- Wednesday
- July 8th, 2026
ಕಮಿಲದ ಶ್ರೀ ರಕ್ತೇಶ್ವರೀ ಮತ್ತು ಗುಳಿಗ ಸಾನ್ನಿಧ್ಯದಲ್ಲಿ ಶ್ರೀ ರಕ್ತೇಶ್ವರೀ ಹಾಗೂ ಗುಳಿಗಳ ದೈವಗಳ ನೇಮ ಸೋಮವಾರ ನಡೆಯಿತು. ಬೆಳಗ್ಗೆ ಶ್ರೀ ರಕ್ತೇಶ್ವರೀ ಹಾಗೂ ಗುಳಿಗಳ ದೈವಗಳ ನೇಮ ನಡೆಯಿತು. ಈ ಸಂದರ್ಭ ಶ್ರೀ ರಕ್ತೇಶ್ವರೀ ಮತ್ತು ಗುಳಿಗ ಸಾನ್ನಿಧ್ಯದ ಆಡಳಿತ ಮೊಕ್ತೇಸರ ಗುರುರಾಜ ಭಟ್ ಪುಚ್ಚಪ್ಪಾಡಿ, ಆಡಳಿತ ಸಮಿತಿ ಅಧ್ಯಕ್ಷ ಕೆ ಎಸ್ ಶೂರಪ್ಪ...
ಕಳಂಜ ಗ್ರಾಮದ ಕಿಲಂಗೋಡಿ ಶ್ರೀ ಧೂಮಾವತೀ ದೈವಸ್ಥಾನದಲ್ಲಿ ವರ್ಷಂಪ್ರತಿಯಂತೆ ವಾರ್ಷಿಕ ಜಾತ್ರೋತ್ಸವ ಎ.12 ಹಾಗೂ 13ರಂದು ನಡೆಯಿತು. ಎ.12 ಸೋಮವಾರದಂದು ಬೆಳಿಗ್ಗೆ ಗಂಟೆ 9.00ರಿಂದ ಮಧ್ಯಾಹ್ನ ಗಂಟೆ 1.00ರ ತನಕ ರಮೇಶ್ಚಂದ್ರ ಕಿಲಂಗೋಡಿ ಮತ್ತು ಮನೆಯವರ ಹರಕೆಯ ಶ್ರೀ ಧೂಮಾವತೀ ನೇಮೋತ್ಸವ ಜರುಗಿತು. ರಾತ್ರಿ ಗಂಟೆ 8.00ರಿಂದ ಶ್ರೀ ಮುಕಾಂಬಿ (ಅಗ್ನಿ) ಗುಳಿಗ ಮತ್ತು ಪರಿವಾರ...
ಬೆಳ್ಳಾರೆ ಸ್ಟಾಂಡರ್ಡ್ ಮೈಕ್ & ಲೈಟಿಂಗ್ಸ್ ನಲ್ಲಿ ಯುಗಾದಿ ಪ್ರಯುಕ್ತ ಗಣಹೋಮ ಎ.13 ರಂದು ನಡೆಯಿತು. ಸಂಸ್ಥೆಯ ಮಾಲಕರಾದ ಸುಬ್ರಾಯ ಭಾರದ್ವಾಜ್, ವಿಶ್ವನಾಥ ಭಾರದ್ವಾಜ್, ಮನೆಯವರು ಹಾಗೂ ಇತರರು ಉಪಸ್ಥಿತರಿದ್ದರು.
'ಋತೂನಾಂ ಕುಸುಮಾಕರಂ' ಎಂದು ಗೀತಾಚಾರ್ಯರು ಹೇಳುವಂತೆ ಋತುರಾಜ ವಸಂತದ ಶುಭಾಗಮನದ ದಿನವೇ ಯುಗಾದಿ. ಸಾಮಾನ್ಯವಾಗಿ ಹೊಸ ವರ್ಷ ಎಂದರೆ ಜಗತ್ತಿನಲ್ಲಿ ಜನವರಿ ಒಂದು ಎಂದು ನಾವೆಲ್ಲರೂ ಭಾವಿಸುತ್ತೇವೆ. ಆದರೆ ಆ ದಿನ ಮನೆಯ ಗೋಡೆಯ ಮೇಲೆ ಮಾತ್ರ ಕ್ಯಾಲೆಂಡರ್ ಸಂಪೂರ್ಣವಾಗಿ ಬದಲಾಗಿರುತ್ತದೆ ವಿನಃ ನಮ್ಮ ಜೀವನದಲ್ಲಿ ನಮಗೆ ಹೊಸ ದಿನ ಎಂದರೆ ನಮ್ಮ ಹಿಂದೂ ಸಂಪ್ರದಾಯದ...
ಸುಳ್ಯ ನಗರದ ಕೆರೆಮೂಲೆ ವಾರ್ಡಿನ ನಾರಾಯಣ (ಪೊಡಿಯ) ಹಾಗೂ ಸೀತಮ್ಮ ಅವರ ಮನೆಗೆ ತೆರಳುವ ದಾರಿ ಅಭಿವೃದ್ಧಿ ಕಾಣದೇ ಹಳ್ಳಹಿಡಿದಿದೆ. ಕತ್ತಲೆಯಲ್ಲಿದ್ದ ನಾರಾಯಣ ಅವರ ಮನೆಗೆ ಸೇವಾ ಭಾರತಿ ಹಾಗೂ ಸೆಲ್ಕೋ ಸೋಲಾರ್ ಸಂಸ್ಥೆಯ ವತಿಯಿಂದ ಬೆಳಕು ಕಾಣುವಂತಾಗಿದೆ. ಆದರೇ ಇವರ ಮನೆಯನ್ನು ಸಂಪರ್ಕಿಸುವ ರಸ್ತೆ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಬಡವರಾದರೇ ಎಷ್ಟು ನಿರ್ಲಕ್ಷ್ಯ ವಹಿಸುತ್ತಾರೆ ಈ...
ಸುಳ್ಯ ನಗರ ಮಧ್ಯಭಾಗದಲ್ಲಿರುವ ಕೆರೆಮೂಲೆಯಲ್ಲಿ ಹಲವಾರು ವರ್ಷಗಳಿಂದ ಕತ್ತಲಲ್ಲಿದ್ದ ಮನೆಗೆ ಯುಗಾದಿ ದಿನದಂದು ಬೆಳಕು ಕಂಡಿದೆ.ಸೇವಾ ಭಾರತಿ ಸುಳ್ಯ ವತಿಯಿಂದ ಸೆಲ್ಕೋ ಸೋಲಾರ್ ಸಹಯೋಗದೊಂದಿಗೆ ವಿದ್ಯುತ್ ಸಂಪರ್ಕವಿಲ್ಲದೇ ಸಂಕಷ್ಟದಲ್ಲಿದ್ದ ಕೆರೆಮೂಲೆ ವಾರ್ಡಿನ ನಾರಾಯಣ (ಪೊಡಿಯ) ಎಂಬ ಬಡ ಕುಟುಂಬಕ್ಕೆ ಸೋಲಾರ್ ದೀಪ ಅಳವಡಿಸಲಾಯಿತು. ಇವರಿಗೆ ಒಬ್ಬಳು ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಸೇರಿದಂತೆ ಮೂವರು...
ಪಂಜ: ಇಲ್ಲಿಗೆ ಸಮೀಪದ ಚಿಂಗಾಣಿಗುಡ್ಡೆಯಲ್ಲಿ ಏಳು ವರ್ಷದ ಹಿಂದೆ ನಿರ್ಮಾಣವಾದ ಕುಡಿಯುವ ನೀರಿನ ಬೃಹತ್ ಟ್ಯಾಂಕ್ ಗೆ ಇದುವರೆಗೆ ಒಂದು ತೊಟ್ಟು ನೀರು ಬಿದ್ದಿಲ್ಲ. ಇಲ್ಲಿಂದ ಎಲ್ಲಿಗೂ ಇದುವರೆಗೆ ನೀರು ಸರಬರಾಜು ಮಾಡಲಾಗದೆ ಟ್ಯಾಂಕ್ ನಿರ್ಮಿಸಿದ ಉದ್ದೇಶವೇ ವಿಫಲವಾಗಿದೆ.ಏಳು ವರ್ಷದ ಹಿಂದೆ ಆಶಾ ತಿಮ್ಮಪ್ಪ ರವರು ಬೆಳ್ಳಾರೆ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದಾಗ ಇಡೀ ಪಂಜಕ್ಕೆ...
ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಎ.𝟏𝟎ರಂದು ಹರಿಹರ-ಐನೆಕಿದು ರಸ್ತೆಯ ಗುಂಡಡ್ಕ ಸೇತುವೆಗೆ ಸಿಲುಕಿದ್ದ ಕಸ-ಕಡ್ಡಿ ಹಾಗೂ ಮರಗಳನ್ನು ತೆರವುಗೊಳಿಸಲಾಯಿತು.ನಂತರ ಹರಿಹರ ಪಲ್ಲತ್ತಡ್ಕ ಮುಖ್ಯ ಪೇಟೆಯಲ್ಲಿರುವ ಸೇತುವೆಗೆ ಅಡ್ಡಲಾಗಿ ಸಿಲುಕಿದ್ದ ಕಸಕಡ್ಡಿಗಳನ್ನು ತೆರವುಗೊಳಿಸಲಾಯಿತು. ಈ ಸಂದರ್ಭದಲ್ಲಿ ವಲಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ- ಸತೀಶ್.ಟಿ.ಎನ್., ಮಣಿಕಂಠ ಹಾಗೂ ಸ್ವಯಂಸೇವಕರಾದ ಜಯಪ್ರಕಾಶ್, ಲಕ್ಷ್ಮಣ, ಚಂದ್ರಶೇಖರ ಕೋನಡ್ಕ,...
ಸುಳ್ಯ ನ.ಪಂ. ವ್ಯಾಪ್ತಿಯಲ್ಲಿ ೩ ಕೋಟಿ ರೂಗಳ ವಿವಿಧ ರಸ್ತೆಗಳ ಕಾಮಗಾರಿಗಳ ಗುದ್ದಲಿಪೂಜೆಯನ್ನು ಸಚಿವ ಅಂಗಾರ ನೆರವೇರಿಸಿದರು. ಕೇರ್ಪಳ- ಬೂಡು ರಸ್ತೆಯ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ರಸ್ತೆ ನಿರ್ಮಾಣಕ್ಕೆ ಬೇಕಾದ ಅನುದಾನ ತರಲು ನಾವು ಬದ್ಧರಾಗಿದ್ದೇವೆ. ಆದರೆ ಕೆಲವು ಕಡೆ ಜನರು ಭೂ ಒತ್ತುವರಿ ಮಾಡಿಕೊಂಡು ಅಥವಾ ಸ್ಥಳ ಬಿಟ್ಟುಕೊಡದೇ ರಸ್ತೆ ನಿರ್ಮಾಣಕ್ಕೆ...
Loading posts...
All posts loaded
No more posts
