- Sunday
- April 26th, 2026
ಸಂಧ್ಯಾರಶ್ಮಿ ಸಾಹಿತ್ಯ ಸಂಘ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪಂಜ ಹೋಬಳಿ ಘಟಕ ಇವುಗಳ ಸಂಯುಕ್ತಾಶ್ರಯದಲ್ಲಿ ಸಂಧ್ಯಾರಶ್ಮಿ ಸಾಹಿತ್ಯ ಸಂಘದ “ತಿಂಗಳ ಸಾಹಿತ್ಯ ಸಂವಾದ ಮಾಲಿಕೆ ಕಾರ್ಯಕ್ರಮ” ವು ಫೆ.15 ರಂದು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಲಿದ್ದು, ಲೇಖಕರಾದ ಶ್ರೀಮತಿ ಲಲಿತಾಜ ಮಲ್ಲಾರ ರವರ ಸಾಹಿತ್ಯದ ಕುರಿತು ಲೇಖಕರಾದ ಕುಮಾರಸ್ವಾಮಿ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಗುತ್ತಿಗಾರು ಗ್ರಾಮ ಪಂಚಾಯತ್, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಇವುಗಳ ಸಂಯುಕ್ತಾಶ್ರಯದಲ್ಲಿ ಉಚಿತ ಪ್ರವೇಶ ಪರೀಕ್ಷಾ ತರಬೇತಿ ಶಿಬಿರವು ನಡೆದಿದ್ದು, ಇಲ್ಲಿ ತರಬೇತಿ ಪಡೆದು ಪರೀಕ್ಷೆ ಬರೆದು ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಗುತ್ತಿಗಾರು ಗ್ರಂಥಾಲಯದಲ್ಲಿ ಗುತ್ತಿಗಾರಿನ...
ಕಾಯರ್ತೋಡಿ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನ ಸದಸ್ಯರ ನೇಮಕ ಮಾಡಿ ಸರಕಾರ ಆದೇಶಿಸಿದೆ. ಸದಸ್ಯರುಗಳಾಗಿ ಪ್ರಧಾನ ಅರ್ಚಕರಾದ ನೀಲಕಂಠ ಎಂ.ಪಿ. , ಎಂ. ವೆಂಕಪ್ಪ ಗೌಡ ಉತ್ತರ ಬೀರಮಂಗಲ ಮನೆ, ಗೋಕುಲ್ ದಾಸ್ .ಕೆ ರಥಬೀದಿ ಸುಳ್ಯ, ಜತ್ತಪ್ಪ ರೈ.ಎ. ದೇವಸ್ಯ ಮನೆ, ಬಿ.ಕೆ ವಿಠಲ ಬಾಣೂರು ನಿಲಯ, ಅಟಲ್ ನಗರ,...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಾಲ್ಕೂರು ಗ್ರಾಮದ ಹಾಲೆಮಜಲಿನ ಆಸಕ್ತ ಮಹಿಳೆಯವರಾದ ಯಮುನಾ ಅಮೆರವರಿಗೆ ಮನೆ ರಚನೆಗಾಗಿ ರೂ. 30,000/- ಅನುದಾನ ಮಂಜೂರು ಆಗಿದ್ದು, ಇದರ ಮಂಜೂರಾತಿ ಪತ್ರವನ್ನು ಸುಳ್ಯ ತಾಲೂಕಿನ ಶ್ರೀ ಕ್ಷೇ ಧ ಗ್ರಾ ಯೋಜನೆಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು ವಿತರಣೆ ಮಾಡಿದರುಈ ಸಂದರ್ಭದಲ್ಲಿ ಹಾಲೆಮಜಲು ಒಕ್ಕೂಟದ ಅಧ್ಯಕ್ಷರಾದ ಲೋಹಿತ್...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೇವಚಳ್ಳ ಗ್ರಾಮದ ದ ಕ ಜಿ ಪಂ ಸರಕಾರಿ ಹಿರಿಯಪ್ರಾಥಮಿಕ ಶಾಲೆಯ ರಂಗಮಂದಿರ ಮತ್ತು ಸಭಾಭವನ ನಿರ್ಮಾಣಕ್ಕೆ ರೂ. 1,50,000/ ಅನುದಾನ ಮಂಜೂರು ಆಗಿದ್ದು, ಇದರ ಮಂಜೂರಾತಿ ಪತ್ರವನ್ನು ಸುಳ್ಯ ತಾಲೂಕಿನ ಶ್ರೀ ಕ್ಷೇ ಧ ಗ್ರಾ ಯೋಜನೆಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು ವಿತರಣೆ ಮಾಡಿದರು.ಈ ಸಂದರ್ಭದಲ್ಲಿ...
ಸುಳ್ಯ ತಾಲೂಕು ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತ ಇಲಾಖೆ ವತಿಯಿಂದ ಜನ ಸಂಪರ್ಕ ಸಭೆಯನ್ನು ಫೆ. 12 ರಂದು ಆಯೋಜಿಸಯಿತು. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರಾದ ಎಂ ಎ ನಟರಾಜ್, ಹಾಗೂ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರುಗಳು ಭಾಗವಹಿಸಿದ್ದರು. ಸಾರ್ವಜನಿಕ ದೂರು ಸ್ವೀಕಾರ ಮುನ್ನ ಸಭೆಯಲ್ಲಿ ಭಾಗವಹಿಸಿದ್ದ ಸುಳ್ಯ ತಾಲೂಕು ವ್ಯಾಪ್ತಿಯ ಎಲ್ಲಾ ಸರಕಾರಿ...
ನಗರ ಪಂಚಾಯತ್ ಶೆಡ್ಡ್ ಕಸ , ಜೀವ ನದಿ ಪಯಶ್ವಿನಿಯಲ್ಲಿ ಮೀನುಗಳು ಮಾರಣ ಹೋಮ,ಅರಮನೆಗಯ ಸೇತುವೆ , ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಲೋಕಾಯುಕ್ತಕ್ಕೆ ದೂರು ! ಸುಳ್ಯ ತಾಲೂಕು ಕಚೇರಿಯಲ್ಲಿ ಫೆ. 12 ರಂದು ನಡೆದ ಲೋಕಾಯುಕ್ತ ಜನ ಸಂಪರ್ಕ ಸಭೆಯು ಲೋಕಾಯುಕ್ತ ಎಸ್ ಪಿ ನಟರಾಜ್...
ಸುಳ್ಯ: ಗ್ರಾಮ ಆಡಳಿತಾಧಿಕಾರಿಗಳ ರಾಜ್ಯಾದ್ಯಂತ ಅನಿರ್ದಿಷ್ಟವಾದಿ ಪ್ರತಿಭಟನೆ ನಡೆಸುತ್ತಿದ್ದು ಮೂರನೇ ದಿನವಾದ ಇಂದು ಸುಳ್ಯ ತಾಲೂಕು ಕಛೇರಿ ಮುಂಭಾಗದಲ್ಲಿ ಗ್ರಾಮ ಆಢಳಿತಾಧಿಕಾರಿಗಳ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಲೋಕಾಯುಕ್ತ ಎಸ್ ಪಿ ನಟರಾಜ್ ಎಂ ಎ ಅಹವಾಲು ಸ್ವೀಕರಿಸಿ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಗಮನ ಸೆಳೆದು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಿದ್ದು ನಿಮ್ಮ ಅಹವಾಲುಗಳು...
ಬಾಳುಗೋಡು ಗ್ರಾಮದ ಶಿವಾಲ-ಕಲ್ಲಡ್ಕ ರಸ್ತೆ 30ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು.ಸಂದರ್ಭದಲ್ಲಿ ಪಕ್ಷದ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಜಿ.ಪಂ. ಮಾಜಿ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಗ್ರಾ.ಪಂ. ಅಧ್ಯಕ್ಷ ವಿಜಯ ಕುಮಾರ್ ಅಂಙಣ, ಪಕ್ಷದ ಪ್ರಮುಖರಾದ ಚಂದ್ರಹಾಸ ಶಿವಾಲ, ಸೋಮಶೇಖರ್ ಕಟ್ಟೆಮನೆ, ಮಾಧವ ಚಾಂತಾಳ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Loading posts...
All posts loaded
No more posts
