೀಪದ ಗ್ರಾಮಗಳದಲ್ಲಿ ಕೊರೋನಾ ಖಾಯಿಲೆಗೆ ಸಂಬಂಧಿಸಿದ ರೋಗಿಗಳಿಗೆ ಯಾವುದೇ ಸಮಯದಲ್ಲಿ ತುರ್ತು ಸಹಾಯಕ್ಕಾಗಿ ಅಥವಾ ಇನ್ನಿತರ ಸೇವೆಗಳಿಗಾಗಿ ಯುವಕರ ತಂಡ ದಿನದ 24 ಗಂಟೆಯೂ ಕೊರೋನಾ ಖಾಯಿಲೆಗೆ ಸಂಬಂಧಿಸಿದ ರೋಗಿಗಳ ಸೇವೆಯಲ್ಲಿ ಇರಲಿದೆ. ಹಾಗೂ...

ಸರಕಾರ ಬಡವರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಬಾರದು

ರಾಜ್ಯ ಮತ್ತು ಕೇಂದ್ರ ಸರಕಾರ ಬಡವರ ಪಾಲಿಗೆ ಕೋಮದಲ್ಲಿ ಇರುವ ಸರಕಾರವಾಗಿದೆ. ಕೋರೊಣ ವಿರುದ್ಧ ನಮಗಾಗಿ ದಾದಿಯರು, ವೈದ್ಯರು ಪೋಲಿಸ್, ವಿದ್ಯುತ್ ಕಂಪೆನಿ, ಮಾಧ್ಯಮ ಇವರೆಲ್ಲ ಹಗಲಿರುಳು ಶ್ರಮಿಸುವ ಸಂದರ್ಭದಲ್ಲಿ ನಾಡಿನ ಜನರಿಗೆ ಅನ್ನಭಾಗ್ಯದ ಮುಖಾಂತರ ನೀಡುತ್ತಿದ್ದ ಅಕ್ಕಿ ಕಡಿತಗೊಳಿಸುವ ಹೇಳಿಕೆ ನೀಡಿದ ಆಹಾರ ಸಚಿವರು ಸಾಯುವುದಿದ್ದರೇ ಸಾಯಲಿ ಅನ್ನುವ ಬೇಜಾವಬ್ದಾರಿ ಹೇಳಿಕೆ ನೀಡಿ ಜನರನ್ನು...
Loading posts...

All posts loaded

No more posts

error: Content is protected !!