- Sunday
- April 26th, 2026
ರೋಟರಿ ಕ್ಲಬ್ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಯೂಥ್ ರೆಡ್ ಕ್ರಾಸ್ ಯೂನಿಟ್ ರೋವರ್ಸ್ ರೆಂಜರ್ಸ್ ಹಾಗೂ ಎನ್ ಎಸ್ ಎಸ್ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಕಾರ್ಡಿಯೋ ಪಲ್ಮನರಿ ಪುನರ್ಜೀವನ ಕಾರ್ಯಾಗಾರವು ಬುಧವಾರ ಕಾಲೇಜಿನ ಸಭಾಂಗಣದಲ್ಲಿ ಜರಗಿತು.ಕಾರ್ಯಕ್ರಮವನ್ನು ಮಂಗಳೂರಿನ ಕೆಎಂಸಿ ಯಾ ತುರ್ತು ಚಿಕಿತ್ಸಾ ಘಟಕದ ಡಾ. ಪವನ್ ಆರ್ ಸಾಗರ್ ದೀಪ ಪ್ರಜ್ವಲದೊಂದಿಗೆ ಉದ್ಘಾಟಿಸಿ...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಫೆ. 28 ರಂದು ಮಡಿಕೇರಿ ಗೌಡ ಸಮಾಜ ಭವನದಲ್ಲಿ 2022 - 23 ನೇ ಸಾಲಿನ ಗೌರವ ಪ್ರಶಸ್ತಿ ಪ್ರಧಾನ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭ ನಡೆಯಲಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಇಂದು ಸುಳ್ಯ ಮೊಗರ್ಪಣೆ ಬಳಿ ನಿವೃತ...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಇಂದಿನಿಂದ ಅಂದರೆ ಫೆ.20 ರಿಂದ 22 ರವರೆಗೆ ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಇಂದು(ಫೆ.20) ಬೆಳಿಗ್ಗೆ 9:00 ಗಂಟೆಗೆ ಹಸಿರು ಕಾಣಿಕೆ, ಮದ್ಯಾಹ್ನ 12:00 ಗಂಟೆಗೆ ಮಹಾಪೂಜೆ, ಮದ್ಯಾಹ್ನ 12:30 ಕ್ಕೆ ಅನ್ನಸಂತರ್ಪಣೆ, ಸಾಯಂಕಾಲ...
ಗುತ್ತಿಗಾರು ಕ್ಲಸ್ಟರ್ ಮಟ್ಟದ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನ "ಕಲಿಕಾ ಹಬ್ಬ 2024-25" ನಿಪುನ್ ಭಾರತ ಪ್ರಾಯೋಜಿತ ಕಾರ್ಯಕ್ರಮವನ್ನು ನಡುಗಲ್ಲು ಸ. ಹಿ.. ಪ್ರಾ. ಶಾಲೆಯಲ್ಲಿ ಫೆ.18 ರಂದು ನಡೆಯಿತು.ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಿವರಾಮ ಉತ್ರಂಬೆ ವಹಿಸಿದ್ದರು. ಉದ್ಘಾಟನೆಯನ್ನು ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ...
ಗೆಳೆಯರ ಬಳಗ ಐವರ್ನಾಡು ಇದರ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚೂರು ಕಬಡ್ಡಿ ಅಸೋಸಿಯೇಷನ್, ದ.ಕ.ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಮಂಗಳೂರು ಹಾಗೂ ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಆಹ್ವಾನಿತ 12 ತಂಡಗಳ ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟವು ಫೆ.22 ಮತ್ತು ಫೆ.23 ರಂದು ಐವರ್ನಾಡು ಸ.ಪ.ಪೂ.ಕಾಲೇಜು...
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟದ ಪುರುಷರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯ ತಾಲೂಕು ತಂಡ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ದೈಹಿಕ ಶಿಕ್ಷಣ ಶಿಕ್ಷಕರುಗಳಾದ ಮಿಥುನ್ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ , ಕೊರಗಪ್ಪ ಬೆಳ್ಳಾರೆ ಸಂತ ಜೋಸೆಫ್ ಶಾಲೆ ಸುಳ್ಯ , ಉಮೇಶ್ ಸಂತ ಬ್ರಿಜಿಡ್ಸ್ ಶಾಲೆ ಸುಳ್ಯ, ರಂಗನಾಥ್ ರೋಟರಿ...
ರಾಷ್ಟ್ರ ಚಿಂತನ ವೇದಿಕೆ ಸುಳ್ಯ ಇದರ ಆಶ್ರಯದಲ್ಲಿ ರಂಗಭೂಮಿ ಟ್ರಸ್ಟ್ ಕೊಡಗು ಪ್ರಸ್ತುತ ಪಡಿಸಿದ ನಾಟಕ ಸತ್ಯವನ್ನೇ ಹೇಳುತ್ತೇನೆ ಫೆ.18ರಂದು ಸಾಯಂಕಾಲ ಸುಳ್ಯ ಯುವಜನ ಸಂಯುಕ್ತ ಮಂಡಳಿ ವಠಾರದಲ್ಲಿ ಪ್ರದರ್ಶನಗೊಂಡಿತು. ನೂರಾರು ಮಂದಿ ಆಗಮಿಸಿ ಈ ನಾಟಕ ಪ್ರದರ್ಶನವನ್ನು ವೀಕ್ಷಿಸಿದರು.
ಫೆ.19 : ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗಣಪತಿ ಹವನ, ಸುಬ್ರಹ್ಮಣ್ಯ ಹವನದ ಸಂಕಲ್ಪ, ಶ್ರೀ ದೇವರಿಗೆ ನವಕ ಕಲಶಾಭಿಷೇಕ, ಪರಿವಾರ ದೇವರಿಗೆ ತಂಬಿಲ ಹಾಗೂ ಸುಬ್ರಹ್ಮಣ್ಯ ಹವನದ ಪೂರ್ಣಾಹುತಿ, ಶ್ರೀ ದೇವರಿಗೆ ಮಹಾಪೂಜೆ, ಪಲ್ಲಪೂಜೆ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ರವರು ಹಾಜರಿದ್ದರು.
ಕ್ಯಾoಪ್ಕೋ ಸಂಸ್ಥೆಯ 'ಸಾಂತ್ವನ' ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಅಲಂಕಾರು ಶಾಖೆಯ ಸಕ್ರೀಯ ಸದಸ್ಯರಾದ ಶ್ರೀ ಅಬ್ದುಲ್ ರಹಿಮಾನ್ ಎಚ್, ಕೊಯಿಲ ಇವರ ತೆರೆದ ಹೃದಯದ ಚಿಕಿತ್ಸೆಗೆ ಕ್ಯಾoಪ್ಕೋ ಸಹಾಯಧನದ ಮೊತ್ತ ರೂ.66,500/- (ರೂಪಾಯಿ ಅರುವತ್ತಾರು ಸಾವಿರದ ಐನೂರು)ನ್ನು ಸಂಸ್ಥೆಯ ಗೌರವಾನ್ವಿತ ನಿರ್ದೇಶಕರಾದ ಶ್ರೀ ಕೃಷ್ಣಪ್ರಸಾದ ಮಡ್ತಿಲ ಇವರು ದಿನಾಂಕ: 18.02.2025 ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾದೇಶಿಕ...
ಗುತ್ತಿಗಾರು ಭಾಗದಲ್ಲಿ ಹಲವಾರು ದಿನಗಳಿಂದ 3 ಫೇಸ್ ವಿದ್ಯುತ್ ಇಲ್ಲದೇ ಕೃಷಿಕರು ಸಮಸ್ಯೆ ಅನುಭವಿಸುವಂತಾಗಿದೆ. ಭೂಗತ ಕೇಬಲ್ ಫಾಲ್ಟ್ ಕಾರಣ ನೀಡಿ ಫೆ.15 ರಿಂದ 3 ಫೇಸ್ ನೀಡದೇ ಇಲಾಖೆ ಇದ್ದರೂ ಜನಪ್ರತಿನಿಧಿಗಳು ಅಧಿಕಾರಿಗಳು ಮೌನ ವಹಿಸಿದ್ದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 3 ಫೇಸ್ ಇಲ್ಲದೇ ಜನತೆಗೆ ಸಾರ್ವಜನಿಕ ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಿದ್ದು ಜತೆಗೆ...
Loading posts...
All posts loaded
No more posts
