- Thursday
- July 9th, 2026
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳು ಮಂಗಳೂರಿನ ಆಸ್ಪತ್ರೆಯಲಿ ಮೃತಪಟ್ಟ ಘಟನೆ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಯಿಂದ ವರದಿಯಾಗಿದೆ.ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಈಶ್ವರ ಎಂಬವರ ಪುತ್ರಿ ಯಶಸ್ವಿ ಮೃತ ದುರ್ದೈವಿ ಈಕೆ ಕಳೆದ ಶುಕ್ರವಾರ ಅಂಗಡಿಯೊಂದರಿಂದ ಇಲಿಪಾಷಾಣ ಖರೀದಿಸಿ ಸೇವಿಸಿ ಶಾಲೆಗೆ ತೆರಳಿದ್ದಳೆನ್ನಲಾಗಿದೆ. ಶಾಲೆಯಲ್ಲಿ ವಾಂತಿ...
ಏನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಮುಖ್ಯ ರಸ್ತೆಯ ದ್ವಾರದ ಬಳಿ ತಾ.ಪಂ. ಅನುದಾನದಲ್ಲಿ 1 ಲಕ್ಷ ರೂ ವೆಚ್ಚದಲ್ಲಿ ಸೋಲಾರ್ ಹೈಮಾಸ್ಟ್ ದೀಪ ಉದ್ಘಾಟನೆ ಮಾ.12 ರಂದು ನಡೆಯಿತು. ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ ಇದರ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಉದಯಕುಮಾರ್ ಬಾನಡ್ಕ, ರಾಧಾಕೃಷ್ಣ ಪೂಜಾರಿಮನೆ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಾಗೇಶ್...
ಜೇಸಿಐ ಸುಳ್ಯ ಸಿಟಿಯ ವತಿಯಿಂದ ಘಟಕದ ಅವಿಭಾಜ್ಯ ಅಂಗವಾದ ಜೆಜೇಸಿಯ ದೈನಂದಿನ ಕಾರ್ಯಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮವನ್ನು ಮಾ.11 ರಂದು ಮ್ಯಾಟ್ರಿಕ್ಸ್ ಎಜ್ಯುಕೇಷನ್ ಇನ್ಸ್ಟಿಟ್ಯೂಷನ್ ಸುಳ್ಯ ಇಲ್ಲಿ ನಡೆಸಲಾಯಿತು.ಈ ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ವಲಯ ಉಪಾಧ್ಯಕ್ಷೆ ಶ್ರೀಮತಿ ಹೇಮಲತಾ ಪ್ರದೀಪ್ ಅವರು ನೆರವೇರಿಸಿದರು. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೆಜೇಸಿಯ ಅಧ್ಯಕ್ಷ ಪ್ರಜ್ವಲ್ ಎಸ್ ಐ ಅವರು ವಹಿಸಿದ್ದರು. ವೇದಿಕೆಯಲ್ಲಿ...
ಮಹಿಳೆಯರ ಸ್ವಾವಲಂಬನೆ ಯ ಪರಿಕಲ್ಪನೆಯ ಉದ್ದೇಶದಿಂದ ರೂಪಿತಗೊಂಡಿರುವ ಸಂಜೀವಿನಿ ಸ್ವಸಹಾಯ ಸಂಘ ಗ್ರಾಮೀಣ ಮಹಿಳೆಯರ ಆರ್ಥಿಕ ಬದುಕನ್ನು ಸದೃಢ ಗೊಳಿಸುವ ನಿಟ್ಟಿನಲ್ಲಿ ಈ ಯೋಜನೆ ಪ್ರತಿ ಗ್ರಾಮದಲ್ಲಿ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. ಸ್ವ-ಉದ್ಯೋಗದ ಮೂಲಕ ಗ್ರಾಮೀಣ ಮಹಿಳೆಯರು ತಾವೆ ಸ್ವ ಪ್ರೇರಣೆ ಯಿಂದ ಗುಂಪಾಗಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಅವಕಾಶವಿದೆ. ಈ ನಿಟ್ಟಿನಲ್ಲಿ ಗುತ್ತಿಗಾರು ಸಿದ್ಧಿದಾತ್ರಿ ಸಂಜೀವಿನಿ...
ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ನೋಂ.) ಇದರ ವತಿಯಿಂದ 30 ಗಜಗಳ ಮುಕ್ತ 24 ತಂಡಗಳ ಕ್ರಿಕೆಟ್ ಪಂದ್ಯಾಕೂಟ, ಸಜ್ಜನ ಟ್ರೋಫಿ-2021 ಏಪ್ರಿಲ್ 4 ರಂದು ನಡೆಯಲಿದೆ. ಸಜ್ಜನ ಟ್ರೋಫಿ- 2021 ಈ ಪಂದ್ಯಾಕೂಟವು ಟರ್ಲೀಸ್ ಕೆಟರಿಂಗ್ & ಈವೆಂಟ್ ಮೇನೇಜ್ಮೆಂಟ್ ಪ್ರಾಯೋಜಕತ್ವದಲ್ಲಿ ಸಜ್ಜನ ಪ್ರತಿಷ್ಠಾನ ಸಭಾಂಗಣ ಮೈದಾನ ಗೂನಡ್ಕದಲ್ಲಿ(ಸಂಪಾಜೆ) ನಡೆಯಲಿದೆ. ಪ್ರಥಮ ಬಹುಮಾನ 15,000/- ಹಾಗೂ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಅನ್ನು ದೇಶದ್ರೋಹಿ ಸಂಘಟನೆ ಎಂದು ಹೇಳಿರುವ ಹೇಳಿಕೆ ನೀಡಿರುವ ಎನ್ ಎಸ್ ಯು ಐ ಜಿಲ್ಲಾಧ್ಯಕ್ಷರಾದ ಸವಾದ್ ಸುಳ್ಯ ಹೇಳಿಕೆಯನ್ನು ಹಿಂಪಡೆಯಬೇಕು. ಹಾಗೂ ವಿದ್ಯಾರ್ಥಿಗಳಿಗೆ ಅಸ್ಪಷ್ಟ ಮಾಹಿತಿ ನೀಡಿ ಕ್ಯಾಂಪಸ್ ಗೇಟ್ ಮೀಟ್ ನಡೆಸಿರುವುದನ್ನು ಒಪ್ಪಿಕೊಳ್ಳಲೇಬೇಕು. ಏಕೆಂದರೆ ಪೋಸ್ಟರ್ ಹಿಡಿದು ಎನ್ ಎಸ್ ಯು ಐ ಕಾರ್ಯಕರ್ತರ ಜತೆ ಫೋಟೊಕ್ಕೆ...
ಎನ್ ಎಸ್ ಯು ಐ ವತಿಯಿಂದ ಇತ್ತೀಚೆಗೆ ಕ್ಯಾಂಪಸ್ ಗೇಟ್ ಮೀಟ್ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಇದರಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಬಗ್ಗೆ ಸರಿಯಾದ ಮಾಹಿತಿ ನೀಡದೇ ಕಾರ್ಯಕ್ರಮ ನಡೆಸಿತ್ತು ಎಂದು ಎಬಿವಿಪಿ ಆರೋಪ ವ್ಯಕ್ತಡಿಸಿತ್ತು. ಈ ಬಗ್ಗೆ ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ಎಬಿವಿಪಿ ದೇಶದ್ರೋಹಿ ಸಂಘಟನೆ ಎಂದಿದ್ದರು. ಇದಕ್ಕೆ ಎಬಿವಿಪಿ...
ಮಧುವನ ಕಲ್ಲಾಜೆ ರಸ್ತೆಯ ಕೋಟೆ ಎಂಬಲ್ಲಿ ಸುಬ್ರಹ್ಮಣ್ಯ ತಾಲೂಕು ಪಂಚಾಯತ್ ಅನುದಾನದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾ.ಪಂ. ಪಿಡಿಓ ಮುತ್ತಪ್ಪ, ಗ್ರಾ.ಪಂ. ಸದಸ್ಯ ಮೋಹನ ಕೋಟಿಗೌಡನ ಮನೆ, ಶ್ರೀಮತಿ ಜಯಂತಿ, ಶ್ರೀ ಕೃಷ್ಣ ಕೋಟೆ, ಅರ್ಜುನ್ ಕೋಟೆ, ಸತೀಶ್ ಬಿ., ಶ್ರೀಮತಿ ಸುಶೀಲ ರವಿ, ಗ್ರಾ.ಪಂ.ನ...
ದೇವಚಳ್ಳ ಗ್ರಾಮದ ಇತಿಹಾಸ ಪ್ರಸಿದ್ದ ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷ ದೈವ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಮಾ.10 ಧ್ವಜಾರೋಹಣ ನೆರವೇರಿತು. ಮಾ.14 ರಂದು ಬೆಳಿಗ್ಗೆ ಮುಂಡೋಡಿ ತರವಾಡು ಮನೆಯಿಂದ ಮತ್ತು ರುದ್ರಚಾಮುಂಡಿ ದೈವಸ್ಥಾನದಿಂದ ದೈವಗಳ ಭಂಡಾರ ಬರುವುದು, ರಾತ್ರಿ ಉಗ್ರಾಣ ತುಂಬಿಸುವುದು, ಅನ್ನಸಂತರ್ಪಣೆ, ರಾತ್ರಿ ಗಂಟೆ 9ಕ್ಕೆ ತಳೂರಿನಿಂದ ಶ್ರೀ ದೈವಗಳ ಭಂಡಾರ ಬರುವುದು,...
Loading posts...
All posts loaded
No more posts
