- Sunday
- April 26th, 2026
ಈ ಹಿಂದೆ ವಿವಿಧ ಕಡೆಗಳಲ್ಲಿ ನೀಡಲಾಗುತ್ತಿದ್ದ ಆಧಾರ್ ತಿದ್ದುಪಡಿ ಸೇವೆಯನ್ನು ಪ್ರಸ್ತುತ ಬೆಳ್ಳಾರೆಯಲ್ಲಿ ಮಾತ್ರವೇ ಸೀಮಿತಗೊಳಿಸಿದೆ. ಇದರಿಂದ ಜನ ಸಂಕಷ್ಟ ಪಡುವಂತಾಗಿದೆ. ಒಂದು ದಿನಕ್ಕೆ ಕೇವಲ 15 ಮಂದಿಗೆ ಮಾತ್ರವೇ ಟೋಕನ್ ನೀಡಲು ಸಾದ್ಯ ಎಂದು ಅಧಿಕಾರಿಗಳ ಪಟ್ಟು ಹಿಡಿದಿದ್ದರಿಂದ ಜನ ಆಕ್ರೋಶ ವ್ಯಕ್ತಪಡಿಸಿದ ಘಟನೆ ಇಂದು ನಡೆದಿದೆ. ಈಗ ಬಂದಿರುವವರಿಗೆ ಮುಂದಿನ ದಿನಾಂಕಗಳ ಟೋಕನ್...
ಸುಳ್ಯ ತಾಲೂಕಿನ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೆ ಬರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಸುಳ್ಯದ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿದ ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವ ಶ್ರೀ ಸತೀಶ್ ಜಾರಕಿಹೊಳಿ ಯವರಿಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಮನವರಿಕೆ ಮಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಸುಳ್ಯ ಶಾಸಕಿ ಮತ್ತು ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಸುಳ್ಯ ಪಯಸ್ವಿನಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಫೆ.16ರಂದು ಮಧ್ಯಾಹ್ನ ಕೊಳೆತ ಸ್ಥಿತಿಯಲ್ಲಿ ಕಂಡು ಬಂದ ಶವದ ಗುರುತು ಪತ್ತೆಯಾಗಿದ್ದು, ಪಿರಿಯಾಪಟ್ಟಣದ ಅಜಿತ್ (24) ಎಂದು ತಿಳಿದುಬಂದಿದೆ.ಈತ ಸುಳ್ಯದ ವೆಲ್ಕಮ್ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದನೆಂದೂ, ಕೆಲ ತಿಂಗಳ ಹಿಂದೆ ಊರಿಗೆ ಹೋಗಿದ್ದ. ವಾಪಸು ಕೆಲಸಕ್ಕೆ ಬಂದಿರಲಿಲ್ಲ. ಫೆ.16ರಂದು ಪಯಸ್ವಿನಿ ನದಿ ಹರಿಯುವ ಅಂಗಡಿಮಠ ಗೋಳಿಮೂಲೆ ಎಂಬಲ್ಲಿ...
ಸುಳ್ಯದಲ್ಲಿ ನೇಸರ ಮಿನರಲ್ ವಾಟರ್ ಉದ್ಯಮ ನಡೆಸುತ್ತಿದ್ದ ಯುವಕ ಕೊಲ್ಲಮೊಗ್ರ ಗ್ರಾಮದ ಚಾಂತಾಳ ದಿ.ಗಣಪತಿ ಮಾಸ್ತರ್ ರವರ ಪುತ್ರ ಸಚಿನ್ ಚಾಂತಾಳ (38) ಬ್ರೈನ್ ಹೆಮರೇಜ್ ನಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ. ಅಡ್ಕಾರ್ ಕೋನಡ್ಕಪದವು ನಲ್ಲಿ ಮಯೂರ್ ಇಂಡಸ್ಟ್ರೀಸ್ (ನೇಸರ ಮಿನರಲ್ ವಾಟರ್ ) ನಡೆಸುತ್ತಿದ್ದರು. ಮೃತರು ಪತ್ನಿ...
ಕೊಲ್ಲಮೊಗ್ರು ಗ್ರಾಮದ ಜಯಪ್ರಕಾಶ್ ಕಜ್ಜೋಡಿ ಎಂಬುವವರ ರಬ್ಬರ್ ಸ್ಮೋಕ್ ಹೌಸ್ ಗೆ ಫೆ.15 ರಂದು ರಾತ್ರಿ 10 ಗಂಟೆ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.ಈ ಸಂದರ್ಭದಲ್ಲಿ ತಕ್ಷಣ ಸ್ಪಂದಿಸಿದ ಮುಳ್ಳುಬಾಗಿಲು ಬೈಲಿನ ಜನರು, ಹರಿಹರ ಹಾಗೂ ಐನೆಕಿದು ಭಾಗದ ಕೆಲವು ಯುವಕರು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದು,...
ಕಳಂಜ ಗ್ರಾಮದ ನಾಲ್ಗುತ್ತು ಶ್ರೀಮತಿ ಪಾರ್ವತಿ ಮತ್ತು ದಿ|ಮೋನಪ್ಪ ಗೌಡರ ಪುತ್ರ ಚಿ|ರಾ| ಗಗನ್ ರವರ ವಿವಾಹವು ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಬುಡಾರಮನೆ ಶ್ರೀಮತಿ ಪುಷ್ಪಾವತಿ ಮತ್ತು ಶ್ರೀ ಹೊನ್ನಪ್ಪ ಗೌಡರ ಪುತ್ರಿ ಚಿ|ಸೌ| ವಿದ್ಯಾ ರೊಂದಿಗೆ ಫೆ.16ರಂದು ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜರುಗಿತು. ಪೆರುವಾಜೆ ಜೆ.ಡಿ. ಆಡಿಟೋರಿಯಂನಲ್ಲಿ ಮಧ್ಯಾಹ್ನ ಅತಿಥಿ ಸತ್ಕಾರ...
ಹಲವು ಸಹಕಾರ ಸಂಘಗಳಿಗೆ ಚುನಾವಣೆ ನಡೆಯುತ್ತಿದ್ದು ಸಹಕಾರಿಗಳಿಗೆ ಚುನಾವಣಾ ಪರ್ವವಾಗಿದೆ. ಚುನಾವಣೆ ಎಂದ ಕೂಡಲೇ ಸಾಂಪ್ರದಾಯಿಕ ಶೈಲಿಯಲ್ಲಿ ಮನೆ ಮನೆ ಭೇಟಿ ಯ ಮತಪ್ರಚಾರ ಮಾಡುವುದು ಸಾಮಾನ್ಯವಾದರೇ ಬಿಳಿನೆಲೆ ಯ ರೈತಾಪಿ ಸಹಕಾರಿ ಅಭಿವೃದ್ಧಿ ರಂಗ ಚುನಾವಣೆಗೆ ಅಧುನಿಕ ತಂತ್ರಗಾರಿಕೆಯ ಸ್ಪರ್ಷ ನೀಡಿದೆ. ತಂತ್ರಜ್ಞಾನ ಬಳಸಿಕೊಂಡು ವಿಭಿನ್ನವಾಗಿ ಪ್ರಚಾರ ನಡೆಸುತ್ತಿದ್ದು ಗ್ರಾಮಾಂತರದಲ್ಲಿ ಹೊಸತನವನ್ನು ಪರಿಚಯಿಸಿದ್ದಾರೆ. ಸಹಕಾರ...
ದಕ್ಷಿಣ ಕನ್ನಡ ಜಿಲ್ಲಾ ಕೃಷಿಕ ಸಮಾಜ ಮಂಗಳೂರು ಇದರ ಸಭೆ ಮುಂದೂಡಿಕೆಯಾಗಿದ್ದು, ಫೆ 18 ರಂದು ಕೃಷಿಕ ಸಮಾಜದ ಅಧ್ಯಕ್ಷರಾದ ವಿಜಯ ಕುಮಾರ್ ರೈ ಅಧ್ಯಕ್ಷತೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಛೇರಿಯಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸಿ ಅಗತ್ಯ ಸಲಹೆಗಳನ್ನು ನೀಡುವಂತೆ ಹಾಗೂ ಜಿಲ್ಲೆಯ ಕೃಷಿ ಚಟುವಟಿಕೆ...
ಕನಕಮಜಲು ಗ್ರಾಮದ ಬುಡ್ಲೆಗುತ್ತು ದಿ. ಕೆ.ಬಿ. ಸಂಕಪ್ಪ ಗೌಡರ ಪುತ್ರ ಜಗದೀಶ್ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.14ರಂದು ಮೈಸೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಜಗದೀಶ್ ಅವರು ಕಳೆದ 50 ವರ್ಷದಿಂದ ಮೈಸೂರಿನಲ್ಲಿ ರೂಪಕಲಾ ಡಿಸೈನ್ ಸಂಸ್ಥೆ ನಡೆಸುತ್ತಿದ್ದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ವಿಜಯ, ಪುತ್ರ ಯಶಸ್, ಸಹೋದರರಾದ ಜಯರಾಮ ಗೌಡ, ರಾಮಚಂದ್ರ ಗೌಡ,...
ಸೈನಿಕರ ಹುತಾತ್ಮ ದಿನದ ಅಂಗವಾಗಿ ಕೆವಿಜಿ ದಂತ ಮಹಾವಿದ್ಯಾಲಯದಲ್ಲಿ ಕರಾಳ ದಿನ ವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಸೈನಿಕರ ಫೋಟೋಗಳಿಗೆ ಮೊಂಬತ್ತಿಯನ್ನು ಉರಿಸಿ ಸೈನಿಕರನ್ನು ಸ್ಮರಿಸಿ, ಹುತಾತ್ಮ ಸೈನಿಕರಿಗೆ ಭಾವಪೂರ್ವಕ ಗೌರವ ನಮನ ಸಲ್ಲಿಸಿದರು. ಮತ್ತು ಸೈನಿಕರ ನೆನಪಿನ ಗೌರವದ ಸಲುವಾಗಿ ದೇಶದ ಸೈನಿಕ ವಲಯಕ್ಕೆ ಗೌರವಿಸುವ ಪತ್ರವನ್ನು ಬರೆದು ರವಾನಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲೆ...
Loading posts...
All posts loaded
No more posts
