- Sunday
- March 15th, 2026
ಸೆಲ್ಕೋ ಸೋಲಾರ್ ಸುಳ್ಯ ಹಾಗೂ ಕುಶಾಲನಗರದ ಶಾಖೆಯಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾದ ರಾಧಾಕೃಷ್ಣ ರಿಗೆ ಬೀಳ್ಕೊಡುಗೆ ಸಮಾರಂಭ ಸುಳ್ಯ ಪರಿವಾರಕಾನದ ಉಡುಪಿ ಗಾರ್ಡನ್ ಹೋಟೆಲ್ ನಲ್ಲಿ ಮಾ. 27 ರಂದು ನಡೆಯಿತು. ಸೆಲ್ಕೋ ಸೋಲಾರ್ ನ ಸಿ.ಇ.ಒ ಮೋಹನ್ ಭಾಸ್ಕರ್ ಹೆಗ್ಡೆ, ಜನರಲ್ ಮ್ಯಾನೇಜರ್ ಜಗದೀಶ್ ಪೈ, ಡಿ.ಜಿ.ಎಂ ಗುರುಪ್ರಕಾಶ್ ಶೆಟ್ಟಿ...
ಸುಳ್ಯ ಪನ್ನೆಬೀಡು ಭಗವತೀ ಕ್ಷೇತ್ರದಲ್ಲಿ ನೂತನ ಶಿಲಾಸ್ತಂಭ ಮತ್ತು ಶಾಶ್ವತ ಚಪ್ಪರ ಸಮರ್ಪಣೆ ಹಾಗೂ ಕಲಶೋತ್ಸವ ಮಾ.8, 9 ಹಾಗೂ 10 ರಂದು ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು.ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಸದಸ್ಯ ಲಿಂಗಪ್ಪ ಗೌಡ ಕೇರ್ಪಳ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿದರು.ಚೆನ್ನಕೇಶವ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ...
2020 ಸಾಲಿನ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ನೀಡುವ ವಿಶೇಷ ಸಾಧಕ ಪ್ರಶಸ್ತಿಗೆ ತುಳು ಜಾನಪದ ಕಲಾ ಸಂಘಟಕ ರಮೇಶ್ ಪಿ. ಮೆಟ್ಟಿನಡ್ಕ ಆಯ್ಕೆಯಾಗಿದ್ದಾರೆ. ಇವರು ನಾಲ್ಕೂರು ಗ್ರಾಮದ ಪೂಜಾರಿಕೋಡಿ ದಿ.ಮನ್ಚ ಮತ್ತು ದಿ.ಮೆಚ್ಚು ದಂಪತಿಗಳ ಪುತ್ರ. ಮೆಟ್ಟಿನಡ್ಕದಲ್ಲಿ ತರುಣಜ್ಯೋತಿ ಯುವಕ ಮಂಡಲದ ಪದಾಧಿಕಾರಿಯಾಗಿ, ನೇಸರ ಕಲಾ ಸಂಘ ವನ್ನು ಸಂಘಟಿಸಿ, ತನ್ನದೇ ಕಲಾತಂಡ ರಚಿಸಿ,ಗಾಯಕನಾಗಿ,ಜಾನಪದ...
ಪಡಿತರ ಚೀಟಿ ಪಡೆದಿರುವ ಸಂದರ್ಭದಲ್ಲಿ ಬಡತನ ರೇಖೆಗಿಂತ ಕೆಳಗಿದ್ದು, ಪ್ರಸ್ತುತ ಆರ್ಥಿಕವಾಗಿ ಮುಂದುವರಿದಿರುವವರು ಹಾಗೂ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಂಡಿರುವವರು ತಮ್ಮ ಪಡಿತರ ಚೀಟಿಯನ್ನು ಇಲಾಖೆಗೆ ಹಿಂದಿರುಗಿಸಿ ಎಪಿಎಲ್ ಪಡಿತರ ಚೀಟಿ ಪಡೆಯದಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸುಳ್ಯ ತಹಶೀಲ್ದಾರ್ ಅನಿತಾ ಲಕ್ಷ್ಮಿ ತಿಳಿಸಿದ್ದಾರೆ. ಅನರ್ಹ ಬಿಪಿಎಲ್ ಪಡಿತರ...
ಭಾರತೀಯ ಕಿಸಾನ್ ಸಂಘ ಸುಳ್ಯ ತಾಲೂಕು ಮತ್ತು ವಿದ್ಯುತ್ ಬಳಕೆದಾರರ ವತಿಯಿಂದ ಮಾಡಾವು 110 ಕೆ.ವಿ. ವಿದ್ಯುತ್ ಉಪಕೇಂದ್ರ ನಿರ್ಮಾಣವಾಗಲು ಶ್ರಮಿಸಿದ ಬಿ. ಜಯಪ್ರಸಾದ ಜೋಶಿ ಬೆಳ್ಳಾರೆಯವರಿಗೆ ಗೌರವ ಸಮರ್ಪಣೆ ಫೆ. 27ರಂದು ಸಂಜೆ ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ಕಿಸಾನ್ ಸಂಘ ಸುಳ್ಯ ತಾಲೂಕು ಇದರ ಅಧ್ಯಕ್ಷ ಎನ್.ಜಿ. ಪ್ರಭಾಕರ...
ಪದವಿ ಪೂರ್ವ ಶಿಕ್ಷಣ ಇಲಾಖೆ.ದ.ಕ ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇವರ ಆಶ್ರಯದಲ್ಲಿ ಇಂದು ನಡೆದ ಪದವಿ ಪೂರ್ವ ಕಾಲೇಜು ಬಾಲಕರ ಹಾಗೂ ಬಾಲಕಿಯರ ವಿಭಾಗದ ವಾಲಿಬಾಲ್ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಎರಡು ತಂಡಗಳು ತಾಲೂಕು ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ತಂಡದಲ್ಲಿ ಚಿಂತನ್.ಕೆ, ಮನೀಷ್.ಕಾರ್ತಿಕ್.ಟಿ.ಯು,...
ವಳಲಂಬೆ : ಸಿನ್ಸಿಯರ್ ಆಯಿಲ್ & ಫುಡ್ ಇಂಡಸ್ಟ್ರೀಸ್ ನಿಂದ ತೆಂಗಿನಎಣ್ಣೆ ಮತ್ತು ಮಸಾಲೆ ಉತ್ಪನ್ನ ಮಾರುಕಟ್ಟೆಗೆ ಬಿಡುಗಡೆ
ಗುತ್ತಿಗಾರು ಗ್ರಾಮದ ವಳಲಂಬೆಯಲ್ಲಿ ಆರಂಭವಾಗಿರುವ ಸಿನ್ಸಿಯರ್ ಆಯಿಲ್ & ಫುಡ್ ಇಂಡಸ್ಟ್ರೀಸ್ ಇದರ ಸಿನ್ಸಿಯರ್ ಆಯಿಲ್ ಮತ್ತು ಮಸಾಲೆ ಉತ್ಪನ್ನಗಳು ಸುಳ್ಯ ತಾಲೂಕು ಹಾಗೂ ಜಿಲ್ಲೆಯಾದ್ಯಂತ ಮಾರುಕಟ್ಟೆಯಲ್ಲಿ ದೊರೆಯುತ್ತದೆ. ಕೊಬ್ಬರಿ ಒಣಗಿಸಲು ಸಮಯ ಹಾಗೂ ವೆಚ್ಚವನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಗೂ ಸ್ಥಳೀಯರಿಗೆ ಉಪಯೋಗುವ ಉದ್ದೇಶದಿಂದ ಸುಲಿದ ತೆಂಗಿನಕಾಯಿಯನ್ನು ಕೊಟ್ಟರೆ ಯಾಂತ್ರಿಕೃತವಾಗಿ ಒಣಗಿಸಿ ಸಂಸ್ಕರಿಸಿ ಉತ್ತಮ...
ಪದವಿಪೂರ್ವ ಶಿಕ್ಷಣ ಇಲಾಖೆ, ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ತ್ರೋಬಾಲ್ ಮತ್ತು ವಾಲಿಬಾಲ್ ಪಂದ್ಯಾಟದಲ್ಲಿ ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡಿನ ಬಾಲಕರ ವಾಲಿಬಾಲ್ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ. ತಂಡದಲ್ಲಿ ಅಮಿರ್(ನಾಯಕ), ವಿನೋದ್, ಮಿಥುನ್, ಹಫಿಜ್, ವಿನ್ಯಾಸ್, ಸುಜನ್ ಸುಬ್ರಹ್ಮಣ್ಯ, ದೀಪಕ್, ಉದಯ್, ಲೇಖನ್, ದೀಕ್ಷಿತ್,...
ಸುಳ್ಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ 2019-20 ನೇ ಸಾಲಿನಲ್ಲಿ ಜೂನ್ ವೇಳೆಗೆ ಸಾಲ ವಸೂಲಾತಿಯಲ್ಲಿ ಪ್ರಗತಿ ಸಾಧಿಸಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದೆ. ಈ ಸಾಧನೆಯನ್ನು ಗುರುತಿಸಿ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಕೊಡಮಾಡುವ ಪ್ರಶಸ್ತಿಯನ್ನು ಮಾನ್ಯ ಜಿಲ್ಲಾ ವ್ಯವಸ್ಥಾಪಕರಾದ ಮುತ್ತುರಾಜ್ ರವರು ಸುಳ್ಯ ಭೂ...
ರಾಜ್ಯದ ಉತ್ತಮ ಸೌಹಾರ್ದ ಸಹಕಾರಿ ಪ್ರಶಸ್ತಿ ಪುರಸ್ಕೃತ ಮಾತೃಭೂಮಿ ಸೌಹಾರ್ದ ಸಹಕಾರಿ ನಿಯಮಿತ ಇದರ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯು ಫೆ.21ರಂದು ಸಹಕಾರಿಯ ಕೇಂದ್ರ ಕಛೇರಿ ಮಾತೃ ಧಾಮ ಗುರುಪುರ ಕೈಕಂಬದಲ್ಲಿ ಜರುಗಿತು. ಒಟ್ಟು 12 ಸ್ಥಾನದ ನಿರ್ದೇಶಕ ಮಂಡಳಿಗೆ 12 ನಾಮಪತ್ರಗಳು ಮಾತ್ರ ಸಲ್ಲಿಕೆಯಾದ ಹಿನ್ನೆಲೆ ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದರು. ಸುಳ್ಯದಿಂದ ಕೆ.ವಿ.ಜಿ. ದಂತ...
Loading posts...
All posts loaded
No more posts
