ಶಿಕ್ಷಣ ಸಂಸ್ಥೆಗಳಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಪೂರಕ ವಾತಾವರಣ ಅಗತ್ಯ – ಚಂದ್ರಶೇಖರ ಬಿಳಿನೆಲೆ

ಮಕ್ಕಳು ಇಂದಿನ ದಿನಗಳಲ್ಲಿ ಕೇಳಿ ಕಲಿಯುವುದಕ್ಕಿಂತ ಹೆಚ್ಚಾಗಿ ನೋಡಿ ಕಲಿಯುವುದನ್ನು ರೂಡಿಸಿಕೊಂಡಿದ್ದಾರೆ. ಆ ನಿಟ್ಟಿನಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಗಳಲ್ಲಿ ಪೂರಕ ವಾತಾವರಣದ ಅಗತ್ಯ ಇದೆ ಎಂದು ವಲಯ ತರಬೇತಿದಾರರು, ಕೆವಿಜಿ ಪಾಲಿಟೆಕ್ನಿಕ್ ನ ಎನ್ನೆಸ್ಸೆಸ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆಯವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸುಳ್ಯದ...

ಸ್ವಸ್ತಿಕ್ ಹೋಮ್ ಪ್ರೊಡಕ್ಟ್ ಉದ್ಘಾಟನೆ – ಸೇಮಿಗೆ ಬುಕ್ಕಿಂಗ್ ಆರಂಭ

ಸ್ವಸ್ತಿಕ್ ಹೋಮ್ ಪ್ರೊಡಕ್ಟ್ ಸುಳ್ಯದಲ್ಲಿ ಉದ್ಘಾಟನೆಗೊಂಡಿದ್ದು, ಬುಕ್ಕಿಂಗ್ ಆರಂಭಗೊಂಡಿದೆ. ಇಲ್ಲಿ ಉತ್ತಮ ಗುಣಮಟ್ಟದ ಸೇಮಿಗೆ ತಯಾರಿಸಿ ಕೊಡಲಾಗುವುದು, ಹೋಟೆಲ್ ಗಳಿಗೆ, ಸಭೆ ಸಮಾರಂಭಗಳಿಗೆ ಕ್ಲಪ್ತ ಸಮಯಕ್ಕೆ ಸ್ಪರ್ಧಾತ್ಮಕ ದರದಲ್ಲಿ ಸೇಮಿಗೆ ಒದಗಿಸಲಾಗುವುದು ಎಂದು ಮಾಲಕರು ತಿಳಿಸಿದ್ದಾರೆ. ಬುಕ್ಕಿಂಗ್ ಗಾಗಿ 9480935409, 7019578744, 6362030910 ಸಂಪರ್ಕಿಸಬಹುದು.
Ad Widget

ದಲಿತ ಮಹಿಳೆಗೆ ದೌರ್ಜನ್ಯ ಪ್ರಕರಣ – ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ನಾಳೆ ಬೆಳ್ಳಾರೆಯಲ್ಲಿ ಬೃಹತ್ ಪ್ರತಿಭಟನೆ, ಪೊಲೀಸ್ ಠಾಣೆಗೆ ಮುತ್ತಿಗೆ

ಎಡಮಂಗಲದಲ್ಲಿ ನಡೆದ ದಲಿತ ಮಹಿಳೆಯ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್.ಐ.ಆರ್ ದಾಖಲಾಗಿದ್ದರೂ ಆರೋಪಿಗಳನ್ನು ಇನ್ನೂ ಬಂಧಿಸದಿರುವ ಪೊಲೀಸ್ ಇಲಾಖೆಯ ವಿರುದ್ಧ ಅಂಬೇಡ್ಕರ್ ರಕ್ಷಣಾ ವೇದಿಕೆ (ರಿ.) ಕರ್ನಾಟಕ ಸಂಘಟನೆ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಮಾ. 9ರಂದು (ನಾಳೆ) ಬೆಳ್ಳಾರೆಯಲ್ಲಿ ಬೃಹತ್ ಪ್ರತಿಭಟನೆ ಹಾಗೂ ಬೆಳ್ಳಾರೆ ಪೊಲೀಸ್ ಠಾಣೆಗೆ ಮುತ್ತಿಗೆ ನಡೆಯಲಿದೆ...

ವಿಕ ಜೋಡಿ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಪೂರ್ಣಿಮಾ ಕೃಷ್ಣರಾಜ್ ಕೇರ್ಪಳ ದಂಪತಿಗಳಿಗೆ ಸನ್ಮಾನ

ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿಜಯ ಕರ್ನಾಟಕ ಪತ್ರಿಕೆಯ ಆಯೋಜಿಸಿದ ವಿಕ ಜೋಡಿ ತಾರೆ ಕರ್ನಾಟಕದ ಬೆಸ್ಟ್ ಜೋಡಿ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡ ಪೂರ್ಣಿಮಾ ಕೃಷ್ಣರಾಜ್ ದಂಪತಿಗಳನ್ನು ಮಾರ್ಚ್ 8 ರಂದು ಕೇರ್ಪಳದ ಅಂಗನವಾಡಿ ಶಾಲೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಲೆನಾಡು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಹಾಗೂ ನಗರ ಪಂಚಾಯತ್ ಸದಸ್ಯ ರಿಯಾಜ್...

ಎಡಮಂಗಲ : ದಲಿತ ಮಹಿಳೆಯ ಮನೆ ಧ್ವಂಸ ಪ್ರಕರಣ – ಆರೋಪಿಗಳ ಬಂಧನ ವಿಳಂಬ ವಿರೋಧಿಸಿ ಎಸ್.ಪಿ. ಗೆ ದೂರು ನೀಡಿದ ಅಂಬೇಡ್ಕರ್ ರಕ್ಷಣಾ ವೇದಿಕೆ

ಎಡಮಂಗಲದಲ್ಲಿ ದಲಿತ ಮಹಿಳೆಯ ಮನೆ ಧ್ವಂಸ ಮಾಡಿರುವ ಆರೋಪಿಗಳನ್ನು ಬಂಧಿಸಲು ಪೊಲೀಸರು ವಿಳಂಬ ಮಾಡುತ್ತಿರುವುದನ್ನು ವಿರೋಧಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆ ಬೆಳ್ಳಾರೆ ಎಸ್ ಪಿ ಯವರಿಗೆ ದೂರು ನೀಡಿದ್ದು , ಶೀಘ್ರ ಆರೋಪಿಗಳ ಬಂಧನ ಮಾಡದಿದ್ದರೆ ಬೆಳ್ಳಾರೆ ಠಾಣೆ ಎದುರು ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಎಡಮಂಗಲ ಗ್ರಾಮದ ಕಜೆತ್ತಡ್ಕದ ಬಾಲಕಿ ಎಂಬವರ ಮನೆಯನ್ನು ಧ್ವಂಸ...

ಕಟ್ಟ ಕೊಚ್ಚಿಲ ಶ್ರೀ ಮಯೂರ ವಾಹನ ಸುಬ್ರಹ್ಮಣ್ಯ ದೇವಸ್ಥಾನದ ಅಧ್ಯಕ್ಷರಾಗಿ ಜಯಪ್ರಕಾಶ್ ಕಟ್ಟ

ಕೊಲ್ಲಮೊಗ್ರ ಗ್ರಾಮದ ಕಟ್ಟಾ ಕೊಚ್ಚಿಲ ಮಯೂರ ವಾಹನ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ ಮಾ. 8 ರಂದು ನಡೆಯಿತು. ಅಧ್ಯಕ್ಷರಾಗಿ ಜಯಪ್ರಕಾಶ್ ಕಟ್ಟ ಇವರು ಸತತ ನಾಲ್ಕನೇ ಬಾರಿಗೆ ಆಯ್ಕೆಯಾಗಿದ್ದಾರೆ. ಎ.ಆರ್.ಕೃಷ್ಣಮೂರ್ತಿ ಭಟ್ ಅರ್ಚಕರು, ಪದ್ಮಯ್ಯ ಕೊಳಗೆ, ಪದ್ಮಾವತಿ.ಎಚ್.ಎಂ ಬಾಳೆಬೈಲು ಕಲ್ಮಕಾರು, ಎಂ.ಎಸ್.ವೇದಾವತಿ ಮುಳ್ಳುಬಾಗಿಲು, ಹೇಮಂತ್.ಸಿ ದೋಲನ ಮನೆ, ವಿಶ್ವನಾಥ.ಕೆ ಕೊಮ್ಮೆಮನೆ ಕಲ್ಮಕಾರು, ಚಂದ್ರಶೇಖರ.ಕೆ...

ಸುಬ್ರಹ್ಮಣ್ಯ : ಎಬಿವಿಪಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕದ ವತಿಯಿಂದ ಮಾ.7 ರಂದು ವಿಶ್ವ ಮಹಿಳಾ ದಿನಾಚರಣೆಯನ್ನು ಪಂಚಾಯತ್ ಸಭಾಂಗಣ ಸುಬ್ರಹ್ಮಣ್ಯದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲಲಿತಾರವರು ಕಾರ್ಯಕ್ರಮ ಉದ್ಘಾಟಿಸಿದರು. ಮಹಿಳಾ ಹಾಗೂ ಮಕ್ಕಳ ತಜ್ಞೆ ಡಾ.ರಜನಿ ಇವರು ಬೌದ್ಧಿಕ್ ನೆರವೇರಿಸಿದರು. ಅತಿಥಿಗಳಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ...

ಸತೀಶ್ ಬದುಕಿಗೆ ಬೆಳಕು ನೀಡೋಣ

ಸುಳ್ಯ ಯುವ ಬ್ರಿಗೇಡ್ ಘಟಕದ ಸಕ್ರಿಯ ಕಾರ್ಯಕರ್ತನಾಗಿದ್ದ ಸತೀಶ್ ಕುಮಾರ್ (ಸತೀಶ ಪರಿವಾರಕಾನ) ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದು ಸಹೃದಯಿ ಬಂಧುಗಳು ಸಹಾಯ ಹಸ್ತ ಚಾಚುವಂತೆ ಮನವಿ ಮಾಡಿದ್ದಾರೆ.ಸುಳ್ಯ ಕಸಬಾ ಪರಿವಾರಕಾನದ ಬಾಲಕೃಷ್ಣ ನಾಯ್ಕ್ ಮತ್ತು ಸರೋಜಿನಿ ದಂಪತಿಯ ಪುತ್ರ ಸತೀಶ್ ಕುಮಾರ್ ಪಿಬಿ ವಯಸ್ಸು 33 ಕಳೆದ 2-3 ವರ್ಷಗಳಿಂದ ತನ್ನ ಕೆಲಸ ಕಾರ್ಯಗಳ ಜೊತೆಗೆ...

ಗುತ್ತಿಗಾರು ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷರಾಗಿ ಮಾಧವ ಎರ್ದಡ್ಕ – ಪ್ರ.ಕಾರ್ಯದರ್ಶಿಯಾಗಿ ಅಚ್ಚುತ ಗುತ್ತಿಗಾರು

ಗುತ್ತಿಗಾರು ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್ ಇದರ ಮಹಾಸಭೆ ಇತ್ತೀಚೆಗೆ ನಡೆದು ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಮಾಧವ ಎರ್ದಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಅಚ್ಚುತ ಗುತ್ತಿಗಾರು, ಗೌರವಾಧ್ಯಕ್ಷರಾಗಿ ವಿಜೇಶ್ ಹಿರಿಯಡ್ಕ , ಕೋಶಾಧಿಕಾರಿಯಾಗಿ ಕಾರ್ತಿಕ್ ಪೈಕ, ಉಪಾಧ್ಯಕ್ಷರುಗಳಾಗಿ ಸತೀಶ್ ಕಾಜಿಮಡ್ಕ, ಅಜಿತ್ ಬಾಕಿಲ, ಸಚಿನ್ ಮೊಟ್ಟೆ, ಜತೆ ಕಾರ್ಯದರ್ಶಿಗಳಾಗಿ ವಿಶ್ವನಾಥ ಸಾಲ್ತಾಡಿ ಹಾಗೂ ಮನೀಷ್...

ತುಳು ಸಾಹಿತ್ಯ ಆಕಾಡೆಮಿ ವತಿಯಿಂದ ರಮೇಶ್ ಮೆಟ್ಟಿನಡ್ಕರಿಗೆ ಯುವ ಸಾಧಕ ಪ್ರಶಸ್ತಿ ಪ್ರದಾನ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಾ. 7 ರಂದು ನಡೆದ ತುಳು ಸಾಹಿತ್ಯ ಆಕಾಡೆಮಿ ಕಾರ್ಯಕ್ರಮದಲ್ಲಿ ಅಕಾಡೆಮಿ ವತಿಯಿಂದ ರಮೇಶ್ ಮೆಟ್ಟಿನಡ್ಕರಿಗೆ ಯುವ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ‌ಈ ಸಂದರ್ಭದಲ್ಲಿ ಸಚಿವ ಎಸ್ ಅಂಗಾರ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಚಲನಚಿತ್ರ ಸಂಗೀತ ನಿರ್ದೇಶಕ ಗುರುಕಿರಣ್, ಧರ್ಮಸ್ಥಳ ಸಮೂಹ ಶಿಕ್ಷಣ ಸಂಸ್ಥೆಗಳ...
Loading posts...

All posts loaded

No more posts

error: Content is protected !!