- Wednesday
- July 8th, 2026
ಕಲಾಮಾಯೆ ಸಾಂಸ್ಕೃತಿಕ ಶಿಕ್ಷಣ ಕೇಂದ್ರ ಏನೆಕಲ್ಲು ಇದರ ಸಾರಥ್ಯದಲ್ಲಿ ಸೋಲಾರ್ ಪಾಯಿಂಟ್ ನಿಂತಿಕಲ್ಲು, ಬ್ಲ್ಯಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ವತಿಯಿಂದಹಾಡು ಬಾ ಕನಸು ಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆ ನಡೆಯಲಿದೆ. ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದೆ. ಹಾಗೂ 10 ರಿಂದ 18 ವರ್ಷ (ಜೂನಿಯರ್ ವಿಭಾಗ) 18 ವರ್ಷ ಮೇಲ್ಪಟ್ಟು (ಸೀನಿಯರ್ ವಿಭಾಗ)ಈ ಸ್ಪರ್ಧೆ ನಡೆಯಲಿದೆ....
ಕಲಾಮಾಯೆ ಸಾಂಸ್ಕೃತಿಕ ಶಿಕ್ಷಣ ಕೇಂದ್ರ ಏನೆಕಲ್ಲು ಇದರ ಸಾರಥ್ಯದಲ್ಲಿ ಸೋಲಾರ್ ಪಾಯಿಂಟ್ ನಿಂತಿಕಲ್ಲು, ಬ್ಲ್ಯಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ವತಿಯಿಂದಹಾಡು ಬಾ ಕನಸು ಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆ ನಡೆಯಲಿದೆ. ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದೆ. ಹಾಗೂ 10 ರಿಂದ 18 ವರ್ಷ (ಜೂನಿಯರ್ ವಿಭಾಗ) 18 ವರ್ಷ ಮೇಲ್ಪಟ್ಟು (ಸೀನಿಯರ್ ವಿಭಾಗ)ಈ ಸ್ಪರ್ಧೆ ನಡೆಯಲಿದೆ....
ರಾಜ್ಯದಲ್ಲಿ ಘೋಷಣೆಯಾಗಿರುವ ಲಾಕ್ ಡೌನ್ ಮುಕ್ತಾಯಗೊಳ್ಳುವವರೆಗೆ ಸುಳ್ಯ ಸಿ ಎ ಬ್ಯಾಂಕ್ ವ್ಯವಹಾರವನ್ನು ಸದಸ್ಯರಿಗೆ ಅನುಕೂಲವಾಗುವ ದೃಷ್ಟಿಯಿಂದ ಬೆಳಗ್ಗೆ 8.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಡೆಸುವುದಾಗಿ ಸುಳ್ಯ ಸಿ ಎ ಬ್ಯಾಂಕ್ ಅಧ್ಯಕ್ಷ ಹರೀಶ ಬೂಡುಪನ್ನೆ ತಿಳಿಸಿದ್ದಾರೆ. ರಾಜ್ಯಾದ್ಯಂತ ಬೆಳಿಗ್ಗೆ ಲಾಕ್ ಡೌನ್ ಪ್ರಯುಕ್ತ ಬೆಳಗ್ಗೆ 6.00 ಗಂಟೆಯಿಂದ 10.00 ವರೆಗೆ ಮಾತ್ರ ಸಾರ್ವಜನಿಕರಿಗೆ ಓಡಾಡಲು...
ನೀನು ಯಾರು ಎಂದು ಯಾರಿಗೂ ತೋರಿಸಿಕೊಡಬೇಡ…ನಿನ್ನ ಜೀವನ ನಿನ್ನಯ ಆಯ್ಕೆ ಎಂದೂ ಮರಿಬೇಡ…ಕಷ್ಟಗಳು ಸಾವಿರ ಬರುವುದು ಎಂದೂ ಭಯ ಬೇಡ…ನೀನು ಯಾರು ಎಂದು ಯಾರಿಗೂ ತೋರಿಸಿ ಕೊಡಬೇಡ… ಸ್ವಾರ್ಥದಿಂದ ಓಡುವ ಪ್ರಪಂಚಯಾರಿಗೂ ನಿಲ್ಲಲ್ಲ…ಪ್ರಯತ್ನವೆಂಬ ಮಂತ್ರವನ್ನು ಎಂದೂ ಮರಿಬೇಡ…ಜೀವನದಲ್ಲಿ ಪ್ರೀತಿ, ಸ್ನೇಹವ ಎಂದೂ ಬಿಡಬೇಡ…ನೀನು ಯಾರು ಎಂದು ಯಾರಿಗೂ ತೋರಿಸಿ ಕೊಡಬೇಡ… ನಿನಗೆ ಸಿಗುವ ಅವಕಾಶಗಳನು ಎಂದೂ...
ಎ.14 ರಂದು ನಿಧನರಾದ ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸ್ಥಾಪಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಾಗಿದ್ದ ಎ. ವಿ. ಶ್ರೀನಿವಾಸ ರಾವ್ ಅವರಿಗೆ ಇಂದು ಸಹಕಾರಿ ಸಂಘದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಅವರ ಬಗ್ಗೆ ಸಹಕಾರಿ ಸಂಘದ ಅಧ್ಯಕ್ಷರಾದ ಎಂ ದಾಮೋದರ ಗೌಡ ಮತ್ತು ನಿರ್ದೇಶಕರಾದ ಪಿ.ಎಸ್. ಗಂಗಾಧರ ನುಡಿ ನಮನ...
ರಾಜ್ಯದಲ್ಲಿ ಘೋಷಣೆಯಾಗಿರುವ ಲಾಕ್ ಡೌನ್ ಮುಕ್ತಾಯಗೊಳ್ಳುವವರೆಗೆ ಸುಳ್ಯ ತಾಲೂಕು ಕ್ರೈಸ್ತ ಅಲ್ಪಸಂಖ್ಯಾತರ ವಿವಿಧೊದ್ದೇಶ ಸಹಕಾರಿ ಸಂಘದ ವ್ಯವಹಾರವನ್ನು ಸದಸ್ಯರಿಗೆ ಅನುಕೂಲವಾಗುವ ದೃಷ್ಟಿಯಿಂದ ಬೆಳಗ್ಗೆ 9.00ರಿಂದ ಮಧ್ಯಾಹ್ನ 1 ರವರೆಗೆ ವ್ಯವಹಾರಕ್ಕೆ ಸಮಯ ನಿಗದಿಪಡಿಸಲಾಗಿದೆ. ಸದಸ್ಯರು ಗಮನಿಸಿ, ಕೋವಿಡ್ ಮುಂಜಾಗ್ರತಾ ಕ್ರಮ ಅನುಸರಿಸಿ ಸಹಕರಿಸಬೇಕೆಂದು ಸಂಘದ ಅಧ್ಯಕ್ಷ ಬಿಟ್ಟಿ ಬಿ.ನೆಡುನಿಲಂ ಸಂಘದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊರೋನ ಮಹಾಮಾರಿಯಿಂದ ರಾಜ್ಯದಲ್ಲಿ ಲಾಕ್ ಡೌನ್ ಇರುವುದರಿಂದ ಎ 28 ರಿಂದ ಮೇ.12 ರವರೆಗೆ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 12.30ವರೆಗೆ ಸಂಘದ ವ್ಯವಹಾರ ಇರುತ್ತದೆ. ( ರಜಾ ದಿನ ಹೊರತುಪಡಿಸಿ )ಸುವರ್ಣ ಸಹಕಾರ ಮಾರ್ಟ್ ದಿನಸಿ ವ್ಯಾಪಾರ ಮಳಿಗೆಯ ವ್ಯವಹಾರ ಸಮಯ ಬೆಳಿಗ್ಗೆ 6.30 ರಿಂದ...
ಎ.28 ರಿಂದ ರಾಜ್ಯಾದ್ಯಂತ ಜನತಾ ಲಾಕ್ಡೌನ್ ಇರುವುದರಿಂದ ಗ್ರಾಹಕರ ಅನುಕೂಲತೆಗಾಗಿ ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಹಾಗೂ ಶಾಖೆಗಳಲ್ಲಿ ಪ್ರತಿದಿನ ವ್ಯವಹಾರದ ಸಮಯವನ್ನು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಸಲು ನಿರ್ಧರಿಸಲಾಗಿದೆ ಎಂದು ಸೊಸೈಟಿ ಪ್ರಕಟಣೆಯಲ್ಲಿ ತಿಳಿಸಿದೆ.
ಸಮುದ್ರಕ್ಕೆ ಈಜಲೆಂದು ಹೋದ ಮೂವರು ನೀರು ಪಾಲಾಗಿ ದುರ್ಮರಣಕ್ಕೀಡಾದ ಘಟನೆ ಎ.26 ರಂದು ಸಂಜೆ ನಡೆದಿದೆ. ನೆಲ್ಲೂರು ಕೆಮ್ರಾಜೆ ಗ್ರಾಮದ ಎರ್ಮೆಟ್ಟಿ ಬೈರಪ್ಪ & ಸಾವಿತ್ರಿ ಎಂಬವರ ಪುತ್ರರಾದ 18 ವರ್ಷ ಪ್ರಾಯದ ಕಾರ್ತಿಕ್ ಮತ್ತು 19 ವರ್ಷ ಪ್ರಾಯದ ಕೀರ್ತನ್ ಹಾಗೂ ಪುತ್ತೂರು ತಾಲೂಕಿನ ನೆಕ್ಕರೆ ಪುಟ್ಟಣ್ಣ ಎಂಬವರ ಸುಮಾರು 17 ವರ್ಷ ಪ್ರಾಯದ...
ಪೈಚಾರಿನ ಬಿ.ಎಂ. ಕಾಂಪ್ಲೆಕ್ಸ್ನಲ್ಲಿ ಶ್ರೀಮತಿ ಪವಿತ್ರಾಕ್ಷಿ ಮತ್ತು ದುರ್ಗಾದಾಸ್ ಕಡ್ಲಾರು ಮಾಲಕತ್ವದ ಅಲೋಪತಿ, ಆಯುರ್ವೆದ , ಸಾಕುಪ್ರಾಣಿ, ಹೈನುಗಾರಿಕೆಗಳ ಔಷಧಿ ಮಳಿಗೆ ಮೆಡ್ ಸಿಟಿ ಮೆಡಿಕಲ್ಸ್ ಮತ್ತು ಪೆಟ್ಲೈಪ್ ಶಾಪ್ ಎ.25ರಂದು ಬೆಳಿಗ್ಗೆ ಶುಭಾರಂಭಗೊಂಡಿತು.ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್ ಮೆಡಿಕಲ್ ಶಾಪ್ ಉದ್ಘಾಟಿಸಿದರು. ವೇದಮೂರ್ತಿ ಪುರೋಹಿತ ನಾಗರಾಜ್ ಭಟ್, ಸುಳ್ಯ ನ.ಪಂ. ಅಧ್ಯಕ್ಷ ವಿನಯಕುಮಾರ್ ಕಂದಡ್ಕ,...
Loading posts...
All posts loaded
No more posts
