- Sunday
- April 26th, 2026
ಇಂಟರ್ನ್ಯಾಷನಲ್ ಪ್ಯೂಮನ್ ಡೆವಲಪ್ಟೆಂಟ್ ಕೌನ್ಸಿಲ್ ಇಂಡಿಯಾ ಇವರು ವಿವಿಧ ಕ್ಷೇತ್ರದಲ್ಲಿ ಕೊಡಮಾಡುವ ರಾಷ್ಟ್ರೀಯ ರತ್ನ ಪ್ರಶಸ್ತಿ ಗೆ ಗಾಯಕಿ ಸಂಧ್ಯಾ ಮಂಡೆಕೋಲು ಭಾಜನರಾಗಿದ್ದು, ಫೆ.15ರಂದು ಗೋವಾದಲ್ಲಿ ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ನಡೆಯಿತು. ಗಾಯನ ಕ್ಷೇತ್ರದಲ್ಲಿ ಸಂಧ್ಯಾ ಮಂಡೆಕೋಲುರವರು ಈ ಪ್ರಶಸ್ತಿ ಗೆ ಭಾಜನರಾಗಿದ್ದು, ಈಗಾಗಲೇ ಇವರನ್ನು ವಿವಿಧ ಸಂಘ ಸಂಸ್ಥೆಗಳು ಗೌರವಿಸಿದೆ. ಇದೀಗ...
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು, ಅಮರಸೇನಾ ರಕ್ತದಾನಿಗಳ ತಂಡ ಗುತ್ತಿಗಾರು ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ.) ಗುತ್ತಿಗಾರು, ಸಪ್ತಶ್ರೀ ಸ್ಪೋರ್ಟ್ಸ್ ಕ್ಲಬ್...
ಮೂಗಿನಿಂದ ರಕ್ತಸ್ರಾವವಾಗುವುದನ್ನು ಆಂಗ್ಲಭಾಷೆಯಲ್ಲಿ ಎಪಿಸ್ಟಾಕ್ಸಿಸ್ ಎಂದು ಕರೆಯುತ್ತಾರೆ. ಮೂಗಿನೊಳಗಿನಿಂದ ಹರಿದು ಬರುವ ರಕ್ತ ಮುಂಭಾಗದ ಹೊರಳೆಗಳ ಮುಖಾಂತರ ಹೆಚ್ಚಾಗಿ ಬರುತ್ತದೆ. ಇದನ್ನು ಮುಂಭಾಗದ ಮೂಗಿನ ರಕ್ತಸ್ರಾವ ಎಂದೂ, ಹಿಂಭಾಗದಲ್ಲಿ ಬಾಯಿಯೊಳಗೆ ಉಂಟಾಗುವ ರಕ್ತಸ್ರಾವವನ್ನೂ ಹಿಂಭಾಗದ ಮೂಗಿನ ರಕ್ತಸ್ರಾವ ಎಂದೂ ಕರೆಯುತ್ತಾರೆ. ಮೂಗಿನಲ್ಲಿ ರಕ್ತಸ್ರಾವ ಸರ್ವೇ ಸಾಮಾನ್ಯವಾಗಿದ್ದು, ಶೇಕಡಾ 60ರಷ್ಟು ಮಂದಿ ಜೀವನದಲ್ಲಿ ಒಮ್ಮೆಯಾದರೂ ಈ ಅನುಭವವನ್ನು...
ಮನೆಯಲ್ಲಿ ಕೆಲಸ ಮಾಡುವ ವೇಳೆ ಆಯತಪ್ಪಿ ಬಿದ್ದು ಕಾಲು ಮುರಿತಗೊಂಡು ಮನೆಯಲ್ಲಿ ಕಷ್ಟ ಪಡುತ್ತಿರುವ ಲೀಲಾವತಿ ಬೆದ್ರಕಾಡು ರವರಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಆರಂತೋಡು ಘಟಕದ ವತಿಯಿಂದ 30 ಕೆಜಿ ಅಕ್ಕಿ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಆರಂತೋಡು ಘಟಕದ ಅಧ್ಯಕ್ಷರಾದ ನವೀನ ಕಲ್ಲುಗುಡ್ಡೆ, ಕಾರ್ಯದರ್ಶಿ ರಾಮಕೃಷ್ಣ ಆರಮನೆಗಯ ಅಂಬೆಡ್ಕರ್ ರಕ್ಷಣಾ ವೇದಿಕೆಯ ಉಪಾಧ್ಯಕ್ಷರು,ತಾಲೂಕು ಕಾರ್ಯದರ್ಶಿ, ವೇದಿಕೆಯ...
ಸುಳ್ಯ ತಾಲೂಕು ಕೃಷಿಕ ಸಮಾಜದ ಮೊದಲ ಸಭೆಯು ಫೆ.17 ರಂದು ಕೃಷಿ ಇಲಾಖೆ ಸಭಾಂಗಣದಲ್ಲಿ ನಡೆಯಿತು. ತಾಲೂಕು ಕೃಷಿಕ ಸಮಾಜದ ಅಧ್ಯಕ್ಷರಾದ ಕುಸುಮಾಧರ. ಎ. ಟಿ. ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಕೃಷಿಕ ಸಮಾಜದ ಉಪಾಧ್ಯಕ್ಷರಾದ ಚಂದ್ರ ಕೋಲ್ಚಾರ್, ತಾಲೂಕು ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಶ್ಯಾಪ್ರಸಾದ್ ಅಡ್ಡಂತಡ್ಕ, ಕೋಶಾಧಿಕಾರಿ ಸವಿನ್ ಕೊಡಪಾಲ, ಕೃಷಿ ಇಲಾಖೆ...
ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನ ಸದಸ್ಯರ ನೇಮಕ ಮಾಡಿ ಸರಕಾರ ಆದೇಶಿಸಿದೆ. ನೂತನ ಸದಸ್ಯರುಗಳಾಗಿ ದೇವಸ್ಥಾನದ ಪ್ರಧಾನ ಅರ್ಚಕ ಕೇಶವ ಮೂರ್ತಿ, ಸತ್ಯ ಪ್ರಸಾದ್ ಕೆ.ಎಸ್. ಗಬ್ಬಲಜೆ, ಮಾಲತಿ ಭೋಜಪ್ಪ ಗೌಡ ಹಾಸ್ಪಾರೆ,ಚಂಚಲಾಕ್ಷಿ ನಾಗೇಂದ್ರ ಎಸ್. ಕುಲ್ಚಾರು, ತಿಮ್ಮಯ್ಯ ಎಂ. ಮೆತ್ತಡ್ಕ, ಬಾಲಕೃಷ್ಣ ಕೆ.ಕೆ. ಕುಂಟುಕಾಡುವಸಂತ ಪಿ.ಜೆ, ಪೆಲ್ತಡ್ಕ, ಯು.ಕೆ. ಕೇಶವ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್ ಸದನ ರೀಜನಲ್ ಸೆಂಟರ್ ಹೈದರಾಬಾದ್ ಇವರ ಪ್ರಾಯೋಜಕತ್ವದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ಅರ್ಥಶಾಸ್ತ್ರ ವಿಭಾಗದಿಂದ ಎರಡು ದಿನದ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ...
ಕಂದ್ರಪ್ಪಾಡಿ ಜಾತ್ರೋತ್ಸವದ ಪ್ರಯುಕ್ತ ಫೆ16 ರಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಂದ್ರಪ್ಪಾಡಿಯ ಒಕ್ಕೂಟದ ಸದಸ್ಯರಿಂದ ಶ್ರಮದಾನ ನಡೆಯಿತು. ಸೇವಾಪ್ರತಿನಿಧಿ ತಿಮ್ಮಪ್ಪ ಕಡ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕನಕಮಜಲು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಚಂದ್ರ ಕಾಪಿಲ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.17ರಂದು ನಿಧನರಾದರು. ಅವರಿಗೆ 50 ವರ್ಷ ವಯಸ್ಸಾಗಿತ್ತು. ಮೃತರು ತಾಯಿ ಹೊನ್ನಮ್ಮ, ಪತ್ನಿ ಹೇಮಾವತಿ, ಪುತ್ರರಾದ ಮೌರ್ಯ, ಆರ್ಯ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.
Loading posts...
All posts loaded
No more posts
