- Saturday
- June 20th, 2026
ರಾಷ್ಟ್ರ ಚಿಂತನ ವೇದಿಕೆ ಸುಳ್ಯ ಇದರ ಆಶ್ರಯದಲ್ಲಿ ರಂಗಭೂಮಿ ಟ್ರಸ್ಟ್ ಕೊಡಗು ಪ್ರಸ್ತುತ ಪಡಿಸಿದ ನಾಟಕ ಸತ್ಯವನ್ನೇ ಹೇಳುತ್ತೇನೆ ಫೆ.18ರಂದು ಸಾಯಂಕಾಲ ಸುಳ್ಯ ಯುವಜನ ಸಂಯುಕ್ತ ಮಂಡಳಿ ವಠಾರದಲ್ಲಿ ಪ್ರದರ್ಶನಗೊಂಡಿತು. ನೂರಾರು ಮಂದಿ ಆಗಮಿಸಿ ಈ ನಾಟಕ ಪ್ರದರ್ಶನವನ್ನು ವೀಕ್ಷಿಸಿದರು.
ಫೆ.19 : ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗಣಪತಿ ಹವನ, ಸುಬ್ರಹ್ಮಣ್ಯ ಹವನದ ಸಂಕಲ್ಪ, ಶ್ರೀ ದೇವರಿಗೆ ನವಕ ಕಲಶಾಭಿಷೇಕ, ಪರಿವಾರ ದೇವರಿಗೆ ತಂಬಿಲ ಹಾಗೂ ಸುಬ್ರಹ್ಮಣ್ಯ ಹವನದ ಪೂರ್ಣಾಹುತಿ, ಶ್ರೀ ದೇವರಿಗೆ ಮಹಾಪೂಜೆ, ಪಲ್ಲಪೂಜೆ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ರವರು ಹಾಜರಿದ್ದರು.
ಕ್ಯಾoಪ್ಕೋ ಸಂಸ್ಥೆಯ 'ಸಾಂತ್ವನ' ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಅಲಂಕಾರು ಶಾಖೆಯ ಸಕ್ರೀಯ ಸದಸ್ಯರಾದ ಶ್ರೀ ಅಬ್ದುಲ್ ರಹಿಮಾನ್ ಎಚ್, ಕೊಯಿಲ ಇವರ ತೆರೆದ ಹೃದಯದ ಚಿಕಿತ್ಸೆಗೆ ಕ್ಯಾoಪ್ಕೋ ಸಹಾಯಧನದ ಮೊತ್ತ ರೂ.66,500/- (ರೂಪಾಯಿ ಅರುವತ್ತಾರು ಸಾವಿರದ ಐನೂರು)ನ್ನು ಸಂಸ್ಥೆಯ ಗೌರವಾನ್ವಿತ ನಿರ್ದೇಶಕರಾದ ಶ್ರೀ ಕೃಷ್ಣಪ್ರಸಾದ ಮಡ್ತಿಲ ಇವರು ದಿನಾಂಕ: 18.02.2025 ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾದೇಶಿಕ...
ಗುತ್ತಿಗಾರು ಭಾಗದಲ್ಲಿ ಹಲವಾರು ದಿನಗಳಿಂದ 3 ಫೇಸ್ ವಿದ್ಯುತ್ ಇಲ್ಲದೇ ಕೃಷಿಕರು ಸಮಸ್ಯೆ ಅನುಭವಿಸುವಂತಾಗಿದೆ. ಭೂಗತ ಕೇಬಲ್ ಫಾಲ್ಟ್ ಕಾರಣ ನೀಡಿ ಫೆ.15 ರಿಂದ 3 ಫೇಸ್ ನೀಡದೇ ಇಲಾಖೆ ಇದ್ದರೂ ಜನಪ್ರತಿನಿಧಿಗಳು ಅಧಿಕಾರಿಗಳು ಮೌನ ವಹಿಸಿದ್ದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 3 ಫೇಸ್ ಇಲ್ಲದೇ ಜನತೆಗೆ ಸಾರ್ವಜನಿಕ ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಿದ್ದು ಜತೆಗೆ...
ಇಂಟರ್ನ್ಯಾಷನಲ್ ಪ್ಯೂಮನ್ ಡೆವಲಪ್ಟೆಂಟ್ ಕೌನ್ಸಿಲ್ ಇಂಡಿಯಾ ಇವರು ವಿವಿಧ ಕ್ಷೇತ್ರದಲ್ಲಿ ಕೊಡಮಾಡುವ ರಾಷ್ಟ್ರೀಯ ರತ್ನ ಪ್ರಶಸ್ತಿ ಗೆ ಗಾಯಕಿ ಸಂಧ್ಯಾ ಮಂಡೆಕೋಲು ಭಾಜನರಾಗಿದ್ದು, ಫೆ.15ರಂದು ಗೋವಾದಲ್ಲಿ ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ನಡೆಯಿತು. ಗಾಯನ ಕ್ಷೇತ್ರದಲ್ಲಿ ಸಂಧ್ಯಾ ಮಂಡೆಕೋಲುರವರು ಈ ಪ್ರಶಸ್ತಿ ಗೆ ಭಾಜನರಾಗಿದ್ದು, ಈಗಾಗಲೇ ಇವರನ್ನು ವಿವಿಧ ಸಂಘ ಸಂಸ್ಥೆಗಳು ಗೌರವಿಸಿದೆ. ಇದೀಗ...
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು, ಅಮರಸೇನಾ ರಕ್ತದಾನಿಗಳ ತಂಡ ಗುತ್ತಿಗಾರು ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ.) ಗುತ್ತಿಗಾರು, ಸಪ್ತಶ್ರೀ ಸ್ಪೋರ್ಟ್ಸ್ ಕ್ಲಬ್...
ಮೂಗಿನಿಂದ ರಕ್ತಸ್ರಾವವಾಗುವುದನ್ನು ಆಂಗ್ಲಭಾಷೆಯಲ್ಲಿ ಎಪಿಸ್ಟಾಕ್ಸಿಸ್ ಎಂದು ಕರೆಯುತ್ತಾರೆ. ಮೂಗಿನೊಳಗಿನಿಂದ ಹರಿದು ಬರುವ ರಕ್ತ ಮುಂಭಾಗದ ಹೊರಳೆಗಳ ಮುಖಾಂತರ ಹೆಚ್ಚಾಗಿ ಬರುತ್ತದೆ. ಇದನ್ನು ಮುಂಭಾಗದ ಮೂಗಿನ ರಕ್ತಸ್ರಾವ ಎಂದೂ, ಹಿಂಭಾಗದಲ್ಲಿ ಬಾಯಿಯೊಳಗೆ ಉಂಟಾಗುವ ರಕ್ತಸ್ರಾವವನ್ನೂ ಹಿಂಭಾಗದ ಮೂಗಿನ ರಕ್ತಸ್ರಾವ ಎಂದೂ ಕರೆಯುತ್ತಾರೆ. ಮೂಗಿನಲ್ಲಿ ರಕ್ತಸ್ರಾವ ಸರ್ವೇ ಸಾಮಾನ್ಯವಾಗಿದ್ದು, ಶೇಕಡಾ 60ರಷ್ಟು ಮಂದಿ ಜೀವನದಲ್ಲಿ ಒಮ್ಮೆಯಾದರೂ ಈ ಅನುಭವವನ್ನು...
ಮನೆಯಲ್ಲಿ ಕೆಲಸ ಮಾಡುವ ವೇಳೆ ಆಯತಪ್ಪಿ ಬಿದ್ದು ಕಾಲು ಮುರಿತಗೊಂಡು ಮನೆಯಲ್ಲಿ ಕಷ್ಟ ಪಡುತ್ತಿರುವ ಲೀಲಾವತಿ ಬೆದ್ರಕಾಡು ರವರಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಆರಂತೋಡು ಘಟಕದ ವತಿಯಿಂದ 30 ಕೆಜಿ ಅಕ್ಕಿ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಆರಂತೋಡು ಘಟಕದ ಅಧ್ಯಕ್ಷರಾದ ನವೀನ ಕಲ್ಲುಗುಡ್ಡೆ, ಕಾರ್ಯದರ್ಶಿ ರಾಮಕೃಷ್ಣ ಆರಮನೆಗಯ ಅಂಬೆಡ್ಕರ್ ರಕ್ಷಣಾ ವೇದಿಕೆಯ ಉಪಾಧ್ಯಕ್ಷರು,ತಾಲೂಕು ಕಾರ್ಯದರ್ಶಿ, ವೇದಿಕೆಯ...
ಸುಳ್ಯ ತಾಲೂಕು ಕೃಷಿಕ ಸಮಾಜದ ಮೊದಲ ಸಭೆಯು ಫೆ.17 ರಂದು ಕೃಷಿ ಇಲಾಖೆ ಸಭಾಂಗಣದಲ್ಲಿ ನಡೆಯಿತು. ತಾಲೂಕು ಕೃಷಿಕ ಸಮಾಜದ ಅಧ್ಯಕ್ಷರಾದ ಕುಸುಮಾಧರ. ಎ. ಟಿ. ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಕೃಷಿಕ ಸಮಾಜದ ಉಪಾಧ್ಯಕ್ಷರಾದ ಚಂದ್ರ ಕೋಲ್ಚಾರ್, ತಾಲೂಕು ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಶ್ಯಾಪ್ರಸಾದ್ ಅಡ್ಡಂತಡ್ಕ, ಕೋಶಾಧಿಕಾರಿ ಸವಿನ್ ಕೊಡಪಾಲ, ಕೃಷಿ ಇಲಾಖೆ...
ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನ ಸದಸ್ಯರ ನೇಮಕ ಮಾಡಿ ಸರಕಾರ ಆದೇಶಿಸಿದೆ. ನೂತನ ಸದಸ್ಯರುಗಳಾಗಿ ದೇವಸ್ಥಾನದ ಪ್ರಧಾನ ಅರ್ಚಕ ಕೇಶವ ಮೂರ್ತಿ, ಸತ್ಯ ಪ್ರಸಾದ್ ಕೆ.ಎಸ್. ಗಬ್ಬಲಜೆ, ಮಾಲತಿ ಭೋಜಪ್ಪ ಗೌಡ ಹಾಸ್ಪಾರೆ,ಚಂಚಲಾಕ್ಷಿ ನಾಗೇಂದ್ರ ಎಸ್. ಕುಲ್ಚಾರು, ತಿಮ್ಮಯ್ಯ ಎಂ. ಮೆತ್ತಡ್ಕ, ಬಾಲಕೃಷ್ಣ ಕೆ.ಕೆ. ಕುಂಟುಕಾಡುವಸಂತ ಪಿ.ಜೆ, ಪೆಲ್ತಡ್ಕ, ಯು.ಕೆ. ಕೇಶವ...
Loading posts...
All posts loaded
No more posts
